ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ
ಕರ್ನಾಟಕ ರಾಜ್ಯ NPS ನೌಕರರ ಸಂಘ ಹೊಸನಗರ ಘಟಕದ ವತಿಯಿಂದ ಶಾಸಕ ಬೇಳೂರು ಗೋಪಾಲಕೃಷ್ಣ ರವರಿಗೆ ಮನವಿ ಸಲ್ಲಿಕೆ ಕರ್ನಾಟಕ ರಾಜ್ಯ KSGNPSEA ಸಂಘದ ನಿರ್ದೇಶನದಂತೆ ಸಂಘದ ನಡೆ ಜನಪ್ರತಿನಿಧಿಗಳ ಕಡೆ ಅಭಿಯಾನದಡಿಯಲ್ಲಿ ಇಂದು ರಿಪ್ಪನ್ಪೇಟೆಯಲ್ಲಿ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲ ಕೃಷ್ಣರವರನ್ನು ಭೇಟಿ ಮಾಡಿ ಮುಂಬರುವ ಸಚಿವ ಸಂಪುಟ ಸಭೆಯಲ್ಲಿ NPS ರದ್ದು ಮಾಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವಂತೆ ಹೊಸನಗರ ತಾಲೂಕು ಎನ್ಪಿಎಸ್ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಶಾಸಕರು…