Headlines

ಮದುವೆ ಊಟ ಮಾಡಿದ ಭದ್ರಾವತಿಯ ಗ್ರಾಪಂ ಕಾರ್ಯದರ್ಶಿ ಸಾವು: 150ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಭದ್ರಾವತಿ : ನಾಲ್ಕು ದಿನಗಳ ಹಿಂದೆ ಭದ್ರಾವತಿ ತಾಲೂಕಿನ ನಾಗತಿಬೆಳಗಲು ಗ್ರಾಮದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿ ಅಸ್ವಸ್ಥಗೊಂಡ ಹಲವರ ಪೈಕಿ ಇಂದು ದಾಸರಕಲ್ಲಳ್ಳಿ ಗ್ರಾಮಪಂಚಾಯತ್ ಕಾರ್ಯದರ್ಶಿ ಮೃತಪಟ್ಟಿದ್ದಾರೆ. ದಿನೇಶ್ ಸಿಂಗ್ ಮೃತಪಟ್ಟಿರುವ ದುರ್ದೈವಿ. ನಾಗತಿಬೆಳಗಲು ಗ್ರಾಮದ ಕಲ್ಯಾಣಮಂಟಪದಲ್ಲಿ ನಡೆದ ಮದುವೆಯಲ್ಲಿ ಊಟ ಮಾಡಿದ 150ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಈ ಪೈಕಿ  ಚಿಕಿತ್ಸೆ ಫಲಿಸದೆ ದಿನೇಶ್ ಸಿಂಗ್ ಮೃತಪಟ್ಟಿದ್ದಾರೆ. ಅರದೊಟ್ಟು ಗ್ರಾಮದ ನಿವಾಸಿಯೊಬ್ಬರ ಮದುವೆ ನಾಗತಿಬೆಳಗಲು ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆದಿತ್ತು. ಈ ಮದುವೆಯಲ್ಲಿ ಭಾಗಿಯಾಗಿ…

Read More

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ

ಶಿಕಾರಿಪುರದಲ್ಲಿ ಟಿಟಿ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ, ಹಲವರಿಗೆ ಗಾಯ Three passengers sustained serious injuries after a Tempo Traveller overturned near Nelavagilu Cross in Shikaripura taluk. Several others suffered minor injuries and are undergoing treatment. ಶಿಕಾರಿಪುರ: ತಾಲೂಕಿನ ನೆಲವಾಗಿಲು ಕ್ರಾಸ್ ಸಮೀಪ ಟೆಂಪೋ ಟ್ರಾವೆಲರ್ (ಟಿಟಿ) ವಾಹನ ಪಲ್ಟಿಯಾದ ಪರಿಣಾಮ ಮೂವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ನಡೆದಿದೆ. ಲಭ್ಯ…

Read More

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ

ಯುವಕನಿಗೆ ಚಾಕು ಇರಿತ ಪ್ರಕರಣ: ಮೂವರು ಆರೋಪಿಗಳ ಬಂಧನ Syed Barkat (32), who was injured while working at a mobile shop, was stabbed by unknown persons who came on a bike. The SP informed the media that Dadapir had provided the knife used in the stabbing. ಶಿವಮೊಗ್ಗ: ಬಿಹೆಚ್ ರಸ್ತೆಯಲ್ಲಿರುವ ಎಸ್‌ಎಎಸ್ ಕಲೆಕ್ಷನ್ ಮೊಬೈಲ್ ಶಾಪ್‌ಗೆ ನುಗ್ಗಿ ಯುವಕನಿಗೆ ಚಾಕುವಿನಿಂದ ಇರಿದ…

Read More
Man playing guitar

Sed tincidunt erat sit amet molestie dignissim

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated. ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು…

Read More

ಕೆಂಚನಾಲ : ಬಸ್ ಅಡ್ಡಗಟ್ಟಿ ವಿದ್ಯಾರ್ಥಿಯ ಮೇಲೆ ನಾಲ್ವರು ಯುವಕರಿಂದ ಹಲ್ಲೆ – ದೂರು ದಾಖಲು|assault

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕೆದಲುಗುಡ್ಡೆ ಗ್ರಾಮದಲ್ಲಿ ಚಲುಸುತಿದ್ದ ಬಸ್ ನ್ನು ಅಡ್ಡ ಹಾಕಿ ನಾಲ್ವರು ಯುವಕರು ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಪಟ್ಟಣದ ಸರ್ಕಾರಿ ಪ್ರೌಡ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿ ಗಾಳಿಬೈಲ್ ಗ್ರಾಮದ ನಿವಾಸಿ ರಿಫಾಯತ್(17) ಇಂದು ಸಂಜೆ ವಿಶೇಷ ತರಗತಿ ಮುಗಿಸಿಕೊಂಡು‌ ತನ್ನ ಊರಾದ ಕೆಂಚನಾಲಕ್ಕೆ ಬಸ್ ನಲ್ಲಿ ಹಿಂದಿರುತಿದ್ದಾಗ ನಾಲ್ಕು ಜನ ಯುವಕರು ಬೈಕ್ ನಲ್ಲಿ ಹಿಂಬಾಲಿಸಿ ಕೆದಲುಗುಡ್ಡೆ ಗ್ರಾಮದ ಬಳಿ ಬಸ್…

Read More

ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್

ಸೈಬರ್ ವಂಚನೆ – ಗೋವಾ ಪೊಲೀಸರಿಂದ ಶಿವಮೊಗ್ಗದ ವ್ಯಕ್ತಿ ಅರೆಸ್ಟ್ ಶಿವಮೊಗ್ಗ: ಗೋವಾದ ಸೈಬರ್ ಅಪರಾಧ ಪೊಲೀಸ್ ಠಾಣೆಯ  ಪೊಲೀಸರು ₹1.02 ಕೋಟಿ ಮೊತ್ತದ ಸೈಬರ್ ವಂಚನೆ ಪ್ರಕರಣದಲ್ಲಿ  ಶಿವಮೊಗ್ಗ ಮೂಲದ  63 ವರ್ಷದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೃಷ್ಣಮೂರ್ತಿ ಎನ್ನುವವನಾಗಿದ್ದಾನೆ. ‘ASK Smart Prospect Y5’ ಎಂಬ ನಕಲಿ ಆನ್ಲೈನ್ ಟ್ರೇಡಿಂಗ್ ಪ್ಲಾಟ್ಫಾರ್ಮ್ ಮೂಲಕ ಗೋವಾ ಮೂಲದ ವ್ಯಕ್ತಿಗೆ ವಂಚಿಸಿದ್ದಾರೆ ಎನ್ನಲಾಗಿದೆ.ಈ ಪ್ಲಾಟ್ಫಾರ್ಮ್ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ, ಒಲ್ಡ್ ಗೋವಾದ ಒಬ್ಬರಿಂದ…

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ಸಂಚಾರ ವ್ಯತ್ಯಯ , ತಪ್ಪಿದ್ ಭಾರಿ ಅನಾಹುತ್ ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ಸಂಚಾರ ವ್ಯತ್ಯಯವಾಗಿದೆ.ಮರ ಬಿದ್ದ ಪಕ್ಕದಲ್ಲಿಯೇ ಪಿಕಪ್ ವಾಹನವೊಂದು ನಿಂತಿದ್ದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಸಾಗರ ರಸ್ತೆಯ ಮುಸ್ಲಿಂ ಖಬರ್ ಸ್ಥಾನ್ ಮುಂಭಾಗದಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ.ಈ ಸಂಧರ್ಭದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಪಿಕಪ್ ವಾಹನದ…

Read More

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು : ಎಂ ವೀರಭದ್ರಪ್ಪ

ರಿಪ್ಪನ್‌ಪೇಟೆ : ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿಭೆಗಳಿದ್ದರೂ ಸಹ ಅವಕಾಶದ ಕೊರತೆಯಿಂದ ವಂಚಿತರಾಗುವುದನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅವುಗಳನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉನ್ನತ ಮಟ್ಟದ ಅಧಿಕಾರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಹೊಸನಗರ ತಾಲೂಕ್ ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ವೀರಭದ್ರಪ್ಪ ಹೇಳಿದರು. ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ 59 ನೇ ವರ್ಷದ…

Read More

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ

ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಹಾಗೂ ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ಪುತ್ರನ ವಿವಾಹಕ್ಕೆ  ಮಳಲಿಮಠದ ಶ್ರೀಗಳಿಗೆ ಅಹ್ವಾನ ನೀಡಿದ  ಸಂಸದ ಬಿ.ವೈ.ರಾಘವೇಂದ್ರ ರಿಪ್ಪನ್‌ಪೇಟೆ;-ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ವೈ.ರಾಘವೇಂದ್ರರವರ ಪುತ್ರನ ವಿವಾಹ ಸಮಾರಂಭಕ್ಕೆ  ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿಯವರನ್ನು  ಸಂಸದ ರಾಘವೇಂದ್ರ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದು ಸ್ವಾಮಿಜಿಯವರನ್ನು ಅಹ್ವಾನಿಸಿದರು. ಇದೇ ಸಂದರ್ಭದಲ್ಲಿ ಮಳಲಿಮಠದ ಶ್ರೀಗಳು ಸಂಸದ ಬಿ.ವೈ.ರಾಘವೇಂದ್ರರವರನ್ನು  ಸನ್ಮಾನಿಸಿ ಆಶೀರ್ವದಿಸಿ ಶುಭಹಾರೈಸಿದರು. ಮಗನ ವಿವಾಹಕ್ಕೆ   ಕೋಣಂದೂರು ಬೃಹನ್ಮಠದ  ಶ್ರೀಗಳಿಗೆ  ಅಹ್ವಾನ…

Read More