Headlines

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.!

ಬ್ಯಾಂಕ್ ದರೋಡೆಗೆ ಯುಪಿ ಗ್ಯಾಂಗ್ ಯತ್ನ – ನಾಲ್ವರ ಸೆರೆ ,  ಒಬ್ಬನ ಕಾಲಿಗೆ ಗುಂಡೇಟು.! ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕಿನ ಎಸ್ ಬಿ ಐನಲ್ಲಿ  ಮೂರು ತಿಂಗಳ ಹಿಂದೆ 13 ಕೋಟಿ ಹಣ ಹಾಗೂ 17 ಕೆಜಿ ಚಿನ್ನವನ್ನು ಕದ್ದಿದ್ದ ಪ್ರಕರಣದ ಬೆನ್ನಲ್ಲೇ ಮತ್ತೆ ಅದೇ ಶಾಖೆಗೆ ದರೋಡೆಗೆ ತಂಡ ಆಗಮಿಸಿ ಸಿಕ್ಕಿಬಿದ್ದಿದೆ. ಕಳೆದ ರಾತ್ರಿ  ಎರಡು ಕಾರಿನಲ್ಲಿ ಏಳು ಜನರ ತಂಡ  ಮತ್ತೆ ಬಂದಾಗ  ಪೊಲೀಸರು ಬೆನ್ನಟ್ಟಿದರು.ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಯತ್ನಿಸಿದಾಗ  ದರೋಡೆಕೋರತ್ತ …

Read More
Office

Phasellus sodales ex sed lorem euismod

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ನಾಳೆ(15-01-2023) ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ|Ripponpet

ನಾಳೆ ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಗುಡ್ ಶೆಪರ್ಡ್ ಚರ್ಚ್ ಆವರಣದಲ್ಲಿ ಭಾನುವಾರ(15-01-2023) ರಾಜ್ಯ ಮಟ್ಟದ ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಯುವವೇದಿ ಅಧ್ಯಕ್ಷ ರಾಬಿನ್ ತಿಳಿಸಿದ್ದಾರೆ. ಪಟ್ಟಣದ ಗುಡ್ ಶೆಪರ್ಡ್ ಯುವವೇದಿ ವತಿಯಿಂದ ರಾಜ್ಯ ಮಟ್ಟದ ಪುರುಷರ ಹಗ್ಗಜಗ್ಗಾಟ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ರಾಜ್ಯದ ಹಲವಾರು ಜಿಲ್ಲೆಗಳಿಂದ ಅನೇಕ ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ.ಗುಡ್ ಶೆಪರ್ಡ್ ಆವರಣದಲ್ಲಿ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು ಪ್ರಥಮ ಬಹುಮಾನ 25000/-,ದ್ವಿತೀಯ…

Read More

ಕನ್ನಡ ಚಲನಚಿತ್ರದ ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ನಿಧನ :

ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ. ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಹೈಸ್ಕೂಲಿನ ದಿನಗಳಿಂದಲೇ ಅವರಿಗೆ ರಂಗಭೂಮಿಯ ಸೆಳೆತ ಅಪಾರವಾಗಿತ್ತು. ಅಂದಿನ ರಂಗಭೂಮಿ ಕಲಾವಿದರಾದ ತ್ಯಾಗರಾಜ ಭಾಗವತರ್, ಟಿ. ಆರ್. ಮಹಾಲಿಂಗಂ ಅಂತಹ ಕಲಾವಿದರ…

Read More

shivamogga | ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಕಾರು ಚಾಲಕನ ಮೇಲೆ ಹೆಜ್ಜೇನು ದಾಳಿ – ಮೆಗ್ಗಾನ್ ಗೆ ದಾಖಲು

shivamogga | ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸುಂದರೇಶ್ ಕಾರು ಚಾಲಕನ ಮೇಲೆ ಹೆಜ್ಜೇನು ದಾಳಿ – ಮೆಗ್ಗಾನ್ ಗೆ ದಾಖಲು ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಸುಂದರೇಶ್ ಕಾರಿನ ಚಾಲಕನ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ನಡೆದಿದೆ. ಸರ್ಜಿ ಕನ್ವೆಷನಲ್ ಹಾಲ್ ನಲ್ಲಿ ಮದುವೆ ಇದ್ದ ಕಾರಣ ಜಿಲ್ಲಾಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರನ್ನು ಇನ್ನೋವ ಕಾರಿನಲ್ಲಿ ಚಾಲಕ ಪ್ರವೀಣ್ ಕರೆದುಕೊಂಡು ಬಂದಿದ್ದಾರೆ. ಈ ಸಂಧರ್ಭದಲ್ಲಿ ಸರ್ಜಿ ಕನ್ವಷನಲ್ ಹಾಲ್ ನ ಮೆಟ್ಟಿಲಿನ…

Read More

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಪ್ರಜ್ವಲ್ ರೇವಣ್ಣ ತಮ್ಮ ಅರ್ಜಿಯಲ್ಲಿ, ಪ್ರಾಸಿಕ್ಯೂಷನ್ ಪ್ರಕರಣವನ್ನು ಪ್ರಶ್ನಿಸಿದ್ದಾರೆ. ವಿಳಂಬ ಮತ್ತು ಸಾಕ್ಷ್ಯಾಧಾರಗಳಲ್ಲಿನ ಅಂತರವನ್ನು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆಯನ್ನು ರಾಜಕೀಯ ಉದ್ದೇಶಗಳಿಗಾಗಿ ಬಳಸಲಾಗಿದೆ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ ಎಂದು ಅವರು ಗಮನಸೆಳೆದರು. ಆದರೆ, ಆಪಾದಿತ ಘಟನೆಯ ಮೂರು ವರ್ಷಗಳ…

Read More

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ! – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ!

ಕೊಡಚಾದ್ರಿ ಪ್ರವಾಸ ಈಗ ಅಪಾಯಕಾರಿ , ಜೀವಕ್ಕಿಲ್ಲ ಭದ್ರತೆ – ಜೀಪ್ ಮಾಫಿಯಾದ ಅರಾಜಕತೆ ವಿರುದ್ಧ ಪ್ರವಾಸಿಗರ ಆಕ್ರೋಶ! Serious allegations emerge from Kodachadri hill as tourists face overpricing, unsafe jeep rides, and lack of regulation. Concerns rise over safety, illegal practices, and inaction by authorities. ಶಿವಮೊಗ್ಗ ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ಪ್ರಮುಖ ಧಾರ್ಮಿಕ-ಪ್ರವಾಸಿ ತಾಣವಾದ ಕೊಡಚಾದ್ರಿ ಪರ್ವತ ಪ್ರದೇಶದಲ್ಲಿ ಪ್ರವಾಸಿಗರು ಹಾಗೂ ಭಕ್ತರು…

Read More

ಗವಟೂರು ಹೊಳೆಯ ಒಡಲು ಬಗೆಯುತ್ತಿರುವ ಮರಳು ದಂಧೆಕೋರರು : ಈ ಮಾಫ಼ಿಯಾ ತಡೆಯುವಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅಸಹಯಕರೋ.. ? ಅಸಮರ್ಥರೋ…?

ರಿಪ್ಪನ್ ಪೇಟೆ : ಪಟ್ಟಣದ ಸಮೀಪದ ಗವಟೂರು ಶ್ರೀ ಸಿದ್ಧೇಶ್ವರ ದೇವಸ್ಥಾನದ ಪಾರ್ಶ್ವದಲ್ಲಿರುವ ನದಿ ಪಾತ್ರದಲ್ಲಿ ಎಗ್ಗಿಲ್ಲದೇ ಮರಳು ದಂಧೆ ನಡೆಸುವುದು ಅಕ್ರಮ ಮರಳು ದಂಧೆಕೋರರಿಗೆ ದಿನಪ್ರತಿಯ ಕಸುಬಾಗಿದೆ. ಶರ್ಮಣ್ಯಾವತಿ (ಗವಟೂರು ಹೊಳೆ) ನದಿಯಿಂದ ಮರಳೆತ್ತುವ ಕಾರ್ಯದಲ್ಲಿ ಹೊರರಾಜ್ಯ ಬಿಹಾರದ ಹತ್ತಾರು ಕೂಲಿ ಕಾರ್ಮಿಕರನ್ನು ಬಳಸಿಕೊಳ್ಳಲಾಗುತ್ತಿದೆ. ಟ್ಯೂಬ್, ಬಕೇಟ್, ಬುಟ್ಟಿಯನ್ನು ಉಪಯೋಗಿಸಿಕೊಂಡು ಹಗಲು ಹೊತ್ತಿನಲ್ಲಿ ನದಿ ಮಧ್ಯದಿಂದ ಮರಳನ್ನು ತೆಗೆದು ಸಂಗ್ರಹಿಸಿಟ್ಟುಕೊಂಡು ರಾತ್ರಿಯಾಗುತ್ತಿದ್ದಂತೆ ವಾಹನಗಳೊಂದಿಗೆ ಬೇರೆ ಬೇರೆ ತಾಲೂಕುಗಳಿಗೆ ಮರಳು ಸರಬರಾಜು ಮಾಡುವ ವಹಿವಾಟು ನಡೆಸಲಾಗುತ್ತಿದೆ  ಇಲ್ಲಿ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ನಗರದಲ್ಲಿ ಅ. 09 ರಿಂದ 10ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕಬ್ಬಡಿ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 7 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಬಾಲಕಿಯರ ತಂಡ ಪ್ರಥಮ ಸ್ಥಾನ…

Read More

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ ನಲ್ಲಿ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ

ಜಮೀನು ಮಾರಲು ಬಿಡದ ತಂದೆ-ತಾಯಿಯನ್ನು ಟ್ರ್ಯಾಕ್ಟರ್ನಿಂದ ಚೇಸ್ ಮಾಡಿ ಬರ್ಬರವಾಗಿ ಕೊಂದ ಮಗ ಮಾನವ ಕುಲ ತಲೆ ತಗ್ಗಿಸುವಂತಹ ಅಮಾನವೀಯ ಹಾಗೂ ಕ್ರೂರ ಘಟನೆಯೊಂದು ನಡೆದಿದೆ. ಮಗನೊಬ್ಬ ಆಸ್ತಿಗಾಗಿ ತನ್ನ ಹೆತ್ತ ತಂದೆ-ತಾಯಿಯನ್ನೇ ಟ್ರ್ಯಾಕ್ಟರ್ನಿಂದ ಬೆನ್ನಟ್ಟಿ, ಡಿಕ್ಕಿ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯ ಪುಸಪತಿರೇಗ ಮಂಡಲದಲ್ಲಿ ನಡೆದಿದೆ. ಚಲ್ಲವನಿಪೇಟ ಪಂಚಾಯಿತಿಯ ನಡುಪುರಿ ಕಲ್ಲಾಲು ಗ್ರಾಮದ ಅಪ್ಪಲನಾಯ್ಡು (55) ಮತ್ತು ಜಯಾ (45) ದಂಪತಿಗೆ ರಾಜಶೇಖರ್ ಎಂಬ ಮಗ ಮತ್ತು…

Read More