ರಿಪ್ಪನ್‌ಪೇಟೆ : ಸಡಗರ, ಸಂಭ್ರಮ ಹಾಗೂ ಶ್ರದ್ದಾಭಕ್ತಿಯಿಂದ ಜರುಗಿದ ಮಹಾಶಿವರಾತ್ರಿಯ ಧಾರ್ಮಿಕ ಕಾರ್ಯಕ್ರಮ|shivarathri

ರಿಪ್ಪನ್‌ಪೇಟೆ : ಮಹಾಶಿವರಾತ್ರಿಯ ಅಂಗವಾಗಿ ಪಟ್ಟಣದ ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ದೇವಸ್ಥಾನ,ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ,ಗವಟೂರು ರಾಮೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತೆರಳಿ ಪೂಜಾ ಸೇವೆಯನ್ನು ನೆರವೇರಿಸಿದರು. ಸಿದ್ದಪ್ಪನಗುಡಿಯ ಶ್ರೀ ಕಂತೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶ್ರೀಕಂತೆ  ಸಿದ್ದೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ರುದ್ರಾಭಿಷೇಕ ಪೂಜೆಗೆ ಭಾರಿ ಸಂಖ್ಯೆಯಲ್ಲಿ ಜನಸ್ತೋಮ ಸೇರಿದ್ದರು,ಮಧ್ಯಾಹ್ನ ಎಲ್ಲಾ ಭಕ್ತಾಧಿಗಳಿಗೂ ಸಾಮೂಹಿಕ ಅನ್ನ ಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ ಹಾಗೂ ಕೆಪಿಸಿಸಿ…

Read More

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು

ಗೋಸಾಗಾಟ ಮಾಡುತಿದ್ದವರ ಮೇಲೆ ಹಲ್ಲೆ – 25 ಜನರ ಮೇಲೆ ಕೊಲೆಯತ್ನ ಕೇಸ್ ದಾಖಲು ತೀರ್ಥಹಳ್ಳಿ:  ಪಟ್ಟಣದಲ್ಲಿ ಬುಧವಾರ ಸಂಜೆ ಅಕ್ರಮವಾಗಿ ಗೋ ಸಾಗಾಟ ನಡೆಸಿದ್ದಾರೆ ಎಂಬ ಕಾರಣಕ್ಕೆ ನಡೆದ ನೈತಿಕ ಪೊಲೀಸ್ ಗಿರಿಯಂತಹ ಘಟನೆಯೊಂದರ ಸಂಬಂಧ ಸುಮಾರು 25 ಮಂದಿ ವಿರುದ್ಧ ಕೇಸ್ ದಾಖಲಾಗಿದೆ. ಪಟ್ಟಣದ ಸಮೀಪದ ಕುರುವಳ್ಳಿಯ ಪುತ್ತಿಗೆ ಮಠದ ರಸ್ತೆಯಲ್ಲಿ ಅಶೋಕ ಲೈಲಾಂಡ್‌ ಗಾಡಿಯೊಂದನ್ನ ಅಡ್ಡಗಟ್ಟಿ ಅದರಲ್ಲಿದ್ದ ಇಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ದನಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು ಎಂಬ ಆರೋಪದ ಅಡಿಯಲ್ಲಿ…

Read More

ಬಸ್ ನಿಯಂತ್ರಣ ತಪ್ಪಿ ಪಾದಾಚಾರಿಗಳಿಗೆ ಡಿಕ್ಕಿ : ಗಾಯಾಳುಗಳು ಮೆಗ್ಗಾನ್ ಗೆ ದಾಖಲು

ಆಯನೂರು ಮೆಸ್ಕಾಂ ಕಚೇರಿ ಎದುರು ನಡೆದುಕೊಂಡು ಹೋಗುತಿದ್ದ  ವಿದ್ಯಾರ್ಥಿಗಳಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರೂ ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿವೆ. ಸಾಗರದಿಂದ ಶಿವಮೊಗ್ಗಕ್ಕೆ ಹೊರಟಿದ್ದ ಖಾಸಗಿ ಬಸ್ ಆಯನೂರಿನ ಮೆಸ್ಕಾಂ ಕಚೇರಿ ಎದುರು ಚಾಲಕನ ನಿಯಂತ್ರಣ ಕೈತಪ್ಪಿ ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗಳಿಗೆ ಡಿಕ್ಕಿ ಹೊಡೆದಿದೆ. ಅಲ್ಲಾಭಕ್ಷಿ (17) ಆಯನೂರು ಸಮೀಪದ ಹೊಸೂರು ಗ್ರಾಮದವನೆಂದು ತಿಳಿದುಬಂದಿದೆ. ಸನು (16) ಎಂಬ ಯುವಕನು ಭದ್ರಾವತಿ ದಡಂಘಟ್ಟದ ಯುವಕನೆಂದು ಹಾಗೂ ಹಾರನಹಳ್ಳಿಯ ರಾಹುಲ್ (17) ಎಂಬುವರನ್ನು ಹೆಚ್ಚಿನ…

Read More

ತೀರ್ಥಹಳ್ಳಿಯ ತುಂಗಾ ಸೇತುವೆಯ ಕೆಳಗೆ ವೃದ್ದೆಯ ಮೃತದೇಹ ಪತ್ತೆ|dead-body-found

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ತುಂಗಾ ಸೇತುವೆ ಕೆಳ ಭಾಗದಲ್ಲಿ ವೃದ್ದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ವೃದ್ದೆಯು ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ. ಡಾಕಮ್ಮ (80 ವರ್ಷ) ತಮ್ಮ ಮಗಳ ಮನೆಗೆ ಬಂದಿದ್ದರು ಎನ್ನಲಾಗುತ್ತಿದೆ. ತುಂಗಾ ಸೇತುವೆ ಸಮೀಪ ವೃದ್ದೆ ಯಾಕೆ ಬಂದರು ಎಂದು ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

HOSANAGARA| ಮಾಜಿ ಶಾಸಕ ಬಿ.ಸ್ವಾಮಿರಾವ್ ಆಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ HOSANAGARA| Former MLA B. Swami Rao’s hunger strike ends ಹೊಸನಗರ | ಪಟ್ಟಣದ ತಾಲೂಕು ಆರ್ಯ ಈಡಿಗ ವಿದ್ಯಾವರ್ಧಕ ಸಂಘದಲ್ಲಿ ಭಾರಿ ಅವ್ಯವಹಾರ ಹಾಗೂ ನಿಯಮಬಾಹಿರ ಆಡಳಿತ ನಡೆಯುತ್ತಿದೆ ಎಂದು ಆರೋಪಿಸಿ, ಮಾಜಿ ಶಾಸಕ ಬಿ.ಸ್ವಾಮಿರಾವ್ ಅವರು ಪಟ್ಟಣದ ಬಸ್ ನಿಲ್ದಾಣದ ಸಮೀಪದ ಆರ್ಯ ಈಡಿಗ ಸಂಘದ ಎದುರು ಆರಂಭಿಸಿದ್ದ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು, ಹಲವು ಮುಖಂಡರು ಹಾಗೂ ಸಮಾಜದ ಗಣ್ಯರ ಒತ್ತಾಯದ…

Read More
Person wearing mask

In mauris metus semper eu consequat eget

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ತೀರ್ಥಹಳ್ಳಿಯಲ್ಲಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್|viral

ತೀರ್ಥಹಳ್ಳಿ ಮತ್ತೊಂದು ಅಶ್ಲೀಲ ವೀಡಿಯೋ ವೈರಲ್ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು ಹೆಚ್ಚಾಗಿ ವೈರಲ್​ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಅಶ್ಲೀಲ ವಿಡಿಯೋಗಳು ವೈರಲ್​ ಆಗಿ ಕೇಸ್​ ಕೂಡ ದಾಖಲಾಗಿದ್ದವು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದೆ.  ತಾಲ್ಲೂಕಿನಲ್ಲಿ ಇತ್ತೀಚೆಗಷ್ಟೆ ಅಶ್ಲೀಲ ವಿಡಿಯೋಗಳು ಹರಿದಾಡಿದ್ದು, ಆ ಸಂಬಂಧ  ಕೇಸ್​ ಗಳು ಸಹ ದಾಖಲಾಗಿದ್ದವು. ಆನಂತರ ಹನಿಟ್ರ್ಯಾಪ್ ಸಂಬಂಧ ಪ್ರಕರಣವೊಂದು ದಾಖಲಾಗಿತ್ತು. ಈ ಪ್ರಕರಣ ಹೈಪ್ರೊಫೈಲ್ ಕೇಸ್ ಆಗಿ ಮಾರ್ಪಟ್ಟಿತ್ತು….

Read More

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

RIPPONPETE | ವಿನಾಯಕ ವೃತ್ತ ಶೀಘ್ರ ಅಗಲೀಕರಣ – ನೀಲನಕ್ಷೆ ಬಿಡುಗಡೆಗೊಳಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ನಾಲ್ಕು ಜಿಲ್ಲೆಗಳನ್ನು ಸಂಪರ್ಕಿಸುವ ಹೃದಯಭಾಗವಾಗಿರುವ ರಿಪ್ಪನ್‌ಪೇಟೆ ವಿನಾಯಕ ಸರ್ಕಲ್ ಶೀಘ್ರದಲ್ಲೇ ಅಗಲೀಕರಣಗೊಂಡು, ಅತ್ಯಾಧುನಿಕ ಸೌಲಭ್ಯಗಳೊಂದಿಗೆ “ಮಾದರಿ ಸರ್ಕಲ್” ಆಗಿ ರೂಪಾಂತರಗೊಳ್ಳಲಿದೆ. ಈ ಸಂಬಂಧ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ತಯಾರಾಗಿರುವ ನೀಲನಕ್ಷೆ (ಬ್ಲೂಪ್ರಿಂಟ್) ಅನ್ನು ಬಿಡುಗಡೆಗೊಳಿಸಿದರು. ನಂತರ ಮಾದ್ಯಮದವರೊಂದಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ,“ಸರ್ಕಲ್ ವಿಸ್ತರಣೆ,…

Read More

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!”

ಮೊಬೈಲ್‌ಗೆ ಬಂತು ಎರಡು ಮೆಸೇಜ್… ಓಟಿಪಿ ಕೇಳಲೇ ಇಲ್ಲ, 5.70 ಲಕ್ಷ ಹೋಯ್ತು!” ತಕ್ಷಣವೇ ಬ್ಯಾಂಕ್‌ಗೆ ಧಾವಿಸಿದ ಅವರು, ಬ್ಯಾಂಕ್ ಸಿಬ್ಬಂದಿಯಿಂದ ಹಣ ಕಟ್ ಆಗಿರುವುದನ್ನು ದೃಢೀಕರಣ ಪಡೆದರು. ಆದರೆ, ಈ ಎಲ್ಲ ಹಂತಗಳಲ್ಲಿ ಒಂದೂ ಸಲ OTP ಕೇಳಲಾಗಿರಲಿಲ್ಲ ಎಂಬುದು ಒಂದೆಡೆಯಾದರೆ OTP ಇಲ್ಲದೆಯೂ ಹಣ ವರ್ಗಾಯಿಸಬಹುದಾ ಎನ್ನುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಶಿವಮೊಗ್ಗ: ಸೈಬರ್ ಕಳ್ಳರು ಈಗ ಹಳೆ ನಾಟಕವನ್ನೇ ಹೊಸ ರೀತಿಯಲ್ಲಿ ನಡೆಸುತ್ತಿದ್ದಾರೆ. ಭದ್ರಾವತಿಯ ಸಾದತ್ ಕಾಲೋನಿಯ ನಿವಾಸಿಯೊಬ್ಬರಿಗೆ ಕೇವಲ ಎರಡು ಮೆಸೇಜ್‌ಗಳ…

Read More

ನರಸಿಂಹ ಸ್ವಾಮಿ ಸನ್ನಿಧಿಯಲ್ಲಿ R M ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ರವರ ಕೈಗಳನ್ನು ಹಿಡಿದು ಒಂದು ಮಾಡಿದ್ರಾ ಕಾರ್ಯಕರ್ತರು..!!??

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕಾಂಗ್ರೆಸ್​ನಲ್ಲಿ ಸಾಕಷ್ಟು ಬೆಳವಣಿಗಳು ನಡೆಯುತ್ತಿವೆ. ಜಿಲ್ಲಾಧ್ಯಕ್ಷ ಸುಂದರೇಶ್​ರವರು, ಇಲ್ಲಿನ ಕಾಂಗ್ರೆಸ್​ ಮುಖಂಡರಾದ ಕಿಮ್ಮನೆ ರತ್ನಾಕರ್ ಹಾಗೂ ಆರ್​ಎಂ ಮಂಜುನಾಥ್​ ಗೌಡರ ನಡುವಿನ ಭಿನ್ನಮತ ಶಮನ ಮಾಡುವ ಸಂಧಾನ ಮಾಡಿದ್ದರು. ಅಲ್ಲದೆ ಇಬ್ಬರು ನಾಯಕರು ಒಗ್ಗಟ್ಟಿನಿಂದ ಸಾಗುತ್ತಾರೆ ಎಂದು ಸುದ್ದಿಗೋಷ್ಟಿಯಲ್ಲಿ ಪ್ರಕಟಿಸಿದ್ದರು.  ಇದರ ಬೆನ್ನೆಲ್ಲೆ ಇದೀಗ ಕಾಂಗ್ರೆಸ್​ ಕಾರ್ಯಕರ್ತರು ಕಾಂತಾರ ಸಿನಿಮಾದ ಲಾಸ್ಟ್​ ಸೀನ್​ ಮಾದರಿಯಲ್ಲಿ ಇಬ್ಬರು ನಾಯಕರನ್ನು ಒಂದು ಮಾಡುವ ಪ್ರಯತ್ನ ಮಾಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿದ್ದು ಗಾಡರಗದ್ದೆ ನರಸಿಂಹ ಸ್ವಾಮಿಯ ದೇವಾಲಯದ ಜಾತ್ರೆ….

Read More