Headlines

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು | Shivamogga

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು – ಘಟನೆ ಕುರಿತು ಬಿ ಸಿ ಪಾಟೀಲ್ ಹೇಳಿದ್ದೇನು ಮಾಜಿ ಸಚಿವ ಬಿಸಿ ಪಾಟೀಲ್‌ ರವರ ಅಳಿಯ ಪ್ರತಾಪ್ ಕುಮಾರ ಕೆ ಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಷಕುಡಿದಿದ್ದ ಅವರನ್ನ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.  ಮೆಗ್ಗಾನ್ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ.  ಶಿವಮೊಗ್ಗ ಹರಿಹರ ಹೆದ್ದಾರಿಯಲ್ಲಿ…

Read More

ಶಿವಮೊಗ್ಗ : ಕೌಟುಂಬಿಕ ಕಲಹಕ್ಕೆ ಬೇಸತ್ತು ನವವಿವಾಹಿತೆ ಆತ್ಮಹತ್ಯೆ|Sucide

ಶಿವಮೊಗ್ಗ: ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಅಶ್ವತ್ಥ್ ನಗರದಲ್ಲಿ ನಡೆದಿದೆ. ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ. ನವ್ಯಶ್ರೀಗೆ 5 ತಿಂಗಳ ಹಿಂದೆ ಆಕಾಶ್ ಎಂಬ ಯುವಕನ ಜೊತೆ ವಿವಾಹವಾಗಿತ್ತು. ನಿನ್ನೆ ರಾತ್ರಿ ಕಾರ್ ಶೆಡ್‍ ನಲ್ಲಿ ನೇಣು ಬಿಗಿದು, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಗೆ ಸಂಬಂಧಿಸಿ ಆಕೆಯ ಕುಟುಂಬಸ್ಥರು ಮಾತನಾಡಿ, ಕೌಟುಂಬಿಕ ಸಮಸ್ಯೆ ಹಿನ್ನೆಲೆಯಲ್ಲಿ ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ರೌಡಿ ಡಾಕ್ಟರ್

ಶಿವಮೊಗ್ಗ ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಡಾ ಪ್ರತಿಮಾ ರಂತಹ ವೈದ್ಯರು ಬಡವರಿಗೆ ಅತ್ಯುತ್ತಮ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದ್ದು ಜಿಲ್ಲೆಯಲ್ಲಿಯೇ ಹೆಸರು ಮಾಡಿದೆ ಎಂದರೆ ತಪ್ಪಾಗಲಾರದು ಆದರೆ ಇಲ್ಲಿರುವ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!! ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಾಜ್ಯಕ್ಕೆ ಮಾದರಿ : ಆರಗ ಜ್ಞಾನೇಂದ್ರ|araga

ರಿಪ್ಪನ್‌ಪೇಟೆ : ಸಮಾಜದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಮೂಲಕ ಹೊಸನಗರ ತಾಲೂಕ್ ಒಕ್ಕಲಿಗ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ವಿಶ್ವಮಾನವ ಸಭಾ ಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಆಯೋಜಿಸಿದ್ದ ಸಂಸ್ಥಾಪಕ ಆಡಳಿತ ಮಂಡಳಿ ಮತ್ತು ಮಾಜಿ ನಿರ್ದೇಶಕರಿಗೆ ಬೀಳ್ಕೋಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಕ್ಕಲಿಗ ಸಮುದಾಯದ ಶಕ್ತಿಯನ್ನು ಬಲಪಡಿಸಲು ಆ ಕಾಲದಲ್ಲಿಯೇ ಹೊಸನಗರ ತಾಲೂಕಿನ ಒಕ್ಕಲಿಗ ಸಂಘ ಅಸ್ತಿತ್ವಕ್ಕೆ ಬಂದು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು…

Read More

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ

ಬಂಕಾಪುರದಲ್ಲಿ ಅಕ್ರಮ ಪಡಿತರ ಅಕ್ಕಿ ವಶಕ್ಕೆ — 380 ಚೀಲಗಳ ಜಪ್ತಿ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯ ಪಡಿತರ ಅಕ್ಕಿಯ ದೊಡ್ಡ ಮೊತ್ತವನ್ನು ಬಂಕಾಪುರ ಪೊಲೀಸ್ ಠಾಣೆಯ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಶರೀಫ್ ನಗರ ನಿವಾಸಿ ಜಯದೇವ್ ಮಾಮ್ಲೆ ಪಟ್ಟಣಶೆಟ್ಟರ ಮಲ್ಲಿಕಾರ್ಜು ಎಂಬ ವ್ಯಕ್ತಿಯು ಬಾಡಿಗೆಗೆ ಪಡೆದಿದ್ದ ಮಲ್ಲೇಶಪ್ಪ ಮಾಳಗಿಮನಿ ಅವರ ಗೋದಾಮಿನಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು….

Read More

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಶಿವಮೊಗ್ಗ : ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೆಟ್ ಹೊಟೇಲ್ ಎದುರು ಘಟನೆ ನಡೆದಿದೆ. ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು….

Read More

ತೀರ್ಥಹಳ್ಳಿ : ಮಾಜಿ ಸೈನಿಕ ಮನ್ಸೂರ್ ಅಹಮದ್ ನಿಧನ|tth

ತೀರ್ಥಹಳ್ಳಿ : ಮಾಜಿ ಸೈನಿಕ ಮನ್ಸೂರ್ ಅಹಮದ್  (57) ಹೈ ಬಿಪಿಯಿಂದ ಪಟ್ಟಣದ ಸೊಪ್ಪುಗುಡ್ಡೆಯಲ್ಲಿನ ತಮ್ಮ ಮನೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.ಶಂಕಿತ ಉಗ್ರ ಅಬ್ದುಲ್ ಮತೀನ್ ತಂದೆಯಾದ ಮನ್ಸೂರ್ ಅಹಮದ್ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತದೇಹವನ್ನು ಸೊಪ್ಪುಗುಡ್ಡೆ ಬಳಿಯ ಪ್ರಾರ್ಥನಾ ಮಂದಿರದಲ್ಲಿ ಇಟ್ಟು ಪ್ರಾರ್ಥನೆ ನೆಡೆಸಲಾಗುತ್ತಿದೆ. ಮಾಜಿ ಸೈನಿಕನಾಗಿದ್ದ ಮನ್ಸೂರ್ ಅಹಮದ್ ಗೆ ಮೂವರು ಮಕ್ಕಳಿದ್ದು ಅದರಲ್ಲಿ ಮತೀನ್ ಮೊದಲ ಪುತ್ರನಾಗಿದ್ದಾನೆ. ಅಬ್ದುಲ್‌ ಮತೀನ್ ಅಹಮದ್‌ ತಾಹಾ. ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿರುವ ಆತನ ಪತ್ತೆಗಾಗಿ ಹೈದರಾಬಾದ್‌ನ ಎನ್‌ಐಎ ಮೂರು…

Read More

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ

Hosanagara | ನಿರ್ಮಾಣ ಹಂತದ ಕಳೂರು ಸೊಸೈಟಿ ಸೆಂಟ್ರಿಂಗ್ ಕುಸಿತ – ತಪ್ಪಿದ ಭಾರಿ ಅನಾಹುತ ಹೊಸನಗರ : ಇಲ್ಲಿನ ಖಾಸಗಿ ಬಸ್ ನಿಲ್ದಾಣ ಸಮೀಪ ನಿರ್ಮಾಣವಾಗುತ್ತಿರುವ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಶೀಟ್ ಸೆಂಟ್ರಿಂಗ್ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದು, ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ತೀವ್ರವಾಗಿ ಗಾಯಗೊಂಡು ಪ್ರಾಣಾಪಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿಗಳು ಹಾಗೂ ಆರಕ್ಷಕರು ಧಾವಿಸಿದ್ದಾರೆ,  ಈ ಅವಘಡದಲ್ಲಿ…

Read More

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹೆದ್ದಾರಿಪುರ ಶಿವ ರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ಹೊಸನಗರದ ನೆಹರೂ ಮೈದಾನದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ 14 ವರ್ಷದ ವಯೋಮಿತಿಯ ಬಾಲಕರ ವಿಭಾಗದ ಕ್ರೀಡಾಕೂಟದಲ್ಲಿ ಹೆದ್ದಾರಿಪುರ ಶ್ರೀ ಶಿವ ರಾಮಕೃಷ್ಣ ಇಂಟರ್‌ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಫೈನಲ್ ಪಂದ್ಯದಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ಹೆದ್ದಾರಿಪುರ ಶ್ರೀ ಶಿವರಾಮಕೃಷ್ಣ ಇಂಟರ್‌ನ್ಯಾಷನಲ್ ಶಾಲೆಯ ಕಬ್ಬಡಿ ತಂಡ ಗೆಲವು ಪಡೆಯಿತು. ಶಾಲಾ ಮಕ್ಕಳ…

Read More

ಕುಮಾರ್ ಬಂಗಾರಪ್ಪನವರಿಗೆ ಸಚಿವ ಸ್ಥಾನ ನೀಡಿ:ಸೊರಬ ಬಿಜೆಪಿ ಮುಖಂಡರ ಆಗ್ರಹ:

ಸೊರಬ:ಶಾಸಕ ಕುಮಾರ್ ಬಂಗಾರಪ್ಪರವರಿಗೆ ಸಚಿವ ಸ್ಥಾನ ನೀಡಬೇಕೆಂದು ಸೊರಬ ತಾಲೂಕ್ ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ.  ಬಂಗಾರಪ್ಪನವರ ಪುತ್ರರಾದ ಕುಮಾರ ಬಂಗಾರಪ್ಪ ಸೊರಬ ತಾಲೂಕು ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದು ,ತಾಲೂಕಿನ ರಸ್ತೆ, ಕುಡಿಯುವ ನೀರು, ಸಮುದಾಯ ಭವನ, ದೇವಸ್ಥಾನ, ಸೇತುವೆ,ಮುಗೂರು,ಮೂಡಿ,ಕಚವಿ ಏತ ನೀರಾವರಿ ಹಾಗೂ ಶ್ರೀ ರೇಣುಕಾಂಬ ದೇವಸ್ಥಾನ ಚಂದ್ರಗುತ್ತಿ,ಮೊರಾರ್ಜಿ ವಸತಿ ಶಾಲೆಗೆ ಸಾವಿರಾರು ಕೋಟಿ ಅನುದಾನವನ್ನು ಸ್ವ ಪ್ರಯತ್ನದಿಂದ ತಂದು ಕಾಮಗಾರಿಗಳು ನಡೆಯುತ್ತಿವೆ. ಸೊರಬ ಪಟ್ಟಣ ಪಂಚಾಯತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ್ದು ಮತ್ತು ಆನವಟ್ಟಿ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯತಿ…

Read More