Headlines

ಆಯತಪ್ಪಿ ಗುಂಡಿಗೆ ಬಿದ್ದ ಹಸು – ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ

ಆಯತಪ್ಪಿ ಗುಂಡಿಗೆ ಬಿದ್ದ ಹಸು – ಅಗ್ನಿಶಾಮಕ ದಳ ಸಿಬ್ಬಂದಿಯಿಂದ ರಕ್ಷಣೆ ಶಿವಮೊಗ್ಗ: ಮೇವು ಅರಸಿ ಹೊರಟ ಹಸುವೊಂದು ಆಯ ತಪ್ಪಿ ಗುಂಡಿಗೆ ಬಿದ್ದಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳ ಸಿಬ್ಬಂದಿ ಹಸುವನ್ನು ಸುರಕ್ಷಿತವಾಗಿ ಮೇಲೆತ್ತಿ ರಕ್ಷಿಸಿದ್ದಾರೆ. ಶಿವಮೊಗ್ಗದ ಹರಿಗೆ ಹಾತಿನಗರದ ಟಿಎಸ್‌ ಡಬ್ಲ್ಯೂ ಕಾಲೋನಿಯಲ್ಲಿ ಬುಧವಾರ ಮಧ್ಯಾಹ್ನ 2.25ರ ಸುಮಾರಿಗೆ ಹಸುವೊಂದು ಮೇವು ಅರಸಿ ಹೋಗುವಾಗ ಮನೆ ಹಿಂದೆ ನೀರಿಗಾಗಿ ತೋಡಿದ್ದ ಸಣ್ಣ ಗುಂಡಿಗೆ ಬಿದ್ದಿದೆ. ಈ ಕುರಿತು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಲಾಗಿತ್ತು ದೂರು…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಗ್ರಾಮ ಪಂಚಾಯತ್ , ನಾಡ ಕಛೇರಿ ಸೇರಿದಂತೆ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read More

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ

Ripponpete | ನಾಡ ಕಛೇರಿಗೆ ಲೋಕಾಯುಕ್ತ ಪೊಲೀಸರ ದಿಡೀರ್ ಭೇಟಿ  ರಿಪ್ಪನ್‌ಪೇಟೆ : ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಪಟ್ಟಣದ ನಾಡಕಛೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧ್ಯಾಹ್ನ ಯಾವುದೇ ಪೂರ್ವಸೂಚನೆ ಇಲ್ಲದೆ ಪಟ್ಟಣದ ನಾಡ ಕಚೇರಿಗೆ ತೆರಳಿದ ಲೋಕಾಯುಕ್ತ ಇನ್ಸ್ ಪೆಕ್ಟರ್ ಸುರೇಶ್ ಅಲ್ಲಿನ ಕಡತಗಳ ನಿರ್ವಹಣೆ ಕುರಿತು ಪರಿಶೀಲನೆ ನಡೆಸಿದರು.ನೋಂದಣಿ ಪ್ರಕ್ರಿಯೆ ಮತ್ತಿತರ ವಿಷಯಗಳ ಬಗ್ಗೆ ಅವರು ಅಧಿಕಾರಿಗಳಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಪಡೆದರು. ಇದೇ ಸಂಧರ್ಭದಲ್ಲಿ ಜನಸಾಮಾನ್ಯರಿಗೆ ತೊಂದರೆ ಆಗದಂತೆ…

Read More

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ

ಶಿವಮೊಗ್ಗಕ್ಕೆ ಲಗ್ಗೆ ಇಟ್ಟ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ, ಆಟೋ ಚಾಲಕರ ಆಕ್ರೋಶ ಶಿವಮೊಗ್ಗ : ಬೆಂಗಳೂರಿನ ಬಳಿಕ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳು ರಾಜ್ಯದ ವಿವಿಧ ನಗರಗಳಿಗೆ ತನ್ನ ಜಾಲ ವಿಸ್ತರಿಸಿದೆ. ಶಿವಮೊಗ್ಗ ಸಿಟಿಯಲ್ಲಿ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗಳ ಸಂಚಾರ ಶುರುವಾಗಿದೆ. ಇದು ಆಟೋ ಚಾಲಕರ ಪಾಲಿಗೆ ನುಂಗಲಾರದ ತುತ್ತಾಗಿದೆ. ಏನಿದು ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ? ಕಾರು ಟ್ಯಾಕ್ಸಿ ಮಾದರಿಯಲ್ಲಿಯೇ ಬೈಕ್‌ ಟ್ಯಾಕ್ಸಿ ಸೇವೆ ಒದಗಿಸುವ ಸಂಸ್ಥೆಯೇ ರ‍್ಯಾಪಿಡೋ. ಬೆಂಗಳೂರು ಮೂಲದ ಈ ಸಂಸ್ಥೆ ದೇಶದ ನಾನಾ ಭಾಗದಲ್ಲಿ…

Read More

ಡಾ.ಧನಂಜಯ್ ಸರ್ಜಿ ಹಾಗೂ ಕೆ ಎಸ್ ಪ್ರಶಾಂತ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆ|BJP

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ವಿವಿಧ ಪಕ್ಷ ಸೇರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಶಿವಮೊಗ್ಗದ ಖ್ಯಾತ ವೈದ್ಯ ಡಾ. ಧನಂಜಯ ಸರ್ಜಿ ಬಿಜೆಪಿ ಸೇರಿದರು. ಭಾನುವಾರ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಧನಂಜಯ ಸರ್ಜಿ ಹಾಗೂ ಸಾಗರದ ಯುವ ರಾಜಕಾರಣಿ ಕೆ. ಎಸ್. ಪ್ರಶಾಂತ್ ಬಿಜೆಪಿ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಶಿವಮೊಗ್ಗ ನಗರ ಶಾಸಕ ಶಾಸಕ ಕೆ. ಎಸ್. ಈಶ್ವರಪ್ಪ, ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮುಂತಾದವರು ಉಪಸ್ಥಿತಿಯಲ್ಲಿ ಅವರು ಪಕ್ಷ…

Read More

ರಿಪ್ಪನ್‌ಪೇಟೆಯ ನೂತನ ಹೈಟೆಕ್ ಶೌಚಾಲಯ ಲೋಕಾರ್ಪಣೆ :

ರಿಪ್ಪನ್‌ಪೇಟೆ: ಪಟ್ಟಣದ ವಿನಾಯಕ ವೃತ್ತದ ಸಮೀಪ ಸ್ಥಳೀಯ ಗ್ರಾಮಾಡಳಿತ ನೂತನವಾಗಿ ನಿರ್ಮಿಸಿರುವ ಸಮುದಾಯ ಶೌಚಾಲಯವನ್ನು ಗುರುವಾರ ಗ್ರಾಪಂ ಅಧ್ಯಕ್ಷರಾದ ಮಂಜುಳ ಕೇತಾರ್ಜಿ ರಾವ್ ರವರು ಸರಳ ಸಮಾರಂಭದ ಮೂಲಕ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಗ್ರಾಪಂ ಅಧ್ಯಕ್ಷೆ  ಮಂಜುಳ ಕೇತಾರ್ಜಿ ರಾವ್ ದುರಸ್ಥಿಯಾಗಿದ್ದ ಹಳೆಯ ಶೌಚಾಲಯವನ್ನು ಕೆಡವಿ ನೂತನ ಕಟ್ಟಡ ನಿರ್ಮಾಣ ಯೋಜನೆಯನ್ನು ಗ್ರಾಮ ಪಂಚಾಯತಿ ಕೈಗೆತ್ತಿಕೊಂಡ ಸಂದರ್ಭದಲ್ಲಿ ಅನೇಕ ಅಡೆತಡೆಗಳು ಎದುರಾದವು ಎಂದರು. ಗ್ರಾಮ ಪಂಚಾಯತಿಯ 15 ಲಕ್ಷ ರೂ. ಅನುದಾನದಲ್ಲಿ ಶೌಚಾಲಯವು ನಿರ್ಮಾಣಗೊಂಡಿದ್ದು, ಮಹಿಳೆ…

Read More

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ

ಮದುವೆ ವಿವಾದ – ಇಬ್ಬರು ಯುವಕರಿಗೆ ಚೂರಿ ಇರಿತ ಶಿವಮೊಗ್ಗ ನಗರದಲ್ಲಿನ ಊರುಗಡೂರು ಬಡಾವಣೆಯಲ್ಲಿ ನಡೆದ ವೈಯಕ್ತಿಕ ಗಲಾಟೆ ಎರಡು ಕುಟುಂಬಗಳ ನಡುವೆ ಭೀಕರ ರೂಪ ಪಡೆದು, ಇಬ್ಬರು ಯುವಕರು ಮಾರಕಾಸ್ತ್ರದ ಇರಿತಕ್ಕೊಳಗಾಗಿರುವ ಘಟನೆ ನಡೆದಿದೆ. ಗಾಯಗೊಂಡ ಶಬ್ಬೀರ್ ಹಾಗೂ ಶಹಬಾಜ್ ಎಂಬವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆ ಕುರಿತು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಮಾಧ್ಯಮಗಳಿಗೆ ವಾಟ್ಸಪ್ ಮೂಲಕ ಮಾಹಿತಿ ನೀಡಿ, “ಇದು ಸಂಪೂರ್ಣವಾಗಿ…

Read More

ವಿವಿಧೆಡೆ ಸಂಭ್ರಮದ ಬಕ್ರೀದ್ ಹಬ್ಬ ಆ‍ಚರಣೆ|Bakrid

ಹೊಸನಗರ ತಾಲೂಕಿನ ವಿವಿಧೆಡೆ ಪವಿತ್ರ ಬಕ್ರೀದ್ ಹಬ್ಬವನ್ನು ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ರಿಪ್ಪನ್‌ಪೇಟೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ  ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್  ಸಖಾಫೀ  ಮಾತನಾಡಿ,  ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ  ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು…

Read More

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ ; ಕೆ.ಎಸ್.ಈಶ್ವರಪ್ಪ | KSE

ನನ್ನನ್ನು ಗೆಲ್ಲಿಸಿದರೆ ದೆಹಲಿಗೆ ಹೋಗಿ ಮೋದಿ ಪ್ರಧಾನಿಯಾಗಲು ಕೈಎತ್ತುತ್ತೇನೆ  ; ಕೆ.ಎಸ್.ಈಶ್ವರಪ್ಪ | KSE   ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ರಾಷ್ಟ್ರ ಭಕ್ತರ ಬಳಗ ಸಾಗರ ವಿಭಾಗದ ವತಿಯಿಂದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪರವಾಗಿ ಕಾರ್ಯರ್ತರ ಸಂಗಮ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಾಗರ ಪಟ್ಟಣ ಹಾಗು ಸುತ್ತಮುತ್ತ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಕಾರ್ಯಕರ್ತರು ಆಗಮಿಸಿ ಕೆ.ಎಸ್.ಈಶ್ವರಪ್ಪಗೆ ಬೆಂಬಲ ಸೂಚಿಸಿದರು. ಕಾರ್ಯಕ್ರಮದಲ್ಲಿ ಸಾಗರ ಮಾಜಿ ನಗರ ಸಭಾ ಸದಸ್ಯರುಗಳಾದ ಮಂಜುನಾಥ್ ಕೆ.ಎಲ್. ಕಸ್ತೂರಿ ಸಾಗರ, ಮಾಜಿ…

Read More

BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ?

Good News for BPL Card Applicants | Distribution of BPL Ration Card Starts – How to Get It? BPL ಕಾರ್ಡ್ ಅರ್ಜಿದಾರರಿಗೆ ಗುಡ್ ನ್ಯೂಸ್ | ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಆರಂಭ – ಪಡೆಯುವುದು ಹೇಗೆ? Good News for BPL Card Applicants | Distribution of BPL Ration Card Starts – How to Get It? Good News for BPL Card…

Read More
Exit mobile version