ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..!| Postman Exclusive
ಕ್ರೂರಿ ವಿಧಿಯಾಟಕ್ಕೆ ಬಲಿಯಾದ “ನವೀನ್” ಈತನ ಕಥೆ ಕೇಳಿದ್ರೆ ಕಣ್ಣೀರು “ಗ್ಯಾರಂಟಿ”..! ನಗುತೈತೆ ದೈವ ಅಲ್ಲಿ – ಅಳುತೈತೆ ಹಿರಿಯ ಜೀವ ಇಲ್ಲಿ….!!!ವಿಧಿಯಾಟ ಬಲ್ಲವರು ಯಾರು..??? ರಿಪ್ಪನ್ಪೇಟೆ : ಪ್ರತಿಯೊಬ್ಬರ ಬಾಳಲ್ಲಿ ವಿಧಿ ಎಂಬ ಕ್ರೂರಿ ಹೇಗೆಲ್ಲ ಆಟವಾಡುತ್ತದೆ ಎಂಬುವುದಕ್ಕೆ ಪಟ್ಟಣದ ಸಮೀಪದ ವಡಗೆರೆ ಶಾಲೆಯ ಮುಂಭಾಗ ಗುರುವಾರ ಸಂಜೆ ಬೈಕ್ ಅಪಘಾತದಲ್ಲಿ ಮೃತಪಟ್ಟ ಯುವಕನ ಕಥೆಯೇ ಸ್ಪಷ್ಟ ಉದಾಹರಣೆ, ಯುವಕನ ಕುಟುಂಬದ ಕಥೆಯನ್ನು ನೀವೊಮ್ಮೆ ಕೇಳಿದ್ರೆ ನಿಮ್ಮ ಕಣ್ಣಂಚಲ್ಲಿ ಕಣ್ಣೀರು ಬರದೇ ಇರದು. ಬೈಕ್ ಅಪಘಾತದಲ್ಲಿ…