ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (27-08-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 27/08/24 ರಂದು ಬೆಳಿಗ್ಗೆ 9-30 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ರಿಪ್ಪನ್‌ಪೇಟೆ ಇದರ ತುರ್ತು ನಿರ್ವಹಣಾ ಕಾರ್ಯದ ನಿಮಿತ್ತ ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್ ಸರಬರಾಜು…

Read More

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ! ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದಿಂದ ತೀವ್ರ ತಪಾಸಣೆ Bomb threat email sent to Shivamogga District Court triggers high alert. Police, bomb disposal squad, and dog squad conduct extensive security checks across the court premises. ಶಿವಮೊಗ್ಗ, ಜೂನ್ 24: ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿ ನ್ಯಾಯಾಲಯ…

Read More

ರಾಜಕಾರಣಿಗಳ ನಡವಳಿಕೆ ಜನರಲ್ಲಿ ಅಸಹ್ಯವುಂಟುಮಾಡಿದೆ,ಅದು ಪರಿವರ್ತನೆಯಾಗಬೇಕು: ಕೆ ದಿವಾಕರ್

ರಿಪ್ಪನ್‌ಪೇಟೆ: ಸ್ವಾತಂತ್ರ್ಯ ನಂತರ ನಮ್ಮ ರಾಷ್ಟ, ರಾಜ್ಯದ ರಾಜಕಾರಣಿಗಳು ನಡೆದುಕೊಂಡಿರುವ ರೀತಿ ಜನರಲ್ಲಿ ಅಸಹ್ಯವುಂಟುಮಾಡಿದೆ. ಇದು ಪರಿವರ್ತನೆಯಾಗಬೇಕು ಎಂದು ಆಮ್ ಆದ್ಮಿ ಪಕ್ಷದ ಸಾಗರ ವಿಧಾನಸಭಾ ಕ್ಷೇತ್ರ ಸಂಭಾವ್ಯ ಅಭ್ಯರ್ಥಿ ಕೆ. ದಿವಾಕರ್ ಹೇಳಿದರು. ಪಟ್ಟಣದ ಸಾಗರ ರಸ್ತೆಯ ಗೌರಿಶಂಕರ ಕಾಂಪ್ಲೆಕ್ಸ್ ನಲ್ಲಿ ಆಮ್‌ಆದ್ಮಿ ಪಕ್ಷದ ನೂತನ ಕಛೇರಿ ಉದ್ಘಾಟನೆಯ ನಂತರ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿ ಇದುವರೆಗೆ ನಮ್ಮನ್ನಾಳಿದ ಶಾಸಕರುಗಳು ಉಂಡುಹೋದ ಕೊಂಡುಹೋದ ಮನಸ್ಥಿತಿಯವರಾಗಿರುವುದು ದುರಂತ. ನಮ್ಮಿಂದ ಆಯ್ಕೆಯಾದ ಕಳ್ಳರು, ಕಾಕರು, ದರೋಡೆ ಕೋರರು ಸಮಾಜವನ್ನು ಏನು…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ಫಿಧಾ | Election

‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’ ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಎಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು. ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರದ…

Read More

ತೈಲ ಬೆಲೆ ಏರಿಕೆ ವಿರೋಧಿಸಿ ಪ್ರತಿಭಟನೆ..

ರಿಪ್ಪನ್ ಪೇಟೆ:: ನರೇಂದ್ರ ಮೋದಿ ಆಡಳಿತದಲ್ಲಿ ತೈಲಬೆಲೆ, ಆಹಾರ ಪದಾರ್ಥಗಳ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ ಆಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಬೆಲೆ ಏರಿಕೆ ಕಡಿತಗೊಳಿಸದೇ ನರೇಂದ್ರ ಮೋದಿ ಬೆಲೆ ಏರಿಕೆಯನ್ನು ಹೆಚ್ಚಿಸುತ್ತಿದ್ದಾರೆ. ಆದ್ದರಿಂದ ಮೋದಿ ದುರಾಡಳಿತವನ್ನು ಖಂಡಿಸಿ ಬೆಲೆ ಏರಿಕೆಯನ್ನು ಕಡಿತಗೊಳಿಸಬೇಕೆಂದು ಆಗ್ರಹಿಸಿ ರಿಪ್ಪನ್ ಪೇಟೆಯ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರೂ ಹಾಗೂ ರಿಪ್ಪನ್ ಪೇಟೆಯ ಗ್ರಾಮಪಂಚಾಯಿತಿ ಸದಸ್ಯರಾದ ಬಿ.ಆಸೀಪ್…

Read More

ಸಾಗರ ರಸ್ತೆಯಲ್ಲಿ ಕೆರೆಯಂತಾದ ರಸ್ತೆ – ಕಳಪೆ ಕಾಮಗಾರಿಗೆ ಸಾರ್ವಜನಿಕರ ಆಕ್ರೋಶ

Waterlogging on Sagara Road in Ripponpet near the college has caused severe inconvenience to motorists, with locals alleging poor quality road construction and contractor negligence. ರಿಪ್ಪನ್‌ಪೇಟೆ: ಪಟ್ಟಣದ ಪ್ರಮುಖ ಸಂಪರ್ಕ ಮಾರ್ಗವಾದ ಸಾಗರ ರಸ್ತೆಯಲ್ಲಿ ಮಳೆಯ ನಂತರ ರಸ್ತೆಯ ಮೇಲೆಯೇ ನೀರು ನಿಂತು ವಾಹನ ಸವಾರರು ಸಂಕಷ್ಟ ಅನುಭವಿಸಿದ ಘಟನೆ ಗಮನ ಸೆಳೆದಿದೆ. ವಿಶೇಷವಾಗಿ ಸ್ಥಳೀಯ ಕಾಲೇಜು ಮುಂಭಾಗದಲ್ಲಿ ನೀರು ಸಂಗ್ರಹವಾಗಿರುವುದರಿಂದ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ….

Read More

ತೀರ್ಥಹಳ್ಳಿ ಹೊಸ ಸೇತುವೆ ಕಾಮಗಾರಿಯ ವೀಕ್ಷಣೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ಪಟ್ಟಣದಲ್ಲಿ ಬಾಳೇಬೈಲಿನಿಂದ ಕುರುವಳ್ಳಿಯ ವಿಠಲನಗರದ ಮೂಲಕ ಕೊಪ್ಪಕ್ಕೆ ಹೋಗುವ ದಾರಿಗೆ ಹೊಸ ಸೇತುವೆ ಕಾರ್ಯ ಅತ್ಯಂತ ಭರದಿಂದ ಸಾಗುತ್ತಿದ್ದು ಈ ಸ್ಥಳಕ್ಕೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಿ ಕಾಮಗಾರಿ  ಕಾರ್ಯಗಳನ್ನು ವೀಕ್ಷಿಸಿದರು.  ಕಾಮಗಾರಿ ವೀಕ್ಷಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ ಇದೊಂದು  ತೀರ್ಥಹಳ್ಳಿಯಲ್ಲೇ ಐತಿಹಾಸಿಕ ಸೇತುವೆಯಾಗಲಿದೆ. ಈ ಸೇತುವೆಗೆ 56 ಕೋಟಿ ರೂ ಮೊತ್ತದಲ್ಲಿ ಹಣ ಮಂಜೂರಾಗಿದೆ. ತೀರ್ಥಹಳ್ಳಿಯ ಪ್ರಸಿದ್ಧ ಸೇತುವೆಯಾದ ಜಯಚಾಮರಾಜೇಂದ್ರ ಸೇತುವೆಯ ವರ್ಷ…

Read More

ಬಾಲಕಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು: ನಾಲ್ವರ ಬಂಧನ, ಶವ ಹೂತಿಟ್ಟಿರುವ ಶಂಕೆ

ಬಾಲಕಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು: ನಾಲ್ವರ ಬಂಧನ, ಶವ ಹೂತಿಟ್ಟಿರುವ ಶಂಕೆ Four people have been arrested in connection with the disappearance of a minor girl in Shikaripura. Police suspect the body was buried near Jog, and further investigation is underway. ಶಿಕಾರಿಪುರ: ಕಳೆದ ಒಂದು ವರ್ಷದ ಹಿಂದೆ ನಾಪತ್ತೆಯಾಗಿದ್ದ ಬಾಲಕಿಯ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು…

Read More

ಫೆ.27 ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಆಗಮನ – ಯಾವ್ಯಾವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಗೊತ್ತಾ..??? ಈ ಸುದ್ದಿ ನೋಡಿ

ವಿಮಾನ ನಿಲ್ದಾಣ ಲೋಕಾರ್ಪಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಫೆಬ್ರವರಿ ೨೭ರಂದು ಜಿಲ್ಲೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ಗುರುವಾರ ಅಧಿಕಾರಿಗಳ ಪೂರ್ವಸಿದ್ಧತಾ ಸಭೆ ನಡೆಸಿದರು. ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ ೨೭ರಂದು ಪ್ರಧಾನಿ ಅವರು ಶಿವಮೊಗ್ಗ ಆಗಮಿಸುತ್ತಿದ್ದು, ವಿಮಾನ ನಿಲ್ದಾಣ ಲೋಕಾರ್ಪಣೆ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವ ಯದಿಂದ ಕಾರ್ಯನಿರ್ವಹಿಸಬೇಕು ಎಂದರು. ಪ್ರಧಾನಿ…

Read More