Headlines

ರಿಪ್ಪನ್ ಪೇಟೆಯ ಕುಕ್ಕಳಲೇ ವೃತ್ತಕ್ಕೆ ಪುನೀತ್ ರಾಜ್ ಕುಮಾರ್ ನಗರವೆಂದು ನಾಮಕರಣ ಮಾಡಿ ಗೌರವ ಸಲ್ಲಿಸಿದ ಗ್ರಾಮಸ್ಥರು !!!

ರಿಪ್ಪನ್ ಪೇಟೆ : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂದು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ವೃತ್ತಕ್ಕೆ ಪುನೀತ್ ರಾಜಕುಮಾರ್ ನಗರ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ರಿಪ್ಪನ್ ಪೇಟೆಯ ಸಾಗರ ಮುಖ್ಯ ರಸ್ತೆಯಿಂದ ಕುಕ್ಕಳಲೆ ಗ್ರಾಮಕ್ಕೆ ಹೋಗುವ ವೃತ್ತಕ್ಕೆ ಪುನೀತ್ ರಾಜ್‍ಕುಮಾರ್ ನಗರ ಎಂಬ ಹೆಸರನ್ನು ಅಧಿಕೃತಗೊಳಿಸುವಂತೆ ರಿಪ್ಪನ್ ಪೇಟೆ ಗ್ರಾಮ ಪಂಚಾಯತ್…

Read More

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು !

ಪೆಟ್ರೋಲ್‌ ಬಂಕ್‌ ಪಾಲುದಾರಿಕೆ ಕೊಡುವುದಾಗಿ 17 ಜನರಿಗೆ ಮೋಸ!? – ತೀರ್ಥಹಳ್ಳಿಯ ಮಹಿಳೆ ವಿರುದ್ಧ ಕೇಸ್ ದಾಖಲು ! ತೀರ್ಥಹಳ್ಳಿ : ಪೆಟ್ರೋಲ್‌ ಬಂಕ್‌ ಪಾರ್ಟ್ನರ್‌ಶಿಪ್‌ ಕೊಡುವುದಾಗಿ ಹೇಳಿ ಕೋಟಿ, ಕೋಟಿ ಲೂಟಿ ಮಾಡಿದ ಆರೋಪ ತೀರ್ಥಹಳ್ಳಿಯ ಆರತಿ ಮತ್ತು ಆಕೆಯ ಪತಿಯ ವಿರುದ್ಧ ಕೇಳಿ ಬಂದಿದೆ.ತೀರ್ಥಹಳ್ಳಿಯ ಗೋಮತಿ ಪೆಟ್ರೋಲ್ ಬಂಕ್ ಓನರ್ ಆರತಿ ಮೇಲೆ ದೂರು ದಾಖಲಾಗಿದೆ. ಗೋಮತಿ ಪೆಟ್ರೋಲ್ ಬಂಕ್ ಓನರ್ ಆಗಿರುವ ಆರತಿ ಅವರು ಬಂಕ್ ತೋರಿಸಿ ಜನರಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ….

Read More

ಸಂಘದ ಕಾರ್ಯವೈಖರಿಗೆ ಬೇಸತ್ತು ಭಂಡಾರಿ ಸಮಾಜದ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ !!!

ರಿಪ್ಪನ್ ಪೇಟೆ : ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳನ್ನೊಳಗೊಂಡ ಭಂಡಾರಿ ಸಮಾಜದ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ದೇವರಾಜ್ ಭಂಡಾರಿ ಬಾಳೂರು ರಾಜಜೀನಾಮೆ ನೀಡಿದ್ದಾರೆ.  ಡಿ,3 ಶುಕ್ರವಾರ ಪಟ್ಟಣದ ಶ್ರೀ ಸಿದ್ದೇಶ್ವರ ದೇವಸ್ಥಾನ ಸಿದ್ದಪ್ಪನ ಗುಡಿ ದೇವಸ್ಥಾನ ಇಲ್ಲಿ ನಡೆದ ಕಾರ್ಯಕಾರಿ ಸಭೆಯಲ್ಲಿ ಸಂಘದ ಕಾರ್ಯವೈಖರಿಗೆ ಬೇಸತ್ತು ತಮ್ಮ ರಾಜೀನಾಮೆ ನಿರ್ಧಾರವನ್ನು ಪ್ರಕಟಿಸಿ ಸಂಘದ ಅಧ್ಯಕ್ಷ ಹಿರಿಯಣ್ಣ ಭಂಡಾರಿ ಯವರಿಗೆ ರಾಜೀನಾಮೆಯನ್ನು ಸಲ್ಲಿಸಿದರು. ಈ ಸಭೆಯಲ್ಲಿ ಭಂಡಾರಿ ಸಮಾಜದ ಮುಖಂಡರಾದ ನಾಗರಾಜ್ ಭಂಡಾರಿ ಅರಸಾಳು,ವಾಸು ಎಂ,ಬಾಲು ದೂನ,ಪಾಂಡುರಂಗ…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್ ನಂಬರ್, ಇಷ್ಟು ಮಾಹಿತಿಯನ್ನು +91 8310880814 ಈ ನಂಬರ್‌ಗೆ ವಾಟ್ಸಪ್…

Read More

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ

BREAKING NEWS | ಸೂಡೂರು ಗೇಟ್ ಬಳಿ ಭೀಕರ ಅಪಘಾತ – ರಿಪ್ಪನ್‌ಪೇಟೆಯ ಮೂವರು ಯುವಕರು ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ರಸ್ತೆಯಲ್ಲಿ ನೋವಿನಿಂದ ಒದ್ದಾಡುತ್ತಿರುವ ದೃಶ್ಯ ಕಂಡುಬಂದಿದೆ. ಗಾಯಗೊಂಡಿರುವ ಯುವಕರು ರಿಪ್ಪನ್‌ಪೇಟೆ ಮೂಲದ ಯುವಕರು ಎನ್ನಲಾಗುತಿದ್ದು ಹೆಚ್ಚಿನ ಮಾಹಿತಿ…

Read More

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ

ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…

Read More

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಕಡೆಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷವಾಗಿ ಗೋಪೂಜೆಯನ್ನು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪಟ್ಟಣದ ಗೋರಕ್ಷಕ ದೇವರಾಜ್ ಕೆರೆಹಳ್ಳಿ ರವರ ಗೋಸೇವೆಯನ್ನು ಗುರುತಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ದೇವರಾಜ್ ಕೆರೆಹಳ್ಳಿ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಸಿದ್ದಿವಿನಾಯಕ…

Read More

ಹೊಸನಗರ : ಚಲಿಸುತಿದ್ದ ಟ್ರಾಕ್ಟರ್ ಪಲ್ಟಿ – ನೀರುಗಂಟಿ ಸಾವು|Accident

ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನೀರುಗಂಟಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರಿನಲ್ಲಿ(ನಗರ) ನಡೆದಿದೆ. ಬಿದನೂರು ನಗರದ ಚಿಕ್ಕಪೇಟೆ ನಿವಾಸಿ ತುಕರಾಂ(46) ಎಂಬಾತ ಮೃತ ದುರ್ದೈವಿ. ಕುಡಿಯುವ ನೀರು ಪೂರೈಸುವ ಟ್ರಾಕ್ಟರ್ ಪಲ್ಟಿಯಾದ ಕಾರಣ ನೀರುಗಂಟಿ ಸಾವನ್ನಪ್ಪಿದ್ದಾನೆ. ನಗರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರುಗಂಟಿ ಕೆಲಸ ಮಾಡುತ್ತಿದ್ದ ತುಕರಾಂ.ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮನೆಗಳಿಗೆ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲು ಮುಂದಾದಾಗ ಈ ಅವಘಡ ಸಂಭವಿಸಿದೆ. ನೀರು ಪೂರೈಸುವ ಟ್ರ್ಯಾಕ್ಟರ್…

Read More

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ

ಕೊಳವಂಕ ವ್ಯಾಪ್ತಿಯಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಇಲಾಖೆಯ ಕಾರ್ಯಾಚರಣೆ, ಸಾರ್ವಜನಿಕರಿಗೆ ಎಚ್ಚರಿಕೆ ಆನೆ ಸುರಕ್ಷಿತ ಸ್ಥಳಾಂತರಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಖಡಕ್ ಸೂಚನೆ A lone wild elephant was spotted near Kolavanka limits in Ripponpet, causing panic among villagers. Forest officials launched an operation to drive the elephant back safely into the forest, while MLA Beluru Gopalakrishna issued strict instructions to ensure…

Read More

ಜುಲೈ 13ಕ್ಕೆ ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ

ಜುಲೈ 13ಕ್ಕೆ  ರಿಪ್ಪನ್ ಪೇಟೆ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ರಿಪ್ಪನ್ ಪೇಟೆ : ಪಟ್ಟಣದ ರೋಟರಿ ಕ್ಲಬ್ಬಿನ ನೂತನ ಪದಾಧಿಕಾರಿಗಳ ಪದಗ್ರಹಣ ಜುಲೈ 13ರ ಶನಿವಾರ ಸಂಜೆ 5:00 ಗಂಟೆಗೆ ನೆರವೇರಲಿದೆ ಎಂದು ನೂತನ ಅಧ್ಯಕ್ಷ ರಾಮಚಂದ್ರ ಹೇಳಿದರು. ಪಟ್ಟಣದ ರೋಟರಿ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರೋಟರಿ ಸಂಸ್ಥೆ ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಸೇವೆಗೆ ಹೆಚ್ಚಿನ ಆದ್ಯತೆ ನೀಡಿದ್ದು ಈಗಾಗಲೇ  ಪ್ರಪಂಚದಾದ್ಯಂತ ಪೋಲಿಯೋ ನಿರ್ಮೂಲನೆಗಾಗಿ  ರೋಟರಿ ಸಂಸ್ಥೆ…

Read More