Headlines

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ : ಬಿಗಿ ಬಂದೋಬಸ್ತ್ – ತಪಾಸಣೆ

ಜಿಲ್ಲಾ ನ್ಯಾಯಾಲಯಕ್ಕೆ ಮತ್ತೆ ಬಾಂಬ್ ಬೆದರಿಕೆ : ಬಿಗಿ ಬಂದೋಬಸ್ತ್ – ತಪಾಸಣೆ ಶಿವಮೊಗ್ಗ :- ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಈ ಮೇಲ್ ಮೂಲಕ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಗುರುವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಇಮೇಲ್ ಕರೆ ಬಂದಿತ್ತು. ತಕ್ಷಣ ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಜಿಲ್ಲಾ ಪೊಲೀಸ್‌ವತಿಯಿಂದ ಬಿಗಿಕ್ರಮ ಕೈಗೊಳ್ಳಲಾಗಿತ್ತು.ನಂತರ ಅದು ಹುಸಿ…

Read More

ರಿಪ್ಪನ್‌ಪೇಟೆ : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ..??HMS

ರಿಪ್ಪನ್‌ಪೇಟೆ(Ripponpet) : ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ, ಹೇಗಿದೆ ಪೊಲೀಸ್ ಬಂದೋಬಸ್ತ್ ,ಮೆರವಣಿಗೆಯ ಸಿದ್ಧತೆ? ರಿಪ್ಪನ್‌ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ(HMS) ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು, ವಿಸರ್ಜನಾ ಪೂರ್ವ ಮೆರವಣಿಗೆ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್‌ (Bandobast) ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರ ಸೇನಾ ವತಿಯಿಂದ 56ನೇ ವರ್ಷದ  ಗಣಪತಿ ಮೂರ್ತಿ ಪ್ರತಿಷ್ಠಾಪಿಸಲಾಗಿದೆ.ಗುರುವಾರ ಗಣಪತಿಯ ಮೆರವಣಿಗೆ ನಡೆಯಲಿದೆ. ಇದಕ್ಕಾಗಿ ಹಿಂದೂ ಕಾರ್ಯಕರ್ತರು ಅದ್ಧೂರಿ ಸಿದ್ಧತೆ ಮಾಡಿಕೊಂಡಿದ್ದಾರೆ.ಗುರುವಾರ ಸಂಜೆ ಮೆರವಣಿಗೆ ಹೊರಟು…

Read More

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ

ಬಂಕಾಪುರ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಸೋಮಣ್ಣ ಕುರಿ ನೇಮಕ – ಶಾಸಕರಿಂದ ಅಭಿನಂದನೆ ಬಂಕಾಪುರ  : ಹಾವೇರಿ ಜಿಲ್ಲೆಯ ಶಿಗ್ಗಾವಿ ಸವಣೂರ ಶಾಸಕ ಅವರ  ಯಾಸಿರ್ ಖಾನ್ ಪಠಾಣ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ಪಕ್ಷದ ಬಂಕಾಪುರ ಶಹರ ಘಟಕದ ಅಧ್ಯಕ್ಷರಾಗಿ ಪುರಸಭೆ ನಾಮ ನಿರ್ದೇಶನ ಸದಸ್ಯ ಸೋಮಣ್ಣಾ ಕುರಿ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವ ಕುಮಾರ್ ನೀರಲಗಿ ಭಾನುವಾರ ಆದೇಶ ಹೋರಡಿಸಿದ್ದಾರೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೊಡೆಸಿಕೊಳ್ಳಬೇಕು ಮತ್ತು ಬರುವ ಪಡೆದು, ಪಕ್ಷದ…

Read More

SAND MAFIA | ಪತ್ರಕರ್ತರನ್ನು ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!?

SAND MAFIA | ಪತ್ರಕರ್ತರ ಖರೀದಿಸಲು ಹೊರಟ್ರಾ ಮರಳು ದಂಧೆಕೋರರು..!!? ಹೊಸನಗರ : ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟವನ್ನು ಬುಡ ಸಮೇತ ಕಿತ್ತು ಹಾಕಬೇಕೆಂಬ ಸಂಕಲ್ಪದಲ್ಲಿರುವ ಜನಸಂಗ್ರಾಮ ಪರಿಷತ್ ನ ಗಿರೀಶ್ ಆಚಾರ್ ಹೋರಾಟಕ್ಕೆ ತಾಲೂಕಿನ ನೈಜ ಪತ್ರಕರ್ತರು ಬೆಂಬಲವಾಗಿ ನಿಂತಿದ್ದಾರೆ. ಇದರಿಂದ ತಾಲೂಕಿನಾದ್ಯಂತ ಅಕ್ರಮ ಮರಳು ಸಾಗಾಟ ಕಡಿಮೆಯಾಗಿದ್ದು ಮರಳು ದಂಧೆಕೋರರ ನಿದ್ದೆಗೆಡಿಸಿದೆ ಈ ಹಿನ್ನಲೆಯಲ್ಲಿ ಹೊಸನಗರದಲ್ಲಿ ಗುರುವಾರ ಮರಳು ದಂಧೆಕೋರರ ರಹಸ್ಯ ಸಭೆ ನಡೆದಿದೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ. ಈ ರಹಸ್ಯ…

Read More

Ripponpete | ಅಕ್ರಮವಾಗಿ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..!

Ripponpete | ಅಕ್ರಮ ಮರಳು,ಕಲ್ಲು ಸಾಗಿಸುತಿದ್ದ ಮೂರು ಟಿಪ್ಪರ್ ಲಾರಿ ವಶಕ್ಕೆ..! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಎರಡು ಟಿಪ್ಪರ್‌ ಲಾರಿ,ಹಾಗೂ ಕಲ್ಲು ಸಾಗಿಸುತಿದ್ದ ಟಿಪ್ಪರ್ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಪಟ್ಟಣದ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದಲ್ಲಿ ಸೋಮವಾರ ರಾತ್ರಿ ಹರತಾಳು ರಸ್ತೆಯಲ್ಲಿ ಅಕ್ರಮ ಮರಳು ಸಾಗಾಣಿಕೆ ಮಾಡುತ್ತಿದ್ದ 2 ಟಿಪ್ಪರ್‌ ಲಾರಿಗಳನ್ನು ವಶಕ್ಕೆ ಪಡೆದಿದ್ದು, ಗವಟೂರು ಬಳಿಯಲ್ಲಿ ಅಕ್ರಮ ಕಲ್ಲು ಸಾಗಿಸುತಿದ್ದ ಒಂದು ಟಿಪ್ಪರ್ ಲಾರಿಯನ್ನು ವಶಕ್ಕೆ…

Read More

ಕ್ರೀಡಾಕೂಟದಲ್ಲಿ ನಡೆದ ಜಗಳ ಹಿನ್ನಲೆಯಲ್ಲಿ ಶಿರಾಳಕೊಪ್ಪದಲ್ಲಿ ಬಿಗುವಿನ ವಾತಾವರಣ : ಅಂಗಡಿಗಳು ಸಂಪೂರ್ಣ ಬಂದ್

ಶಿರಾಳಕೊಪ್ಪ : ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಶುರುವಾದ ಗಲಾಟೆಯಿಂದಾಗಿ ಶಿರಾಳಕೊಪ್ಪ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಿಢೀರ್ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ.  ಶಿರಾಳಕೊಪ್ಪದ ಇಂದಿರಾ ಗಾಂಧಿ ಕ್ರೀಡಾಂಗಣದಲ್ಲಿ ವಲಯ ಮಟ್ಟದ ಶಾಲಾ ಕ್ರೀಡಾಕೂಟದ ವೇಳೆ ಕ್ಷುಲಕ ವಿಚಾರವಾಗಿ ಗಲಾಟೆಯಾಗಿದೆ. ಮಕ್ಕಳೊಂದಿಗೆ ಬಂದಿದ್ದ ಪೋಷಕರು ಕೂಡ ಮಾತಿಗೆ ಮಾತು ಬೆಳೆಸಿದ್ದಾರೆ. ಬಳಿಕ ಕ್ರೀಡಾಂಗಣದಿಂದ ಹೊರ ಬಂದ ವೇಳೆ ಗಲಾಟೆ ಹೆಚ್ಚಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.  ಕ್ರೀಡಾಂಗಣದಿಂದ ಹೊರ ಬಂದ ಒಂದು ಕೋಮಿನ ಯುವಕರ ಗುಂಪು ಮತ್ತೊಂದು…

Read More

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ

ಆರು ಕಾಲಿನ ಕರುವಿಗೆ ಜನ್ಮ ನೀಡಿದ ಹಸು! ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ A rare incident in Shivamogga where a cow gave birth to a six-legged calf has stunned locals, drawing crowds and raising curiosity about genetic anomalies in animals. ಶಿವಮೊಗ್ಗ: ಆರು ಕಾಲುಗಳಿರುವ ವಿಚಿತ್ರ ಕರುವಿಗೆ ಹಸುವೊಂದು ಜನ್ಮ ನೀಡಿದ ಅಪರೂಪದ  ತಾಲೂಕಿನ ಸೂಗೂರು ಗ್ರಾಮದಲ್ಲಿ ಮಂಗಳವಾರ ನಡೆದಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ. ಸೂಗೂರಿನ…

Read More

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು

Shivamogga | ಪ್ರೇಮಿಗಳ ನಡುವೆ ಕಿರಿಕ್ – ಪ್ರಿಯತಮೆಗೆ ಚಾಕುವಿನಿಂದ ಇರಿದ ಪ್ರಿಯಕರ : ಇಬ್ಬರು ಆಸ್ಪತ್ರೆಗೆ ದಾಖಲು ಪ್ರೇಮಿಗಳ ನಡುವೆ ಕಿರಿಕ್ ನಡೆದು ಯುವಕನು ಯುವತಿಗೆ ಚಾಕುವಿನಿಂದ ಇರಿದ ಘಟನೆ ಶಿವಮೊಗ್ಗ (Shivamogga) ನಗರದ ಶಿವಪ್ಪ ನಾಯಕ ವೃತ್ತದಲ್ಲಿ ನಡೆದಿದೆ. 22 ವರ್ಷದ ಯುವತಿ ಅಂಬಿಕಾ ಎಂಬಾಕೆಗೆ ಚೇತನ್ ಎಂಬಾತ ಚಾಕುವಿನಿಂದ ಇರಿದಿದ್ದಾನೆ. ಇಬ್ಬರೂ ಶಿವಮೊಗ್ಗ(Shivamogga) ಜಿಲ್ಲೆಯ ಹಾಡೋನಹಳ್ಳಿ(hadonahalli) ಗ್ರಾಮದವರಾಗಿದ್ದಾರೆ. ಇವರಿಬ್ಬರು ಪ್ರೀತಿಸುತಿದ್ದು ಕೆಲವು ಕಾರಣದಿಂದ ಮದುವೆಯಾಗಲು ಸಾಧ್ಯವಾಗಿರಲಿಲ್ಲ. ಇಂದು ಮಧ್ಯಾಹ್ನ ಅಂಬಿಕಾಳನ್ನು ಭೇಟಿಯಾದ ಚೇತನ್…

Read More

ಹರತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಲ್ಲಿ ಯೋಗೇಂದ್ರ ವಿರುದ್ದ ಅವಿಶ್ವಾಸ ನಿರ್ಣಯ, ಅಧ್ಯಕ್ಷ ಸ್ಥಾನಕ್ಕೆ ಹಕ್ಕು ಚ್ಯುತಿ|Haratalu

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮ ಪಂಚಾಯಿತಿ ಹಾಲಿ‌ ಅಧ್ಯಕ್ಷರಾಗಿದ್ದ ಕಲ್ಲಿ ಯೋಗೇಂದ್ರ ಇವರನ್ನು ಗ್ರಾಮ ಪಂಚಾಯತಿ ಸದಸ್ಯರ ಅವಿಶ್ವಾಸ ನಿರ್ಣಯದಿಂದ ಅಧ್ಯಕ್ಷ ಸ್ಥಾನಕ್ಕೆ ಹಕ್ಕುಚ್ಯುತಿ ನಿರ್ಣಯ ಮಾಡಲಾಗಿದೆ. ಕಾಂಗ್ರೆಸ್‌ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಕಲ್ಲಿ ಯೋಗೇಂದ್ರ ಇತ್ತಿಚೆಗೆ ಬಿಜೆಪಿ ಸೇರ್ಪಡೆಯಾಗಿದ್ದರೆಂಬ ಕಾರಣವೇ ಅಧ್ಯಕ್ಷ ಸ್ಥಾನದ ಅವಿಶ್ವಾಸ ನಿರ್ಣಯಕ್ಕೆ ಕಾರಣ ಎಂದು ಹೇಳಲಾಗಿದೆ. ಅವಿಶ್ವಾಸ ನಿರ್ಣಯ ಪರವಾಗಿ ಸದಸ್ಯರಾದ ಸಾಕಮ್ಮ ಮನೋಹರ,ಕಣಕಿ ನಾರಾಯಣಪ್ಪ,  ನಾರಿ ರವಿ,ನಾಗರತ್ನ ವಾಸುದೇವ,ಸತ್ಯವತಿ ಚಂದ್ರಪ್ಪ,, ಶಿವಮೂರ್ತಿ ಮತ ಚಲಾಯಿಸಿದರು. 8 ಜನ ಸದಸ್ಯರಲ್ಲಿ…

Read More
Exit mobile version