ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news

ನವಜಾತ ಶಿಶುವನ್ನು ತೋಟದಲ್ಲಿ ಎಸೆದುಹೋದ ಪಾಪಿ ತಾಯಿ..!! | crime news ರಾಜ್ಯದ ಹಲವೆಡೆ ಭ್ರೂಣ ಹತ್ಯೆ ಪ್ರಕರಣಗಳು ಸದ್ದು ಮಾಡುತ್ತಿರುವ ಬೆನ್ನಲ್ಲೇ ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಮುಖ್ಯ ರಸ್ತೆಯ ತೋಟದಲ್ಲಿ ಗುರುವಾರ ಬೆಳಗ್ಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಆಗಷ್ಟೇ ಜನಿಸಿದ ಶಿಶುವನ್ನು ತಾಯಿ ಅಲ್ಲೇ ಬಿಟ್ಟು ಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಶಿಶುವನ್ನು ಮರಣೋತ್ತರ ಪರೀಕ್ಷೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿದ್ದಾರೆ. ಹೊಳಲೂರಿನಿಂದ…

Read More

ಸಿದ್ದುಗೆ ಹುಚ್ಚು ಹಿಡಿದಿದೆ, ಅದು ಯಾವಾಗ ಬಿಡುತ್ತೋ ಗೊತ್ತಿಲ್ಲ: ಸಚಿವ ಕೆ ಎಸ್ ಈಶ್ವರಪ್ಪ

ಶಿವಮೊಗ್ಗ: ಸಿದ್ದರಾಮಯ್ಯ ನವರಿಗೆ ಹುಚ್ಚು ಹಿಡಿದಿದೆ. ಅದು ಯಾವಾಗ ಬಿಡುತ್ತದೆ ಗೊತ್ತಿಲ್ಲ ಎಂದು ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್​ಎಸ್​ಎಸ್​ ಟೀಕೆ ಮಾಡಿದರೆ, ಭಾರತೀಯ ಸಂಸ್ಕೃತಿಯನ್ನೆ ಟೀಕೆ ಮಾಡಿದಂತೆ. ನೆಹರು ಮತ್ತು ಗಾಂಧೀಜಿಯವರು ಆರ್​ಎಸ್ಎಸ್​ ಬಗ್ಗೆ ಪ್ರೀತಿ ಹೊಂದಿದ್ದರು. ಗಾಂಧೀಜಿ, ನೆಹರು ಮುಂದೆ ಸಿದ್ದು ಯಾವ ಲೆಕ್ಕ? ಸಿದ್ದರಾಮಯ್ಯ ಟೀಕೆ ಮಾಡುವ ಮೂಲಕ ಹೀರೋ ಆಗುತ್ತೇನೆ ಎಂಬ ಭ್ರಮೆಯಲ್ಲಿದ್ದಾರೆ ಎಂದರು. ಉಪಚುನಾವಣೆ ಬಗ್ಗೆ ಮಾತನಾಡಿ, ಚುನಾವಣಾ ಆಯೋಗ ಎರಡು ಕ್ಷೇತ್ರಗಳ…

Read More

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ

ರಿಪ್ಪನ್‍ಪೇಟೆಯ ರಾಮಕೃಷ್ಣ ವಿದ್ಯಾಲಯದ 5 ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕಬಡ್ಡಿಯಲ್ಲಿ ಸ್ಥಾನ ಬೆಂಗಳೂರು: 2025–26ನೇ ಸಾಲಿನ ರಾಜ್ಯಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡ್ಡಿ ಕ್ರೀಡಾಕೂಟದಲ್ಲಿ ರಿಪ್ಪನ್‍ಪೇಟೆಯ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರು ದಿಟ್ಟ ಪ್ರದರ್ಶನ ನೀಡಿದ್ದು, ಎರಡೂ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಮಿಂಚಿದ ಐದು ಪ್ರತಿಭಾವಂತ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಅಪರೂಪದ ಸಾಧನೆ ಮಾಡಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳು: 1. ಶ್ರೇಯಾ ಬಿ.ಆರ್ — 10ನೇ ತರಗತಿ…

Read More

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ

ಸತತ 20 ಗಂಟೆಗಳ ಕಾರ್ಯಾಚರಣೆಯ ನಂತರ  ಅಬ್ಬಿ ಫಾಲ್ಸ್ ನಲ್ಲಿ ನೀರು ಪಾಲಾಗಿದ್ದ ಯುವಕನ ಮೃತ ದೇಹ ಪತ್ತೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಪಾಲ್ಸ್ ನೀರು ಪಾಲಾಗಿದ್ದ ಯುವಕನ ಮೃತ ದೇಹ ಸತತ 20 ಗಂಟೆ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮಳೆ,ಗಾಳಿ ಹಾಗೂ ನೀರಿನ ರಭಸ ನಡುವೆ 26 ವರ್ಷದ ವಿನೋದ್‌ರ ಮೃತದೇಹಕ್ಕಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು. ಸ್ಥಳೀಯರು , ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಇಂದು ಬೆಳಗ್ಗೆ ವಿನೋದ್ ಮೃತ…

Read More

ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ : ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನ ಕೊಪ್ಪದ ಬಳಿ ಬೊಲೆರೋ ಗೂಡ್ಸ್ ವಾಹನವೊಂದು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಮೃತ ಪಟ್ಟಿದ್ದು ಬೈಕ್ ಸವಾರನ ಕಾಲು ಮುರಿದಿದೆ. ಈ ಅಪಘಾತದಲ್ಲಿ ರಸೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲಿಯೇ ಸಾವುಕಂಡಿದ್ದು, ದ್ವಿಚಕ್ರ ವಾಹನ ಸವಾರನಿಗೆ ಕಾಲು ಮುರಿದಿದೆ.  ಮೃತಪಟ್ಟ ಕಾರ್ಮಿಕನನ್ನು ಚಂದ್ರಶೇಖರ್ ಎಂದು, ಅಪಘಾತದಲ್ಲಿ ಕಾಲುಮುರಿದುಕೊಂಡ ದ್ವಿಚಕ್ರ ವಾಹನ ಸವಾರ…

Read More

ರಿಪ್ಪನ್‌ಪೇಟೆ : ಮಸೀದಿ ಮುಂಭಾಗದಲ್ಲಿ ಮದ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭಟನೆಗೆ ಸಿದ್ದತೆ|ಮದ್ಯದಂಗಡಿ ಪ್ರಾರಂಭದ ಹುನ್ನಾರದಲ್ಲಿ ಪ್ರತಿಷ್ಠಿತ ಧರ್ಮದರ್ಶಿಯೊಬ್ಬರ ಹೆಸರು ದುರ್ಬಳಕೆ.???

“ಮಸೀದಿ ಬಳಿ ಮಧ್ಯದಂಗಡಿ ಅರಂಭಿಸುವುದನ್ನು ವಿರೋಧಿಸಿ ಮೌನ ಪ್ರತಿಭನೆಗೆ ಸಿದ್ದತೆ” ರಿಪ್ಪನ್‌ಪೇಟೆ;-ಸರ್ಕಾರದ ಅಬಕಾರಿ ನಿಯಮದಂತೆ ಮಸೀದಿ ಚರ್ಚ್ ದೇವಸ್ಥಾನ ಹಾಗೂ ಶಾಲೆ ಅಸ್ಪತ್ರೆಗೆ 100 ಮೀಟರ್ ಸುತ್ತಳಲೆತೆಯಲ್ಲಿ ಮಧ್ಯದಂಗಡಿ ತೆರೆಯಬಾರದೆಂಬ ನಿಯಮ ಜಾರಿಯಲ್ಲಿದ್ದರೂ ಕೂಡಾ ಇಲ್ಲಿನ ಹೊಸನಗರ ರಸ್ತೆಯ ಜುಮ್ಮಾಮಸೀದಿಯಿಂದ ಕೆಲವೇ ಅಂತರದಲ್ಲಿರುವ ರಾಯಲ್ ಕಂಪರ್ಟ್ ಕಟ್ಟಡದಲ್ಲಿ ಸಿ.ಎಲ್.ನಂ 7 ಬಾರ್ ಅಂಡ್ ರೆಸ್ಟೊರೆಂಟ್‌ಯನ್ನು ಆರಂಭಿಸುವ ಎಲ್ಲ ಸಿದ್ದತೆ ನಡೆದಿದ್ದು ಈ ಬಗ್ಗೆ ಇಂದು ಮುಸ್ಲಿಂ ಸಮುದಾಯದವರು ಶುಕ್ರವಾರದ ನಮಾಜ್ (ಪ್ರಾರ್ಥನೆ) ಮುಗಿಸಿ ಠಾಣೆಗೆ ತೆರಳಿ ಮಸೀದಿ ಬಳಿ…

Read More

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು | Shivamogga

ಮಾಜಿ ಸಚಿವ ಬಿ ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ | ಮೆಗ್ಗಾನ್ ಗೆ ದೌಡಾಯಿಸಿದ ಬಿಜೆಪಿ ನಾಯಕರು – ಘಟನೆ ಕುರಿತು ಬಿ ಸಿ ಪಾಟೀಲ್ ಹೇಳಿದ್ದೇನು ಮಾಜಿ ಸಚಿವ ಬಿಸಿ ಪಾಟೀಲ್‌ ರವರ ಅಳಿಯ ಪ್ರತಾಪ್ ಕುಮಾರ ಕೆ ಜಿ (41) ವಿಷ ಸೇವಿಸಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ವಿಷಕುಡಿದಿದ್ದ ಅವರನ್ನ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.  ಮೆಗ್ಗಾನ್ ಶವಾಗಾರದಲ್ಲಿ ಅವರ ಮೃತದೇಹ ಇರಿಸಲಾಗಿದೆ.  ಶಿವಮೊಗ್ಗ ಹರಿಹರ ಹೆದ್ದಾರಿಯಲ್ಲಿ…

Read More

ಶಿವಮೊಗ್ಗ: ಆಡುತ್ತಿದ್ದ ಬಾಲಕನಿಗೆ ಉರುಳಾದ ಜೋಕಾಲಿ :

ಶಿವಮೊಗ್ಗ: ಜೋಕಾಲಿ ಆಡುವಾಗ ಸೀರೆ ಉರುಳಾಗಿ ಭರತ್ ಎಂಬ ಬಾಲಕ ಮೃತಪಟ್ಟಿರುವ ಘಟನೆ ಶಿವಮೊಗ್ಗದ  ಜಯನಗರದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಜೋಕಾಲಿ ಉರುಳಾಗಿ ಸುತ್ತಿಕೊಂಡ ಪರಿಣಾಮ ಸ್ಥಳದಲ್ಲಿಯೇ ಬಾಲಕ ಭರತ್(12) ಸಾವನ್ನಪ್ಪಿದ್ದಾನೆ. ಭದ್ರಾವತಿ ತಾಲೂಕು ಅರಹತೊಳಲಿನಿಂದ ಶಿವಮೊಗ್ಗದ ದಂತ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆಯಲು ಬಂದಿದ್ದ  ಭರತ್  ಎಂಬ 12 ವರ್ಷದ ಬಾಲಕನಿಗೆ ಜೋಕಾಲಿಯೇ ಜವರಾಯನಾಗಿ ಕಾಡಿದ್ದಾನೆ. ವೈದ್ಯರ ಬಳಿ ತೋರಿಸಿಕೊಂಡ ನಂತರ ಭರತ್ ತಾಯಿ ಜೊತೆ ಜಯನಗರದ ವಿಧಾತ್ರಿ ಕೆಫ಼ೆ ಬಳಿ ಇರುವ ತನ್ನ ಅತ್ತೆಯ…

Read More

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು

Hosanagara | ಪತ್ನಿಯ ಅಗಲಿಕೆಯ ನೋವು ತಾಳಲಾರದೇ ಪತಿ ನೇಣಿಗೆ ಶರಣು ಹೊಸನಗರ : ಪಟ್ಟಣದ ಮಾವಿನಕೊಪ್ಪ ನಿವಾಸಿ ಎಸ್ ಎಂ ವಿಶ್ವನಾಥ (67) ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಶ್ವನಾಥರ ಪತ್ನಿ ಲೀಲಾವತಿಯವರು ಕಳೆದ ಆರು ತಿಂಗಳ ಹಿಂದೆ ಅಕಾಲ ಮರಣ ಹೊಂದಿದ್ದು ಪತ್ನಿಯ ಮರಣ ನಂತರ ವಿಶ್ವನಾಥ್ ರವರು ಪತ್ನಿಯ ಕೊರಗಿನಲ್ಲಿ ದಿನ ದೂಡುತ್ತಿದ್ದರೆಂದು ತಿಳಿದುಬಂದಿದೆ. ವಿಶ್ವನಾಥ್ ರವರ ಪುತ್ರ ಬಸ್ ಏಜೆಂಟ್ ರಾಘವೇಂದ್ರ ಸಂಜೆ ತನ್ನ…

Read More

ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿಯಲ್ಲಿ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ :

ರಿಪ್ಪನ್ ಪೇಟೆ : ತಾಯಿ ತನ್ನ ಮಗುವಿನ ಜತೆ ಬಿದರಹಳ್ಳಿಯ ತನ್ನ ಮನೆಯ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಬಿದರಹಳ್ಳಿಯ ನಿವಾಸಿ ವಿದ್ಯಾ(32) ಮಗಳು ತನ್ವಿ(4) ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಗುರುವಾರ ಬೆಳಗಿನ ಜಾವ ವಿದ್ಯಾ ಮಗುವಿನೊಂದಿಗೆ ಬಾವಿಗೆ ಹಾರಿದ್ದಾರೆ.ಇಂದು ಬೆಳಿಗ್ಗೆ ಮೃತ ದೇಹ ಪತ್ತೆಯಾಗಿದೆ. ಹೊಸನಗರದ ಅಗ್ನಿಶಾಮಕ ಸಿಬ್ಬಂದಿ ಭೀಷ್ಮಚಾರಿ 50 ಅಡಿ ಆಳದ ಬಾವಿಗೆ ಇಳಿದು ಎರಡು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ರಿಪ್ಪನ್…

Read More