Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ ಇಬ್ಬರನ್ನು ಬಂಧಿಸಿದ ಪೊಲೀಸರು

Digital arrest | ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಬಂಧಿಸಿದ ಶಿವಮೊಗ್ಗ ಪೊಲೀಸರು ವಿಡಿಯೋ ಕಾಲ್ ಮಾಡಿ ಸಿಬಿಐ ಅಧಿಕಾರಿಗಳ ಸೋಗಿನಲ್ಲಿ 41 ಲಕ್ಷ ದೋಚಿದ್ದ ಉತ್ತರಪ್ರದೇಶದ ಇಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಸೆ. 27 ರಂದು ಶಿವಮೊಗ್ಗದ ಎಲ್.ಎಸ್ ಆನಂದ್(72) ಅವರಿಗೆ, ಅಪರಿಚಿತ ವ್ಯಕ್ತಿಯು ಸಿಬಿಐ ಅಧಿಕಾರಿ ಎಂದು ಹೇಳಿ ವಿಡಿಯೋ ಕಾಲ್ ಮಾಡಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆಯಲ್ಲಿ ದೊಡ್ಡ ಮಟ್ಟದ ಹಣವು ಅಕ್ರಮವಾಗಿ ವರ್ಗಾವಣೆಯಾಗಿದ್ದರಿಂದ ನಿಮ್ಮ ಮೇಲೆ…

Read More

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ

ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು – ವೈದ್ಯರ ನಿರ್ಲಕ್ಷ್ಯವೆಂದು ಕುಟುಂಬಸ್ಥರ ಆರೋಪ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬಾಣಂತಿಯೊಬ್ಬರು ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ ಎಂದು ಕುಟುಂಬ ಆರೋಪಿಸಿದೆ. ಆದರೆ ಈ ಬಗ್ಗೆ  ಸ್ಪಷ್ಟೀಕರಣ ನೀಡಿದ ಡಿಹೆಚ್ ಒ ಡಾ.ನಟರಾಜ್ ಇಲ್ಲಿ ವೈದ್ಯರ ನಿರ್ಲಕ್ಷ ತೋರಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ 2024 ರಲ್ಲಿ ಮದುವೆಯಾಗಿದ್ದ ಸೀಗೆಹಳ್ಳದ ನಿವಾಸಿ ಮಂಜುಳ(25) ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಹೆರಿಗೆ ಹಿನ್ನಲೆಯಲ್ಲಿ ದಾಖಲಾಗಿದ್ದರು. ಗಂಡು ಮಗುವಿಗೆ ಜನ್ಮ ನೀಡಿದ…

Read More

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ

ಸ್ಕ್ರೂಡೈವರ್‌ನಲ್ಲಿ ಹೆಂಡತಿಯ ಕೊಲೆಗೈದಿದ್ದ ಪತಿಗೆ ಜೀವಾವಧಿ ಶಿಕ್ಷೆ ( Husband sentenced to life imprisonment for wife’s murder with screwdriver ) ಶಿವಮೊಗ್ಗ : ಕೊಲೆ ಪ್ರಕರಣವೊಂದರಲ್ಲಿ ವ್ಯಕ್ತಿಯೊಬ್ಬನಿಗೆ ಜೀವಾವಧಿ ಶಿಕ್ಷೆ ಯನ್ನು ಇಲ್ಲಿನ ನ್ಯಾಯಾಲಯ ವಿಧಿಸಿದೆ. ಪ್ರಕರಣ 2020 ರ ನವೆಂಬರ್‌ ಒಂದರಂದು ನಡೆದಿತ್ತು.ಹೆಂಡತಿಯನ್ನು ಸ್ಕೂ ಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ ತುಂಗಾ ನಗರ ವ್ಯಾಪ್ತಿಯ ಮಲ್ಲಿಕಾರ್ಜುನ ಬಡಾವಣೆಯ ವಾಸಿ, ಸೈಯದ್ ಫರ್ವೀಜ್ಗೆ   ಜೀವಾವಧಿ ಶಿಕ್ಷೆ, ಮತ್ತು ರೂ 25,000/- ದಂಡ ಮತ್ತು…

Read More

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್ ..! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ!

ಭೂಮಿಗೆ ಯಶಸ್ವಿಯಾಗಿ ಕಾಲಿಟ್ಟ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್! ಫಲಿಸಿತು ಕೋಟ್ಯಾಂತರ ಮಂದಿಯ ಪ್ರಾರ್ಥನೆ! ಇಡೀ ಜಗತ್ತೇ ತುದಿಗಾಲಲ್ಲಿ ನಿಂತು ಕಾಯುತ್ತಿದ್ದ ಕ್ಷಣವೊಂದು ನಿರೀಕ್ಷೆಯಂತೆ ಸಕ್ಸಸ್ ಆಗಿದೆ. (Sunita Williams) 9 ತಿಂಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಬಾಕಿಯಾಗಿದ್ದ ಭಾರತ ಮೂಲದ ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಯಶಸ್ವಿಯಾಗಿ ಭೂಮಿಗೆ ಬಂದಿಳಿದಿದ್ದಾರೆ. ಆ ಮೂಲಕ ವಿಜ್ಞಾನಿಗಳ ಬಹುದಿನಗಳ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ. ನಿನ್ನೆ (ಮಂಗಳವಾರ) ನ್ಯೂಯಾರ್ಕ್ ಸಮಯ 1:05…

Read More

ಶಿವಮೊಗ್ಗ ಗಾಂಧಿ ಬಜಾರ್ ನಲ್ಲಿ ಚಾಕು ಇರಿತ : ಪ್ರಕರಣದ ಬಗ್ಗೆ ಸ್ಪಷ್ಟ ಚಿತ್ರಣ ಕೊಟ್ಟ ಎಸ್ ಪಿ ಲಕ್ಷ್ಮಿಪ್ರಸಾದ್

ಶಿವಮೊಗ್ಗ : ನಿನ್ನೆ ಸಂಜೆ ಏಳು ಮೂವತ್ತರ ಸುಮಾರಿಗೆ ಶಿವಮೊಗ್ಗದ ಗಾಂಧಿಬಜಾರ್​ನಲ್ಲಿರುವ ಚೋರ್​ಬಜಾರ್​ ಬಟ್ಟೆಮಾರುಕಟ್ಟೆಯಲ್ಲಿ ಅಂಗಡಿ ಮಾಲೀಕ ಸೆಂಥಿಲ್​ಗೆ ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗ ಎಸ್​ಪಿ ಲಕ್ಷ್ಮೀಪ್ರಸಾದ್​ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಘಟನೆಯ ಸ್ಪಷ್ಟ ಚಿತ್ರಣವನ್ನು ನೀಡಿದ್ದಾರೆ. 43 ವರ್ಷದ ಸೆಂಥಿಲ್​ ಎಂಬಾತನಿಗೆ ಚಾಕುವಿನಿಂದ ನಾಲ್ಕೈದು ಕಡೆ ಇರಿಯಲಾಗಿದೆ. ಅವರನ್ನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. 307 ಸೆಕ್ಷನ್​ ಅಡಿಯಲ್ಲಿ ಕೇಸ್​ ಆಗಿದ್ದು, ಜೋಗಿ ಸಂತು, ರಮೇಶ್, ಲೋಕೇಶ್ ಹಾಗೂ ಇನ್ನೊಬ್ಬನ…

Read More

Thirthahalli | ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು

ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ವಶಕ್ಕೆ ಪಡೆದ ತೀರ್ಥಹಳ್ಳಿ ಪೊಲೀಸರು ತೀರ್ಥಹಳ್ಳಿ :  ನಕ್ಸಲ್ ಹೋರಾಟದ ಕೇಸ್ ಗಳ ತನಿಖೆಯನ್ನು ಚುರುಕುಗೊಳಿಸಿರುವ ಜಿಲ್ಲೆಯ ತೀರ್ಥಹಳ್ಳಿ ಪೊಲೀಸರು ಇದೀಗ ಮತ್ತೋರ್ವ ನಕ್ಸಲ್ ಹೋರಾಟಗಾರ್ತಿಯನ್ನು ವಶಕ್ಕೆ ಪಡೆದುಕೊಂಡಿರುವುದು ವರದಿಯಾಗಿದೆ. ವಶಕ್ಕೆ ಪಡೆದಿರುವ ನಕ್ಸಲ್ ಹೋರಾಟಗಾರ್ತಿ ಶೃಂಗೇರಿಯ ಶ್ರೀಮತಿಯನ್ನು ಪೊಲೀಸರು ಮಾ.04 ರಂದು ಬೆಳಿಗ್ಗೆ 10.30ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಕೇರಳದ ತ್ರಿಶೂರ್ ಜಿಲ್ಲೆಯ ವಿಯೂರ್ ಜೈಲಿನಿಂದ ʼಬಾಡಿ ವಾರೆಂಟ್ʼ ಮೇಲೆ ತೀರ್ಥಹಳ್ಳಿಗೆ ಕರೆತಂದಿರುವ…

Read More

ಖಾಕಿಯೊಳಗಿನ ಮಾನವೀಯತೆ – ಇದು ರಿಪ್ಪನ್‌ಪೇಟೆ ಪೊಲೀಸ್ ಸ್ಟೋರಿ |ಮಗಳ ಆರೈಕೆಗೆ ಲಕ್ಷ ಲಕ್ಷ ಸುರಿದು ಸಾಲದ ಸುಳಿಗೆ ಸಿಲುಕಿದ ವೃದ್ಧ ಆಟೋ ಚಾಲಕ|help desk

ರಿಪ್ಪನ್‌ಪೇಟೆ : 36 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿರುವ ಮಗಳ ಆರೈಕೆಯಲ್ಲಿ ಸಾಲದ ಸುಳಿಯಲ್ಲಿ ಸಿಲುಕಿರುವ ಗವಟೂರಿನ ಬಡ ಕುಟುಂಬದ ನೋವಿಗೆ ಪಟ್ಟಣದ ಖಾಕಿಗಳು ಹೆಗಲು ಕೊಟ್ಟಿದ್ದಾರೆ. ಪಟ್ಟಣದ ಗವಟೂರು ನಿವಾಸಿ ಆಟೋ ದೇವಪ್ಪಗೌಡ ರವರು 36 ವರ್ಷಗಳಿಂದ ನರದೌರ್ಬಲ್ಯದಿಂದ ಬುದ್ಧಿಮಾಂದ್ಯಕ್ಕೆ ಒಳಗಾದ ಮಗಳು ಅನಿತಾಳ ಆರೈಕೆ ಮಾಡುತ್ತಿದ್ದು,ಚಿಕಿತ್ಸೆ ನೀಡಿದರೆ ಗುಣಮುಖಳಾಗುವ ಆಶಾವಾದದಿಂದ ಲಕ್ಷ ಲಕ್ಷ ಖರ್ಚು ಮಾಡಿದ ಬಡಕುಟುಂಬ ಇಂದು ಸಾಲದ ಸುಳಿಗೆ ಸಿಲುಕಿತ್ತು.ಸೂಕ್ತ ಚಿಕಿತ್ಸೆ ನೀಡದೇ ಮಗಳ ಅನಾರೋಗ್ಯವು ಮತ್ತಷ್ಟು ಉಲ್ಬಣಗೊಂಡಿತ್ತು. ಈ ಬಗ್ಗೆ…

Read More

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು|smg

ಸಮವಸ್ತ್ರದಲ್ಲೇ ಟ್ರಾಫಿಕ್ ಪೊಲೀಸ್ ಆತ್ಮಹತ್ಯೆ – ಪತ್ನಿ ಅಗಲಿದ ಮೂರೇ ದಿನಕ್ಕೆ ಪತಿ ಸಾವು ಶಿವಮೊಗ್ಗ : ಭಾನುವಾರ ಕರ್ತವ್ಯ ಮುಗಿಸಿಕೊಂಡು ಮನೆಗೆ ಹಿಂದಿರುಗಿದ್ದ ಸಂಚಾರಿ ಪಶ್ಚಿಮ ಪೊಲೀಸ್  ಠಾಣೆಯ ಹೆಡೆ ಕಾನ್ಸ್ಟೇಬಲ್ ಜಯಪ್ಪ ಉಪ್ಪಾರ್ (43) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿನೋಬ ನಗರದ ಮನೆಯಲ್ಲಿ ಜಯಪ್ಪನವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮೂರು ದಿನಗಳ ಹಿಂದೆ ಜಯಪ್ಪ ಅವರ ಪತ್ನಿ ಮೆದುಳು ಜ್ವರದಿಂದ ಸಾವನ್ನಪ್ಪಿದ್ದರು.ಪತ್ನಿಯ ಅಗಲಿಕೆಯಿಂದ ಜಯಪ್ಪ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಜಯಪ್ಪನವರಿಗೆ…

Read More

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ

NEET ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಶಿಡ್ಲಾಪುರದ ಯುವಕ ಬಡ ಕುಟುಂಬದಲ್ಲಿ ಜನಿಸಿ NEET ಪರೀಕ್ಷೆಯಲ್ಲಿ 720ಕ್ಕೆ 595 ಅಂಕ ಪಡೆಯುವ ಮೂಲಕ ಅದ್ವಿತೀಯ ಸಾಧನೆಗೈದ ರಾಜು ಓಲೇಕಾರ್ ಗೆ ಗ್ರಾಮಸ್ಥರು ಹಾಗೂ ವಿವಿಧ ಪಕ್ಷಗಳ ಮುಖಂಡರು ಸನ್ಮಾನಿಸಿ ಗೌರವಿಸಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಶಿಡ್ಲಾಪುರ್ ಗ್ರಾಮದ ಯುವಕನ ಸಾಧನೆ. NEET ಪರೀಕ್ಷೆಯಲ್ಲಿ  720ಕ್ಕೆ 595 ಅಂಕ ಪಡೆದು ಗ್ರಾಮಕ್ಕೆ ಹಿರಿಮೆಯನ್ನು ತಂದಿದ್ದಾನೆ.  ಯುವಕನಿಗೆ ಶಿಗ್ಗಾವ್ ಮತ್ತು ಸವಣೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾದ ಶಶಿಧರ್ ಎಲ್ಲಿಗಾರ ಅವರು…

Read More

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ | excise raid

ಅಬಕಾರಿ ಅಧಿಕಾರಿಗಳ ದಾಳಿ – ಗಾಂಜಾ ಸಮೇತ ಮೂವರ ಬಂಧನ ಶಿವಮೊಗ್ಗದ ಅಬಕಾರಿ ಇಲಾಖೆ ಕೊನೆಗೂ ಎಚ್ಚೆತ್ತುಕೊಂಡಿದೆ. ಸಿಕ್ಕ ಮಾಹಿತಿ ಅನ್ವಯ ಗಾಂಜಾ ಸಾಗಿಸುತಿದ್ದ ಆರೋಪದ ಮೇಲೆ ಮೂವರನ್ನು ಬಂಧಿಸಿ ಗಾಂಜಾವನ್ನು ಜಪ್ತಿ ಮಾಡಿರುವ ಘಟನೆ ನಡೆದಿದೆ. ಅಬಕಾರಿ ಜಂಟಿ ಆಯುಕ್ತರು , ಮಂಗಳೂರು ವಿಭಾಗ ಮತ್ತು ಸುಮಿತ  ಕೆ ಕೆ ಅಬಕಾರಿ ಉಪ ಆಯುಕ್ತರು,  ಶಿವಮೊಗ್ಗ ಜಿಲ್ಲೆ ಇವರುಗಳ ನಿರ್ದೇಶನದಲ್ಲಿ ನೌಶಾದ್ ಅಹಮದ್ ಖಾನ್,  ಉಪ ಅಧಿಕ್ಷಕರು ಉಪ ವಿಭಾಗ ಶಿವಮೊಗ್ಗ ಇವರ ಮಾರ್ಗದರ್ಶನ ದಲ್ಲಿ…

Read More