Headlines

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ

ಭಾರಿ ಮಳೆ : ಹೊಸನಗರ ತಾಲೂಕಿನ ಎಲ್ಲಾ ಶಾಲೆ-ಕಾಲೇಜುಗಳಿಗೆ ಇಂದು (06-07-2026) ರಜೆ ಘೋಷಣೆ Hosanagara Taluk has declared a holiday for all schools, colleges, and Anganwadi centres on July 6 due to heavy rainfall and strong winds. The order was issued by Tahsildar Bharat Raj. ಹೊಸನಗರ, ಜುಲೈ 6: ತಾಲೂಕಿನಾದ್ಯಂತ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಬಿರುಗಾಳಿಯ ಹಿನ್ನೆಲೆಯಲ್ಲಿ…

Read More

ಮಾಜಿ ಸಚಿವರ ಆಪ್ತನೆಂದು ಪರಿಚಯ; ಉದ್ಯಮಿಗೆ ಲಕ್ಷಾಂತರ ರೂ. ವಂಚನೆ

ಮಾಜಿ ಸಚಿವರ ಆಪ್ತ ಕಾರ್ಯದರ್ಶಿ ಎಂದು  ಹೇಳಿ ₹7.50 ಲಕ್ಷ ಪಡೆದು ವಂಚನೆ A fraud case has been registered in Shivamogga after a man allegedly posing as a former minister’s personal secretary cheated a businessman of ₹7.50 lakh by promising a ₹1.45 crore government loan under an interest subsidy scheme. ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯಡಿ ರಿಯಾಯಿತಿ ದರದಲ್ಲಿ ಸರ್ಕಾರಿ ಸಾಲ…

Read More

ಬೆಳ್ಳೂರು ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ರಿಪ್ಪನ್‌ಪೇಟೆ : ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿಯಲ್ಲಿ ಶುಕ್ರವಾರ ಬೆಳ್ಳೂರು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ರವರು ಕಾರ್ಯಕ್ರಮ ಉದ್ಘಾಟಿಸಿ ನಾಗರಿಕರಿಂದ ಮನವಿ ಸ್ವೀಕರಿಸಿ ಅಹವಾಲುಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರಿಂದ ಅಬಕಾರಿ ,ಕೃಷಿ ,ಅರಣ್ಯ ,ಕಂದಾಯ ಇಲಾಖೆಗೆ ಸಂಬಂಧಪಟ್ಟ ದೂರುಗಳು ಅಧಿಕವಾಗಿದ್ದವು. ಸಂಧ್ಯಾ ಸುರಕ್ಷಾ, ಅಂಗವಿಕಲ, ವಿಧವಾ ವೇತನ ಇವುಗಳಿಗೆ ಸಂಬಂಧಪಟ್ಟಂತೆ ಸ್ಥಳದಲ್ಲಿ ಮಂಜೂರಾತಿ ಆದೇಶ ನೀಡಿದರು.  ಗ್ರಾಮೀಣ ಪ್ರದೇಶದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಅವ್ಯಾಹತವಾಗಿ ನಡೆಯುತ್ತಿರುವ ಮದ್ಯ ಮಾರಾಟದ ಬಗ್ಗೆ…

Read More

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು ದಕ್ಷಿಣ ಕೊರಿಯಾದ ಸ್ಥಳೀಯ ಸರ್ಕಾರವು 78 ದೇಶಗಳು ಮತ್ತು  30,000 ಜನರು ಭಾಗವಹಿಸುವ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ರದ್ದುಗೊಳಿಸಿತು, ಇದು ಅಂತರರಾಷ್ಟ್ರೀಯ ಹಾನಿಯನ್ನುಂಟುಮಾಡಿದೆ. ಅಕ್ಟೋಬರ್ 29 ರಂದು, ದಕ್ಷಿಣ ಕೊರಿಯಾದ ಸರ್ಕಾರಿ ಏಜೆನ್ಸಿಯ ಆಡಳಿತಾತ್ಮಕ ನಿರ್ಧಾರವು ಅಂತರರಾಷ್ಟ್ರೀಯ ವಿವಾದವನ್ನು  ಹುಟ್ಟುಹಾಕಿತು, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳವನ್ನು ಉಂಟುಮಾಡಿತು ಮತ್ತು ಗಣನೀಯ ಆರ್ಥಿಕ ನಷ್ಟವನ್ನು ಉಂಟುಮಾಡಿತು. ಎರಡು ಪ್ರಮುಖ ಧಾರ್ಮಿಕ ಸಂಸ್ಥೆಗಳ ಜಂಟಿ ಉಪಕ್ರಮವಾದ “ಧಾರ್ಮಿಕ ನಾಯಕರ ವೇದಿಕೆ…

Read More

ಚಂದ್ರಯಾನ -3 ಇಸ್ರೋ ತಂಡದಲ್ಲಿ ಕೋಣಂದೂರಿನ ಮಹಿಳೆ – ಮಾಜಿ ಶಾಸಕರ ಪುತ್ರಿಗೆ ಅಭಿನಂದನೆಗಳ ಮಹಾಪೂರ

ಚಂದ್ರಯಾನ -3 ಲ್ಯಾಂಡರ್ ಬುಧವಾರ ಸಂಜೆ ಚಂದ್ರನ ದಕ್ಷಿಣ ಧ್ರುವದಲ್ಲಿ ಯಶಸ್ವಿಯಾಗಿ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದ್ದು, ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಭರಪೂರ ಮೆಚ್ಚುಗೆ ವ್ಯಕ್ತವಾಗಿದೆ. ಇಸ್ರೋ ವಿಜ್ಞಾನಿಗಳಲ್ಲಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಮಹಿಳೆಯೊಬ್ಬರು ಇದ್ದಾರೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಹೌದು, ಶಿವಮೊಗ್ಗ ಮೂಲದ ಶಿವಾನಿ (ISRO deputy director) ಎಂಬ ಮಹಿಳೆ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಚಾರವಾಗಿದೆ. ಇವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಪಟ್ಟಣದ ಮಾಜಿ…

Read More

ಶಿವಮೊಗ್ಗದಲ್ಲಿ ಅನಾಮಧೇಯ ಶವ ಪತ್ತೆ :

ಶಿವಮೊಗ್ಗ : ನಗರದ ಮುಸ್ಲಿಂ ಸ್ಮಶಾನದ ಮುಂಭಾಗದ ಕಬ್ಬಿನ ಹಾಲಿನ ಮಶೀನ್ ಪಕ್ಕದ ಮರದಲ್ಲಿ ಸುಮಾರು 35 ವರ್ಷದ ಅನಾಮಧೇಯ ಪುರುಷನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಶವವನ್ನು ಇರಿಸಲಾಗಿದೆ. ಅನಾಮಧೇಯ ವ್ಯಕ್ತಿಯು ಸುಮಾರು 5.6 ಅಡಿ ಎತ್ತರ, ದುಂಡು ಮುಖ ಸಾಧಾರಣ ಮೈಕಟ್ಟು ಹೊಂದಿದ್ದು, ತಲೆಯಲ್ಲಿ ಸುಮಾರು 02 ಇಂಚು ಉದ್ದದ ಕಪ್ಪು ಕೂದಲು ಹಾಗೂ 01 ಇಂಚು ಉದ್ದದ ಕುರುಚಲು ಗಡ್ಡ ಮೀಸೆ ಇರುತ್ತದೆ. ಮೃತನು ಕಂದು ಕೆಂಪು…

Read More

ಸಾಗರದ ಗಣಪತಿ ಕೆರೆಯಲ್ಲಿ ನೀರುನಾಯಿ ಪ್ರತ್ಯಕ್ಷ :

ಸಾಗರದ ಇತಿಹಾಸ ಪ್ರಸಿದ್ಧ ಗಣಪತಿ ಕೆರೆಯಲ್ಲಿ ಮತ್ತೆ ನೀರುನಾಯಿ ಹಿಂಡು ಪ್ರತ್ಯಕ್ಷವಾಗಿದೆ. ಜೊಂಡು ತೆಗೆದು ಸ್ವಚ್ಛವಾಗಿರುವ ಕೆರೆಯಲ್ಲಿ ಕಳೆದ ವರ್ಷವೂ ಇವು ಕಂಡುಬಂದಿದ್ದವು. ಶರಾವತಿ ಹಿನ್ನೀರು, ವರದಾ ನದಿಗಳು ನೀರು ನಾಯಿಗಳ ಆವಾಸ ಸ್ಥಾನ. ವರದಾ ನದಿಯ ಉಪ ನದಿಗಳ ಮೂಲಕ ಸಾಗರ ಪಟ್ಟಣದ ಗಣಪತಿ ಕೆರೆಗೆ ನೀರು ನಾಯಿಗಳು ಬಂದಿರುವ ಸಾಧ್ಯತೆ ಇದೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ ಆಗಿರುವುದರಿಂದ ಇವುಗಳಿಗೆ ಹಾನಿ ಮಾಡಿದರೆ ಅರಣ್ಯ ಇಲಾಖೆ ಕೇಸ್ ದಾಖಲು ಮಾಡುತ್ತದೆ. ಗುಂಪು ಗುಂಪಾಗಿ ವಾಸಿಸುವ ನೀರು…

Read More

RIPPONPETE | ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ

ಮಳೆಯಲ್ಲೂ ಯಶಸ್ವಿಯಾಗಿ ಸಾಗಿದ ತಿರಂಗ ಯಾತ್ರೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ 300 ಅಡಿ ಉದ್ದದ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು. ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗಾವನ್ನು ಹಿಡಿದು ಗ್ರಾಮ ಪಂಚಾಯತ್ ಕಛೇರಿ ಮುಂಭಾಗದಿಂದ ವಿನಾಯಕ ವೃತ್ತದ ಮೂಲಕ ಸಾಗಿ ಪ್ರಮುಖ ರಸ್ತೆಗಳಲ್ಲಿ ತಿರಂಗಾ ಯಾತ್ರೆಯನ್ನು ನಡೆಸಿದರು. ತಿರಂಗ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಗ್ರಾಪಂ…

Read More

ಮೇಗರವಳ್ಳಿ ಬಿಜೆಪಿ ಘಟಕದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ

ತೀರ್ಥಹಳ್ಳಿ : ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಸಮಯದಲ್ಲಿ ವಹಿಸಿದ ಸೂಕ್ತ ಮುನ್ನೆಚ್ಚರಿಕೆ ಹಾಗೂ ವ್ಯಾಕ್ಸಿನ್ ನೀಡಿಕೆಯ ವೇಳೆಯಲ್ಲಿ ಮಾಡಿದ ಪ್ರಾಮಾಣಿಕ ಸೇವೆಯಿಂದ ದೇಶ ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಮತ್ತೆ ಜನಜೀವನ ಚುರುಕುಗೊಂಡಿದೆ. 100 ಕೋಟಿಗೂ ಅಧಿಕ ಲಸಿಕೆ ನೀಡಿ ಭಾರತವು ವಿಶ್ವ ದಾಖಲೆ ಬರೆಯುವಲ್ಲಿ  ಇವರ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಅಲ್ಲಿಯ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಿ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯಿತು….

Read More

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ

ಶಿವಮೊಗ್ಗದ ಈದ್ ಮೆರವಣಿಗೆಯಲ್ಲಿ ಡಿ.ಜೆ ಅಬ್ಬರ – ಮೆರವಣಿಗೆಯಲ್ಲಿದ್ದ ಕೆಲವು ಮುಸ್ಲಿಂ ಯುವಕರಿಂದ ಡಿಜೆ ಡ್ಯಾನ್ಸ್ ಗೆ ವಿರೋಧ ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆಯಲ್ಲಿ ಇವತ್ತು ನೂರಕ್ಕು ಹೆಚ್ಚು ಡಿಜೆ ಸಿಸ್ಟಮ್‌ಗಳು ಅಳವಡಿಸಲಾಗಿತ್ತು , ಇನ್ನೊಂದೆಡೆ ಮೆರವಣಿಗೆಯಲ್ಲಿ ಭಾಗವಹಿಸಿದ್ದವರೆ ಡಿಜೆಗೆ ವಿರೋಧ ವ್ಯಕ್ತಪಡಿಸಿ ಭಿತ್ತಿ ಪತ್ರ ಪ್ರದರ್ಶಿಸಿದರು. ಇನ್ನೊಂದೆಡೆ ಭಾರಿ ಶಬ್ದ ಮಾಡುತ್ತಿದ್ದ ಡಿಜೆ ವಾಹನವನ್ನು ಪೊಲೀಸರು ತಡೆದು ಸೌಂಡ್ ಆಫ್ ಮಾಡಿಸಿದ ಘಟನೆ ನಡೆಯಿತು. ಶಿವಮೊಗ್ಗ ನಗರದಲ್ಲಿ ಇವತ್ತು ಅದ್ಧೂರಿಯ ಈದ್ ಮಿಲಾದ್ ಮೆರವಣಿಗೆ ನಡೆಯಿತು….

Read More