ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!!|sudeep fan

ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!! ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬವನ್ನು ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬ ಆಚರಿಸಿಕೊಂಡಿದ್ದಾನೆ. ತನ್ನ ಹುಟ್ಟುಹಬ್ಬದಂದು ನೆಚ್ಚಿನ ನಟ ಹಾಗೂ ಹೆತ್ತ ತಂದೆ ತಾಯಿಗೆ ವಿಶಿಷ್ಟ ಉಡುಗೊರೆ ನೀಡಿದ್ದಾನೆ. ಶಿವಮೊಗ್ಗ ತಾಲೂಕಿನ ಕುಸುಗೂರು ಗ್ರಾಮದ ಸಾಮಾನ್ಯ ರೈತ ಕುಟುಂಬದ ಯುವಕ ಸಮರ್ಥ್ ಗೌಡ ವಿಶಿಷ್ಟ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹೌದು! ವಿಭಿನ್ನವಾದ ವಿಶಿಷ್ಟವಾದ ನಿರ್ಮಲ ಪ್ರೀತಿ ಅಭಿಮಾನವನ್ನು ಕಂಡು ಯಾರಾದರೂ ಜೈ…

Read More

ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ…

Read More

ರಿಪ್ಪನ್‌ಪೇಟೆ ಸೌಂದರ್ಯಕ್ಕೆ ಹೊಸ ಮುಕುಟ |”ಐ ಲವ್ ರಿಪ್ಪನ್‌ಪೇಟೆ” ನಾಮಫಲಕ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ಸೌಂದರ್ಯಕ್ಕೆ ಹೊಸ ಮುಕುಟ |”ಐ ಲವ್ ರಿಪ್ಪನ್‌ಪೇಟೆ” ನಾಮಫಲಕ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ Sagar MLA Belur Gopalakrishna inaugurates the new “I Love Ripponpet” sign board at SR Convention Hall, praising owner Ravichandra Y for boosting the town’s beauty. ​ರಿಪ್ಪನ್‌ಪೇಟೆ: ಪಟ್ಟಣದ ಸೌಂದರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೂತನವಾಗಿ ನಿರ್ಮಿಸಿರುವ “ಐ ಲವ್ ರಿಪ್ಪನ್‌ಪೇಟೆ” (I Love Ripponpet) ಲೆಟರ್ ಸೈನ್ ಬೋರ್ಡ್ ಅನ್ನು ಸಾಗರ…

Read More

ಬಟ್ಟೆಮಲ್ಲಪ್ಪ ಸರ್ಕಲ್ ಗೆ ಬಂಗಾರಪ್ಪ ಸರ್ಕಲ್ ಎಂದು ನಾಮಕರಣ – ರಿಪ್ಪನ್‌ಪೇಟೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಆಟೊಗಳಿಗೆ ಉಚಿತ ಟಾಪ್ ವಿತರಣೆ|AAP

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಸರ್ಕಲ್ ಗೆ ನೂತನವಾಗಿ ಬಂಗಾರಪ್ಪ ಸರ್ಕಲ್ ಎಂದು ಅಧಿಕೃತವಾಗಿ ನಾಮಕರಣ ಮಾಡಲಾಯಿತು. ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಘಟಕದ ವತಿಯಿಂದ ನೂತನ ಬಂಗಾರಪ್ಪ ಸರ್ಕಲ್ ಉದ್ಘಾಟಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣೇಶ್ ಸೂಗೋಡು ಈ ದೇಶ ಕಂಡ ಅತ್ಯುತ್ತಮ ಮುಖ್ಯಮಂತ್ರಿ ಹಾಗೂ ಬಡವರ ಪಾಲಿನ ಆಶಾಕಿರಣವಾಗಿದ್ದ ದಿ|| ಬಂಗಾರಪ್ಪ ರವರ ಹೆಸರನ್ನು ಬಟ್ಟೆಮಲ್ಲಪ್ಪ ಸರ್ಕಲ್ ಗೆ ನಾಮಕರಣ ಮಾಡುವ ಮೂಲಕ…

Read More

ದಳಪತಿಗಳನ್ನು ಹಾಡಿ ಹೊಗಳಿದ ಸಿ ಎಂ ಇಬ್ರಾಹಿಂ

ಭದ್ರಾವತಿ : ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ  ಕುಮಾರ ಸ್ವಾಮಿಯವರನ್ನು ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಇಂದು ಹಾಡಿಹೊಗಳಿದ್ದಾರೆ.‌ ಅವರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡಿನಲ್ಲಿ ನಡೆದ ಮಾಜಿ ಶಾಸಕ ದಿ. ಅಪ್ಪಾಜಿಗೌಡರ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ  ಕುಮಾರಸ್ವಾಮಿ ಅವರ ಕೈ ಬಲಪಡಿಸಬೇಕಿದೆ ಎಂದರು. ಯಡಿಯೂರಪ್ಪ ಫೇಲಾದ್ರೆ, ಕುಮಾರಸ್ವಾಮಿ ಆಹಾ ರುದ್ರ, ಆಹಾ ದೇವ ಅಂತಾ ಖಡ್ಗ ಹಿಡಿದುಕೊಂಡು ಹೊರಡಬೇಕಾಗುತ್ತದೆ.ಅಂತಹ ಕೆಲಸವನ್ನು ನಾವು ಮಾಡುತ್ತೇವೆ.ಮುಂದಿನ…

Read More

23 ಕೋಟಿ ಮೌಲ್ಯದ ಚಿನ್ನ ಸೀಜ್

ತರೀಕೆರೆಯಲ್ಲಿ ಚುನಾವಣಾ ಸಿಬ್ಬಂದಿ  ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 23 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದಾರೆ. ಸೀಜ್​ ಆದ ಬಂಗಾರದ ತೂಕ 40 ಕೆ.ಜಿ.  ಚಿಕ್ಕಮಗಳೂರು ಜಿಲ್ಲೆ  ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೋಲಿಸ್ ಚೆಕ್ ಪೋಸ್ಟ್ ನಲ್ಲಿ ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆ.ಜಿ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.   ಚಿನ್ನವನ್ನು ಕಂಟೇನರ್‌ನಲ್ಲಿ ಸಾಗಿಸಲಾಗುತ್ತಿತ್ತು.ಚೆಕ್‌ಪೋಸ್ಟ್‌ನಲ್ಲಿ ಕಂಟೇನರ್‌ ತಡೆದು ತಪಾಸಣೆ ನಡೆಸಿದಾಗ ಆಭರಣಗಳು ಸಾಗಿಸುತ್ತಿರುವುದು ಕಂಡುಬಂದಿದೆ. ಆಭರಣಗಳಿಗೆ ಪೂರಕವಾಗಿ ಯಾವುದೇ ದಾಖಲೆಗಳು ನೀಡದೇ ಹಿನ್ನೆಲೆಯಲ್ಲಿ ಅದನ್ನು ಸೀಜ್​…

Read More

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ|accident

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಂಭತ್ತಿ ಗ್ರಾಮದಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಟಿವಿಎಸ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ರಸ್ತೆ ಅಪಘಾತ ಎಂದು ಕಂಡು ಬಂದರು ಇದೊಂದು ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಮೃತನ ಕುಟುಂಬ ಆರೋಪಿಸಿದೆ. ಕುಟುಂಬದಲ್ಲಿದ್ದ ಜಮೀನು ವಿವಾದದ ಹಿನ್ನಲೆಯಲ್ಲಿ…

Read More

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ

ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…

Read More

Ripponpete | ಮೋದಿ,ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ

Ripponpete | ಮೋದಿ, ಬಿವೈಆರ್ ಗೆಲುವಿಗೆ ಪ್ರಾರ್ಥಿಸಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು, ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೆ ಗೆಲ್ಲಬೇಕು ಎಂದು ಪ್ರಾರ್ಥಿಸಿ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ತಮ್ಮಡಿಕೊಪ್ಪ ಗ್ರಾಮದ ಶ್ರೀ ಕ್ಷೇತ್ರ ಕರಿಬಸವೇಶ್ವರ ಬಾಲಸುಬ್ರಹ್ಮಣ್ಯ ಮತ್ತು ಶ್ರೀ ನಾಗದೇವರ ಸನ್ನಿದಿಯಲ್ಲಿ ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು ,ಶಿವಮೊಗ್ಗ ಕ್ಷೇತ್ರದಲ್ಲಿ ಬಿ ವೈ ರಾಘವೇಂದ್ರ ಮತ್ತೊಮ್ಮೆ…

Read More

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು

RIPPONPETE | ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ – ಫೋಕ್ಸೋ ಪ್ರಕರಣ ದಾಖಲು ರಿಪ್ಪನ್‌ಪೇಟೆ: ಅಪ್ರಾಪ್ತಯ ಮೇಲೆ ಯುವಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆರೋಪಿತನ ವಿರುದ್ಧ ಪೋಕ್ಸ್‌ ಪ್ರಕರಣ ದಾಖಲಾಗಿದೆ. ಹರತಾಳು ಗ್ರಾಮದ ಉಮೇಶ ಆರೋಪಿಯಾಗಿದ್ದು, ಹುಂಚ ಸಮೀಪದ ಗ್ರಾಮವೊಂದರ ಅಪ್ರಾಪ್ತಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದು ಕಳೆದ ಕೆಲದಿನಗಳಿಂದ ಹರತಾಳಿನ ಉಮೇಶನ ಮನೆಯಲ್ಲಿಯೇ ವಾಸವಿದ್ದಳು ಎನ್ನಲಾಗಿದೆ. ಅಪ್ರಾಪ್ತಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಪ್ರಾಪ್ತೆಯು…

Read More