ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬ – ಹೊಸನಗರದಲ್ಲಿ  ಸಮಾಜ ಸೇವಾ ಕಾರ್ಯದೊಂದಿಗೆ ಆಚರಣೆ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ

An article on the 64th birthday of former Karnataka minister Haratalu Halappa, highlighting his political journey, struggles, achievements, and contributions to the development of the Malnad region and Shivamogga district. ಮಾಜಿ ಸಚಿವ ಹರತಾಳು ಹಾಲಪ್ಪ ಹುಟ್ಟುಹಬ್ಬ – ಹೊಸನಗರದಲ್ಲಿ  ಸಮಾಜ ಸೇವ ಕಾರ್ಯದೊಂದಿಗೆ ಆಚರಣೆ | ರಿಪ್ಪನ್‌ಪೇಟೆಯಲ್ಲಿ ವಿಶೇಷ ಪೂಜೆ ಹೊಸನಗರ: ಮಾಜಿ ಸಚಿವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪನವರ ಹುಟ್ಟುಹಬ್ಬವನ್ನು ಬಿಜೆಪಿ…

Read More

ಮೇಕೆದಾಟು ಪಾದಯಾತ್ರೆಗೆ ಜಿಲ್ಲೆಯಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ : ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಜ.19 ರಂದು ಶಿವಮೊಗ್ಗ ಜಿಲ್ಲೆಯಿಂದ ಸುಮಾರು 2000 ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಜನೆ ಜಾರಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, ಜ.19ರಂದು ಬೆಳಿಗ್ಗೆ 8.30ಕ್ಕೆ ಶಿವಮೊಗ್ಗ ಜಿಲ್ಲೆಯವರು ಕೆಪಿಸಿಸಿ ಕಚೇರಿ ಬಳಿ ಹಾಜರಿರುವಂತೆ ವರಿಷ್ಠರು ಸೂಚನೆ…

Read More

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ

Ripponpete | ಧರ್ಮ ಜಾಗೃತಿಗಾಗಿ ಶ್ರೀಶೈಲ ಜಗದ್ಗುರು ನಡಿಗೆ ಮಲೆನಾಡ ಕಡೆಗೆ ರಿಪ್ಪನ್‌ಪೇಟೆ: ಗುರು-ವಿರಕ್ತವರ್ಗ ಬೇರೆಬೇರೆ ಎಂಬ ಭಾವನೆ ಸರಿಯಾದುದಲ್ಲ. ಗುರು-ವಿರಕ್ತ ಪರಂಪರೆ ಒಂದೇ ಆಗಿದ್ದು, ಸಮಾಜದ ಧಾರ್ಮಿಕ ಭಾವನೆಗೆ ಎರಡೂ ಕಣ್ಣುಗಳಿದ್ದಂತೆ ಎಂಬ ಹಿನ್ನೆಲೆಯಲ್ಲಿ ಧರ್ಮದ ಪ್ರಬೋದನೆ ಮತ್ತು ಧರ್ಮ ಜಾಗೃತಿ ಸಾರುವ ನಿಟ್ಟಿನಲ್ಲಿ ಗುರು-ವಿರಕ್ತರು ಸಮಾಗಮಗೊಳ್ಳುತ್ತಿರುವುದಾಗಿ ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಅಭಿಪ್ರಾಯಪಟ್ಟರು. ಪಟ್ಟಣದ ಸಮೀಪದ ಬೆಳಕೋಡು ಹಾಲಸ್ವಾಮಿಗೌಡರು ಮಂಗಳವಾರ ಆಯೋಜಿಸಲಾಗಿದ್ದ ಇಷ್ಟಲಿಂಗ ಮಹಾಪೂಜೆ ಮತ್ತು ಧರ್ಮಜಾಗೃತಿ ಸಮಾರಂಭದ ದಿವ್ಯಸಾನಿಧ್ಯವಹಿಸಿ…

Read More

ವಕೀಲನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದ ಶಿಕಾರಿಪುರ ಸಿಪಿಐ ಅಮಾನತ್ತು :

ತೊಗರ್ಸಿ ಜಾತ್ರೆಯಲ್ಲಿ ವಕೀಲರಿಗೆ ವಿನಾ ಕಾರಣ ಲಾಠಿಯಲ್ಲಿ ಹಲ್ಲೆ ಮಾಡಿದ ಆರೋಪದ ಅಡಿಯಲ್ಲಿ ಶಿಕಾರಿಪುರ ಸಿಪಿಐ ಗುರುರಾಜ್ ಎನ್ ಮೈಲಾರ್ ರವರನ್ನ ಅಮಾನತುಗೊಳಿಸಿ ಆದೇಶಿಸಲಾಗಿದೆ. ದಾವಣಗೆರೆಯ ಪೂರ್ವ ವಲಯ ಪೊಲೀಸ್ ಮಹಾ ನಿರ್ದೇಶಕ ಡಾ.ಕೆ.ತ್ಯಾಗರಾಜ್ ಈ ಆದೇಶವನ್ನು ಹೊರಡಿಸಿದ್ದಾರೆ. ಮಾ.13 ರಂದು ತೊಗರ್ಸಿ ಜಾತ್ರೆಯಲ್ಲಿ ದೇವರ ದರ್ಶನಕ್ಕೆ ಬಂದ ಹಿರೇಕೆರೂರು ಹಂಸಭಾವಿ ಗ್ರಾಮದ ವಕೀಲ ಜಯದೇವ್ ಕೆರೂರು ಇವರ ಮೇಲೆ ಪೊಲೀಸ್ ಸಿಬ್ಬಂದಿಗಳ ಸಹಾಯದಿಂದ ಲಾಠಿಯಿಂದ ಹಲ್ಲೆ ನಡೆಸಿರುತ್ತಾರೆ. ದರ್ಶನಕ್ಕೆ ಸಾಲಾಗಿ ಬರುವವರನ್ನು ಬೇಗ ಒಳಗೆ ಬಿಡಿ…

Read More

Ripponpete | ರಸ್ತೆ ಕಾಮಗಾರಿಗೆ ಅಡ್ಡಲಾದ ಕಟ್ಟಡ ತೆರವಿಗೆ ಮುಂದಾದ ಅಧಿಕಾರಿಗಳು – ಕಟ್ಟಡ ಮಾಲೀಕರ ಹೈಡ್ರಾಮ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಲಾಗಿರುವ ಕಟ್ಟಡವನ್ನು ಹಿಟಾಚಿ ಯಂತ್ರದ ಮೂಲಕ ತೆರವುಗೊಳಿಸಲು ಮುಂದಾದ ಅಧಿಕಾರಿಗಳು ಹಾಗೂ ಕಟ್ಟಡದ ಮಾಲೀಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ನಡೆದಿದೆ. ಪಟ್ಟಣದ ಅಭಿವೃದ್ಧಿಯ ಹಿನ್ನಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ಆಸಕ್ತಿಯಿಂದ ರಸ್ತೆಗಳನ್ನು ಅಗಲೀಕರಣಗೊಳಿಸಿ ಪಟ್ಟಣವನ್ನು ಸುಂದರವನ್ನಾಗಿಸುವ ಪ್ರಯತ್ನದ ಮೊದಲ ಹಂತವಾಗಿ ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ. ಈ ಅಭಿವೃದ್ಧಿ ಕೆಲಸಕ್ಕೆ ಪಟ್ಟಣದ ಶೇ…

Read More

ಸಂಸದರಿಗೆ ಸಹಕರಿಸುವ ಅಧಿಕಾರಿಗಳ ವರ್ಗಾವಣೆ – ಬಿಜೆಪಿ ಪರವಿರುವ ಅಧಿಕಾರಿಗಳೇ ನಮ್ಮ ಟಾರ್ಗೆಟ್ : ಶಾಸಕ ಬೇಳೂರು|smg

ಶಿವಮೊಗ್ಗ ನಗರದಲ್ಲಿ ನಡೆದ ನೂತನ ಸಚಿವ ಮಧು ಬಂಗಾರಪ್ಪರಿಗೆ ಸ್ವಾಗತ ಹಾಗೂ ಅಭಿನಂದನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರು ಜಿಲ್ಲೆಯಲ್ಲಿನ ಅಧಿಕಾರಿಗಳ ಪೈಕಿ ಕೆಲವರು ಬಿಜೆಪಿ ಮನಸ್ಥಿತಿಯವರು ಇದ್ದಾರೆ, ಅಂತವರನ್ನ ಕಿತ್ತುಹಾಕಬೇಕಿದೆ ಎಂದರು.  ಅಲ್ಲದೆ, ಜಿಲ್ಲೆಯಲ್ಲಿ ಸಂಸದರು ಹೇಳಿದ ಹಾಗೆ ಕೇಳುವ ಅವರಿಗೆ ಸಹಕಾರ ನೀಡುವ ಅಧಿಕಾರಿಗಳಿದ್ದು, ಈ ಹಿಂದೆ ಹಲವರು ಅವರ ಚೇಲಾಗಳ ರೀತಿಯಲ್ಲಿ ಕೆಲಸ ಮಾಡಿದ ಉದಾಹರಣೆಯಿದೆ, ಅಂತಹವರನ್ನ ವರ್ಗಾವಣೆ ಮಾಡಬೇಕಿದೆ ಎಂದರು.  ದರಿದ್ರ  ಬಿಜೆಪಿ ಸರ್ಕಾರವನ್ನು ಕಿತ್ತು…

Read More

ಶಿವಮೊಗ್ಗದ ಅಕ್ರಮ ಕಸಾಯಿಖಾನೆಗಳ ಮೇಲೆ ಪೊಲೀಸರ ಕಾರ್ಯಚರಣೆ :15 ಕೆಜಿ ಗೋಮಾಂಸ ವಶ :

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದ ಅಕ್ರಮ ಗೋಸಾಗಾಣಿಕೆ ಹಾಗೂ ಗೋರಕ್ಷಕರ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಭರ್ಜರಿ ಸಂಚಲನ ಮೂಡಿಸಿದೆ. ಪೊಲೀಸರ ಕಾರ್ಯಾಚರಣೆಯಲ್ಲಿ  ಅಕ್ರಮ ಕಸಾಯಿ ಖಾನೆಗಳನ್ನು  ಬಂದ್ ಮಾಡಿಸಲಾಗಿದೆ. ಶಿವಮೊಗ್ಗದ ಎಲ್ಲಾ ಕಸಾಯಿ ಖಾನೆಗಳು ಅಕ್ರಮವಾಗಿದ್ದರೂ ಅವುಗಳು ಇದುವರೆಗೂ ರಾಜಕೀಯ ಪ್ರೇರಣೆಯಿಂದ ಎಗ್ಗಿಲ್ಲದೆ ನಡೆಯುತ್ತಿದ್ದವು. ದೊಡ್ಡಪೇಟೆ ಪೊಲೀಸರು ಅಕ್ರಮ ಕಸಾಯಿ ಖಾನೆಗಳ ಮೇಲೆ ದಾಳಿ ನಡೆಸುತ್ತಿದ್ದಂತೆ ನಗರದ ಇತರೆ ಅಕ್ರಮ ಕಸಾಯಿ ಖಾನೆಗಳು ಬಂದ್ ಆಗಿವೆ.  ಇಲಿಯಾಸ್ ನಗರ 100 ಅಡಿ ರಸ್ತೆಯಲ್ಲಿರುವ ಎಸ್,ಎಫ್, ಕಾರ್…

Read More

ರಿಪ್ಪನ್‌ಪೇಟೆ :ವಿಜಯದಶಮಿ ಉತ್ಸವದೊಂದಿಗೆ ನವರಾತ್ರಿ ಆಚರಣೆ ಸಂಪನ್ನ |DASARA

ರಿಪ್ಪನ್‌ಪೇಟೆ: ಪಟ್ಟಣದ ಶ್ರೀಸಿದ್ಧಿವಿನಾಯಕ, ಶ್ರೀ ಅನ್ನಪೂಣೇಶ್ವರಿ  ದೇವಸ್ಥಾನದಲ್ಲಿ ಬುಧವಾರ ವಿಜಯದಶಮಿಯ ಅಂಗವಾಗಿ ನವಚಂಡಿಕಾ ಹೋಮ ಮತ್ತು ಮಧ್ಯಾಹ್ನ ಬನ್ನಿ ಮಂಟಪದಲ್ಲಿ ಬನ್ನಿ ಪೂಜೆ ನಡೆಸಿ, ನಂತರ ದಸರಮಂಗಲೋತ್ಸವ, ರಾಜಬೀದಿ ಉತ್ಸವ ನಡೆಯಿತು. ಸಮೀಪದ ಕೋಡೂರು ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ, ವಡಗೆರೆ ಗ್ರಾಮದ ಶ್ರೀ ತುಳಜಾ ಭವಾನಿ, ಕೆರೆಹಳ್ಳಿ ಅಂಬಾಭವಾನಿ, ಅಲಸೆ ಚಂಡಿಕೇಶ್ವರಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಹಾಗೂ ವಿಶೇಷ ಪೂಜೆ, ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು.  ದಸರಾ ಕುಸ್ತಿ : ಇಂದು ಸಂಜೆ ಪಟ್ಟಣದ ಗಾಂಧಿ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿಯನ್ನು…

Read More

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ

Anandapura | ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು,ಇನ್ನೋರ್ವನ ಕಾಲು ಜಖಂ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ನಡೆದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿ ಮತ್ತೋರ್ವನ ಕಾಲು ಮುರಿತವಾಗಿರುವ ಘಟನೆ ಆನಂದಪುರ ಸಮೀಪದ ಗೌತಮಪುರ ಸಮೀಪದಲ್ಲಿ ನಡೆದಿದೆ. ಬೈಕ್ ಸವಾರ ಭೀಮೇಶ್ (42) ಸಾವನ್ನಪ್ಪಿದ್ದಾರೆ ,ಸಹ ಸವಾರ ಪ್ರತಾಪ್ ಕಾಲು ಮುರಿತವಾಗಿದೆ. ಶಿಕಾರಿಪುರ ತಾಲೂಕಿನ ಕಪ್ಪನಹಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಹಬ್ಬವನ್ನು ನೋಡಿಕೊಂಡು  ಬರುವ ಸಂದರ್ಭದಲ್ಲಿ…

Read More

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2

ಸಡಗರದಿಂದ ಸಂಪನ್ನಗೊಂಡ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ಸ್ನೇಹಪರ್ವ-2 ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಯಶಸ್ವಿಯಾಗಿ ನೆರವೇರಿದ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ‘ಸ್ನೇಹಪರ್ವ-2’ ಕಾರ್ಯಕ್ರಮದ ಸಮಗ್ರ ವರದಿ. ಪ್ರಶಸ್ತಿ ಪ್ರದಾನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ವಿವರಗಳನ್ನು ಇಲ್ಲಿ ಓದಿ. ​ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸಮುದಾಯ ಭವನದಲ್ಲಿ ‘ಯುಗಾದಿ ನವ ಪಲ್ಲವಕೆ ನಾಂದಿ’ ಬಳಗದ ವತಿಯಿಂದ ಆಯೋಜಿಸಲಾಗಿದ್ದ ‘ಸ್ನೇಹ ಪರ್ವ-2’ ಕಾರ್ಯಕ್ರಮವು ಏಪ್ರಿಲ್ 26 ರಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ​ಬೆಳಿಗ್ಗೆ 7…

Read More