Headlines

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು

ಬಿರಿಯಾನಿ ತಿನ್ನಲು ಹೋಗಿದ್ದ ವ್ಯಕ್ತಿ ಮೇಲೆ ಬಿಯರ್ ಬಾಟಲ್ , ಮಚ್ಚಿನಿಂದ ಹಲ್ಲೆ – ದೂರು ದಾಖಲು ಬಿರಿಯಾನಿ ತಿನ್ನಲು ಹೊಟೇಲ್ ಗೆ ಹೋಗಿದ್ದ ವ್ಯಕ್ತಿಯೊಬ್ಬರ ಮೇಲೆ ಮಚ್ಚು ಮತ್ತು ಬಿಯರ್‌ ಬಾಟಲಿಯಿಂದ ಹಲ್ಲೆ ನಡೆಸಿರುವ ಘಟನೆ ಹೊಳೆಹೊನ್ನೂರಿನ ಕನಸಿನಕಟ್ಟೆ ರಸ್ತೆಯ ಬಾರ್ ನಲ್ಲಿ ನಡೆದಿದೆ. ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ವ್ಯಕ್ತಿ, ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೊಳೆಹೊನ್ನೂರಿನ ಉಪ್ಪಾರರ ಬೀದಿಯ ರವಿ ಹಲ್ಲೆಗೊಳಗಾದವರು. ಕನಸಿನಕಟ್ಟೆ ರಸ್ತೆಯಲ್ಲಿರುವ ಬಾರ್‌ನಲ್ಲಿ ಘಟನೆ ಸಂಭವಿಸಿದೆ. ರವಿ…

Read More

ಹೊಬುಜಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ|hombuja

ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು –  ಆರಗ ಜ್ಞಾನೇಂದ್ರ   ರಿಪ್ಪನ್ ಪೇಟೆ : ಜೈನರ ಪ್ರಸಿದ್ಧ ಯಾತ್ರಾಸ್ಥಳವಾದ  ಹೊಂಬುಜ ಕ್ಷೇತ್ರದ ಸರ್ವಾಂಗಿಣ  ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಶ್ರೀ ಕ್ಷೇತ್ರ ಹೊಂಬುಜದ ಮಠದ ಆಸುಪಾಸಿನ  ರಸ್ತೆ ಹಾಗೂ ಒಳಚರಂಡಿ ಯೋಜನೆಯ ರೂ ಎರಡು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಚಾಲನೆ ನೀಡಿ ಅವರು ಮಾತನಾಡಿದರು. ಮಾತೆ ಪದ್ಮಾವತಿ ದೇವಿ ನೆಲೆ ನಿಂತಿರುವ ಮಲೆನಾಡಿನ ಪ್ರಸಿದ್ಧ…

Read More

Ripponpete | ಅಡಿಕೆ ಅಡಮಾನ ಸಾಲ ಯೋಜನೆಯನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು – ಆರ್ ಎಂ ಮಂಜುನಾಥ್ ಗೌಡ

Ripponpete | ಅಡಿಕೆ ಅಡಮಾನ ಸಾಲ ಯೋಜನೆಯನ್ನು ಬಳಸಿಕೊಂಡು ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಅಡಿಕೆ ಅಡಮಾನ ಸಾಲ ಯೋಜನೆಯನ್ನು ಉತ್ತಮ ರೀತಿಯಲ್ಲಿ ರೈತರು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್ ಎಂ ಮಂಜುನಾಥ್ ಗೌಡ ಹೇಳಿದರು. ಪಟ್ಟಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಡಿಕೆ ಅಡಮಾನ ಯೋಜನೆಯ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ವಿದ್ಯುಕ್ತವಾಗಿ ಉದ್ಘಾಟಿಸಿ ಮಾತನಾಡಿ ಅಡಿಕೆಯ ದರ ಏರಿಳಿತವಾಗುತ್ತಿರುತ್ತದೆ…

Read More

Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ

Anandapura | ಭಾರಿ ಮಳೆಗೆ ಮನೆಯ ಮೇಲ್ಚಾವಣಿ ಕುಸಿತ – ಅಪಾಯದಿಂದ ಪಾರಾದ ಕುಟುಂಬ ಕಳೆದ ನಾಲ್ಕು ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಆನಂದಪುರ(Anandapura) ಸುತ್ತಮುತ್ತಲ ಪ್ರದೇಶಗಳಲ್ಲಿ ಮನೆ ಹಾಗೂ ದನದ ಕೊಟ್ಟಿಗೆಗಳು ಬಿದ್ದು ಹಾನಿ ಸಂಭವಿಸಿದೆ. ಆಚಾಪುರ ಗ್ರಾಮ ಪಂಚಾಯಿತಿಯ, ಮುರುಘಾ ಮಠ ಗ್ರಾಮದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆ(Heavy rain)ಯಿಂದಾಗಿ ಮೈದ್ದೀನ್ ಸಾಬ್ ಎಂಬುವರ ವಾಸದ ಮನೆಯ ಮೇಲ್ಛಾವಣಿ ಮಧ್ಯರಾತ್ರಿ ಕುಸಿದಿದ್ದು ಮನೆಯಲ್ಲಿದ್ದ ಮೂರು ಮಕ್ಕಳು ಸೇರಿದಂತೆ, ನಾಲ್ವರು ಅಪಾಯದಿಂದ ಪಾರಾಗಿದ್ದಾರೆ. ಮೇಲ್ಛಾವಣಿ…

Read More

ಕಾಂಗ್ರೆಸ್ ವಿರುದ್ದ ಅಪಪ್ರಚಾರ ಲೇಖನ; ಚಕ್ರವರ್ತಿ ಸೂಲಿಬೆಲೆ ವಿರುದ್ದ ದೂರು ದಾಖಲು::

ಬೆಂಗಳೂರು::: ಕಾಂಗ್ರೆಸ್‌ ವಿರುದ್ದ ಅಪಪ್ರಚಾರ ಲೇಖನವನ್ನು ಬರೆದು, ಕಾಂಗ್ರೆಸ್‌ ಬಗ್ಗೆ ಜನರಲ್ಲಿ ದ್ವೇಷವನ್ನು ಬಿತ್ತುತ್ತಿದ್ದಾರೆ ಎಂದು ಆರೋಪಿಸಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಬೆಂಗಳೂರಿನ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್‌ ದೂರು ದಾಖಲಿಸಿದೆ. ಚಕ್ರವರ್ತಿ ಸೂಲಿಬೆಲೆ ಜೂ. 7 ರಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಲೇಖನವೊಂದನ್ನು ಹಂಚಿಕೊಂಡಿದ್ದರು. ’ಜನ ದಡ್ಡರಲ್ಲ: ಎಲ್ಲವನ್ನೂ ಗಮನಿಸುತ್ತಿದ್ದಾರೆ’ ಎಂದು ಶೀರ್ಷಿಕೆ ಅಡಿಯಲ್ಲಿ ಪ್ರಕಟವಾಗಿದ್ದ ಬರಹದಲ್ಲಿ, “ಮೋದಿಯನ್ನು ವಿರೋಧಿಸುವ ಭರದಲ್ಲಿ ಕಾಂಗ್ರೆಸ್ಸು ಆಕ್ಸಿಜೆನ್ ಜನರಿಗೆ ಸಿಗದಂತೆ ದಾಸ್ತಾನು ಮಾಡಿಕೊಂಡಿತು….

Read More

ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident

ಏಕಾಏಕಿ ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident ರಿಪ್ಪನ್‌ಪೇಟೆ : ಕಾಡು ಪ್ರಾಣಿ ಅಡ್ಡ ಬಂದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಜಿಪ್ಸಿ  ಜೀಪ್ ಮರಕ್ಕೆ ಡಿಕ್ಕಿಯಾಗಿ ಪಟ್ಟಣದ ಪ್ರಭೀನ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದ ನಿವಾಸಿ ಪ್ರಬೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಪ್ರಭೀನ್ ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ…

Read More

ಲವ್ ಜಿಹಾದ್ ಗೆ ಬಲಿಯಾದ ಗೃಹಿಣಿ | ಕುಟುಂಬಸ್ಥರ ಆರೋಪ

ಶಿವಮೊಗ್ಗ: ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. 19 ವರ್ಷದ ಗೃಹಿಣಿ ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು ಮೃತ ದುರ್ದೈವಿ. ಜಿಲ್ಲೆಯ ಸೊರಬದ ನಿವಾಸಿಯಾಗಿದ್ದ ಭೂಮಿಕಾ ಅಂತರ್ ಧರ್ಮೀಯನನ್ನು ಪ್ರೀತಿಸಿ ವಿವಾಹವಾಗಿದ್ದರು. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದವರಾದ ಭೂಮಿಕಾ ಪೋಷಕರು ಕಳೆದ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಭೂಮಿಕಾ ಸೊರಬದ ತನ್ನ ಅಜ್ಜಿ ಮನೆಯಲ್ಲಿ ಆಶ್ರಯ ಪಡೆದಿದ್ದರು. ಅಜ್ಜಿ ಮನೆಯಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ…

Read More

ಹೊಸನಗರ ಪೊಲೀಸ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪಿ ಐ ಗಳ ವರ್ಗಾವಣೆ :

ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ‌ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಜಿಲ್ಲೆಯ ಮೂರು ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆ ಆಗಿದೆ. ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯ‌ ಗುರುರಾಜ್ ಕೆ.ಟಿ, ಹೊಸನಗರ ಪೊಲೀಸ್ ಅಧಿಕಾರಿ ಮಧುಸೂಧನ್ ಮತ್ತು ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯ ಚೈತನ್ಯ ಸಿ.ಜೆ. ವರ್ಗವಣೆಗೊಂಡಿರುವ ಪಿಐಗಳಾಗಿದ್ದಾರೆ ಪಿಐ ಗುರುರಾಜ್ ಕೆ.ಟಿ ಕಡೂರು…

Read More

ಮೇ 13 ರಿಂದ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ ಉರೂಸ್ ಸಮಾರಂಭ :

ಹೊಸನಗರ : ತಾಲೂಕಿನ ಬಿದನೂರು ನಗರದಲ್ಲಿರುವ ಇತಿಹಾಸ ಪ್ರಸಿದ್ಧ ಹಝ್ರತ್ ಶೇಖುಲ್ ಮಾಷುಂಷಾ ವಲಿಯುಲ್ಲಾ ದರ್ಗಾದ 2022-23 ರ ಉರೂಸ್‌ ಸಮಾರಂಭದ ದಿನಾಂಕ ನಿಗದಿಯಾಗಿದೆ. ಇಂದು ದರ್ಗಾ ಸಮಿತಿ ಅಧ್ಯಕ್ಷರಾದ ಜೆ ಮಹಮ್ಮದ್ ಸಾಬ್ ಇವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದ್ದು ಮೇ 13,14,15,16 ರ ನಾಲ್ಕು ದಿನ ಉರೂಸ್ ಕಾರ್ಯಕ್ರಮ ನಡೆಸಲು, ಉರೂಸ್ ಸಮಾರಂಭಕ್ಕೆ ಮಂತ್ರಿಗಳು ಹಾಗೂ ಶಾಸಕರನ್ನು ಆಹ್ವಾನಿಸಲು ತೀರ್ಮಾನಿಸಲಾಗಿದೆ. ಉರೂಸ್ ಸಮಾರಂಭವನ್ನು ಸರ್ಕಾರ ಸುತ್ತೋಲೆಯಂತೆ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಸಭೆಯಲ್ಲಿ ವಿನಾಯಕ ಉಡುಪ…

Read More

ಸರಿಗಮಪ ಜೂನಿಯರ್ ಮೆಗಾ ಆಡಿಷನ್‌ಗೆ ಗ್ರಾಮೀಣ ಪ್ರತಿಭೆ ಆಯ್ಕೆ

Keerthi S, an 8th-grade student from a government high school in Harishi village, Soraba taluk, has been selected for the Zee Kannada Sa Re Ga Ma Pa Junior mega audition, bringing pride to her village. ಸೊರಬ: ತಾಲೂಕಿನ ಹರೀಶಿ ಗ್ರಾಮದ ಸರ್ಕಾರಿ ಪ್ರೌಢಶಾಲೆ, ವಿದ್ಯಾನಗರದ 8ನೇ ತರಗತಿ ವಿದ್ಯಾರ್ಥಿನಿ ಕೀರ್ತಿ ಎಸ್ ಅವರು ತಮ್ಮ ಸಂಗೀತ ಪ್ರತಿಭೆಯಿಂದ ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುವ ಹೆಜ್ಜೆ ಇಟ್ಟಿದ್ದಾರೆ….

Read More