Headlines

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ

ಕುವೆಂಪು ವಿಶ್ವವಿದ್ಯಾಲಯ ಘಟಿಕೋತ್ಸವ: ಚಿನ್ನದ ಪದಕಗಳಲ್ಲಿ ವಿದ್ಯಾರ್ಥಿನಿಯರ ದಿಗ್ಗಜ ಸಾಧನೆ Kuvempu University convocation highlights academic excellence as girl students dominate gold medals, with Abhishek H.M. securing top rank with 10 medals. ಶಿವಮೊಗ್ಗ, ಮೇ 6: ಕುವೆಂಪು ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭವು ಈ ಬಾರಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳಿಂದ ವಿಶೇಷ ಗಮನ ಸೆಳೆದಿದ್ದು, ಅದರಲ್ಲೂ ವಿದ್ಯಾರ್ಥಿನಿಯರು ಚಿನ್ನದ ಪದಕಗಳ ಬಹುಪಾಲು ತಮ್ಮದಾಗಿಸಿಕೊಂಡು ಮೆರುಗು ತೋರಿದ್ದಾರೆ. ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ…

Read More

ರಾತ್ರಿ ಅಡಿಗೆ ಯಾಕೆ ಮಾಡಲಿಲ್ಲವೆಂದು ಇಬ್ಬರಿಂದ ಹಲ್ಲೆ – ಕುಪಿತಗೊಂಡ ಅಡಿಗೆಯವ ಮಧ್ಯರಾತ್ರಿ ಇಬ್ಬರ ತಲೆ ಒಡೆದು ಕೊಂದೇ ಬಿಟ್ಟ!!!!!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ ಜೋಡಿ‌ ಕೊಲೆಯಾಗಿದ್ದು ಹಣಕ್ಕಾಗಿ ಕೊಲೆಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಈ ಘಟನೆ ಬಗ್ಗೆ ಶಿವಮೊಗ್ಗ ಎಸ್ ಪಿ ಮಿಥುನ್ ಕುಮಾರ್ ನೀಡಿದ ಮಾಹಿತಿ ಅಚ್ಚರಿಗೆ ಕಾರಣವಾಗಿದೆ ಮಧ್ಯಾಹ್ನದ ಅಡಿಗೆಯನ್ನು ಸಂಜೆ ನೀಡಿದ್ದಕ್ಕೆ ರಾಜಣ್ಣ ಎಂಬಾತನಿಗೆ ಇಬ್ಬರು ವ್ಯಕ್ತಿಗಳು ಮನಸ್ಸೊ ಇಚ್ಚೆ ಥಳಿಸಿದ್ದಾರೆ ಇದರಿಂದ ಕುಪಿತಗೊಂಡ ಆರೋಪಿ ರಾಜಣ್ಣ ಮಧ್ಯರಾತ್ರಿ ಹಲ್ಲೆ ಮಾಡಿದ್ದ ಇಬ್ಬರನ್ನು ಅಮಾನುಷವಾಗಿ ಹತ್ಯೆಗೈದಿದ್ದಾನೆ. ಘಟನೆಯ ವಿವರ :  ತೀರ್ಥಹಳ್ಳಿಯ ವಿಶ್ವಕರ್ಮ ಭವನ ನಿರ್ಮಾಣ…

Read More

ರಿಪ್ಪನ್‌ಪೇಟೆ : ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ|muthoot

ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ ರಿಪ್ಪನ್‌ಪೇಟೆ : ಸಹಕಾರ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಗಳನ್ನು ಕಲ್ಪಸುವ ವ್ಯವಸ್ಥೆಯಿತ್ತು ತಂತ್ರಜ್ಞಾನ ಬೆಳದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ತುರ್ತು ವ್ಯವಹಾರ ನಡೆಸಲು ಅರ್ಥಿಕ ಸಾಲಸೌಲಭ್ಯ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತದೆ ಎಂದು ಮುತ್ತೂಟ್ ಸಂಸ್ಥೆಯ ಸಾಗರ ಶಿವಮೊಗ್ಗ ವಲಯಾಧಿಕಾರಿ ಚಂದ್ರಶೇಖರ್ ಹೇಳಿದರು. ರಿಪ್ಪನ್‌ಪೇಟೆಯ ಮುತ್ತೂಟ್ ಶಾಖಾ ಕಛೇರಿಯಲ್ಲಿ ಬುಧವಾರ “ವ್ಯಾಪಾರ ಸಾಲ ಯೋಜನೆಗೆ ಚಾಲನೆ ನೀಡಿ ಮಾತನಾಡಿ ಮುತ್ತೂಟ್ ಫಿನ್‌ಕಾರ್ಪ್‌ನ ವ್ಯಾಪಾರ ಸಾಲಗಳೊಂದಿಗೆ…

Read More

ರಿಪ್ಪನ್ ಪೇಟೆ ಪಟ್ಟಣದಲ್ಲಿ ರಸ್ತೆ ಅಗಲೀಕರಣ : ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಶಾಸಕ ಹರತಾಳು ಹಾಲಪ್ಪ ಚರ್ಚೆ

ರಿಪ್ಪನ್ ಪೇಟೆ : ಪಟ್ಟಣದ ರಸ್ತೆಗಳ  ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನಲ್ಲಿ ಇಂದು ಶಾಸಕರು ಹಾಗೂ ಎಂಎಸ್ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪರವರು ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ಪಟ್ಟಣದ ರಸ್ತೆಗಳ ಅಗಲೀಕರಣಕ್ಕೆ 6ಕೋಟಿ ಹಣ ಬಿಡುಗಡೆಯಾಗಿದ್ದು ಇನ್ನೂ ಹೆಚ್ಚಿನ 2ಕೋಟಿ ಅನುದಾನ ನೀಡುವಂತೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಾಗೆಯೇ ಸಾಗರದ ಮಾರ್ಕೆಟ್ ರಸ್ತೆ ಅಗಲೀಕರಣಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳೊಂದಿಗೆ ಶಾಸಕರು ಇದೇ ಸಂದರ್ಭದಲ್ಲಿ ಚರ್ಚೆ ನಡೆಸಿದರು.

Read More

HUMACHA | ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ – ವಿಷಪ್ರಯೋಗ ಶಂಕೆ!

HUMACHA | ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಕಳೇಬರ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ ತೋಟವೊಂದರ ಹೊಂಡದಲ್ಲಿ ಕೊಳೆತ ಸ್ಥಿತಿಯಲ್ಲಿ ಎರಡು ಕಾಡುಕೋಣಗಳ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದ ಸರ್ವೆ ನಂಬರ 52 /2 ರ ರಾಮಪ್ಪ ಬಿನ್ ಮರಿಯಪ್ಪ ಎಂಬುವವರ ಅಡಿಕೆ ತೋಟದ ಹೊಂಡವೊಂದರಲ್ಲಿ ಎರಡು ಕಾಡುಕೋಣಗಳ ಮೃತದೇಹ ಪತ್ತೆಯಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಕಾಡುಕೋಣ ಮೃತಪಟ್ಟು ನಾಲ್ಕೈದು ದಿನಗಳಾಗಿರಬಹುದು ಎನ್ನಲಾಗುತಿದ್ದು , ವಿಷಪ್ರಾಶನ…

Read More

ರೈಲ್ವೆ ಲೆವೆಲ್ ಕ್ರಾಸಿಂಗ್ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ:…!

ಶಿವಮೊಗ್ಗ: ಮೂರು ಕಡೆ ರೈಲ್ವೆ ಲೆವೆಲ್ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿದ್ದು, ವಾಹನ ಸವಾರರು ಈ ಕೆಳಕಂಡ ಪರ್ಯಾಯ ಮಾರ್ಗವನ್ನು ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ. ಶಿವಮೊಗ್ಗ ನಗರ-ಕುಂಸಿ ಸ್ಟೇಷನ್ ಮಧ್ಯೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ.49, 50 ಮತ್ತು 79 ರ ಲೆವೆಲ್ ಕ್ರಾಸಿಂಗ್‍ನಲ್ಲಿ ತಾಂತ್ರಿಕ ಪರಿಶೀಲನೆ ಮಾಡುವುದಕ್ಕಾಗಿ ಗೇಟ್‍ಗಳನ್ನು ಮುಚ್ಚಿ ಪರ್ಯಾಯ ಮಾರ್ಗಗಳಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಂಡಲಾಗಿದೆ. ಎಲ್‍ಸಿ ನಂ 50,ಶಿವಮೊಗ್ಗ – ಸವಳಂಗಮಾರ್ಗ ಡಿ.06 ರ ರಾತ್ರಿ 10.30…

Read More

ಹೊಸನಗರ : ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|Hosanagara

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ಬಾಣಿಗ ಬಸ್ ನಿಲ್ದಾಣದ ಬಳಿ ಶುಕ್ರವಾರ ರಾತ್ರಿ ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿಯ ಹೊಸಕೆಸರೆ ಛತ್ರಳ್ಳಿಯ ಚಾಲಕ ಪ್ರತಾಪ್ ಹಾಗೂ ಮೇಲಿನಸಂಪಳ್ಳಿ ಗ್ರಾಮದ ಅಭಿಷೇಕ್ ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ಹಿನ್ನಲೆ: ಹೊಸನಗರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರಿಗೆ ಉಪಟಳವಾಗುವುದನ್ನು ತಪ್ಪಿಸಲು ಅದೇ ದಾರಿಯಲ್ಲಿ ಬಟ್ಟೆಮಲ್ಲಪ್ಪ, ಹರಿದ್ರಾವತಿ, ಹೆಬೈಲು, ಪುರಪೆಮನೆ ಭಾಗಗಳಲ್ಲಿ ತಮ್ಮ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಿ ವಾಪಾಸಾಗುತ್ತಿದ್ದ ಹೊಸನಗರ…

Read More

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು

ಭೀಕರ ರಸ್ತೆ ಅಪಘಾತ – ಯುವತಿ ಸ್ಥಳದಲ್ಲಿಯೇ ಸಾವು ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಂಕದಹೊಳೆ ಸಮೀಪದಲ್ಲಿ ಇಂದು ಸಂಜೆ ನಡೆದಿದೆ. ಸ್ಕೂಟಿ ಹಾಗೂ ಕಾರಿನ ನಡುವೆ ಅಪಘಾತ ನಡೆದು ಯುವತಿಯ ಮೈಮೇಲೆ ಟಯರ್ ಹರಿದ ಪರಿಣಾಮ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ. ಮೃತ ಯುವತಿ ಹಾಗೂ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

hombuja | “ಆರೋಗ್ಯದಾಯಕ ಪರಿಸರ ಪಸರಿಸಲಿ” – ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ

“ಆರೋಗ್ಯದಾಯಕ ಪರಿಸರ ಪಸರಿಸಲಿ” –  ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಹೊಂಬುಜ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಸಂಪ್ರದಾಯದAತೆ ವಾರ್ಷಿಕ ರಥಯಾತ್ರಾ ಮಹೋತ್ಸವದ ಅಂಗವಾಗಿ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಹಾಗೂ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಜಿನಾಗಮ ಪೂರ್ವ ಪದ್ಧತಿಯಂತೆ ವಿಶೇಷ ಪೂಜಾವಿಧಿ ನೆರವೇರಿತು.  ಪೂಜ್ಯ ಮುನಿಶ್ರೀ 108 ಅಮೋಘಕೀರ್ತಿ ಮಹಾರಾಜರು ಹಾಗೂ ಮುನಿಶ್ರೀ 108 ಅಮರಕೀರ್ತಿ ಮಹಾರಾಜರು ಪೂಜಾ ವಿಧಿ-ವಿಧಾನ, ಕಲಿಕುಂಡ ಯಂತ್ರಾರಾಧನೆ ಸಾನಿಧ್ಯ ನೀಡಿದರು. ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ…

Read More