Headlines

ಮೇಗರವಳ್ಳಿ : ಪಾದಚಾರಿಗೆ ಡಿಕ್ಕಿ ಹೊಡೆದ ಇನ್ನೊವಾ ಕಾರು – ವ್ಯಕ್ತಿ ಸಾವು|Thirthahalli

ತೀರ್ಥಹಳ್ಳಿ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಮೇಗರವಳ್ಳಿ ಸರ್ಕಾರಿ ಆಸ್ಪತ್ರೆ ಸಮೀಪದಲ್ಲಿ ಭೀಕರ ಅಪಘಾತದಲ್ಲಿ ವೃದ್ದನೊಬ್ಬ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗ್ಗೆ ನೆಡೆದಿದೆ. ಮೇಗರವಳ್ಳಿ ಗ್ರಾಮದ ಪುರೋಹಿತರಾದ ಕೆ ಜಿ ಗಣೇಶ್ ರಾವ್ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೇಗರವಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ವೃದ್ದರಾದ ಕೆ ಜಿ ಗಣೇಶ್ ರಾವ್ ರಸ್ತೆ ದಾಟುತ್ತಿದ್ದಾಗ ಇನೋವಾ ಕಾರು ಏಕಾಏಕಿ ಡಿಕ್ಕಿ ಹೊಡೆದಿದೆ. ತಕ್ಷಣ ಸ್ಥಳೀಯರು ಗಾಯಾಳುವಿಗೆ ಮೇಗರವಳ್ಳಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ …

Read More

ಆಯನೂರು ಸಮೀಪ ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ : ಕಾರು ಚಾಲಕ ಸ್ಥಳದಲ್ಲೇ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನಕೊಪ್ಪದ ಬಳಿ  ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.   ನಿತ್ಯದ ಕೆಲಸದ ಮುಗಿಸಿಕೊಂಡು ಮನೆಗೆ ಕಾರಿನಲ್ಲಿ ಹೋಗುತ್ತಿದ್ದ ಯುವಕನಿಗೆ ಎದುರಿನಿಂದ ಬಂದ ಲಾರಿ ಡಿಕ್ಕಿಯಾಗಿ ಸಾವು ಸಂಭವಿಸಿರುವ ದುರಂತದ ಘಟನೆ ನಡೆದಿದೆ.  ಇದರಲ್ಲಿ ಕಾರು‌ಚಾಲಕ ಆಗಿದ್ದ ಶಿವಮೊಗ್ಗ ಸೋಮಿನಕೊಪ್ಪ ಭೋವಿ ಕಾಲೋನಿಯಲ್ಲಿ ಅತ್ತೆ ಮನೆಗೆ ಹೋಗುತ್ತಿದ್ದ ಅಳಿಯ ಸ್ಥಳದಲ್ಲೆ ಸಾವು ಕಂಡಿರುವ ಘಟನೆ ನಡೆದಿದೆ.ಹೊನ್ನಾಳ್ಳಿ ತಾಲ್ಲೂಕಿನ ಗೋಣಗೇರೆ ನಿವಾಸಿ…

Read More

ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ – ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ

A tragic road accident near Vadagere on Sagar Road in Ripponpete claimed the life of a woman from Shikaripura after a tractor rammed into a bike. Her husband and child were injured and shifted to hospital. ರಿಪ್ಪನ್‌ಪೇಟೆಯ ವಡಗೆರೆ ಬಳಿ ಟ್ರ್ಯಾಕ್ಟರ್–ಬೈಕ್ ಡಿಕ್ಕಿ: ಮಹಿಳೆ ಸ್ಥಳದಲ್ಲೇ ಸಾವು, ಪತಿ–ಮಗು ಗಾಯ ರಿಪ್ಪನ್‌ಪೇಟೆ: ಸಾಗರ ರಸ್ತೆಯ ವಡಗೆರೆ ಸಮೀಪ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ…

Read More

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ | Bore well price hike issue

ಕೊಳವೆ ಬಾವಿ ಕೊರೆಯಲು ರೈತರಿಂದ ಹೆಚ್ಚಿನ ದರ ವಸೂಲಿ ಮಾಡಿದ್ರೇ ವಾಹನ ಮಾಲೀಕರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಬರಗಾಲದ ಹಿನ್ನೆಲೆ ಮಾನವೀಯತೆ ದೃಷಿಯಿಂದ ರೈತರಿಗೆ ಎಸ್‍ಆರ್ ದರದಂತೆ ಕೊಳವೆ ಬಾವಿಗಳನ್ನು ಕೊರೆದುಕೊಡಬೇಕು. ಹೆಚ್ಚಿನ ದರಗಳನ್ನು ವಿಧಿಸಿ ರೈತರಿಂದ ಹಣ ಪಡೆಯುವ ಕುರಿತು ದೂರುಗಳು ಬಂದಲ್ಲಿ, ಅಂತಹ ಕೊಳವೆಬಾವಿ ವಾಹನ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಇಲಾಖೆಗಳ ವಿವಿಧ ಯೋಜನೆಗಳಡಿ ಹಾಗೂ…

Read More

ಜೋಗ ಜಲಪಾತ ವೀಕ್ಷಣೆಗೆ ಹರಿದುಬಂದ ಜನಸಾಗರ!!jog falls

ಸಾಗರ : ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ ವೀಕ್ಷಣೆಗೆ, ಭಾನುವಾರ ಪ್ರವಾಸಿಗರ ದಂಡೇ ಜಲಪಾತಕ್ಕೆ ಹರಿದುಬಂದಿತ್ತು. ಹಲವು ದಿನಗಳ ನಂತರ ಜೋಗವು ಪ್ರವಾಸಿಗರಿಂದ ತುಂಬಿ ತುಳುಕುತ್ತಿತ್ತು. ಆಗಾಗ ಬೀಳುವ ಮಳೆ, ಮಂಜು ಮುಸುಕಿದ ವಾತಾವರಣ, ಹಚ್ಚ ಹಸಿರಿನ ನಡುವೆ ಹಾಲ್ನೊರೆಯಂತೆ ಧುಮ್ಮಿಕ್ಕುವ ಜಲಧಾರೆಯ ಸೊಬಗು  ಪ್ರವಾಸಿಗರ ಮನಸೂರೆಗೊಂಡಿತು. ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ, ಜೋಗಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತದೆ. ಆದರೆ ಪ್ರಸ್ತುತ ವರ್ಷ ಜೂನ್ ತಿಂಗಳಲ್ಲಿ ಮುಂಗಾರು ಮಳೆ ದುರ್ಬಲವಾಗಿದ್ದ ಕಾರಣದಿಂದ ಜಲಪಾತದಲ್ಲಿ ಜಲಧಾರೆಯ ವೈಭೋಗ…

Read More

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ ರಿಪ್ಪನ್‌ಪೇಟೆ : ಮೈಸೂರಿನ ಅವಧೂತ ಅರ್ಜುನ್ ಮಹಾರಾಜ್ ಗುರೂಜಿಯವರು ಸೋಮವಾರ ಪಟ್ಟಣದ ಶ್ರೀ ನಂದಿ ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಪ್ರವಚನ ನೀಡಿದ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಮಾನವ ಜೀವಿತದಲ್ಲಿ ಸಮಾಜ ಸೇವೆಯು ನೆಮ್ಮದಿಯ ಬದುಕಿಗೆ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಜಗತ್ತಿನಲ್ಲಿ ಅತ್ಯುತ್ತಮ ಸೇವೆಗಳಲ್ಲಿ ಒಂದಾದ ಆರೋಗ್ಯ ಸೇವೆಯನ್ನು ಮಾಡುವುದರ ಮೂಲಕ  ಮಲೆನಾಡಿನಲ್ಲಿ ಅದರಲ್ಲೂ ಹೊಸನಗರ ತಾಲೂಕಿನ  ಗ್ರಾಮೀಣ…

Read More

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ

ಫೇಸ್‌ಬುಕ್ ಗೆಳೆಯನ ನಂಬಿ 2.15 ಲಕ್ಷ ರೂ. ಕಳೆದುಕೊಂಡ ಶಿವಮೊಗ್ಗದ ಯುವತಿ A young woman in Shivamogga lost ₹2.15 lakh to a cyber fraudster she met on Facebook. The scammer, posing as a friend named ‘Michael’, tricked her by claiming he was stuck at Mumbai Airport. Read the full story. ​ಶಿವಮೊಗ್ಗ: ಫೇಸ್‌ಬುಕ್‌ನಲ್ಲಿ ಪರಿಚಯವಾದ ವ್ಯಕ್ತಿಯೊಬ್ಬನ ಮಾತನ್ನು ನಂಬಿದ ಯುವತಿಯೊಬ್ಬಳು ಬರೋಬ್ಬರಿ…

Read More

ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೆ ಸಾವು :

ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾಗಿತ್ತು ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More

Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು

Ripponpete | ಬಾಳೂರು ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆ ಸಾವು  ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಮದ ಸೇತುವೆ ಬಳಿ ಕಾರು ಡಿಕ್ಕಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಸುಣ್ಣದಕೊಪ್ಪ ನಿವಾಸಿ ನಾಗಮ್ಮ(46) ಮೃತಪಟ್ಟ ದುರ್ಧೈವಿಯಾಗಿದ್ದಾರೆ.ಇವರು ಬಾಳೂರು ಸೇತುವೆ ಬಳಿಯ ಕ್ಯಾಂಪ್ ನಲ್ಲಿ ವಾಸಿಸುತಿದ್ದರು. ಸೇತುವೆ ಬಳಿಯಲ್ಲಿ ಅಪಘಾತದಲ್ಲಿ ಗಾಯಗೊಂಡಿದ್ದ ಎಮ್ಮೆಗೆ ನೀರುಣಿಸುತಿದ್ದ ಮಹಿಳೆಗೆ ಸಾಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಕಾರು ಏಕಾಏಕಿ ಡಿಕ್ಕಿಯಾಗಿದೆ. ಘಟನೆಯ ಹಿನ್ನಲೆ : ಬಾಳೂರು ಗ್ರಾಮದ…

Read More