ರಿಪ್ಪನ್ ಪೇಟೆ:ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆ
ರಿಪ್ಪನ್ ಪೇಟೆ : ಪಂಡಿತ್ ದೀನದಯಾಳ್ ಉಪಾಧ್ಯಾಯರ 150ನೆ ಜನ್ಮ ದಿನಾಚರಣೆಯನ್ನು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪನಮನ ಮಾಡುವುದರ ಮೂಲಕ ಪ್ರತಿಜ್ಞಾ ವಿಧಿಯನ್ನು ಬೋಧಿಸಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ರಿಪ್ಪನ್ ಪೇಟೆ ಮತ್ತು ಹುಂಚ ಹೋಬಳಿಯ 42 ಬೂತ್ ಕೇಂದ್ರಗಳಲ್ಲಿ ಪಂಡಿತ್ ದೀನದಯಾಳ ಉಪಾಧ್ಯಾಯರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು ಎಂದು ಮಹಾಶಕ್ತಿ ಕೇಂದ್ರದ ಅಧ್ಯಕ್ಷ…