Headlines

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಆರೋಪಿಗಳ ಬಂಧನ

ಕೋಟ್ಯಂತರ ರೂ ಮೌಲ್ಯದ ಅಡಿಕೆ ಸಹಿತ ಲಾರಿ ಅಪಹರಿಸಿದ್ದ ಐವರು ಬಂಧನ ಶಿವಮೊಗ್ಗ: ಒಂದು ಲಾರಿ ಲೋಡು ಅಡಿಕೆ ಕದ್ದಿದ್ದ ಶಿವಮೊಗ್ಗ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಡೂರುನ ಆರೋಪಿಗಳನ್ನು ಬೀರೂರು ಪೊಲೀಸರು ಬಂಧಿಸಿದ್ದು ವರ್ಷದ ಮೊದಲ ಬಹುದೊಡ್ಡ ಅಡಕೆ ಕಳ್ಳತನ ಪ್ರಕರಣವನ್ನು ಬೇಧಿಸಿದ್ದಾರೆ. 335 ಚೀಲ ಅಡಿಕೆ, ಒಂದು ಟ್ರಕ್ ಮತ್ತು ₹ 2.3 ಲಕ್ಷ ನಗದು ಸೇರಿದಂತೆ ಪ್ರಕರಣದಲ್ಲಿ ₹1.22 ಕೋಟಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ತೀರ್ಥಹಳ್ಳಿಯ ಅಮೀರ್ ಹಮ್ಮದ್ (38), ಶಿವಮೊಗ್ಗದ ಟಿಪ್ಪು ನಗರದ ಮಹಮ್ಮದ್…

Read More

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ

ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ಪ್ಲಾಸ್ಟಿಕ್‌ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್‌ ಬಳಕೆ ತ್ಯಜಿಸುವಂತೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್‌ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…

Read More

ಜ.22 ರಿಂದ ಹೊಸನಗರ ತಾಲೂಕಿನಾದ್ಯಂತ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮ

Hindu Sangama programs will be organized at the panchayat level in Hosanagara Taluk from January 22 to February 8, aiming to promote cultural awareness, social harmony, and self-reliant Hindu society. ರಿಪ್ಪನ್‌ಪೇಟೆ: ಹಿಂದೂ ಸಮಾಜದ ಸಂಘಟನೆ, ಸ್ವಾವಲಂಬನೆ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತ ಸಮಾಜ ನಿರ್ಮಾಣದ ಉದ್ದೇಶದೊಂದಿಗೆ ಹೊಸನಗರ ತಾಲೂಕಿನಲ್ಲಿ ಪಂಚಾಯಿತಿ ಮಟ್ಟದಲ್ಲಿ ‘ಹಿಂದೂ ಸಂಗಮ’ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹಿಂದೂ ಸಂಗಮ ಆಯೋಜನಾ ಸಮಿತಿಯ ಅಧ್ಯಕ್ಷ…

Read More

ಒಬ್ಬಂಟಿ ಮಹಿಳೆಯರಿರುವ ಮನೆಗೆ ನುಗ್ಗಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಕಾಮುಕನನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು:

ರಾತ್ರಿ ವೇಳೆ ಒಂಟಿ ಮಹಿಳೆಯರಿದ್ದ ಮನೆಗಳಿಗೆ ನುಗ್ಗಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತಿದ್ದ ಯುವಕನನ್ನ್ನು ಗ್ರಾಮಸ್ಥರೇ ಹಿಡಿದು ಕೈಕಾಲು ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಕೋಟೆ ತಾಂಡದಲ್ಲಿ‌ ನಡೆದಿದೆ.ಕೋಟೆ ತಾಂಡದ ಸುಂದರ್ ನಾಯ್ಕ ಬಂಧಿತ ಆರೋಪಿಯಾಗಿದ್ದಾನೆ. ತಾಂಡದ ಮಹಿಳೆಯೋರ್ವರ ಪತಿ ನಾಲ್ಕು ದಿನದಿಂದ ಮನೆಯಲ್ಲಿಲ್ಲದಿರುವುದನ್ನು ಗಮನಿಸಿದ್ದ ಸುಂದರ್ ನಾಯ್ಕ, ನಿನ್ನೆ ರಾತ್ರಿ ಆ ಮನೆಗೆ ನುಗ್ಗಿದ್ದಾನೆ. ಮಹಿಳೆಯ ಮನೆಗೆ ನುಗ್ಗಿದ ಸುಂದರ್ ನಾಯ್ಕ ಮಹಿಳೆಗೆ ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದಾನೆ ಎಂದು ಆರೋಪಿಸಲಾಗಿದೆ….

Read More

KSRTC ಬಸ್ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ : ವೇಗವಾಗಿ ಆಗಮಿಸಿದ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದ ಪರಿಣಾಮ ಟಿವಿಎಸ್ ಮೊಪೆಡ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಬುಳ್ಳಾಪುರ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬುಳ್ಳಾಪುರ ಗ್ರಾಮದ ನಿವಾಸಿಯಾದ ಕರಿಬಸಪ್ಪ (65) ಮೃತಪಟ್ಟವರೆಂದು ಗುರುತಿಸಲಾಗಿದೆ. ಇವರ ಪುತ್ರ ಬಸವರಾಜ್ (35) ಅವರಿಗೆ ಗಾಯವಾಗಿದ್ದು, ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ಅಜಾಗರೂಕತೆ, ಮಿತಿಮೀರಿದ ವೇಗವೇ ಅಪಘಾತಕ್ಕೆ ಕಾರಣವಾಗಿದೆ. ಈ ಸಂಬಂಧ ಬಸ್ ಚಾಲಕನ…

Read More

ಜೋಗ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಮಹಿಳೆ ಕಾಲುಜಾರಿ ಬಿದ್ದು ಸಾವು :

ಜೋಗ ಪ್ರವಾಸಕ್ಕೆ ಬಂದಿದ್ದ ಮಹಿಳೆ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಜೋಗದಲ್ಲಿ ನಡೆದಿದೆ. ಬೆಂಗಳೂರು ಮೂಲದ ನಿಶಾ(24) ಮೃತ ದುರ್ಧೈವಿಯಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯಷ್ಟೇ ನಾಗೇಶ್ ಎಂಬುವವರ ಜೊತೆ ವಿವಾಹವಾಗಿದ್ದ ನಿಶಾ, ಪತಿ ನಾಗೇಶ್​ ಅವರೊಂದಿಗೆ ಜೋಗ ಜಲಪಾತ ವೀಕ್ಷಿಸಲು ಬಂದಿದ್ದರು.  ಜೋಗದ ಜಂಗಲ್ ರೆಸಾರ್ಟ್ ಸಮೀಪದ ಹಿನ್ನೀರಿನ ಬಳಿ ನಿಶಾ ಕಾಲು ಜಾರಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರ ಸಹಾಯದಿಂದ ನಾಗೇಶ್​ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್​ ನಿಶಾ ಸಾವನ್ನಪ್ಪಿದ್ದಾರೆ. ನಿಶಾ…

Read More

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ ರಿಪ್ಪನ್‌ಪೇಟೆ : ಮೇ.7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಫರ್ಧೀಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ ಆಭ್ಯರ್ಥಿ ಬಿ.ವೈ.ರಾಘವೇಂದ್ರರರ ಗೆಲುವು ತಡೆಯಲು  ಸಾಧ್ಯವಿಲ್ಲ ಎಂದು ರಾಜ್ಯ ಜೆಡಿಎಸ್ ಕಾರ್ಯದರ್ಶಿ ಆರ್.ಎ.ಚಾಬುಸಾಬ್ ಹೇಳಿದರು. ರಿಪ್ಪನ್‌ಪೇಟೆಯ  ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಎರಡು ಪಕ್ಷದ ಮುಖಂಡರು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹಗರಣಮುಕ್ತ,ವಿವಾದಾತ್ಮಕವಲ್ಲದ ವ್ಯಕ್ತಿ.ಸರಳ ಸಜ್ಜನಿಕೆಯ ಆಭಿವೃದ್ಧಿಯ ಹರಿಕಾರ ಬಿ.ವೈ.ರಾಘವೇಂದ್ರರವರು ಈ ಭಾರಿಯಲ್ಲಿ  ಅತಿ ಹೆಚ್ಚು ಆಂತರದಲ್ಲಿ…

Read More

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!!

ಕುಂದಾದ್ರಿ ಬೆಟ್ಟದ ಮೇಲೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ .!! ಪ್ರವಾಸಿ ಹಾಗೂ ಧಾರ್ಮಿಕ ಕೇಂದ್ರವಾಗಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಂದಾದ್ರಿ ಬೆಟ್ಟದ ಮೇಲಿನ‌ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯಲ್ಲಿ ದೇಹವೊಂದು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ಸೋಮವಾರ ರಾತ್ರಿ ಟ್ರಕ್ಕಿಂಗ್ ತೆರಳಿದ್ದ ತಂಡವೊಂದು ಸುಟ್ಟ ಸ್ಥಿತಿಯಲ್ಲಿ ಇದ್ದ ದೇಹವನ್ನು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗುಂಬೆ ಪೊಲೀಸರು ತೆರಳಿ ಮಹಜರು ನಡೆಸಿದ್ದಾರೆ. ಕುಂದಾದ್ರಿ ಬೆಟ್ಟದ ಮೇಲೆ ಅನೈತಿಕ ಚಟುವಟಿಕೆ, ಅಕ್ರಮ ವ್ಯವಹಾರ, ಇಸ್ಪೀಟು, ದಂಧೆ…

Read More

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ

ಮದುವೆಯಾಗಿಲ್ಲವೆಂದು ಮನನೊಂದು ನೇಣು ಬಿಗಿದುಕೊಂಡು ಯುವಕ ಆತ್ಮ*ಹತ್ಯೆ ANANDAPURA | ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಆಚಾಪುರ ಗ್ರಾಪಂ ವ್ಯಾಪ್ತಿಯ ಕೈರಾ ಗ್ರಾಮದ ನಿವಾಸಿ ಸಂದೀಪ್ (33) ಮೃತ ವ್ಯಕ್ತಿಯಾಗಿದ್ದಾರೆ. ವಯಸ್ಸಾದರೂ ಮದುವೆಯಾಗಿಲ್ಲವೆಂದು ಮನನೊಂದಿದ್ದ ಸಂದೀಪ ಕೈರಾ ಗ್ರಾಮದಲ್ಲಿರು ತಮ್ಮ ತೋಟದ ಶೆಡ್ ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಗೋವಿನ ‍ಚರ್ಮ ಸಾಗಾಟ ತಡೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಪೊಲೀಸ್ ಠಾಣೆ ಎದುರು ಹಲ್ಲೆ|assault

ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಪೊಲೀಸ್ ಠಾಣೆ ಎದುರೇ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಅಕ್ರಮವಾಗಿ ಗೋವುಗಳಚರ್ಮ ಸಾಗಿಸುತ್ತಿದ್ದ ವಿಚಾರ ತಿಳಿದ ಗುಂಪೊಂದು ಅದನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದೆ. ಈ ವಿಚಾರವಾಗಿ ಯುವಕರ ಮತ್ತೊಂದು ತಂಡ ಪೊಲೀಸರ ಎದುರೇ ಹಲ್ಲೆ ನಡೆಸಿದೆ. ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ…

Read More