Headlines

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…

Read More

ಕಾಂಗ್ರೆಸ್ ಶಾಸಕರ ಹೇಳಿಕೆಗೆ ಖಂಡನೆ

(ರಿಪ್ಪನ್ ಪೇಟೆ ) ಶಾಸಕರಾದ ಜಮೀರ್ ಅಹ್ಮದ್ ಖಾನ್ ರವರು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ  ವಿರುದ್ಧ  ಲಘುವಾಗಿ ಮಾತನಾಡಿದ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಾತ್ಯತೀತ ಜನತಾದಳದ ಪದಾಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಯುವ ಜಾತ್ಯಾತೀತ ಜನತಾದಳ ಕಾರ್ಯದರ್ಶಿ ರಫಿ ರಿಪ್ಪನ್ ಪೇಟೆ ಮಾತನಾಡುತ್ತಾ ಅಭಿವೃದ್ಧಿ ಚಿಂತಕ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ನಾಲಿಗೆ ಹರಿಬಿಡುತ್ತಿರುವ ಜಮೀರ್ ಅಹ್ಮದ್ ಖಾನ್ ತಮ್ಮ ವರ್ತನೆ ಬದಲಾಯಿಸಿಕೊಳ್ಳದಿದ್ದರೆ ಮುಂದಿನ…

Read More

ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ:

ಸಾಗರ: ಇಲ್ಲಿನ ಗುಡ್ಡೆಕೌತಿ ಸಮೀಪದಲ್ಲಿ ಮೈಸೂರು-ತಾಳಗುಪ್ಪ ಇಂಟರ್ ಸಿಟಿ ರೈಲಿಗೆ ಮಧ್ಯಾಹ್ನದ ವೇಳೆ ತಲೆಕೊಟ್ಟು ಸುಮಾರು 36 ವರ್ಷ ವಯಸ್ಸಿನ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತನ ವಿಳಾಸ ತಿಳಿದು ಬಂದಿಲ್ಲಾ. ಸಾಗರ ಠಾಣೆಯ ಸಬ್ ಇನ್ಸ್ಪೆಕ್ಟರ್ ಅಶೋಕ್ ಕುಮಾರ್  ಮತ್ತು ಗ್ರಾಮಾಂತರ ಇನ್ಸ್ಪೆಕ್ಟರ್ ಗಿರೀಶ್ ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದು ಘಟನೆ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಮಾಹಿತಿ: ಇಮ್ರಾನ್ ಸಾಗರ್

Read More

Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ : ಪ್ರಕರಣ ದಾಖಲು

Ripponpete | ಜಮೀನು ವ್ಯಾಜ್ಯ – ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ – ಪ್ರಕರಣ ದಾಖಲು ಜಮೀನು ವ್ಯಾಜ್ಯದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಮಳಲಿಕೊಪ್ಪದಲ್ಲಿ ನಡೆದಿದೆ. ಮಳಲಿಕೊಪ್ಪದ ನಾಗೇಶ್ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಘಟನೆಗೆ ಸಂಬಂದಿಸಿದಂತೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಮಳಲಿಕೊಪ್ಪದ ಯೋಗೇಂದ್ರಪ್ಪ ಹಾಗೂ ಸರಸ್ವತಿ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಘಟನೆಯ ಹಿನ್ನಲೆ…

Read More

ಸೊರಬ:ಎಬಿವಿಪಿಯ ವತಿಯಂದ ಒಂದು ಗ್ರಾಮ ಒಂದು ತಿರಂಗ ಅಭಿಯಾನ:

ಸೊರಬ: ತಾಲೂಕಿನಾದ್ಯಂತ 75ನೇ ಸ್ವಾತಂತ್ರ್ಯ ದಿವಸದ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಾಲೂಕಿನ ವಿವಿಧಡೆ ಧ್ವಜಾರೋಹಣ ಮಾಡಲಾಯಿತು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ರಾಷ್ಟ್ರಾದ್ಯಂತ ಒಂದು ಲಕ್ಷಕ್ಕೂ ಹೆಚ್ಚಿನ ಸ್ಥಳದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಒಂದು ಗ್ರಾಮ ಒಂದು ತಿರಂಗ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ.  ಈ ನಿಟ್ಟಿನಲ್ಲಿ ಸೊರಬ ತಾಲೂಕಿನ ವಿವಿಧಡೆ ಧ್ವಜಾರೋಹಣ ಕಾರ್ಯಕ್ರಮ ಮಾಡಲಾಯಿತು. ತಾಲೂಕಿನ ಕೆರೆಕೊಪ್ಪ, ಕಮಲಾಪುರ, ಕಂಚಿಕೊಪ್ಪ , ಶಿಂಡ್ಲಿ ,ಮಣ್ಣತ್ತಿ,, ಸಂಭಾಪುರ ,ಮಾವಿನಬಳ್ಳಿ ಕೊಪ್ಪ,ಮಂದಲಿಕೊಪ್ಪ ಸೇರಿದಂತೆ ಹಲವಾರು ಸ್ಥಳಗಳಲ್ಲಿ ಎಬಿವಿಪಿ…

Read More

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನ್ ವಿರುದ್ಧದ ದೇಶದ್ರೋಹ ಪ್ರಕರಣ; ನಿರೀಕ್ಷಣಾ ಜಾಮೀನು ನೀಡಿದ ಕೇರಳ ಹೈಕೋರ್ಟ್ ಕೊಚ್ಚಿ ; ಲಕ್ಷದ್ವೀಪದಲ್ಲಿ ಕೊರೋನಾ ಸೋಂಕು ಅಧಿಕವಾಗಲು ಕೇಂದ್ರ ಸರ್ಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಹೇಳುವ ಭರದಲ್ಲಿ ಕೇಂದ್ರ ಸರ್ಕಾರ ಲಕ್ಷದ್ವೀಪದ ಮೇಲೆ ಜೈವಿಕ ಅಸ್ತ್ರ ಪ್ರಯೋಗಿಸಿದೆ ಎಂದು ಹೇಳುವ ಮೂಲಕ ದೇಶದ್ರೋಹ ಪ್ರಕರಣಕ್ಕೆ ಒಳಗಾಗಿದ್ದ ಚಿತ್ರ ನಿರ್ಮಾಪಕಿ ಆಯಿಷಾ ಸುಲ್ತಾನ್ ಅವರಿಗೆ ಕೇರಳ ಹೈಕೋರ್ಟ್​ ಇಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಈ ಹಿಂದೆ ಅಂತಿಮ ಆದೇಶವನ್ನು ಕಾಯ್ದಿರಿಸಿದ್ದ ನ್ಯಾಯಾಲಯವು…

Read More

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ: ರೈಲ್ವೆ ಪೊಲೀಸರ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ..!

ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ಮಹಿಳೆ ಆಯತಪ್ಪಿ ಬಿದ್ದ ಘಟನೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಸಂಬಂಧಿಕರನ್ನು ಬಿಡಲು ರೈಲ್ವೆ ನಿಲ್ದಾಣಕ್ಕೆ ಬಂದಿದ್ದ ಮಹಿಳೆ ತಾಳಗುಪ್ಪದಿಂದ ಬೆಂಗಳೂರಿಗೆ ತೆರಳುವ ಇಂಟರ್‌ಸಿಟಿ ರೈಲಿನ ಒಳಗೆ ಪ್ರಯಾಣಿಕರೊಂದಿಗೆ ಹತ್ತಿದ್ದಾರೆ. ಬಳಿಕ ರೈಲು ಚಲಿಸಲು ಆರಂಭವಾಗುತ್ತಿದ್ದಂತೆ ಕೆಳಗೆ ಇಳಿಯಲು ಪ್ರಯತ್ನಿಸಿದ್ದು, ಈ ವೇಳೆ ಆಯತಪ್ಪಿ ರೈಲಿನಿಂದ ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಆರ್‌ಪಿಎಫ್ ಸಿಬ್ಬಂದಿ ಜಗದೀಶ್, ರೈಲ್ವೆ ಪೊಲೀಸ್ ಅಣ್ಣಪ್ಪ ಹಾಗೂ ಸಂತೋಷ್ ಮಹಿಳೆಯನ್ನು ರಕ್ಷಿಸಿದ್ದಾರೆ. ರೈಲ್ವೆ ಪೊಲೀಸರ ಸಮಯ ಪ್ರಜ್ಞೆ ಅದೃಷ್ಟವಶಾತ್​ ಯಾವುದೇ…

Read More

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ

HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿರುವ ಹುಂಚಾ ವ್ಯವಸಾಯ ಸಹಕಾರ ನಿಯಮಿತದ ಚುನಾವಣೆಯಲ್ಲಿ ಎಲ್ಲಾ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸ್ಪರ್ಧೆ ನಡೆಯದೆ, 12 ಸ್ಥಾನಗಳಿಗೆ ಅವಿರೋಧವಾಗಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಐದು ವರ್ಷಗಳ ಅವಧಿಗೆ ಆಯ್ಕೆಯಾಗಬೇಕಿದ್ದ ಈ…

Read More

ರಿಪ್ಪನ್ ಪೇಟೆ ಕಸ್ತೂರಿ ಕನ್ನಡ ಸಂಘದ ವತಿಯಿಂದ ಪುನೀತ್ ರಾಜಕುಮಾರ್ ಅವರಿಗೆ ನುಡಿನಮನ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ.

ರಿಪ್ಪನ್‌ಪೇಟೆ: ಪಟ್ಟಣದ ಕಸ್ತೂರಿ ಕನ್ನಡ ಸಂಘ, ಪುನೀತ್‌ರಾಜ್ ಅಭಿಮಾನಿ ಬಳಗದ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆಸಲಾಯಿತು. ಪ್ರಥಮ ವರ್ಷದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್‌ರಾಜ್ ನುಡಿ ನಮನ ಕಾರ್ಯಕ್ರಮವು ಅಂಗವಾಗಿ  ಏರ್ಪಡಿಸಿದ್ದ  ಕನ್ನಡ ರಾಜ್ಯೋತ್ಸವ ಮೆರವಣಿಗೆಯಲ್ಲಿ ಪುಟಾಣಿ ಮಕ್ಕಳ ವಿವಿಧ ವೇಷ ಭೂಷಣಗಳೊಂದಿಗೆ ಚಂಡೆ ನೃತ್ಯವು ಮೆರವಣಿಗೆಗೆ ಜನ ಆಕರ್ಷಣೆಗೊಂಡಿತ್ತು. ಬೆಳಿಗ್ಗೆ ತಾಯಿ ಭುವನೇಶ್ವರಿ ಭಾವಚಿತ್ರದ ರಾಜಬೀದಿ ಉತ್ಸವಕ್ಕೆ  ಗ್ರಾ.ಪಂ.ಅಧ್ಯಕ್ಷೆ ಮಂಜುಳಾ ಕೇತಾರ್ಜಿರಾವ್ ಚಾಲನೆ ನೀಡಿದರು. ಕನ್ನಡ ಧ್ವಜಾರೋಹಣವನ್ನು ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್‌ರಾಜ್ ಅಭಿಮಾನಿ ಬಳಗದ…

Read More

ರಿಪ್ಪನ್ ಪೇಟೆಯ ಓಂಕಾರ್ ಕ್ಲಿನಿಕ್ ನಲ್ಲಿ ಕಪ್ಪಿಂಗ್ ಥೆರಪಿ ಸೌಲಭ್ಯ ಆರಂಭ

ರಿಪ್ಪನ್ ಪೇಟೆಯ ಓಂಕಾರ್ ಕ್ಲಿನಿಕ್ ನಲ್ಲಿ ಕಪ್ಪಿಂಗ್ ಥೆರಪಿ ಸೌಲಭ್ಯ ಆರಂಭ Cupping therapy service launched at Omkar Clinic in Ripponpet, Shivamogga, offering relief from back pain, joint pain, stress, and sleep disorders with growing local response. ರಿಪ್ಪನ್ ಪೇಟೆ: ದೈಹಿಕ ನೋವು ಹಾಗೂ ಮಾನಸಿಕ ಒತ್ತಡಕ್ಕೆ ಪರ್ಯಾಯ ಚಿಕಿತ್ಸೆಯಾಗಿ ಪ್ರಸಿದ್ಧಿ ಪಡೆಯುತ್ತಿರುವ “ಕಪ್ಪಿಂಗ್ ಥೆರಪಿ” ಇದೀಗ ರಿಪ್ಪನ್ ಪೇಟೆಯಲ್ಲಿಯೂ ಲಭ್ಯವಾಗಿದೆ. ಪಟ್ಟಣದ ಒಂಕಾರ್ ಕ್ಲಿನಿಕ್‌ನಲ್ಲಿ ಈ…

Read More