Headlines

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ

ಅಮ್ಮನಘಟ್ಟ ಶ್ರೀಜೇನುಕಲ್ಲಮ್ಮ ದೇವಸ್ಥಾನ – 108 ಮೆಟ್ಟಿಲುಗಳ ನಿರ್ಮಾಣಕ್ಕೆ ಸಂಸದರಿಂದ ಶಿಲನ್ಯಾಸ ದೇವಸ್ಥಾನದ ಅಭಿವೃದ್ದಿಗೆ ಮಾತೃಶ್ರೀ ಹೆಸರಿನಲ್ಲಿ ವೈಯಕ್ತಿಕ 10 ಲಕ್ಷ ದೇಣಿಗೆ ನೀಡಿದ ಬಿವೈಆರ್ ರಿಪ್ಪನ್ ಪೇಟೆ : ಇತಿಹಾಸ ಪ್ರಸಿದ್ದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ 108 ಮೆಟ್ಟಿಲು ನಿರ್ಮಾಣಕ್ಕೆ ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ದೇಣಿಗೆ ನೀಡುವ ಮೂಲಕ ಶಿಲನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇವಿಯ ದರ್ಶನಕ್ಕೆ ಭಕ್ತರು ಮೆಟ್ಟಿಲ ಮೇಲೆ ನಡೆದು ಬರುವಾಗ ಸಂಸದರ ಹೆಸರು ನೆನಪು ಮಾಡಿಕೊಳ್ಳುತ್ತಾ ನಮಗೆ…

Read More

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು|Sagara news

ಪರವಾನಗಿ ಇಲ್ಲದೆ ಹಸುಗಳ ರವಾನೆ. ದೂರು ದಾಖಲು ಸಾಗರ : ತಾಲೂಕಿನ ಹೆಗ್ಗೋಡು ಗ್ರಾಮದ ವಿಠ್ಠಲ್ ಪೈ ಅವರಿಗೆ ಸೇರಿದ ನಾಲ್ಕು ಹಸುಗಳನ್ನು ಮೂರಳ್ಳಿಯ ಶಿವರಾಜ್ ಮತ್ತು ನಾಗರಾಜ್ ಎಂಬುವವರು ಲಗೇಜ್ ಆಟೋದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ತೆಗೆದುಕೊಂಡು ಬರುತ್ತಿದ್ದಾಗ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು ಮುಂಡಿಗೇಸರ ವೃತ್ತದಲ್ಲಿ ತಡೆದು ನಿಲ್ಲಿಸಿದ ಘಟನೆ ಗುರುವಾರ ನಡೆದಿದೆ. ಶಿವರಾಜ್ ಮತ್ತು ನಾಗರಾಜ್ ಹಸುಗಳನ್ನು ಖರೀದಿಸಿ ಲಗೇಜ್ ಆಟೋದಲ್ಲಿ ಒಯ್ಯುತ್ತಿದ್ದರು. ಆದರೆ ಯಾವುದೇ ಪರವಾನಿಗೆ ಪಡೆದಿರಲಿಲ್ಲ. ಹಿಂದೂ ಜಾಗರಣಾ ವೇದಿಕೆ…

Read More

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕಾಗಿ ಶೈಕ್ಷಣಿಕವಾಗಿ ಹಿಂದುಳಿದ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟ. ಶೇಕಡ ನೂರರಷ್ಟು ಫಲಿತಾಂಶ ಪಡೆಯುವುದು ಹೇಗೆ ಗೊತ್ತಾ……!?

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಖಾಸಗಿ ಶಾಲೆಯೊಂದು ತನ್ನ ವಿದ್ಯಾ ಸಂಸ್ಥೆಯ ಪ್ರತಿಷ್ಠೆಗಾಗಿ 9ನೇ ತರಗತಿಯಲ್ಲಿ ಶೈಕ್ಷಣಿಕವಾಗಿ ಹಿಂದುಳಿದಿರುವ  ಮಕ್ಕಳನ್ನು 9ನೇ ತರಗತಿಯಲ್ಲಿ ಅನುತ್ತೀರ್ಣ ಗೊಳಿಸಿ ಕಲಿಕೆಯಲ್ಲಿ ಮುಂದಿರುವ ಮಕ್ಕಳನ್ನು 10 ನೇ ತರಗತಿಗೆ ದಾಖಲಿಸಿಕೊಂಡು ಪ್ರತಿಶತ ನೂರು ಫಲಿತಾಂಶವನ್ನು ಪಡೆಯುತ್ತಿದೆ ಎಂಬ ಆರೋಪ ಪೋಷಕ ವಲಯದಲ್ಲಿ ಕೇಳಿಬಂದಿದೆ. ೋಷಕರಿಂದ 1 ರಿಂದ 9ನೇ ತರಗತಿ ತನಕ ಸಾವಿರಾರು ರೂಪಾಯಿಗಳ ಶುಲ್ಕವನ್ನು ಪಡೆದುಕೊಂಡು 9ನೇ ತರಗತಿ ತನಕ ತಮ್ಮ ಸಂಸ್ಥೆಯಲ್ಲಿ ಶಿಕ್ಷಣ ನೀಡಿ 9ನೇ…

Read More

ಹೆದ್ದಾರಿಪುರ ಗ್ರಾಪಂ ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಗೆಲುವು|GP

ರಿಪ್ಪನ್‌ಪೇಟೆ : ಸದಸ್ಯರೊಬ್ಬರ ನಿಧನದ ಹಿನ್ನಲೆಯಲ್ಲಿ ಹೆದ್ದಾರಿಪುರ ಗ್ರಾಪಂನ ತಳಲೆ  ವಾರ್ಡ್ ಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೇಯಸ್ ಗೆಲುವು ಸಾಧಿಸಿದ್ದಾರೆ. ಶ್ರೇಯಸ್  ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸುರೇಶ್ ಬೇಕರಿ ಅವರಿಂದ 87 ಮತಗಳ ಅಂತರದಿಂದ ಗೆಲುವು ಪಡೆದುಕೊಂಡಿದ್ದಾರೆ. ಚುನಾವಣೆಯಲ್ಲಿ ಒಟ್ಟು 594 ಮತದಾನವಾಗಿತ್ತು. ಈ ಪೈಕಿ ಶ್ರೇಯಸ್ ಅವರು 279 ಮತಗಳನ್ಮು ಪಡೆದುಕೊಂಡಿದ್ದಾರೆ. ಸುರೇಶ್ ಬೇಕರಿ ಅವರು 192 ಮತಗಳನ್ನು ಪಡೆದುಕೊಂಡಿದ್ದಾರೆ.ಕಾಂಗ್ರೆಸ್ ಬೆಂಬಲಿತ ಮಂಜಣ್ಣ 120 ಮತಗಳನ್ನು ಪಡೆದಿದ್ದಾರೆ‌. 3 ಮತಗಳು…

Read More

Ripponpete | ಮನೆಮನೆಗೆ ತೆರಳಿ ಮತ ಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು

“ಮನೆಮನೆಗೆ ತೆರಳಿ ಮತಯಾಚಿಸುತ್ತಿರುವ ಬಿಜೆಪಿ ಕಾರ್ಯಕರ್ತರು’’ ರಿಪ್ಪನ್‌ಪೇಟೆ;-ಬರುವೆ ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ತಾಲ್ಲೂಕ್ ಪಂಚಾಯ್ತಿ ಮಾಜಿ ಆಧ್ಯಕ್ಷೆ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ನಾಗರತ್ನ ದೇವರಾಜ್ ಮಾಧ್ಯಮದವರೊಂದಿಗೆ ಮಾತನಾಡಿ ಈ ಭಾರಿಯಲ್ಲಿಯೂ ನಮ್ಮ ರಾಘಣ್ಣರ ಗೆಲುವು ನಿಶ್ಚಿತ ಕಾರಣ ರಾಘಣ್ಣನವರು ಈ ಐದು ವರ್ಷದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುಧಾನವನ್ನು…

Read More

ನಾಳೆ ನೂತನ ‘ಜೆಡಿಎಸ್ ರಾಜ್ಯಾಧ್ಯಕ್ಷ’ರಾಗಿ ‘ಸಿ.ಎಂ ಇಬ್ರಾಹಿಂ’ ಪದಗ್ರಹಣ :

 ನಾಳೆ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ( JDS State President ) ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ…

Read More

ನವೆಂಬರ್ ತಿಂಗಳಿನಲ್ಲಿ ಅನ್ಯಭಾಷೆಗಳ ವೈಭವೀಕರಣ ಸಲ್ಲ – ಮೆಣಸೆ ಆನಂದ್|Ripponpet

ನವೆಂಬರ್ ತಿಂಗಳಲ್ಲಿ ಅನ್ಯ ಭಾಷೆಗಳ ವೈಭವೀಕರಣ ಸಲ್ಲ ರಿಪ್ಪನ್‌ಪೇಟೆ : ಕನ್ನಡ ಕಲರವದ ತಿಂಗಳಾದ ನವೆಂಬರ್ ನಲ್ಲಿ ಕನ್ನಡದ ಕಂಪು ರಾಜ್ಯಾದ್ಯಂತ ಮೇಳೈಸುತ್ತಿರುತ್ತದೆ.ಇಂತಹ ಸಂಧರ್ಭದಲ್ಲಿ ಕನ್ನಡ ಪರ ಸಂಘಟನೆಗಳು ಅನ್ಯ ಭಾಷೆಗಳ ವೈಭವಿಕರಿಸಿದರೆ ಕನ್ನಡದ ಅಸ್ತಿತ್ವಕ್ಕೆ ಧಕ್ಕೆ ಬಂದಂತಾಗುತ್ತದೆ ಎಂದು ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷ ಆನಂದ್ ಮೆಣಸೆ ಹೇಳಿದರು. ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ನೆಲ ಜಲ ಉಳಿವಿಗಾಗಿ ಹೋರಾಟ ಮಾಡುವುದು ಎಲ್ಲಾ ಕನ್ನಡ ಸಂಘಗಳ ಉದ್ದೇಶ. ಕಲಾ ಕೌಸ್ತುಭ…

Read More

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ| haratalu halappa

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸ್ವಕ್ಷೇತ್ರಕ್ಕೆ ಆಗಮಿಸಿದ ಹರತಾಳು ಹಾಲಪ್ಪನವರಿಗೆ ಅದ್ದೂರಿ ಸ್ವಾಗತ ಆನಂದಪುರ : ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕವಾಗಿ ಆನಂದಪುರಕ್ಕೆ ಆಗಮಿಸಿದ ಮಾಜಿ ಸಚಿವ ಹರತಾಳು ಹಾಲಪ್ಪನವರಿಗೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತ ಕೋರಿದರು. ಆನಂದಪುರ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂಧರ್ಭದಲ್ಲಿ ಪಕ್ಷದ ಕಾರ್ಯಕರ್ತರು ಕಾರ್ಯಕರ್ತರು ವಿಜಯೇಂದ್ರ, ಯಡಿಯೂರಪ್ಪ ಹಾಗೂ ಹರತಾಳು ಹಾಲಪ್ಪ ರವರ ಘೋಷಣೆಗಳನ್ನು ಕೂಗಿದರು. ಈ ಸಂಧರ್ಭದಲ್ಲಿ ಮಾತನಾಡಿದ ಹರತಾಳು ಹಾಲಪ್ಪ ಮೋದಿ…

Read More

ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್

ಬ್ರೇಕಿಂಗ್ : ಮಾಜಿ ಕಾರ್ಪೋರೇಟರ್ ಕೊಲೆ 24 ಗಂಟೆಯಲ್ಲೇ ಕೊಲೆಗಡುಕರು ಅರೆಸ್ಟ್! ಬೆಂಗಳೂರು : ನಗರದ ಛಲವಾದಿ ಪಾಳ್ಯದ ಬಿಜೆಪಿಯ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹಂತಕರನ್ನು ಬಂದಿಸುವಲ್ಲಿ ಪೊಲೀಸರು ಯಶ ಕಂಡಿದ್ದಾರೆ. ಪೀಟರ್ ಮತ್ತು ಸೂರ್ಯ ಎಂಬ ಪ್ರಮುಖ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ಮುಂದಾದ ವೇಳೆ ಸೂರ್ಯ ಮತ್ತು ಪೀಟರ್ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಫೈರಿಂಗ್ ಮಾಡಿ ಆರೋಪಿಗಳನ್ನು ಸುಮನಹಳ್ಳಿ ಶನಿವಮಹಾತ್ಮ ದೇವಾಸ್ಥಾನದ ಬಳಿ ಬಂಧಿಸಿದ್ದಾರೆ….

Read More

ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ – ಸಾಮಾನ್ಯರೂ ಗೆಲ್ಲಬಹುದು ಸ್ವಂತ ಮನೆ

ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್…

Read More