Headlines

ಚಿರತೆ ನೋಡಿ ಕಂಗೆಟ್ಟ ರೈತರು – ಹೆಜ್ಜೆ ಗುರುತು ಅಲ್ಲಗೆಳೆದ ಪ್ರಾಣಿ ತಜ್ಞರು – ಜಮೀನಿಗೆ ಹೋಗಲು ಭಯ ಪಡುವ ಸ್ಥಿತಿಯಲ್ಲಿ ರೈತ ಸಮೂಹ|leopard

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ವಲಯ ವ್ಯಾಪ್ತಿಯ ಮಸರೂರು ಮನ್ನಾ ಜಂಗಲಿಯಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಂಡಿದ್ದು ಇಂದು ಅಡಿಕೆ ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ರೈತನು ಚಿರತೆ ಕಂಡು ಗಾಬರಿಯಿಂದ ಮನೆಗೆ ಓಡಿ ಬಂದ ಘಟನೆ ನಡೆದಿದೆ. ಅರಣ್ಯ ಇಲಾಖೆಯವರು ಅಲುವಳ್ಳಿ ಗ್ರಾಮದ ಗಾಳಿಬೈಲು ಬಳಿಯಲ್ಲಿ ಬೋನ್ ಇಡುವುದರೊಂದಿಗೆ ಚಿರತೆ ಹಿಡಿಯಲು ಮುಂಜಾಗ್ರತಾ ಕ್ರಮ ವಹಿಸಿದ್ದು ನಂತರ ಮಸರೂರು ತೋಟವೊಂದರಲ್ಲಿ ಪ್ರತ್ಯಕ್ಷವಾಗಿದೆ ಎಂಬ ಮಾಹಿತಿಯನ್ನಾದರಿಸಿ ಇಲಾಖೆಯವರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಇಂದು ಮುಂಜಾನೆ…

Read More

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು

ಕೋಣಂದೂರಿನಲ್ಲಿ ಕಾರುಗಳ ಸರಣಿ ಅಪಘಾತ – ಹರಿಹರಪುರ ಮಠದ ಶ್ರೀಗಳು ಸ್ವಲ್ಪದರಲ್ಲೇ ಪಾರು ತೀರ್ಥಹಳ್ಳಿ : ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು ಚಿಕ್ಕಮಗಳೂರು ಜಿಲ್ಲೆ ಹರಿಹರಪುರ ಮಠದ ಸ್ವಾಮೀಜಿ ಪಾರಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ಕೋಟೆಗದ್ದೆ ಗ್ರಾಮದ ಬಳಿ ಘಟನೆ ಸಂಭವಿಸಿದೆ. ದನವೊಂದು ದಿಢೀರ್‌ ರಸ್ತೆಗೆ ಬಂದಿದ್ದರಿಂದ ಎಸ್ಕಾರ್ಟ್‌ ವಾಹನ ಬ್ರೇಕ್‌ ಹಾಕಿದೆ. ಹಿಂಬದಿಯಲ್ಲಿದ್ದ ಹರಿಹರಪುರ ಮಠದ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಸ್ವಾಮೀಜಿ ಎಸ್ಕಾರ್ಟ್‌ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಹಿಂಬದಿಯಲ್ಲಿ ಬರುತ್ತಿದ್ದ ಮಠದ…

Read More

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ

ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ: ಎರಡು ಹಸುಗಳು ಸಜೀವ ದಹನ ಶಿವಮೊಗ್ಗ : ಸೂಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತಿನಕೊಪ್ಪದಲ್ಲಿ ನಡೆದ ದುರಂತ ಘಟನೆಯಲ್ಲಿ ಎರಡು ಹಸುಗಳು ಸಜೀವ ದಹನವಾಗಿದೆ. ಬೆಳಗಿನ ಜಾವ 3 ಗಂಟೆಯ ಸುಮಾರಿಗೆ ಸಂತೋಷ್ ಎಂಬುವವರ ಮನೆಯ ಹಿಂಭಾಗದಲ್ಲಿದ್ದ ಅಡಿಕೆ ದಬ್ಬೆ ಪಕ್ಕದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಕೊಟ್ಟಿಗೆಯೊಳಗೆ ಸದ್ಯದಲ್ಲೇ ಕರು ಹಾಕುವ ಸ್ಥಿತಿಯಲ್ಲಿದ್ದ ಎರಡು ಹಸುಗಳು ಬಿಕ್ಕಟ್ಟಿನಿಂದ ಪಾರಾಗಲಾರದೇ ಬೆಂಕಿಗೆ ಆಹುತಿಯಾಗಿವೆ. ಬೆಂಕಿ ತೀವ್ರಗೊಂಡಿದ್ದು, ಸ್ಥಳೀಯರು ನೀರು ಸುರಿದು…

Read More

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ

RIPPONPETE | ಬೋರ್ವೆಲ್ ಕೊರೆಯುವಾಗ ಬಿರುಕು ಬಿಟ್ಟ ಭೂಮಿ – ರಸ್ತೆ ಹಾಗೂ ಮನೆಗಳಿಗೆ ಡ್ಯಾಮೇಜ್ ಆರೋಪ ನೀರಿಗಾಗಿ ಕಾದು ಕುಳಿತಿದ್ರು. ಎಷ್ಟೊತ್ತಿಗೆ ಅಂತಾ ಕಾದುಕುಳಿತ್ತಿದ್ದರಿಗೆ ಶಾಕ್ ಅಗಿದ್ದು ಏಕಾಏಕಿ ಬೋರ್ ವೇಲ್ ಕೊರೆಯೋ ಜಾಗದ ಸುತ್ತ ಕಾಣಿಸಿಕೊಂಡ ಬಿರುಕು. ಕೆಲವ್ರು ಶಬ್ದ ಬಂತು ಅಂತಿದ್ರೆ ಇನ್ನೂ ಕೆಲವ್ರು ಇಲ್ಲ ಅಂತಿದ್ದಾರೆ. ಅದ್ರೂ ಡ್ಯಾಮೇಜ್ ಗೆ ಅತಂಕವಂತೂ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಕೆರೆಹಳ್ಳಿ ಗ್ರಾಮಸ್ಥರಿಗೆ ಮೂಡಿದೆ. ಹೌದು ಕೆರೆಹಳ್ಳಿ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರ ಮನೆ…

Read More

ಕೈ ತಪ್ಪಿದ ಚೊಚ್ಚಲ ಒಲಿಂಪಿಕ್ ಪದಕ – ಕುಸ್ತಿ ಪಂದ್ಯದಿಂದ ವಿನೇಶ್ ಪೋಗಟ್ ಅನರ್ಹ

ಪ್ಯಾರಿಸ್ ಒಲಿಂಪಿಕ್ಸ್ ನ ಮಹಿಳಾ ಕುಸ್ತಿಯಲ್ಲಿ ಫೈನಲ್ ಪ್ರವೇಶಿಸಿದ್ದ ವಿನೇಶ್ ಪೋಗಟ್ ಆಘಾತವಾಗಿದ್ದು, ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಒಲಿಂಪಿಕ್ಸ್ 50 ಕೆಜಿ ಮಹಿಳಾ ಕುಸ್ತಿ ವಿಭಾಗದಲ್ಲಿ ಫೈನಲ್ ಪ್ರೇವೇಶಿಸಿದ್ದ ವಿನೇಶ್ ಪೋಗಟ್ ಹೆಚ್ಚು ದೇಹ ತೂಕ ಹೊಂದಿರುವ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ನಿಂದ ಅನರ್ಹಗೊಳಿಸಲಾಗಿದೆ. ಆಗಸ್ಟ್ 6 ರಂದು ಒಲಿಂಪಿಕ್ಸ್ನಲ್ಲಿ ನಡೆದ ಮಹಿಳೆಯರ 50 ಕೆಜಿ ತೂಕ ವಿಭಾಗದ ಕುಸ್ತಿ ಸ್ಪರ್ಧೆಯ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಮಣಿಸಿ ಫೈನಲ್ ಪ್ರವೇಶಿಸಿದ್ದ ಭಾರತದ…

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

ರಿಪ್ಪನ್ ಪೇಟೆ ಪಟ್ಟಣದಲ್ಲಿ  ಸಡಗರ ಸಂಭ್ರಮದಿಂದ 78ನೇ ಸ್ವಾತಂತ್ರ್ಯೋತ್ಸವ ಆಚರಣೆ ರಿಪ್ಪನ್‌ಪೇಟೆ: ಪಟ್ಟಣದ ವಿವಿಧೆಡೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು  ಇಂದು ಸ್ವಾತಂತ್ರ್ಯ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಗ್ರಾಮ ಪಂಚಾಯತಿ, ನಾಡಕಛೇರಿ, ಪೊಲೀಸ್‌ ಠಾಣೆ, ಪ್ರಾಥಮಿಕ ಆರೋಗ್ಯ ಕೇಂದ್ರ, ರೈತಸಂಪರ್ಕ ಕೇಂದ್ರ, ಸರ್ಕಾರಿ ಬಿಸಿಎಂ ವಸತಿ ನಿಲಯ, ಪ್ರಥಮದರ್ಜೆ, ಪದವಿಪೂರ್ವ ಕಾಲೇಜು, ಪ್ರೌಢಶಾಲೆ, ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಹಿರಿಯ, ಕಿರಿಯ ಶಾಲೆ, ಮೆಸ್ಕಾಂ, ಪಶುವೈದ್ಯಕೀಯ ಆಸ್ಪತ್ರೆ,  ಬ್ಯಾಂಕ್‌ಗಳು, ಅರಣ್ಯ ಇಲಾಖೆ, ಮೊಹಿಯುದ್ದೀನ್ ಜುಮ್ಮಾ ಮಸೀದಿ,ಗುಡ್…

Read More

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ನಾಲ್ವರು ಗಂಭೀರ…

Read More

ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ : ಬಿ ವೈ ರಾಘವೇಂದ್ರ

ಶಿವಮೊಗ್ಗ : ನಗರದ ವಿಮಾನ ನಿಲ್ದಾಣದಿಂದ ಐದು ಮಾರ್ಗಗಳಲ್ಲಿ ವಿಮಾನ ಹಾರಾಟ ನಡೆಸಲು ನಿರ್ಧರಿಸಲಾಗಿದೆ.  ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಅಂತಿಮ ಪ್ರಸ್ತಾವನೆ ಸಲ್ಲಿಸುವ ಕುರಿತು ಸಿದ್ಧತೆ ನಡೆಯುತ್ತಿದೆ. ಶಿವಮೊಗ್ಗದ ಸಾಗರ ರಸ್ತೆ ಕೈಗಾರಿಕಾ ವಸಾಹತು ಪ್ರದೇಶದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಿಂದ ಐದು ಮಾರ್ಗದಲ್ಲಿ ವಿಮಾನ ಹಾರಟಕ್ಕೆ ನಿರ್ಧರಿಸಲಾಗಿದೆ ಎಂದರು. ಶಿವಮೊಗ್ಗದಿಂದ ಬೆಂಗಳೂರು, ಚೆನ್ನೈ, ಮುಂಬೈ ಸೇರಿ ಐದು ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ನಿರ್ಧರಿಸಲಾಗಿದೆ….

Read More

ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ :ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದು ಪೊಲೀಸ್ ಅಧಿಕಾರಿಗಳಿಗೆ ನೂತನ ಗೃಹ ಸಚಿವ ಅರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ. ಎಲ್ಲರಂತೆ ನಾನೂ ಸಂಚರಿಸುತ್ತೇನೆ. ನನಗಾಗಿ ಯಾವುದೇ ವಿಶೇಷ ಸೌಲಭ್ಯ ಬೇಡ ಎಂದು ಹೇಳುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ರಾಜ್ಯದ ಮುಖ್ಯಮಂತ್ರಿಗಳು ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸಲು ಅವಕಾಶವಿದೆ. ಆದರೆ ಮಂತ್ರಿಗಳಿಗೆ ಈ ವಿಶೇಷ ಸೌಲಭ್ಯವಿಲ್ಲ. ಅವಕಾಶ ಇಲ್ಲದೇ ಇದ್ದರೂ ಕೆಲ ಮಂತ್ರಿಗಳು ಪ್ರಭಾವ ಬಳಸಿ ಝೀರೋ ಟ್ರಾಫಿಕ್‍ನಲ್ಲಿ ಸಂಚರಿಸುತ್ತಾರೆ. ಇದರಿಂದಾಗಿ ಜನಸಾಮಾನ್ಯರಿಗೆ ತೊಂದರೆಯಾಗುತ್ತಿರುತ್ತದೆ. ಈ ಹಿಂದೆ…

Read More

ಕೈಬಿಟ್ಟು ಕಮಲ ಹಿಡಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ವಿರುದ್ಧ ಕಾಂಗ್ರೆಸ್ಸಿಗರ ಆಕ್ರೋಶ :

ರಿಪ್ಪನ್ ಪೇಟೆ : ಅಪರೇಶನ್ ಕಮಲಕ್ಕೆ  ತುತ್ತಾಗಿರುವ ಮಹಾಲಕ್ಷ್ಮಿ ಅಣ್ಣಪ್ಪ ರವರು ನೈತಿಕ ಹೊಣೆ ಹೊತ್ತು ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಗ್ರಾಪಂ ಸದಸ್ಯರಾದ ಎನ್ ಚಂದ್ರೇಶ್ ಹಾಗೂ ರಿಪ್ಪನ್ ಪೇಟೆ ಕಾಂಗ್ರೆಸ್‌ ಘಟಕದ ಅಧ್ಯಕ್ಷರಾದ ಆಸೀಫ಼್ ಭಾಷಾಸಾಬ್ ಜಂಟಿ ಪತ್ರೀಕಾ ಗೋಷ್ಟಿಯಲ್ಲಿ ಆಗ್ರಹಿಸಿದರು. ಪಟ್ಟಣದ ಕುವೆಂಪು ಸಭಾಂಗಣದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷಕ್ಕೂ ನಿಷ್ಟೆ ತೋರದ ಮಹಾಲಕ್ಷ್ಮಿ ಅಣ್ಣಪ್ಪರವರು ನಿನ್ನೆ ದಿನ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.ಕಾಂಗ್ರೆಸ್ ಗ್ರಾಪಂ…

Read More
Exit mobile version