Headlines

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್”

ಕನ್ನಡ ಭಾಷೆ ಮತ್ತು ಸರ್ಕಾರಿ ಶಾಲೆಗಳ ಉಳಿವಿಗೆ ಧ್ವನಿಯಾಗುವ “ಭಾರತಿ ಟೀಚರ್” ಕನ್ನಡ ಸಿನಿಮಾ ನಮ್ಮ ಭಾಷೆಯ ಉಸಿರು ಮತ್ತು ಸಂಸ್ಕೃತಿಯ ಪ್ರತಿಬಿಂಬ. ಒಂದು ಟಿಕೆಟ್ ಮೂಲಕ ಸಾವಿರಾರು ಕನ್ನಡ ಕಲಾವಿದರ ಕನಸುಗಳಿಗೆ ಬೆಂಬಲ ನೀಡಿ. ಜನವರಿ 16ರಿಂದ ರಾಜ್ಯಾದ್ಯಂತ ಬಿಡುಗಡೆ | ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿನಯಿಸಿರುವ ಚಿತ್ರ ಕನ್ನಡ ಭಾಷೆ ಹಾಗೂ ಸರ್ಕಾರಿ ಶಾಲೆಗಳ ಮಹತ್ವವನ್ನು ಸಾರುವ ಉದ್ದೇಶದೊಂದಿಗೆ ತಯಾರಾಗಿರುವ “ಭಾರತಿ ಟೀಚರ್” ಸಿನಿಮಾ ಜನವರಿ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲು ಸಜ್ಜಾಗಿದೆ. ವಿಶೇಷವೆಂದರೆ,…

Read More

ತುಂಗಾ ನದಿದಡದಲ್ಲಿ ಬೆಳಕಿನ ವೈಭವ: ಎಳ್ಳಮಾವಾಸ್ಯೆ ಜಾತ್ರೆಯ ತೆಪ್ಪೋತ್ಸವಕ್ಕೆ ಅದ್ದೂರಿ ತೆರೆ

ತುಂಗಾ ನದಿದಡದಲ್ಲಿ ಬೆಳಕಿನ ವೈಭವ: ಎಳ್ಳಮಾವಾಸ್ಯೆ ಜಾತ್ರೆಯ ತೆಪ್ಪೋತ್ಸವಕ್ಕೆ ಅದ್ದೂರಿ ತೆರೆ Thirthahalli: Amidst the cold breeze, the chilling cold, and the dazzling lights in the Banangala, the last day of the Ellamavasya Fair, held on the banks of the Tunga River, was celebrated with devotion and enthusiasm. ತೀರ್ಥಹಳ್ಳಿ: ತಣ್ಣನೆಯ ತಂಗಾಳಿ, ಮನ ಕಲುಕುವ ಚಳಿ ಹಾಗೂ ಬಾನಂಗಳದಲ್ಲಿ ಮೂಡಿದ ಬೆಳಕಿನ…

Read More

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ|byr

ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ ಕೋಟ್ಯಾಂತರ ರೂ ಅನುದಾನ ; ಸಂಸದ ಬಿ ವೈ ರಾಘವೇಂದ್ರ ರಿಪ್ಪನ್‌ಪೇಟೆ: ಅಟಲ್ ಬಿಹಾರಿ ವಾಜಪೇಯಿ ಅವರು ಜಾರಿಗೊಳಿಸಿದ ಗ್ರಾಮ ಸಡಕ್ ಯೋಜನೆಯಡಿ ಗ್ರಾಮೀಣ ಭಾಗದ ಸಂಪರ್ಕ ರಸ್ತೆಗಳ ಅಭಿವೃದ್ಧಿಗಾಗಿ ನಂತರದಲ್ಲಿ ಬಂದ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಪಿಎಂಜಿಎಸ್‌ವೈ ಯೋಜನೆಯಿಂದಾಗಿ ಶಿವಮೊಗ್ಗ ಜಿಲ್ಲೆ ವ್ಯಾಪ್ತಿಯ 200 ಕಿ.ಮೀ ರಸ್ತೆಗೆ 200 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿಸುವ ಮೂಲಕ ಅಭಿವೃದ್ದಿ ಪಡಿಸುವ ಮೂಲಕ ಪ್ರಗತಿ ಹೊಂದಲಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು….

Read More

ರಿಪ್ಪನ್ ಪೇಟೆಯ ಕುಕ್ಕಳಲೇ ವೃತ್ತಕ್ಕೆ ಪುನೀತ್ ರಾಜ್ ಕುಮಾರ್ ನಗರವೆಂದು ನಾಮಕರಣ ಮಾಡಿ ಗೌರವ ಸಲ್ಲಿಸಿದ ಗ್ರಾಮಸ್ಥರು !!!

ರಿಪ್ಪನ್ ಪೇಟೆ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ವೃತ್ತಕ್ಕೆ ಪುನೀತ್ ರಾಜಕುಮಾರ್ ನಗರ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂಬ ಹೆಸರನ್ನು ಅಧಿಕೃತಗೊಳಿಸುವಂತೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್…

Read More

ಬೈಕ್ ಮತ್ತು ಬಸ್ ನಡುವೆ ಡಿಕ್ಕಿ, 26 ವರ್ಷದ ಯುವಕ ಸಾವು

ಬೈಕ್–ರಾಜಹಂಸ ಬಸ್ ಡಿಕ್ಕಿ, 26 ವರ್ಷದ ಯುವಕ ಸಾವು ತೀರ್ಥಹಳ್ಳಿ ತಾಲ್ಲೂಕಿನ ರಂಜದಕಟ್ಟೆ ಸಮೀಪದ ಶಿವರಾಜಪುರ ಬಳಿ ನಿನ್ನೆ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 26 ವರ್ಷದ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ನಡೆದಿದೆ. ಬೈಕ್ ಮತ್ತು ರಾಜಹಂಸ ಬಸ್ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಮೀನುಗುಂದ ಗ್ರಾಮದ ಪುನೀತ್ (26) ಎಂಬ ಯುವಕ ಮೃತನಾಗಿದ್ದು, ಆತ ಕುರುವಳ್ಳಿಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಪುನೀತ್‌ ತಲೆಗೆ ತೀವ್ರವಾಗಿ ಪೆಟ್ಟು ಬಿದ್ದು ಗಂಭೀರ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ…

Read More

ಸಾಗರದ ಹೆಸರಾಂತ ದಂತ ವೈದ್ಯೆ ಡಾ| ವಿದ್ಯಾ ಪ್ರಕಾಶ್ ವಿಧಿವಶ :

ಸಾಗರ:- ಶಿವಮೊಗ್ಗ ಜಿಲ್ಲೆ ಸಾಗರದ ಹೆಸರಾಂತ ದಂತ ವೈದ್ಯೆ ಸದಾ ಹಸನ್ಮುಖಿ ಶ್ರೀಮತಿ ವಿದ್ಯಾ ಪ್ರಕಾಶ್ ರವರು ಇಂದು ಸಂಜೆ ತಮ್ಮ ಸ್ವ ಗೃಹದಲ್ಲಿ  ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಇವರ ಸಾವಿಗೆ ಸಾಗರದ ಜನಪ್ರತಿನಿದಿಗಳು ಹಾಗೂ ಮಹಾ ಜನತೆ ತೀವ್ರ ಸಂತಾಪ ಸೂಚಿಸಿದ್ದಾರೆ.  ಪಟ್ಟಣದ ಚಾಮರಾಜ ಪೇಟೆಯಲ್ಲಿ ನಗರಸಭೆ ಕಾಂಪ್ಲೆಕ್ಸ್ ಎದುರು ಪ್ರಕಾಶ್ ಕ್ಲಿನಿಕ್ ನಲ್ಲಿ ದಂತ ವೈದ್ಯೆಯಾಗಿ ಎಲ್ಲರಿಗೂ ಚಿರಪರಿಚಿತರಾಗಿದ್ದರು.ಮೃತರ ಪತಿ ಪ್ರಕಾಶ್ ಕೂಡ ಇದೆ ಕ್ಲಿನಿಕ್ ನಲ್ಲಿ ಚರ್ಮ ವೈದ್ಯರಾಗಿದ್ದಾರೆ. ಮೃತರ ಅಂತ್ಯಕ್ರಿಯೆಯು ನಾಳೆ ಅವರ…

Read More

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ

ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಪಲ್ಟಿಯಾದ ಖಾಸಗಿ ಬಸ್ – ಪ್ರಯಾಣಿಕರಿಗೆ ಗಾಯ A private bus overturned in Shikaripura after the driver tried to avoid hitting a bike rider. Several passengers sustained minor injuries in the accident near Kumudvati College. ಶಿಕಾರಿಪುರ: ಬೈಕ್ ಸವಾರನನ್ನು ತಪ್ಪಿಸಲು ಯತ್ನಿಸಿದ ವೇಳೆ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಮಧ್ಯೆ ಪಲ್ಟಿಯಾದ ಘಟನೆ…

Read More

Ripponpete | ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್ ಎಲ್ ರವಿ

ರಿಪ್ಪನ್ ಪೇಟೆಯಲ್ಲಿ  ರೋಟರಿ ಪದವಿ ಪ್ರಮಾಣ ಸಮಾರಂಭ. ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿದೆ : ಹೆಚ್. ಎಲ್. ರವಿ ರಿಪ್ಪನ್ ಪೇಟೆ : ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಸಮಾಜ ಸೇವೆ ಮಾಡುವ ಅವಕಾಶವಿರುತ್ತದೆ. ಆ ಅವಕಾಶಗಳನ್ನು ಉಪಯೋಗಿಸಿ ಕೊಳ್ಳುವುದರ ಮೂಲಕ  ಸಮಾಜ ಸೇವೆಗೆ ಮುಂದಾಗ ಬೇಕೆಂದು ರೋಟರಿ ಜಿಲ್ಲಾ 3182 ರ ಮಾಜಿ ಗವರ್ನರ್ ರೋ. ಹೆಚ್. ಎಲ್. ರವಿ ಹೇಳಿದರು. ಪಟ್ಟಣದ ರೋಟರಿ ಕ್ಲಬ್ ವತಿಯಿಂದ  ಜಿ. ಎಸ್. ಬಿ ಕಲ್ಯಾಣ ಮಂದಿರದಲ್ಲಿ ಆಯೋಜಿಸಲಾಗಿದ್ದ ರಿಪ್ಪನ್…

Read More

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

ರಿಪ್ಪನ್ ಪೇಟೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ Bakrid festival celebrated with devotion and harmony in Ripponpet, Galibail and nearby villages as Muslim community members offered special prayers at mosques and Eidgah grounds. ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ ಹಾಗೂ ಮದೀನಾ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗಳು…

Read More

ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷರಾಗಿ ಮುರುಳಿಧರ್ ಕೆರೆಹಳ್ಳಿ ಆಯ್ಕೆ

ರಿಪ್ಪನ್‌ಪೇಟೆ : 32ನೇ ವರ್ಷದ ಕಲಾ ಕೌಸ್ತುಭ ಕನ್ನಡ ಸಂಘಕ್ಕೆ ಹಾಗೂ 70ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಿತಿಗೆ ಆಧ್ಯಕ್ಷರಾಗಿ ಮುರುಳಿ ಕೆರೆಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ರಾಮಚಂದ್ರ ಬಳೆಗಾರ್ ಆಯ್ಕೆಯಾಗಿದ್ದಾರೆ. ಕಳೆದ ಸಾಲಿನ ಅಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಅಧ್ಯಕ್ಷ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಇತರ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಕಲಾ ಕೌಸ್ತುಭ ಕನ್ನಡ ಸಂಘ 32ನೇ ವರ್ಷದ ವಾರ್ಷಿಕೋತ್ಸವ ಮತ್ತು 70ನೇ ವರ್ಷದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬರುವ ನವೆಂಬರ್…

Read More