Headlines

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard

ಅಪರಿಚಿತ ವಾಹನ ಡಿಕ್ಕಿ – ಚಿರತೆ ಸಾವು | leopard ಅಪರಿಚಿತ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕಲ್ಲುಕುರ್ಚಿ ಬಳಿ ಸಂಭವಿಸಿದೆ. ಆಯನೂರಿನಿಂದ ಹಣಗೆರೆಕಟ್ಟೆ-ತೀರ್ಥಹಳ್ಳಿ ಮಾರ್ಗದಲ್ಲಿ ಸೋಮವಾರ ರಾತ್ರಿ ಘಟನೆ ನಡೆದಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ರಸ್ತೆ ದಾಟಲು ಪ್ರಯತ್ನಿಸಿರುವ ಚಿರತೆಗೆ ಅಪರಿಚಿತ ವಾಹನ ಮುಖಕ್ಕೆ ಅಪ್ಪಳಿಸಿದೆ. ಇದರಿಂದ ಚಿರತೆ ಮುಖ ಸಂಪೂರ್ಣ ನಜ್ಜುಗುಜ್ಜಾಗಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದೆ. ಇದು ಒಂದೂವರೆ ವರ್ಷ…

Read More

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ

ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ 12.69 ಲಕ್ಷ ರೂ. ಕಳೆದುಕೊಂಡ ಉಪನ್ಯಾಸಕಿ ಶಿವಮೊಗ್ಗ : ಯುಟ್ಯೂಬ್, ಗೂಗಲ್ ಮ್ಯಾಪ್‌ನಲ್ಲಿ ರೆಸ್ಟೋರೆಂಟ್‌ಗಳಿಗೆ ರಿವ್ಯೂ ಬರೆದು ಹಣ ಸಂಪಾದಿಸಬಹುದು ಎಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್ ನಂಬಿ ಉಪನ್ಯಾಸಕಿಯೊಬ್ಬರು 12.69 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಜ.22ರಂದು ವಾಟ್ಸಾಪ್ ನಲ್ಲಿ ಬಂದ ಮೆಸೇಜ್‌ ಲಿಂಕ್ ಕ್ಲಿಕ್ ಮಾಡಿದ್ದ ಉಪನ್ಯಾಸಕಿ ಟೆಲಿಗ್ರಾಂನಲ್ಲಿ ಡೈಲಿ ಟಾಸ್ಕ್ ಮತ್ತು ರಿಸೆಪ್ಷನಿಸ್ಟ್ ಪ್ರಿಯಾ ಎಂಬ ಗ್ರೂಪ್‌ಗಳಿಗೆ ಜಾಯಿನ್ ಆಗಿದ್ದರು. ಪ್ರತಿ ರಿವ್ಯೂಗೆ 50…

Read More

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ -Grama One

ಗ್ರಾಮ ಒನ್ ಕೇಂದ್ರ’ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಾಮ ಒನ್ ಕೇಂದ್ರಗಳಿಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸೇವೆ ನೀಡಲು ಆಸಕ್ತಿ ಇರುವ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಒನ್ ಯೋಜನೆ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಯಾಗಿದ್ದು ಗ್ರಾಮೀಣ ಜನತೆಗೆ ವಿವಿಧ ಸೇವೆಗಳನ್ನು ಒದಗಿಸಲು ಏಕಗವಾಕ್ಷಿ ವ್ಯವಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರ ಅಲೆದಾಟ ತಪ್ಪಿಸುವ ನಿಟ್ಟಿನಲ್ಲಿ ಗ್ರಾಮ ಮಟ್ಟದಲ್ಲಿ ಆರಂಭಗೊಂಡ ಗ್ರಾಮ ಒನ್ ಯೋಜನೆಯು ಶಿವಮೊಗ್ಗ ಜಿಲ್ಲೆಯಲ್ಲಿ ಉತ್ತಮವಾಗಿ…

Read More

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು

Shivamogga | ಆಟವಾಡುವ ವೇಳೆ ಜೀವಂತ ಮೀನು ನುಂಗಿದ ಮಗು; ಶಸ್ತ್ರಚಿಕಿತ್ಸೆಯಿಂದ ಹೊರ ತೆಗೆದ ವೈದ್ಯರು ಶಿವಮೊಗ್ಗ : ಒಂದು ವರ್ಷದ‌ ಮಗುವೊಂದು ಆಟ ಆಡುವ ವೇಳೆ ಮೀನು ನುಂಗಿದ ಘಟನೆ ನಡೆದಿದೆ. ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ ಮೀನು ಹೊರತೆಗೆದಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಗಂಜಿನಹಳ್ಳಿ ಯೋಗೇಶ್, ರೋಜಾ ದಂಪತಿ ತಮ್ಮ ಒಂದು ವರ್ಷದ‌ ಮಗು ಕೈಗೆ ಆಟ ಆಡಲು‌‌ ಮೀನು ನೀಡಿದ್ದರು. ಆಟವಾಡುತ್ತಾ ಏಕಾಏಕಿ ಮಗು ಮೀನು‌ ನುಂಗಿದೆ. ಕೂಡಲೇ ಮಗುವನ್ನು ಶಿವಮೊಗ್ಗದ ಮ್ಯಾಕ್ಸ್…

Read More

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ

Ripponpete | ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ – ಮತದಾರರಿಗೆ ಅಭಿನಂದನೆ ಹೊಸನಗರ ತಾಲೂಕಿನ ಒಕ್ಕಲಿಗರ ಸಂಘದ ನಿರ್ದೇಶಕ ಸಂಘದ ಚುನಾವಣೆಯಲ್ಲಿ ಮತ ನೀಡಿ ಆಶೀರ್ವದಿಸಿ, ಹಾರೈಸಿದ ಎಲ್ಲಾ ಕುಲ ಭಾಂದವರಿಗೆ ಪರಾಜಿತ ಅಭ್ಯರ್ಥಿಗಳಾದ ರವೀಂದ್ರ ಕೆರೆಹಳ್ಳಿ ಹಾಗೂ ಹೆಚ್ ಎಸ್ ಕೃಷ್ಣಮೂರ್ತಿ ಹೃದಯಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ ಮಾತನಾಡಿದ ಅವರು ಹೊಸನಗರ ತಾಲೂಕ್ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಮತದಾರರು ಯಾವುದೇ ಹಣ ಹಾಗೂ ಬಾಡೂಟದ ಅಮಿಷಕ್ಕೆ ಒಳಗಾಗದೇ ಹೆಚ್ಚಿನ ಮತ ನೀಡುವ…

Read More

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ

Ripponpete | ಒಕ್ಕಲಿಗರ ಸಂಘದ ಚುನಾವಣೆ – ಎಂ ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಜಯ ಹೊಸನಗರ ತಾಲ್ಲೂಕು ಒಕ್ಕಲಿಗ ಸಂಘ ರಿಪ್ಪನ್‌ಪೇಟೆ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಎಂ.ಬಿ.ಲಕ್ಷ್ಮಣಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಮೂಲಕ ಸಂಘದಲ್ಲಿ ತಮಮ್ ಹಿಡಿತವನ್ನು ಸಾಧಿಸಿದ್ದಾರೆ. ಭಾನುವಾರ ರಿಪ್ಪನ್‌ಪೇಟೆಯ ಸಾಗರ ರಸ್ತೆಯ ವಿಶ್ವಮಾನವ ಸಭಾಭವನದಲ್ಲಿ ನಡೆದ ಚುನಾವಣೆಯಲ್ಲಿ 2 ಸ್ಥಾನಗಳು ಅವಿರೋಧವಾಗಿ ಆಯ್ಕೆಯಾಗಿ 17 ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಎಂ.ಬಿ.ಲಕ್ಷ್ಮಣ ಗೌಡ ನೇತ್ರತ್ವದ ತಂಡ ಎಲ್ಲಾ ಸ್ಥಾನಗಳನ್ನು …

Read More

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ

Hosanagara | ಶಾಲೆಯ ಎಸ್ ಡಿಎಂಸಿ ಸಭೆಯಲ್ಲಿ ಅಧ್ಯಕ್ಷನಿಂದ ಸದಸ್ಯನಿಗೆ ಚಪ್ಪಲಿಯೇಟು ಆರೋಪ – ಬಿಜೆಪಿ ಹಾಗೂ SDMC ಸದಸ್ಯರಿಂದ ಭಾರಿ ಪ್ರತಿಭಟನೆ   ಹೊಸನಗರ(Hosanagara): ಪಟ್ಟಣದದ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಎಸ್‌ಡಿಎಂಸಿ ಅಧ್ಯಕ್ಷರು ಎಸ್‌ಡಿಎಂಸಿ ಸದಸ್ಯ ನೇರಲೆ ರಮೇಶ್‌ ಮೇಲೆ ಹಲ್ಲೆ ನಡೆಸಿದ್ದಾರೆಂದು ಖಂಡಿಸಿ ತಾಲ್ಲೂಕು ಬಿಜೆಪಿ ಮುಖಂಡರು, ಜೇಸಿಐ ಮತ್ತು ಶಾಲೆಯ ಎಸ್‌ಡಿಎಂಸಿ ಸದಸ್ಯರು ಹಾಗೂ ಮಕ್ಕಳ ಪೋಷಕ ವರ್ಗದವರು ಬಸ್ ನಿಲ್ದಾಣದ ಆವರಣದಿಂದ ಶಾಲೆಯ…

Read More

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..??| Crime News

ಖಬರ್‌ಸ್ಥಾನದಲ್ಲಿ ಮರ ಕಡಿದ ವಿಚಾರಕ್ಕೆ ಎರಡು ಕೋಮುಗಳ ನಡುವೆ ಭುಗಿಲೆದ್ದ ಸಂಘರ್ಷ! ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು..?? ಶಿವಮೊಗ್ಗ (Shivamogga) : ಮುಸ್ಲಿಂ ಖಬರ್ ಸ್ಥಾನದ ಜಾಗದಲ್ಲಿ ಮರ ಕಡಿದ ವಿಚಾರಕ್ಕೆ ವ್ಯಕ್ತಿಯ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ(assault) ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ(bhadravathi) ತಾಲೂಕಿನ ಜಂಬರಘಟ್ಟೆಯಲ್ಲಿ ನಡೆದಿದೆ. ಹೊಸ ಜಂಬಘಟ್ಟೆ ನಿವಾಸಿ ರವಿ (20) ಹಲ್ಲೆಗೊಳಗಾದ ವ್ಯಕ್ತಿ.ಹಲ್ಲೆ ನಡೆಸಿದ ಬಳಿಕ ಯುವಕರು ಪರಾರಿಯಾಗಿದ್ದಾರೆ. ಜೀವನೋಪಾಯಕ್ಕಾಗಿ ಕುರಿಗಳನ್ನ ಸಾಕಿರುವ ರವಿ. ಮನೆಯಲ್ಲಿ ಕುರಿ ಕಟ್ಟುವ ಗೂಟ ಮುರಿದ ಕಾರಣ…

Read More

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga

ಭಾರತ ರತ್ನ ಪ್ರಶಸ್ತಿಯಲ್ಲಿ ಕಾಂಗ್ರೆಸ್‌ ರಾಜಕೀಯ ಸರಿಯಲ್ಲ: ಆರಗ ಜ್ಞಾನೇಂದ್ರ | Araga  ಕಾಂಗ್ರೆಸ್‌ನವರು ಅಧಿ ಕಾರದಲ್ಲಿದ್ದಾಗ ಶಿವಕುಮಾರ ಸ್ವಾಮೀಜಿ ಅವರಿಗೆ ಭಾರತ ರತ್ನ ಕೊಡಬಹುದಿತ್ತು. ಇದರಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಗಾಂಧಿ  ತಮಗೆ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ.ತಮ್ಮ ತಂದೆಗೆ ಕೊಟ್ಟಿದ್ದಾರೆ. ಕಾಂಗ್ರೆಸ್‌ ಅಧಿ ಕಾರದಲ್ಲಿದ್ದಾಗ ಅವರಿಗೆ ಅವರೇ ಭಾರತ ರತ್ನವನ್ನು ಕೊಟ್ಟು ಕೊಂಡಿದ್ದಾರೆ. ಅಡ್ವಾಣಿ ಅವರಿಗೆ ಕೊಟ್ಟಾಗ ತಕರಾರು ಎತ್ತುವುದು ಸರಿಯಲ್ಲ….

Read More

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ

ನಿಗೂಢ ಕೆಲಸಕ್ಕಾಗಿ 42 ಸಿಮ್‌ ಖರೀದಿ – ನಾಲ್ವರು ಯುವಕರ ಬಂಧನ ನಿಗೂಢ ಕೆಲಸಕ್ಕಾಗಿ ಮಂಗಳೂರಿನಿಂದ ಬೆಂಗಳೂರಿಗೆ ಹೊರಟಿದ್ದ ಯುವಕರ ತಂಡವೊಂದು ಸೆರೆಯಾಗಿದೆ. ಅನುಮಾನಾಸ್ಪ ನಡೆ ಹಿನ್ನೆಲೆ ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿ ಗ್ಯಾಂಗ್ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಕ್ರಮ ಸಿಮ್​ಗಳ ಸಾಗಾಟ ಬಯಲಿಗೆ ಬಂದಿದೆ. ಐವರಿದ್ದ ಯುವಕ ತಂಡ 42 ಅಕ್ರಮ ಸಿಮ್​ಗಳನ್ನು ಬೆಂಗಳೂರಿಗೆ ಸಾಗಿಸುತ್ತಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾ| ಧರ್ಮಸ್ಥಳ ಪೊಲೀಸರ ಬಲೆಗೆ ಬಿದ್ದಿದೆ . ಫೆಬ್ರವರಿ 1 ರಂದು…

Read More