Headlines

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ

ರಿಪ್ಪನ್ ಪೇಟೆ ಬಾಲಕರ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ , ಪರಿಶೀಲನೆ ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆಯ ಹಳೆಯ ಸಂತೇಮಾರ್ಕೆಟ್ ರಸ್ತೆಯಲ್ಲಿರುವ ಬಾಲಕರ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿದರು. ಯಾವುದೇ ಪೂರ್ವ ಸೂಚನೆ ಇಲ್ಲದೆ ದಿಡೀರ್ ಆಗಮಿಸಿ ಮಕ್ಕಳೊಂದಿಗೆ ಕಾಲ ಕಳೆದರು. ಸಾಮಾನ್ಯವಾಗಿ ಸಭಾಂಗಣಗಳಲ್ಲಿ, ವೇದಿಕೆಗಳ ಮೇಲೆ ಮಾತ್ರ ಕಾಣುವ ನಾಯಕರು ಈ ಬಾರಿ ಮಕ್ಕಳ ನಡುವೆ ನಿಂತು ಅವರ…

Read More

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ|ಹೀಗೊಂದು ಮನಕಲಕುವ ಘಟನೆ|accident

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೆಎಸ್‌ಆರ್‌ಟಿಸಿ ಡಿಪೊ ಸಮೀಪ ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಸುದ್ದಿ ತಿಳಿದ ಯುವಕನ ಸ್ನೇಹಿತನಿಗೆ ಹೃದಯಾಘಾತವಾಗಿದೆ.  ಪುಣೇದಹಳ್ಳಿಯ ಆನಂದ (30) ಮೃತ ದುರ್ದೈವಿ. ಅಪಘಾತದಲ್ಲಿ ಆನಂದ್‌ ಮೃತಪಟ್ಟಿದ್ದರೆ,ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮೊಹಮ್ಮದ್ ಮಲ್ಲಿಕ್ (19) ಎಂಬಾತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವರಾಜ್, ಜಾವೀದ್ ಎಂಬುವವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ‌…

Read More

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ

ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭ ರಿಪ್ಪನಪೇಟೆ, 9 ಅಕ್ಟೋಬರ್  2025: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ, ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು ಘೋಷಿಸಿದ್ದಾರೆ.   ಈ ಮೂಲಕ  ಗ್ರಾಮೀಣ ಭಾರತಕ್ಕೆ ಆರೋಗ್ಯ ಸೇವೆ  ಲಭ್ಯವಾಗುವಂತೆ ಮಾಡುವ ಧ್ಯೇಯವನ್ನು ಹೊಂದಿದ್ದ…

Read More

ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲ್ಲಲಿದೆ – ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲಿಯೂ ಬಿಜೆಪಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮಾಜಿ ಸಚಿವ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ 2014 ಮತ್ತು 2019 ರಲ್ಲಿ ರಾಷ್ಟ್ರದ ಜನತೆಗೆ ಮೋದಿ ಅವರ ಮೇಲಿದ್ದ ಅಭಿಮಾನ ಈ ಬಾರಿಯ ಚುನಾವಣೆಯಲ್ಲಿ ದುಪ್ಪಟ್ಟಾಗಿದ್ದು ಮೋದಿಯನ್ನು ಗೆಲ್ಲಿಸಲೇಬೇಕೆಂದು ಜನಸಾಮಾನ್ಯರೇ ಪಣ ತೊಟ್ಟಿದ್ದಾರೆ ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲಿ ಅನಾಯಸವಾಗಿ ಗೆಲ್ಲುವ ವಿಶ್ವಾಸವಿದೆ ಎಂದರು. ಪಕ್ಷದ ಆಂತರಿಕ ವಿಷಯ ಬಹಿರಂಗ ಚರ್ಚೆ…

Read More

ಗಡಿಪಾರು ಆದೇಶಕ್ಕೆ ಹೆದರಿ ವಿಷ ಸೇವಿಸಿದ ತೀರ್ಥಹಳ್ಳಿಯ ರೌಡಿ ಶೀಟರ್ ಕೋಬ್ರಾ ಸುಹೈಲ್ – ಸ್ಥಿತಿ ಗಂಭೀರ|Thirthahalli

ತೀರ್ಥಹಳ್ಳಿ : ಗಡಿಪಾರು ಆದೇಶದ ಕಾರಣ ಕೇಳಿ ನೋಟೀಸ್ ನೀಡುತ್ತಿದ್ದಂತೆ ರೌಡಿ ಶೀಟರ್ ಕೋಬ್ರಾ ಸುಹೇಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಒಂದು ವಾರದ ಹಿಂದೆ ತೀರ್ಥಹಳ್ಳಿ  ಪೊಲೀಸರು  ರೌಡಿಶೀಟರ್ ಕೋಬ್ರಾ ಸುಹೇಲ್ ನಿಗೆ ಗೆರಡು ವರ್ಷ ಗಳ ಕಾಲ ಗಡಿಫಾರು ಯಾಕೆ ಮಾಡಬಾರದು ಎಂದು ಕಾರಣಕೇಳಿ ನೋಟೀಸ್ ಜಾರಿ ಮಾಡಿದ್ದರು. ಪೊಲೀಸ್ ನೋಟೀಸ್ ತಲುಪಿ ಎರಡು ದಿನಕ್ಕೆ ಆತ ಆತ್ಮಹತ್ಯೆಗೆ ಯತ್ನಿಸಿ ಈಗ ಮಂಗಳೂರಿನ ಎನಪೋಯ ಆಸ್ಪತ್ರೆಗೆ ದಾಖಾಗಿದ್ದಾನೆ. ಇಂದಿರಾ ನಗರ ನಿವಾಸಿ…

Read More

ರಿಪ್ಪನ್ ಪೇಟೆ ಆಸ್ಪತ್ರೆಯ ಒತ್ತುವರಿ ಜಾಗ ತೆರವು : ಗ್ರಾಮಾಡಳಿತಕ್ಕೆ ಸಂದ ಜಯ..!!!

ರಿಪ್ಪನ್ ಪೇಟೆ : ಇಲ್ಲಿನ ಗವಟೂರಿನಲ್ಲಿ ಈ ಭಾಗದ ಬಹುದಿನಗಳ ಕನಸಿನ ಸಮುದಾಯ ಆಸ್ಪತ್ರೆಗೆ ಮೀಸಲಿಟ್ಟಿದ್ದ ಐದು ಎಕರೆ ಜಾಗವನ್ನು ಕೆಲ ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದನ್ನು ಇಂದು ತಾಲೂಕು ತಹಶೀಲ್ದಾರ್ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು. ಮಾಜಿ ಕಂದಾಯ ಸಚಿವರಾಗಿದ್ದ ಕಾಗೋಡು ತಿಮ್ಮಪ್ಪನವರು ರಿಪ್ಪನ್ ಪೇಟೆಯ ಸಾರ್ವಜನಿಕರ ಬೇಡಿಕೆಯಂತೆ ಗವಟೂರು ಗ್ರಾಮದಲ್ಲಿ ಸುಮಾರು 5 ಎಕರೆ ಭೂಮಿಯನ್ನು ಸಮುದಾಯ ಆಸ್ಪತ್ರೆಗಾಗಿ ಮಂಜೂರು ಮಾಡಿಸಿದ್ದರು. ಆ ಜಾಗವನ್ನು ಪೋಡಿ ದುರಸ್ಥಿಗೊಳಿಸುವ ಮುನ್ನವೇ ಇಲ್ಲಿನ ಕೆಲವು ಖಾಸಗಿ ವ್ಯಕ್ತಿಗಳು ಆ ಜಾಗವನ್ನು…

Read More

ಬಟ್ಟೆಮಲ್ಲಪ್ಪ ಸರ್ಕಲ್ ಗೆ ಬಂಗಾರಪ್ಪ ಸರ್ಕಲ್ ಎಂದು ನಾಮಕರಣ – ರಿಪ್ಪನ್‌ಪೇಟೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಆಟೊಗಳಿಗೆ ಉಚಿತ ಟಾಪ್ ವಿತರಣೆ|AAP

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಟ್ಟೆಮಲ್ಲಪ್ಪ ಗ್ರಾಮದ ಸರ್ಕಲ್ ಗೆ ನೂತನವಾಗಿ ಬಂಗಾರಪ್ಪ ಸರ್ಕಲ್ ಎಂದು ಅಧಿಕೃತವಾಗಿ ನಾಮಕರಣ ಮಾಡಲಾಯಿತು. ಹೊಸನಗರ ತಾಲೂಕ್ ಆಮ್ ಆದ್ಮಿ ಪಕ್ಷ ಘಟಕದ ವತಿಯಿಂದ ನೂತನ ಬಂಗಾರಪ್ಪ ಸರ್ಕಲ್ ಉದ್ಘಾಟಿಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ತಾಲೂಕ್ ಅಧ್ಯಕ್ಷ ಗಣೇಶ್ ಸೂಗೋಡು ಈ ದೇಶ ಕಂಡ ಅತ್ಯುತ್ತಮ ಮುಖ್ಯಮಂತ್ರಿ ಹಾಗೂ ಬಡವರ ಪಾಲಿನ ಆಶಾಕಿರಣವಾಗಿದ್ದ ದಿ|| ಬಂಗಾರಪ್ಪ ರವರ ಹೆಸರನ್ನು ಬಟ್ಟೆಮಲ್ಲಪ್ಪ ಸರ್ಕಲ್ ಗೆ ನಾಮಕರಣ ಮಾಡುವ ಮೂಲಕ…

Read More

Ripponpete | ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು

ವಡಗೆರೆ ಶಾಲೆ ಬಳಿ ಬೈಕ್ ಅಪಘಾತ – ಯುವಕ ಸ್ಥಳದಲ್ಲೇ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ವಡಗೆರೆ ಶಾಲೆಯ ಮುಂಭಾಗದಲ್ಲಿ  ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಆವಿನಹಳ್ಳಿ ಸಮೀಪದ ಗುರುವಂತೆ ಗ್ರಾಮದ ನವೀನ್ ಕುಮಾರ್ ಜಿ ಕೆ ಎಂದು ಆತನ ಡ್ರೈವಿಂಗ್ ಲೈಸೆನ್ಸ್ ಆಧಾರದ ಮೇಲೆ ಗುರುತಿಸಲಾಗಿದೆ. ಆನಂದಪುರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ಬರುತಿದ್ದ ಬೈಕ್ ನಡು ರಸ್ತೆಯಲ್ಲಿ ಅಪಘಾತವಾಗಿ ಯುವಕನ ತಲೆ ರಸ್ತೆಗೆ ಅಪ್ಪಳಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ….

Read More

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು

ಕೋಣಂದೂರಿನಲ್ಲಿ ಬೈಕ್ ಮತ್ತು ಕಾರಿನ ನಡುವೆ ಅಪಘಾತ – ಬೈಕ್ ಸವಾರ ಸಾವು ಕೋಣಂದೂರು: ಬೈಕ್ ಸವಾರನೊಬ್ಬರು ಕಾರಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಾಮಚಂದ್ರ (60) ಎಂದು ಗುರುತಿಸಲಾಗಿದೆ. ಮಂಗಳವಾರ ಸಂಜೆ ಬೈಕ್ನಲ್ಲಿ ಚಲಿಸುತ್ತಿರುವಾಗ ತನ್ನ ನಿಯಂತ್ರಣ ತಪ್ಪಿ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದಾಗಿ ರಾಮಚಂದ್ರ ಅವರಿಗೆ ಗಂಭೀರ ಸ್ವರೂಪದ ಪೆಟ್ಟುಗಳಾಗಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಗಿದೆಯಾದರೂ, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಅವರು…

Read More
Exit mobile version