Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ
Shivamogga | ಹಿಂದೂ ಜಾಗರಣ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕನ ಮೇಲೆ ಅಪರಿಚಿತ ಯುವಕರು ಹಲ್ಲೆ ನಡೆಸಿದ್ದಾರೆ. ಶಿವಮೊಗ್ಗ(Shivamogga) ನಗರದ ತೀರ್ಥಹಳ್ಳಿ ರಸ್ತೆಯಲ್ಲಿ ಘಟನೆ ನಡೆದಿದೆ. ಹಿಂದೂ ಜಾಗರಣಾ ವೇದಿಕೆ ಸಹ ಸಂಚಾಲಕ ಶಿವಕುಮಾರ್ ಅವರ ಕಾರು ತಡೆದ ನಾಲ್ವರು ಅಪರಿಚಿತ ಯುವಕರು ನಿಂದಿಸಿ, ಹಲ್ಲೆ ಮಾಡಿದ್ದಾರೆ. ಸ್ಕೂಟಿ ಹಾಗೂ ಬೈಕ್ನಲ್ಲಿ ಬಂದ ನಾಲ್ವರು ಅಪರಿಚಿತ ಯುವಕರು ಈ ಕೃತ್ಯ ವೆಸಗಿ ಎಸ್ಕೇಪ್(escape) ಆಗಿದ್ದಾರೆ. ಹಲ್ಲೆಗೊಳಗಾದ ಶಿವಕುಮಾರ್…