Headlines

ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ !

ಭೀಕರ ಅಪಘಾತ ; ಓರ್ವ ಸಾವು, 8 ಮಂದಿಗೆ ಗಂಭೀರ ಗಾಯ ! ಓಮ್ನಿ ಕಾರು ಮತ್ತು ಪಿಕಪ್ ವಾಹನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ 08 ಮಂದಿ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತಾಳಗುಪ್ಪ ಸಮೀಪದ ಬಲೆಗಾರು ತಿರುವಿನಲ್ಲಿ ಇಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್‌.ಆರ್‌.ಪುರ ತಾಲ್ಲೂಕಿನ ಶೆಟ್ಟಿಕೊಪ್ಪ ಗ್ರಾಮದ 09 ಜನರು ಜೋಗ ನೋಡಲು ಹೋಗುತ್ತಿದ್ದಾಗ ತಾಳಗುಪ್ಪದಿಂದ ಸಾಗರಕ್ಕೆ ಬರುತ್ತಿದ್ದ ಪಿಕಪ್ ವಾಹನ ನಡುವೆ ಮುಖಾಮುಖಿ…

Read More

ಕಾಗೋಡು ತಿಮ್ಮಪ್ಪ ಹೆಂಡ ಮತ್ತು ಸಿಗರೇಟ್ ಮಾರುತ್ತಾರೆ ಎಂದ ಹರತಾಳು ಹಾಲಪ್ಪ : ಶಾಸಕರ ವಿರುದ್ದ ಕಾಂಗ್ರೆಸ್ ಕಿಡಿಕಿಡಿ- ಪ್ರತಿಭಟನೆಯ ಎಚ್ಚರಿಕೆ|Sagara

ಸಾಗರ : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ವಿರುದ್ಧ ಶಾಸಕ ಹಾಲಪ್ಪ ಹರತಾಳು ಸರ್ಕಾರಿ ಕಾರ್ಯಕ್ರಮದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಶಾಸಕರು ತಮ್ಮ ವರ್ತನೆಯನ್ನು ತಿದ್ದಿಕೊಳ್ಳದೆ ಹೋದಲ್ಲಿ ಅವರ ವಿರುದ್ಧ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಎಚ್ಚರಿಕೆ ನೀಡಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ನಗರ ಯೋಜನಾ ಪ್ರಾಧಿಕಾರ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಹಾಲಪ್ಪ, ಹಿರಿಯ ಮುತ್ಸದ್ಧಿ ಹಾಗೂ ಮಾಜಿ ಸಚಿವ ಕಾಗೋಡು…

Read More

ನ್ಯಾಯಲಯದ ತೀರ್ಪು ಸತ್ಯಕ್ಕೆ ಸಂದ ಜಯವಾಗಿದೆ : ಮಹಾಲಕ್ಷ್ಮಿ ಅಣ್ಣಪ್ಪ

ರಿಪ್ಪನ್‌ಪೇಟೆ: ಕಳೆದ ವರ್ಷ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯ ಸಂದರ್ಭದಲ್ಲಿ ಬರುವೆ 1ನೇ ವಾರ್ಡ್ ನಲ್ಲಿ ನಡೆದ ಮತದಾನದಲ್ಲಿ ಅಕ್ರಮವಾಗಿದೆ ಎಂದು ದಾಖಲಾಗಿದ್ದ ಮೊಕದ್ದಮೆಯನ್ನು ಹೊಸನಗರ ಜೆ ಎಂಎಫ್ ಸಿ ನ್ಯಾಯಾಲಯ ವಜಾ ಮಾಡಿದೆ. ಘಟನೆಯ ಹಿನ್ನಲೆ:  ಒಬ್ಬನೇ ವ್ಯಕ್ತಿ ಎರಡು-ಮೂರು ವಾರ್ಡ್‌ಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆ ಮತದಾನದ ವೇಳೆ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನಕ್ಕೆ ಬರುವೆ 1ನೇ ವಾರ್ಡ್ ನಲ್ಲಿ ಸ್ಪರ್ಧಿಸಿದ್ದ ಪರಾಜಿತ ಅಭ್ಯರ್ಥಿ ಮೆಣಸೆ ಆನಂದ್ ರವರು ತಮಗೆ ಅನ್ಯಾಯವಾಗಿದೆ ಎಂದು ಆರೋಪಿಸಿ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯರಿಗೆ ಮನವಿ ಸಲ್ಲಿಕೆ Demand grows for the restoration of Hosanagara Assembly constituency as Suhan Ali submits a memorandum to CM Siddaramaiah highlighting 18 years of developmental neglect. ಶಿವಮೊಗ್ಗ: ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ, ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ನಿವಾಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸುಹಾನ್ ಅಲಿ ಅವರು ಚಿಕ್ಕಮಗಳೂರಿನಲ್ಲಿ ಮುಖ್ಯಮಂತ್ರಿ…

Read More

Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!??

Ripponpete | ಅನಧಿಕೃತ ಕಟ್ಟಡಗಳ ತೆರವು ವಿಳಂಬ | ಝಣ ಝಣ ಕಾಂಚಾನಕ್ಕೆ ಮರುಳಾದ್ರಾ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು..!!?? ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ತೆರವುಗೊಳಿಸುವಲ್ಲಿ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಲ್ಲಿಕಾರ್ಜುನ್ ನಿರ್ಲಕ್ಷ್ಯ ತೋರುತ್ತಿರುವು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ.. ಪಟ್ಟಣದ ಪಿಡಿಓ ಮದುಸೂಧನ್ ಅನಧಿಕೃತ ಕಟ್ಟಡವನ್ನು ತೆರವುಗೊಳಿಸಲು ಲೋಕೋಪಯೋಗಿ ಇಲಾಖೆಯ ಸಹಕಾರಕ್ಕಾಗಿ ಕಾಯುತಿದ್ದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ.ಇದೇ ತಿಂಗಳ 20 ರವರೆಗೆ…

Read More

ಹೊಸ ವರ್ಷದ ಹೊಸ್ತಿಲಲ್ಲಿ ಯುವಕರು ಹಾಗೂ ವಾಹನ ಚಾಲಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ :|accident awareness

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಈಗಿನ ಸಮಯದಲ್ಲಿ ಗಾಂಜಾ ಎಂಬ ಅಮಲು ಪದಾರ್ಥ ಯುವಕರ ಮನಸ್ಥಿತಿ ಹಾಗೂ ಮನೆ ಸ್ಥಿತಿಯನ್ನು…

Read More

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣರವರಿಗೆ ಅಭಿಮಾನಿಗಳಿಂದ ಚುನಾವಣಾ ವೆಚ್ಚ ಭರಿಸಲು ದೇಣಿಗೆಗಳ ಮಹಾಪೂರ|GKB

ಕರ್ನಾಟಕ ರಾಜ್ಯದ ವಿಧಾನಸಭೆ ಚುನಾವಣೆ ಇನ್ನೇನೂ ಕೆಲವೆ ದಿನಗಳಲ್ಲಿ ನಡೆಯಲಿದ್ದು ಈ ತಿಂಗಳ ಅಂತ್ಯದಲ್ಲಿ ನೀತಿಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಸಾಗರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಆಕಾಂಕ್ಷಿಗಳ ದೊಡ್ಡ ಪಟ್ಟಿಯೇ ಇದ್ದು ಇನ್ನೂ ಟಿಕೆಟ್ ಘೋಷಣೆಯಾಗಿಲ್ಲ ಆದರೆ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ರವರ ಅಭಿಮಾನಿಗಳು ಈಗಲೇ ಚುನಾವಣೆಯ ಖರ್ಚುವೆಚ್ಚಗಳಿಗೆ ದೇಣಿಗೆ ನೀಡಲು ಸನ್ನದ್ದರಾಗಿದ್ದು ತಾ ಮುಂದೂ ನಾ ಮುಂದೂ ಎನ್ನುವ ರೀತಿಯಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ವಿರೋಧಿ ಅಭ್ಯರ್ಥಿಗಳು ಹಣದ ಹೊಳೆ…

Read More

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet

ರಿಪ್ಪನ್‌ಪೇಟೆ – ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಯುವಕನ ಬಂಧನ|Ripponpet ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಬಳಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸಿದ್ದಪ್ಪನಗುಡಿ ನಿವಾಸಿ ಸಿದ್ದೇಶ್ ಬಂಧಿತ ಆರೋಪಿಯಾಗಿದ್ದಾನೆ. ವೈದ್ಯಕೀಯ ಪರೀಕ್ಷೆಯಿಂದ ಆರೋಪಿ ಗಾಂಜಾ ಸೇವನೆ ಮಾಡಿರುವುದು ದೃಡಪಟ್ಟಿರುವ ಹಿನ್ನಲೆಯಲ್ಲಿ ಮಾದಕ ದ್ರವ್ಯ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಘಟನೆಯ ಹಿನ್ನಲೆ : ಶನಿವಾರ ರಾತ್ರಿ ವಿನಾಯಕ ವೃತ್ತದಲ್ಲಿ ರಿಪ್ಪನ್‌ಪೇಟೆ ಪೊಲೀಸರು ಗಸ್ತು ಸಂಚರಿಸುತ್ತಿರುವಾಗ ಸಾರ್ವಜನಿಕ ಸ್ಥಳದಲ್ಲಿ…

Read More

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ

ಗುರು-ವಿರಕ್ತರ ಜೊತೆ ಭಕ್ತರ ಸಮಾಗಮ ರಿಪ್ಪನ್‌ಪೇಟೆ;-ವೀರಶೈವ ಲಿಂಗಾಯಿತ ಜನಾಂಗದಲ್ಲಿ ಸಾಕಷ್ಟು ಉಪ ಪಂಗಡಗಳಿದ್ದರೂ ಕೂಡಾ ಸಂಘಟಿತರಾಗಿ ಸಮಾಜವನ್ನು ಸರಿದಾರಿಗೆ ತಂದು ನಮ್ಮ ಗುರು ವಿರಕ್ತರಲ್ಲಿನ ಪರಂಪರೆ ಬೇರೆ ಬೇರೆಯಾಗಿದರೂ ಕೂಡಾ ಧರ್ಮ ಭೋಧನೆಯು ಸಮಾಜಕ್ಕೆ ಮಾರ್ಗದರ್ಶನ ಮಾಡುವ ಗುರಿ ಒಂದೇ ಆಗಿರುತ್ತದೆಂದು ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು. ರಿಪ್ಪನ್‌ಪೇಟೆ ಸಮೀಪದ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಶಿಲಾಮಂಟಪ ಉದ್ಘಾಟನೆ ಕರ್ತೃ ಗದ್ದುಗೆ ಲಿಂಗು ಪ್ರತಿಷ್ಠಾ¥ನೆ ಗುರುನಿವಾಸ ಲೋಕಾರ್ಪಣೆ ಚಂದ್ರಶಾಲೆ ಉದ್ಘಾಟನೆ ಶ್ರೀ ಜಗದ್ಗುರು ಪಂಚಾಚಾರ್ಯ…

Read More

ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ

ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ ರಿಪ್ಪನ್ ಪೇಟೆ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಮಂತ್ರಿ ಹರತಾಳು ಹಾಲಪ್ಪರವರ 63ನೇ ಹುಟ್ಟು ಹಬ್ಬವನ್ನು  ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಕರ್ತರು ಹಾಗೂ ಹರತಾಳು ಹಾಲಪ್ಪರ ಅಭಿಮಾನಿಗಳು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಸರ್ವ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ  ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಅಂಗವಾಗಿ  ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು, ಸಂಜೆ ಹಿಂದೂ ಮಹಾಸಭಾ ವೇದಿಕೆಯಲ್ಲಿ ನಡೆದ ಹುಟ್ಟು ಹಬ್ಬದ ಸಮಾರಂಭದಲ್ಲಿ  ಪೌರ…

Read More
Exit mobile version