Headlines

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು…

Read More

ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನಾಪತ್ತೆ : ಅಗ್ನಿಶಾಮಕ ದಳದಿಂದ ಶೋಧ ಕಾರ್ಯಾಚರಣೆ

 ಭದ್ರಾ ಚಾನೆಲ್ ನಲ್ಲಿ ಸ್ನಾನ ಮಾಡಲು ಹೋದ ನಾಲ್ವರು ಮಕ್ಕಳಲ್ಲಿ ಇಬ್ಬರು ನೀರು ಪಾಲಾಗಿರುವ ಘಟನೆ ವರದಿಯಾಗಿದೆ. ಸಮೀಪದ ಹೆಂಚಿನ ಸಿದ್ದಾಪುರ ಗ್ರಾಮದ ಭದ್ರಾ ಬಲದಂಡೆ ಕಾಲುವೆಯಲ್ಲಿ ದೊಡ್ಡಪ್ಪನ ಜೊತೆ ನಾಲ್ವರು ಮಕ್ಕಳು ಈಜಲು ಹೋಗಿದ್ದು ನಾಲ್ವರು ಕೈಕೈ ಹಿಡಿದು ನೀರಿಗೆ ಇಳಿದಿದ್ದಾರೆ. ಈ ವೇಳೆ ದೊಡ್ಡಪ್ಪರಾದ ಕುಬೇರಪ್ಪ ಒಬ್ವಳನ್ನ ಹಿಡಿದುಕೊಂಡ ಪರಿಣಾಮ ಒಂದು ಮಗುವನ್ನ ರಕ್ಷಣೆ ಮಾಡಿದ್ದಾರೆ. ಇನ್ನೂ ಮೂವರು ಮಕ್ಕಳು ನೀರಿನಲ್ಲಿ ತೇಲಿ ಹೋಗಿದ್ದಾರೆ. ನೀರಿನಲ್ಲಿ ಮುಳುಗಿರುವ ಮೂವರ ಮಕ್ಕಳನ್ನು ಅಲ್ಲಿ ಕುರಿ ಕಾಯುತ್ತಿದ್ದ…

Read More

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ವಿದ್ಯಾರ್ಥಿಗಳ ಮುಖ ನೋಡದೆ ಅವರ ಧ್ವನಿಯ ಮೂಲಕ ಹೆಸರನ್ನು ಗುರುತಿಸುವ ಕೇರಳದ ಶಿಕ್ಷಕನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದ ಶಿಕ್ಷಕನೋರ್ವ ಅದೇ ಮಾದರಿಯಲ್ಲಿ ಗಮನ ಸೆಳೆದಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ಹೆಬ್ಬಳಗೆರೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದು, ಮೊದಲಿಗೆ ಎಸ್‌ಎಸ್‌ಎಲ್‌ಸಿ…

Read More

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ!

ಕೇಂದ್ರದಿಂದ ಮತದಾನದ ಹಕ್ಕು ಕಸಿಯುವ ಹುನ್ನಾರ: ಶಾಸಕ ಬೇಳೂರು ಗಂಭೀರ ಆರೋಪ! Congress MLA Beluru Gopalakrishna alleged that the Central Government is attempting to deprive citizens of their voting rights through the SIR process during a Congress review meeting held at Ripponpete in Shivamogga district. ​ರಿಪ್ಪನ್‌ಪೇಟೆ: ಕೇಂದ್ರದ ಬಿಜೆಪಿ ಸರ್ಕಾರವು ಎಸ್.ಐ.ಆರ್ (SIR) ಮೂಲಕ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಹುನ್ನಾರ ನಡೆಸುತ್ತಿದೆ ಎಂದು…

Read More

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ

RIPPONPETE | ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೂಗೂಡ್ತಿ ಸಮೀಪದಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ Ritz ಕಾರು ಹಾಗೂ ಮೂಗೂಡ್ತಿ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಹೀರೋ ಹೋಂಡ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಮೂಗೂಡ್ತಿ ಸಮೀಪದ ಕಣಬಂದೂರು ಕ್ರಾಸ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಬೈಕ್ ಸವಾರ ಮೂಗೂಡ್ತಿ ನಿವಾಸಿ ಏಜೆಂಟ್ ಗಣೇಶ್…

Read More

ಶಿವಮೊಗ್ಗ–ಸಾಗರ ಬಸ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ , 45 ಸಾವಿರ ನಗದು ಕಳವು

ಶಿವಮೊಗ್ಗ–ಸಾಗರ ಬಸ್‌ನಲ್ಲಿ ಮಹಿಳೆಯ ವ್ಯಾನಿಟಿ ಬ್ಯಾಗ್‌ನಿಂದ 17 ಲಕ್ಷ ಮೌಲ್ಯದ ಚಿನ್ನಾಭರಣ , 45 ಸಾವಿರ ನಗದು ಕಳವು A woman traveling from Shivamogga to Sagara lost 171 grams of gold ornaments worth around ₹17 lakh and ₹45,000 cash after an alleged theft from her vanity bag on a private bus. Tunga Police have registered a case. ಶಿವಮೊಗ್ಗ: ಶಿವಮೊಗ್ಗದಿಂದ ಸಾಗರದತ್ತ…

Read More

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ…

Read More

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು

ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡಬೇಡಿ – ಶಾಸಕ ಬೇಳೂರು ರಿಪ್ಪನ್‌ಪೇಟೆ;-ಸರ್ಕಾರ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುವ ಮೂಲಕ ಕಡ್ಡಾಯ ಶಿಕ್ಷಣ ನೀಡುವುದು ಮತ್ತು ಸಾಕಷ್ಟು ಉಪಯುಕ್ತವಾದಂತಹ ಯೋಜನೆಗಳ ಮೂಲಕ ನಮ್ಮ ಮಕ್ಕಳನ್ನು ವಿದ್ಯಾಭ್ಯಾಸದಿಂದ ವಂಚಿತರನ್ನಾಗಿ ಮಾಡದಂತೆ ಯೋಜನೆ ರೂಪಿಸಿದೆ ಇದನ್ನು ಬಳಸಿಕೊಂಡು ಪೋಷಕರು ಶಿಕ್ಷಕ ಸಮೂಹ ಮಕ್ಕಳಗೆ ಶಿಕ್ಷಣ ನೀಡುವಂತೆ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪ್ರೌಢಶಾಲಾ ವಿಭಾಗದ 2024-25…

Read More

ವರದಕ್ಷಿಣೆ ಕಿರುಕುಳ : ನಾಲ್ಕು ವರ್ಷದ ಕಂದಮ್ಮನೊಂದಿಗೆ ನೇಣಿಗೆ ಶರಣಾದ ತಾಯಿ

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಗುವಿನೊಂದಿಗೆ ತಾಯಿ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಕಪ್ಪಗಳಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಗ್ರಾಮದ ನಯನಾ (27) ಹಾಗೂ ಗುರು (4) ಆತ್ಮಹತ್ಯೆಗೆ ಶರಣಾಗಿರುವ ದುರ್ಧೈವಿಗಳು. ಸುಮಾರು 5 ವರ್ಷಗಳ ಹಿಂದೆ ಕುಂಬತ್ತಿ ಗ್ರಾಮದ ನಯನಾ ಹಾಗೂ ಕಪ್ಪಗಳಲೆ ಗ್ರಾಮದ ಶರತ್ ಪ್ರೀತಿಸಿ ವಿವಾಹವಾಗಿದ್ದರು.  ಮಗಳು ನಯನ(27) ಮತ್ತು ಮೊಮ್ಮಗ ಗುರು(04) ಸಾವಿಗೆ ಗಂಡ ಶರತ್, ಮಾವ ಹಾಲೇಶ್ ಹಾಗೂ ಅತ್ತೆ ಸೀತಮ್ಮ ನೀಡುತ್ತಿದ್ದ ವರದಕ್ಷಿಣೆ ಕಿರುಕುಳವೇ ಕಾರಣ ಎಂದು ನಾಗರಾಜ್ ಸಲ್ಲಿಸಿರುವ…

Read More

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್

ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ :ನ್ಯಾಯಮೂರ್ತಿ ಎಂ ಎಸ್.ಸಂತೋಷ್ ರಿಪ್ಪನ್ ಪೇಟೆ : ಆತ್ಮಸಾಕ್ಷಿ ಗಿಂತ ಮಿಗಿಲಾದ ಸಾಕ್ಷಿ ಬೇರೊಂದು ಇಲ್ಲ  ಎಂದು ಹಿರಿಯ ವ್ಯವಹಾರಗಳ ಜಿಲ್ಲಾ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ ಎಂ.ಎಸ್. ಸಂತೋಷ್ ಹೇಳಿದರು. ಅಮೃತ(ಗರ್ತಿಕೆರೆ) ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತದಾರ ಸಾಕ್ಷರತಾ ಸಂಘ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಯೋಜಿಸಲಾಗಿದ್ದ ಕಾನೂನಿನ ಅರಿವು ಮತ್ತು…

Read More