Headlines

ಕಸ್ತೂರಿರಂಗನ್ ವರದಿ ಬಗ್ಗೆ ನಿಮಗೆಷ್ಟು ಗೊತ್ತು..???? ವರದಿ ಅನುಷ್ಟಾನಗೊಂಡರೆ ಶಿವಮೊಗ್ಗ ಜಿಲ್ಲೆಯ ಯಾವ್ಯಾವ ಹಳ್ಳಿಗಳು ನಶಿಸಿಹೋಗುತ್ತವೆ ಗೊತ್ತಾ???? ಈ ಬಗ್ಗೆ ಕಂಪ್ಲೀಟ್ ಸ್ಟೋರಿ ಇಲ್ಲಿ ಓದಿ….

ಮಲೆನಾಡು ಪ್ರದೇಶಕ್ಕೆ ಮರಣಶಾಸನವಾಗಿರುವ ಕಸ್ತೂರಿ ರಂಗನ್ ವರದಿಯ  ಆದಾರದ ಮೇಲೆ ಕೆಂದ್ರ ಸರ್ಕಾರ ಕರಡು ಮಸೂದೆ ಅಂಗಿಕರಿಸಿದ್ದು ಇದಕ್ಕೆ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲವಕಾಶ ನೀಡಿದ್ದು, ರಾಜ್ಯ ಸರ್ಕಾರ ಇದರ ಬಗ್ಗೆ ಈಗಾಗಲೇ ಎಚ್ಚರಗೊಂಡಿದ್ದು ಇದರ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಮುಂದಾಗಿದೆ.  ಆದರೆ ಇಲ್ಲಿ ಸರ್ಕಾರಗಳಿಗಿಂತ ಜನಸಾಮಾನ್ಯರು ಈ ಬಗ್ಗೆ ಹೆಚ್ಚು ಜಾಗ್ರತೆ ವಹಿಸಬೇಕಾಗುತ್ತದೆ, ಈಗಾಗಲೇ ಕೇರಳ ರಾಜ್ಯ ಸರ್ಕಾರ ಬುದ್ದಿವಂತಿಕೆಯಿಂದ ವೈಜ್ಞಾನಿಕವಾದ ವರದಿ ಮಂಡಿಸಿದ ಪರಿಣಾಮ ಕರಡು ಮಸೂದೆಯ ಪಟ್ಟಿಯಲ್ಲಿ ಕೇರಳ ರಾಜ್ಯವನ್ನು ಕೈ…

Read More

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ

ರಿಪ್ಪನ್‌ಪೇಟೆಯಲ್ಲಿ ಭೂ ದಲ್ಲಾಳಿಗಳಿಂದ ಲೇಔಟ್ ಮಾಫಿಯ : ಗ್ರಾಪಂ ಸದಸ್ಯನಿಂದಲೇ ಗಂಭೀರ ಆರೋಪ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮಧ್ಯವರ್ತಿಗಳ ಹಾವಳಿಯಿಂದ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಕ್ರಮ ಲೇಔಟ್ ನಿರ್ಮಾಣವಾಗುತಿದ್ದು ಈ ಮಾಫಿಯಾದಲ್ಲಿ ಕೆಲವು ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಪಟ್ಟಣದ ಗ್ರಾಪಂ ಹಿರಿಯ ಸದಸ್ಯ ಜಿ ಡಿ ಮಲ್ಲಿಕಾರ್ಜುನ ಗಂಭೀರ ಆರೋಪ ಮಾಡಿದ್ದಾರೆ. ಪಟ್ಟಣದ ಗ್ರಾಪಂ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ರಿಪ್ಪನ್ ಪೇಟೆ ಪಟ್ಟಣವು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಬಹಳಷ್ಟು ಬೆಳೆಯುತ್ತಿರುವುದರಿಂದ ನಗರ ಭಾಗದಲ್ಲಿ…

Read More

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!?

FACT CHECK | ಗೋವಾದಲ್ಲಿ ದೋಣಿ ಪಲ್ಟಿಯಾಗಿ 50 ಜನ ಸಾವನ್ನಪ್ಪಿದ್ದಾರೆ ಎಂಬ ವೈರಲ್ ವೀಡಿಯೋ.!? ಏನಿದರ ಅಸಲಿಯತ್ತು.!? ನೂರಾರು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಗೋವಾದಲ್ಲಿ ನಡೆದಿರುವ ಘಟನೆಯ ವಿಡಿಯೋ ಎಂದು ಸುದ್ದಿ ವ್ಯಾಪಿಸಿತ್ತು. ಗೋವಾದಲ್ಲಿ ಓವರ್‌ಲೋಡ್ ಮಾಡಿದ ಸ್ಟೀಮರ್ ಬೋಟ್ ಅಪಘಾತಕ್ಕೀಡಾಗಿದ್ದು, 64 ಜನರು ನಾಪತ್ತೆಯಾಗಿದ್ದಾರೆ ಮತ್ತು 23 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿತ್ತು. ಈಸ್ಟ್ ಕಾಂಗೋದ ಕಿವು ಸರೋವರದಲ್ಲಿ ಹಲವಾರು…

Read More

ರಿಪ್ಪನ್‌ಪೇಟೆ : ಸುತ್ತಮುತ್ತಲಿನ ಸಾರ್ವಜನಿಕ ಗಣಪತಿ ವಿಸರ್ಜನೆ

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಪ್ರದೇಶಗಳಾದ ಕೊಳವಂಕ, ಕಲ್ಲುಹಳ್ಳ, ಬಸವಾಪುರ, ಕಳಸೆ, ಸೂಡೂರು ಕೋಣನಜಡ್ಡು, ಹಾರೋಹಿತ್ತಲು,ದೂನ ,ಬೆನವಳ್ಳಿ ಮತ್ತು ಜೀರಿಗೆಮನೆ,ಗ್ರಾಮದಲ್ಲಿ ಯುವಕ ಸಂಘಗಳು  ಪ್ರತಿಷ್ಠಾಪಿಸಿದ್ದ ಸಾರ್ವಜನಿಕ ಗಣಪತಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ  ರಾಜಬೀದಿ ಉತ್ಸವದಲ್ಲಿ ಕೊಂಡೊಯ್ದು ವಿಸರ್ಜನೆ ಮಾಡಿದರು. ಉತ್ಸವಮೂರ್ತಿ ಸಾಗುವ ಮಾರ್ಗದುದ್ದಕ್ಕೂ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಸ್ಥಳೀಯ ಜನಪದ ಕಲಾಪ್ರಕಾರಗಳು ಮೆರವಣಿಗೆಗೆ ಮೆರುಗು ನೀಡಿತು  ಡೊಳ್ಳು ಕುಣಿತದ ತಾಳಕ್ಕೆ ತಕ್ಕಂತೆ ಯುವಕ ಯುವತಿಯರು ಚಿಣ್ಣರು ಹಾಗೂ ಹೆಂಗಳೆಯರು ಹೆಜ್ಜೆ ಹಾಕಿದರು. ಸಂಪೂರ್ಣ ವೀಡಿಯೋ ಇಲ್ಲಿ…

Read More

ಹೊಂಬುಜಾ ಜಗನ್ಮಾತೆ ಪದ್ಮಾವತಿ ದರ್ಶನಾಶೀರ್ವಾದ ಪಡೆದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ|hombuja

ರಿಪ್ಪನ್‌ಪೇಟೆ;-ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಇಂದು ಹೊಂಬುಜ ಜೈನಮಠದ ಜಗನ್ಮಾತೆ ಪದ್ಮಾವತಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ  ದರ್ಶನಾಶಿರ್ವಾದ ಪಡೆದರು. ನಂತರ ಮಠದ ಜಗದ್ಗುರು ಡಾ.ಶ್ರೀಮದ್‌ದೇವೇಂದ್ರ ಕೀರ್ತಿ ಭಟ್ಟಾರಕ ಮಹಾಸ್ವಾಮಿಜಿಯವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಶ್ರೀಗಳು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರನ್ನು ಸನ್ಮಾನಿಸಿ ಅಶೀರ್ವದಿಸಿದರು. ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ತೀರ್ಥಹಳ್ಳಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್,ಎಂ.ಎಲ್.ಸಿ. ಬೋಜೆಗೌಡರು,ಜಿಲ್ಲಾ ಜೆಡಿಎಸ್ ಅಧ್ಯಕ್ಷ ಎಂ ಶ್ರೀಕಾಂತ್,ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಆರ್.ಎ.ಚಾಬುಸಾಬ್, ತಾಲ್ಲೂಕ್…

Read More

ಎರಡೂವರೆ ವರ್ಷದ ಪ್ರೀತಿ – ಮದುವೆಯಾಗೋಣ ಬಾ ಎಂದಳು ಪ್ರಿಯತಮೆ | ಸುಂದರಿಯ ಕಥೆಯನ್ನೆ ಮುಗಿಸಿ ಹೂತಿಟ್ಟ ಪ್ರಿಯಕರ | Crime Story

ಎರಡೂವರೆ ವರ್ಷದ ಪ್ರೀತಿ – ಮದುವೆಯಾಗೋಣ ಬಾ ಎಂದಳು ಪ್ರಿಯತಮೆ | ಸುಂದರಿಯ ಕಥೆಯನ್ನೆ ಮುಗಿಸಿ ಹೂತಿಟ್ಟ ಪ್ರಿಯಕರ ಹೆದ್ದಾರಿಪುರದಲ್ಲಿ ನಡೆದ ಸೌಮ್ಯ ಮರ್ಡರ್ ಕಹಾನಿ ಜೀವನದಲ್ಲಿ ತಾವು ಪ್ರೀತಿಸಿದವರ ಜೊತೆ ಸುಂದರವಾಗಿ ಬದುಕಿ ಬಾಳಿ ತಮ್ಮ ಪ್ರೀತಿಯನ್ನು ವಿರೋಧಿಸಿದವರ ಮುಂದೆ ಸುಂದರವಾಗಿ ಬದುಕಿ ತೋರಿಸಬೇಕೆಂಬ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಅಮಾಯಕ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಆಘಾತಕಾರಿ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ…

Read More

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್

ಹೊಸನಗರದಲ್ಲಿ ಶ್ರೀ ರಾಮ್ ಫೈನಾನ್ಸ್ ನೂತನ ಶಾಖೆ ಕಾರ್ಯಾರಂಭ | ಗ್ರಾಹಕರ ಸೇವೆಯೇ ಸಂಸ್ಥೆಗೆ ಶ್ರೀರಕ್ಷೆ ; ಶರಶ್ಚಂದ್ರ ಭಟ್ ಹೊಸನಗರ ತಾಲೂಕಿನ ವ್ಯಾಪಾರ ವಲಯಕ್ಕೆ ಮತ್ತೊಂದು ಬಲ ತುಂಬುವಂತೆ, ಶ್ರೀರಾಮ್ ಫೈನಾನ್ಸ್ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ ಬುಧವಾರ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಕೇಂದ್ರಭಾಗದಲ್ಲಿ ಸ್ಥಾಪಿತವಾದ ಈ ನೂತನ ಕಚೇರಿಯನ್ನು ಸಂಸ್ಥೆಯ ಮಂಗಳೂರು ವಿಭಾಗದ ವಲಯ ವ್ಯವಹಾರಗಳ ಮುಖ್ಯಸ್ಥರಾದ ಶರತ್ಚಂದ್ರ ಭಟ್ ಅವರು ಉದ್ಘಾಟಿಸಿದರು. ಉದ್ಘಾಟನೆಯ ಬಳಿಕ ಮಾತನಾಡಿದ ಶರತ್ಚಂದ್ರ ಭಟ್, ಗ್ರಾಮೀಣ ಭಾಗದ ಜನರಿಗೆ…

Read More

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ |Ripponpet

ಚಿಕ್ಕಜೇನಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಯ ಅಪೂರ್ವ ಸಾಧನೆ -ಪರಿಸರ ಸ್ನೇಹಿ ಸೋಲಾರ್ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟಕ್ಕೆ ಆಯ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಚಿಕ್ಕಜೇನಿ ಸರಕಾರಿ ಪ್ರೌಡಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಅಭಿಷೇಕ್ ಸಿದ್ಧಪಡಿಸಿರುವ ಪರಿಸರ ಸ್ನೇಹಿ ಸೌರ ಆಧಾರಿತ ಹುಲ್ಲು ಕಟಾವ್ ಯಂತ್ರ ರಾಜ್ಯಮಟ್ಟದ ವಿಜ್ಞಾನ ವಸ್ತು ಪ್ರದರ್ಶನಕ್ಕೆ ಆಯ್ಕೆಯಾಗಿದೆ. ಮಂಗಳವಾರ ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಅಭಿಷೇಕ್ ಸಿದ್ದಪಡಿಸಿರುವ ಸೋಲಾರ್ ಹುಲ್ಲು ಕಟಾವ್ ಯಂತ್ರ ಪ್ರಥಮ ಸ್ಥಾನ ಪಡೆದು…

Read More

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ|arrested

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ವರದಹಳ್ಳಿ ಸರ್ಕಲ್‌ನ ಸೌಪರ್ಣಿಕ ಹೋಟೆಲ್ ಬಳಿ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಆ.3 ರ ಗುರುವಾರ ವಶಕ್ಕೆ ಪಡೆದಿದ್ದಾರೆ. ರಾಮನಗರದ ಅಹ್ಮದ್ ಹುಸೇನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಗಸ್ತಿನಲ್ಲಿದ್ದ ಅಬಕಾರಿ ಇಲಾಖೆ ಸಿಬ್ಬಂದಿಗಳು ಅಹ್ಮದ್ ಹುಸೇನ್ ನನ್ನು ತಪಾಸಣೆಗೆ ಒಳಪಡಿಸಿದಾಗ ಆತನ ಬಳಿಯಿದ್ದ 53 ಗ್ರಾಂ.ಒಣ ಗಾಂಜಾ ಪತ್ತೆ ಮಾಡಲಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ…

Read More

ಆಟೋಗೆ ಹಿಂಬದಿಯಿಂದ ಬೊಲೆರೋ ಜೀಪ್ ಡಿಕ್ಕಿ- ಐವರ ಕಾಲು ಮುರಿತ|ಆಸ್ಪತ್ರೆಗೆ ಸಂಸದ ಬಿವೈ ಆರ್ ದೌಡು|accident

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮದ ಬಳಿ ಅಪಘಾತ ಒಂದು ಸಂಭವಿಸಿದ್ದು ಐದಕ್ಕೂ ಹೆಚ್ಚು ಜನರಿಗೆ ಕಾಲು ಮುರಿದಿದೆ ಎಂದು ಮಾಹಿತಿ ತಿಳಿದು ಬಂದಿದೆ. ಜಕ್ಕನಹಳ್ಳಿ ಗ್ರಾಮದ ಬಳಿ ಅಪೇ ಆಟೋ ಲಾಗೇಜು ಗಾಡಿಯಲ್ಲಿ ಕಾಲು ಮುಂದೆ ಮಾಡಿಕೊಂಡು ಒಂದಿಷ್ಟು ಜನರು ಪ್ರಯಾಣಿಸುತ್ತಿದ್ದು ಹಿಂಬಂದಿಯಿಂದ ಬಂದ ಬೊಲೆರೋ ಗಾಡಿ ಗುದಿದ್ದ ಪರಿಣಾಮ 5-6 ಜನರಿಗೆ ತೀವ್ರ ಗಾಯವಾಗಿದ್ದು ಕಾಲುಗಳು ಮುರಿದು ಹೋಗಿದೆ ಎನ್ನಲಾಗಿದೆ. ಈ ಅಪಘಾತದಲ್ಲಿ 12ಕ್ಕೂ ಹೆಚ್ಚು ಜನರಿಗೆ ಗಾಯಗಳು ಆಗಿದ್ದು ಗಾಯಳುಗಳನ್ನು ಶಿವಮೊಗ್ಗಕ್ಕೆ…

Read More