ಅಕ್ರಮವಾಗಿ ಗೋ ಸಾಗಾಟಕ್ಕೆ ಯತ್ನ – ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು | Crime News
ಅಕ್ರಮವಾಗಿ ಗೋ ಸಾಗಾಟಕ್ಕೆ ಯತ್ನ – ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು | Crime News ತೀರ್ಥಹಳ್ಳಿ : ತಾಲೂಕಿನಾದ್ಯಂತ ಗೋಗಳ್ಳರ ಅಟ್ಟಹಾಸ ಮೀತಿ ಮೀರುತ್ತಿದ್ದು ಇತ್ತೀಚಿಗೆ ಸೀಬಿನಕೆರೆಯಲ್ಲಿರುವ ನ್ಯಾಯಾಲಯದ ಆವರಣದಲ್ಲಿ ಮಲಗಿದ್ದ ಹಸುಗಳನ್ನು ಐಷಾರಾಮಿ ಕಾರಿನಲ್ಲಿ ರಾತ್ರೋ ರಾತ್ರಿ ಕದ್ದೋಯ್ದ ಘಟನೆ ನಡೆದು ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಒಳಗಾಗಿತ್ತು. ಈ ವಿಷಯ ಮಾಸುವ ಮುನ್ನವೇ ಹೆದ್ದೂರು ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸಳ್ಳಿಯಲ್ಲಿ ಬುಧವಾರ ಬೆಳಗಿನ ಜಾವ ಹಸುಗಳನ್ನು…