Headlines

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…

Read More

ಬಿಜೆಪಿ ತೆಕ್ಕೆಗೆ ಜಾರಿದ ಶಿಕಾರಿಪುರ ಜೆಡಿಎಸ್ ಅಭ್ಯರ್ಥಿ ಹೆಚ್ ಟಿ ಬಳಿಗಾರ್ |shikaripura

ಶಿಕಾರಿಪುರದಲ್ಲಿ ಜೆಡಿಎಸ್​ ನಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿಯನ್ನೇ ಬಿಜೆಪಿ ತನ್ನತ್ತಾ ಸೆಳೆದು ಜೆಡಿಎಸ್​ಗೆ ಶಾಕ್ ನೀಡಿದೆ.  ಶಿಕಾರಿಪುರದ ಅಭ್ಯರ್ಥಿಯಾಗಿದ್ದ ಹೆಚ್.ಟಿ. ಬಳಿಗಾರ್ ಕಳೆದ ಎರಡು ಬಾರಿ ಜೆಡಿಎಸ್​ನಿಂದ ಸ್ಪರ್ಧಿಸಿದ್ದರು.ಆದರೆ ಈ ಬಾರಿ ಬಿಜೆಪಿ ಹೆಚ್ ಟಿ ಬಳಿಗಾರ್​ರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನೂರಾರು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಅಧಿಕೃತವಾಗಿ ಚಳಿಗಾರ್ ಬಿಜೆಪಿಯನ್ನು ಸೇರಿದ್ದಾರೆ.  ಈ ವೇಳೆ ಗೃಹಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿದ್ದರು. ಚುನಾವಣೆಗೆ ನಾಲ್ಕೈದು ತಿಂಗಳಿರುವಾಗಲೇ…

Read More

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ

ರಿಪ್ಪನ್ ಪೇಟೆಯ ಅನಂತಮೂರ್ತಿ ಜವಳಿ ಅವರಿಗೆ ರಾಷ್ಟ್ರೀಯ ಪ್ರಶಸ್ತಿ | ಜಿನೋಮ್ ಸೇವಿಯರ್ ಅವಾರ್ಡ್ ಗೆ ಭಾಜನ | ಹಳದಿ ರುದ್ರಾಕ್ಷಿ ಹಲಸಿನ ಪ್ರಭೇದ ಸಂರಕ್ಷಣೆಗೆ ಮಾನ್ಯತೆ ರಿಪ್ಪನ್ ಪೇಟೆ: ನವದೆಹಲಿಯಲ್ಲಿ  ಬುಧವಾರ ನಡೆದ ಸಸ್ಯ ಪ್ರಭೇದಗಳ ಮತ್ತು ರೈತರ ಹಕ್ಕು ಪ್ರಾಧಿಕಾರದ  ರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ‘ಜಿನೋಮ್ ಸೇವಿಯರ್ ‘ ಪ್ರಶಸ್ತಿಯನ್ನು  ಅನಂತಮೂರ್ತಿ ಜವಳಿಯವರಿಗೆ ನೀಡಿ…

Read More

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ|district news

ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದಿದ್ದ ಶಿಕ್ಷಕಿ ವರ್ಗಾವಣೆ ಶಿವಮೊಗ್ಗ : ವಿದ್ಯಾರ್ಥಿಗಳಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು‌ ಗದರಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮೇಲೆ ಶಾಲೆಯ ಶಿಕ್ಷಕಿಯನ್ನು ಬೇರೆಡೆ ವರ್ಗಾವಣೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಘಟನೆ ನಡೆದಿದೆ. ಇಲ್ಲಿನ ಶಿಕ್ಷಕಿಯೊಬ್ಬರು ಪಾಠ ಮಾಡುವಾಗ ಪಾಠ ಕೇಳದ ವಿದ್ಯಾರ್ಥಿಗಳಿಗೆ ಸರಿಯಾಗಿ ಪಾಠ ಕೇಳುವಂತೆ ತಿಳಿಸಿದ್ದಾರೆ. ಇದಕ್ಕೆ ವಿದ್ಯಾರ್ಥಿಗಳು ಸರಿಯಾಗಿ ಸ್ಪಂದಿಸದ ಕಾರಣ ಶಿಕ್ಷಕಿ ನೀವು ಇಲ್ಲಿ ಇರುವ…

Read More

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ ರಾಜ್ಯದ ರೈತರ ಜಮೀನುಗಳಿಗೆ ಕಾಲುದಾರಿ, ಬಂಡಿದಾರಿ ಸಮಸ್ಯೆ ನಿವಾರಿಸಲು ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಕಾಲುದಾರಿ, ಬಂಡಿದಾರಿ ಅಥವಾ ಸೌಲಭ್ಯ ಒದಗಿಸಲು ಕ್ರಮವಹಿಸುವಂತೆ ಮಹತ್ವದ ಆದೇಶವನ್ನು ಮಾಡಿದೆ. ಈ ಕುರಿತಂತೆ ರಾಜ್ಯದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ ರೈತರು ವ್ಯವಸಾಯದ ಉದ್ದೇಶಗಳಿಗಾಗಿ ಬಳಸುವ ಕೃಷಿ ಸಲಕರಣೆಗಳನ್ನು ಸಾಗಿಸಲು ಅನ್ಯ ಭೂಮಾಲೀಕರ…

Read More

ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದ ಶಿಕ್ಷಕ – ಈಗ ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ!!

ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದ ಶಿಕ್ಷಕ – ಈಗ ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ!! ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪಾಠ ಬೋಧನೆ, ವಿದ್ಯಾರ್ಥಿಗಳ ಭವಿಷ್ಯ ಕಟ್ಟುವ ಶ್ರಮ, ಹೊಸ ತಾಂತ್ರಿಕ ಜ್ಞಾನ ಹೀಗೆ ಹಲವು ಗುಣಗಳನ್ನು ತೂಗಿ ನೋಡುತ್ತಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಾರೆ ಎಂಬುದು ಕೇವಲ ಕಾಗದದ ಮಾತು ಎಂಬುವುದಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯೊಂದರ ಮಹಾನುಭಾವ ಶಿಕ್ಷಕರು ಪಡೆದಿರುವ ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ಅದಕ್ಕೆ ನಿದರ್ಶನ….

Read More

ಸಾಗರದ ಗುಡ್ಡೆಕೌತಿ ಬಳಿ ಮೈಸೂರು-ತಾಳಗುಪ್ಪ ರೈಲಿಗೆ ಸಿಲುಕಿ ಯುವತಿ ಸಾವು.!! ಇದು ಆತ್ಮಹತ್ಯೆಯೋ ?ಅಪಘಾತವೋ?

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಗುಡ್ಡೆಕೌತಿ ಬಳಿ ಮಧ್ಯಾಹ್ನ 12:30 ರ ವೇಳೆಗೆ ಮೈಸೂರು- ತಾಳಗುಪ್ಪ ರೈಲಿಗೆ ಅಂದಾಜು 18 ವರ್ಷದ ಯುವತಿ ರೈಲಿಗೆ  ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇನ್ನ ಸ್ಥಳದಲ್ಲಿ ರೈಲ್ವೆ ಇಲಾಖೆಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿಗಳು ಹಾಗೂ ಸಾಗರ ಗ್ರಾಮಾಂತರ ಪೊಲೀಸರು ಧಾವಿಸಿದ್ದಾರೆ. ಇನ್ನೂ ಯುವತಿಯ ಬಗ್ಗೆ ಮಾಹಿತಿ ತಿಳಿದಿಲ್ಲ ಇದು ಆತ್ಮಹತ್ಯೆಯೋ ಅಥವಾ ಅಪಘಾತವೋ ಎಂಬ ಪ್ರಶ್ನೆಗೆ ತನಿಖೆಯಿಂದ ಉತ್ತರ ದೊರೆಯಬೇಕಾಗಿದೆ. ಮೈಸೂರು to ತಾಳಗುಪ್ಪ ಗಾಡಿ ಸಂಖ್ಯೆ 16206 ರೈಲು Runover…

Read More

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ

Ripponpete | ಸೂಡೂರು ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಸೂಡೂರು ಚೆಕ್ ಪೋಸ್ಟ್ ಬಳಿಯ ತಿರುವಿನಲ್ಲಿ ನಡೆದಿದೆ. ಮಹೀಂದ್ರಾ XYLO ಕಾರಿನಲ್ಲಿ ಐವರು ಪ್ರಯಾಣಿಸುತಿದ್ದು ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು ಮೆಗ್ಗಾನ್ ಗೆ ಕರೆದೊಯ್ಯಲಾಗಿದೆ. ಭದ್ರಾವತಿ ಮೂಲದವರು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಬಂದು ಕುರಿ…

Read More

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್

ಮನೆಗಳ್ಳತನ ಹಾಗೂ ಬ್ಯಾಗ್ ಕಳವು ಪ್ರಕರಣದ ಆರೋಪಿಗಳ ಬಂಧನ – ಮನೆಗಳ್ಳತನವೆಸಗಿದ್ದ ಐಟಿ ಉದ್ಯೋಗಿ ಅರೆಸ್ಟ್ ಹೊಸಮನೆ ಮತ್ತು ನ್ಯೂಟೌನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಬ್ಯಾಗ್ ಕಳವು ಮತ್ತು ಮನೆಕಳ್ಳತನ ಪ್ರಕರಣಗಳು ಆಯಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು  ಆರೋಪಿಗಳನ್ನ ಬಂಧಿಸಿ ಚಿನ್ನಾಭರಣ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಶಿವಮೊಗ್ಗದ ನಿವಾಸಿ ಪ್ರಭಾವತಿ ಎಂಬುವರು ಭದ್ರಾವತಿ ಬಸ್ ನಿಲ್ದಾಣಕ್ಕೆ ಬಂದಾಗ  ಮಹಿಳೆಯೊಬ್ಬರು ಬ್ಯಾಗ  ಹಿಡಿದು ಕಳುವಾದ ಪ್ರಕರಣವನ್ನ ಬೇಧಿಸಿದ ಪೊಲೀಸರು‌ 48 ಗಂಟೆಯ ಒಳಗೆ ಆರೋಪಿಯನ್ನ ಬಂಧಿಸಿ 20 ಲಕ್ಷ…

Read More

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ

RIPPONPETE | ಬೆಳ್ಳೂರು , ಹೆದ್ದಾರಿಪುರ ವ್ಯಾಪ್ತಿಯಲ್ಲಿ ಭಾರಿ ಮಳೆ: ಉಕ್ಕಿ ಹರಿಯುತ್ತಿರುವ ಹಳ್ಳಗಳು , ಜನ ಜೀವನ ಅಸ್ತವ್ಯಸ್ತ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗವಾದ ಹೊಸನಗರ ತಾಲೂಕಿನಲ್ಲಿ ಮಳೆ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆ ಇದೀಗ ಜನರನ್ನು ಹೈರಾಣು ಮಾಡಿದೆ. ಹೊಸನಗರದ ಬೆಳ್ಳೂರು , ಹೆದ್ದಾರಿಪುರ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದ್ದು, ಹಳ್ಳ-ಕೊಳ್ಳಗಳು ಉಕ್ಕಿ ಹರಿಯಲು ಆರಂಭಿಸಿವೆ. ಕೆಲವು ಕಡೆಗಳಲ್ಲಿ ಮಳೆ ನೀರೇ ರಸ್ತೆಗಳ ಮೇಲೆ ಹರಿಯುತ್ತಿದೆ. ಪರಿಣಾಮವಾಗಿ ಸಾರ್ವಜನಿಕರಿಗೆ…

Read More
Exit mobile version