Headlines

ಒಂದು ಬೈಕ್ ಕಳ್ಳತನದ ತನಿಖೆ ಕೈಗೊಂಡ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್.!!!!!! : 16 ಬೈಕ್ ಸೇರಿ 1 ಕಾರು ವಶ

ಒಂದು ಬೈಕ್ ಬೆನ್ನತ್ತಿದ್ದ ಪೊಲೀಸರಿಗೆ ದೊರೆತಿದ್ದು ಬರೋಬ್ಬರಿ 16 ಬೈಕ್,ಒಂದು ಕಾರು ಜೊತೆಗೆ ಶ್ರೀಗಂಧವೂ ಪತ್ತೆಯಾಗಿದೆ. ಬೈಕ್ ವೊಂದರ ಕಳ್ಳತನ ಪ್ರಕರಣದ ಬೆನ್ನತ್ತಿದ ಶಿರಾಳಕೊಪ್ಪ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್. ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಕೆ.ಎ-17 ಇ.ಎ-4008 ನೋಂದಣಿ ಸಂಖ್ಯೆಯ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವು ಆಗಿರುವ ಬಗ್ಗೆ ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಪ್ರಾರಂಭಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ಸಂಬಂಧ ಪಿಎಸ್ಐ…

Read More

ಮಾರುತಿಪುರದ ಯುವತಿ ನಾಪತ್ತೆ : ಸುಳಿವು ಪತ್ತೆಗೆ ಮನವಿ

ಮಾರುತಿಪುರ : ಇಲ್ಲಿನ ಸಮೀಪದ ಗುಬ್ಬಿನಜೆಡ್ಡು ಪುಣಜೆ ಗ್ರಾಮದ ವಾಸಿ ಕುಮಾರಿ ಅನುಷಾ ತಂದೆ ದೇವೇಂದ್ರ, 22 ವರ್ಷ, ಈ ಯುವತಿಯು ಡಿಸೆಂಬರ್ 24 ರ ಬೆಳಿಗ್ಗೆ 8.30 ಕ್ಕೆ ಎಂದಿನಂತೆ ಮಾರುತಿಪುರ ಒಕ್ಕೂಟ ಸಂಘದ ಕೆಲಸಕ್ಕೆ ಹೋದವಳು ಮನೆಗೆ ವಾಪಸ್ ಬಂದಿರುವುದಿಲ್ಲ.     ಈಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪರಿಚಯದವರು, ಸಂಬಂಧಿಕರಲ್ಲಿ ವಿಚಾರಿಸಿದರೂ ಈಕೆಯ ಸುಳಿವು ಇರುವುದಿಲ್ಲ. ನಾಪತ್ತೆಯಾದ ಯುವತಿ ಸುಮಾರು 05 ಅಡಿ ಎತ್ತರ, ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ 15…

Read More

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ : ಕಂಗಾಲಾದ ಕುಟುಂಬಸ್ಥರು !!!!ಹೀಗೊಂದು ವಿಚಿತ್ರ ಘಟನೆ|TTH

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ: ಕಂಗಾಲಾದ ಕುಟುಂಬಸ್ಥರು ! ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಸ್ಮಶಾನದಲ್ಲಿ ಸುಟ್ಟ ಶವದ  ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡ್‌ನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ…

Read More

ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು

All preparations are complete for the Hindu Sangama program to be held tomorrow at Ripponpete in Hosanagara taluk, with thousands of devotees expected to participate. ರಿಪ್ಪನ್‌ಪೇಟೆಯಲ್ಲಿ ನಾಳೆ ನಡೆಯಲಿರುವ ಭವ್ಯ ಹಿಂದೂ ಸಂಗಮಕ್ಕೆ ಸಕಲ ಸಜ್ಜು ರಿಪ್ಪನ್‌ಪೇಟೆ: ಹಿಂದೂ ಸಮಾಜವನ್ನು ಸಂಘಟಿತ, ಸ್ವಾವಲಂಬಿ, ಸಂಸ್ಕಾರಯುಕ್ತ ಹಾಗೂ ಸಾಮರಸ್ಯಯುಕ್ತವಾಗಿ ರೂಪಿಸುವ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಶತಮಾನೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆ, ಪಂಚಾಯಿತಿ ಮಟ್ಟದಲ್ಲಿ ಹಿಂದೂ…

Read More

ಮಂಡಗದ್ಧೆಯ ಬಳಿ ಲಾರಿ ಮತ್ತು ಸಹ್ಯಾದ್ರಿ ಬಸ್ ನಡುವೆ ಡಿಕ್ಕಿ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ : ಮಂಡಗದ್ದೆ ಸಮೀಪ ಲಾರಿ ಮತ್ತು ಸಹ್ಯಾದ್ರಿ ಬಸ್ ನಡುವೆ ಅಪಘಾತ ಸಂಭವುಸಿದ್ದು 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಲಾರಿ ಚಾಲಕನಿಗೆ ತೀವ್ರ ಗಾಯ ಉಂಟಾಗಿದ್ದು ಆತನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕ್ರೆಬೈಲು ಮತ್ತು ಮಂಡಗದ್ದೆಯ ರಸ್ತೆ ಮಧ್ಯೆ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುತ್ತಿದ್ದ ಸಹ್ಯಾದ್ರಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕುಂಟವಳ್ಳಿಯ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಲಾರಿ ಚಾಲಕ ಆದರ್ಶ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಅವರನ್ನ ಮಣಿಪಾಲ್…

Read More

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸ್ಥಳದಲ್ಲಿಯೇ ಸಾವು

ಅರಸಾಳುವಿನಲ್ಲಿ ಭೀಕರ ಬೈಕ್ ಅಪಘಾತ – ಯುವಕ ಸಾವು ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಅರಸಾಳು ಕೆರೆ ಏರಿ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಯುವಕನೊಬ್ಬ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅರಸಾಳು ಗ್ರಾಮದ ಅನೂಪ್ ( 22) ಎಂದು ಗುರುತಿಸಲಾಗಿದೆ. ಖಾಸಗಿ ಮೆಡಿಕಲ್ ಕಂಪನಿಯಲ್ಲಿ ರೆಪ್ ಆಗಿ ಕಾರ್ಯನಿರ್ವಹಿಸುತಿದ್ದ ಅನೂಪ್ ಕಾರ್ಯನಿಮಿತ್ತ ರಿಪ್ಪನ್ ಪೇಟೆಗೆ ತೆರಳಿ ಅರಸಾಳುವಿಗೆ ಹಿಂದಿರುಗುತಿದ್ದಾಗ ಅರಸಾಳು ಗ್ರಾಮದ ಕೆರೆ ಏರಿ ಮೇಲಿನ…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹರ್-ಘರ್ ತಿರಂಗಾ : ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸಿದ ರಾಷ್ಟ್ರ ಧ್ವಜ

ರಿಪ್ಪನ್‌ಪೇಟೆ: ರಾಷ್ಟದ ಸ್ವಾತಂತ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಹರ್‌ಘರ್ ತಿರಂಗ್ ಅಭಿಯಾನವನ್ನು ಭಾರತೀಯರಾದ ನಾವುಗಳು ಯಶಸ್ವಿಗೊಳಿಸಬೇಕಿರುವುದು ನಮ್ಮ ಆದ್ಯಕರ್ತವ್ಯವಾಗಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.   ಪಟ್ಟಣದ ರಾಮಕೃಷ್ಣ ಶಿಕ್ಷಣ ಸಂಸ್ಥೆ,ಪದವಿ ಕಾಲೇಜು,ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಡ ಶಾಲೆಯ ಮಕ್ಕಳಿಗೆ ಹರ್‌ಗರ್ ತಿರಂಗ ವಿತರಿಸಿ ಮಾತನಾಡಿ ಅಮೃತ ಮಹೋತ್ಸವ ಸುಸಂದರ್ಭದಲ್ಲಿ ಭಾರತ ದೇಶದ ಘನತೆಯನ್ನು ವಿಶ್ವಮಟ್ಟದಲ್ಲಿ ಪಸರಿಸುವಂತಾಗಲು ಅಭಿಯಾನ ಸರ್ವವ್ಯಾಪಿಯಾಗಬೇಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಭಿಲಾಷೆಯಂತೆ ದೇಶದ ಪ್ರತಿಯೊಂದು ಮನೆಯ…

Read More

ಹೊಸನಗರ ತಾಲೂಕ್ ಒಕ್ಕಲಿಗರ ಸಂಘ ರಾಜ್ಯಕ್ಕೆ ಮಾದರಿ : ಆರಗ ಜ್ಞಾನೇಂದ್ರ|araga

ರಿಪ್ಪನ್‌ಪೇಟೆ : ಸಮಾಜದ ಶ್ರೇಯೋಭಿವೃದ್ದಿಗೆ ಶ್ರಮಿಸುವ ಮೂಲಕ ಹೊಸನಗರ ತಾಲೂಕ್ ಒಕ್ಕಲಿಗ ಸಂಘ ರಾಜ್ಯಕ್ಕೆ ಮಾದರಿಯಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಟ್ಟಣದ ವಿಶ್ವಮಾನವ ಸಭಾ ಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ಆಯೋಜಿಸಿದ್ದ ಸಂಸ್ಥಾಪಕ ಆಡಳಿತ ಮಂಡಳಿ ಮತ್ತು ಮಾಜಿ ನಿರ್ದೇಶಕರಿಗೆ ಬೀಳ್ಕೋಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಒಕ್ಕಲಿಗ ಸಮುದಾಯದ ಶಕ್ತಿಯನ್ನು ಬಲಪಡಿಸಲು ಆ ಕಾಲದಲ್ಲಿಯೇ ಹೊಸನಗರ ತಾಲೂಕಿನ ಒಕ್ಕಲಿಗ ಸಂಘ ಅಸ್ತಿತ್ವಕ್ಕೆ ಬಂದು ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು…

Read More

ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ

ANANDAPURA | ಬೈಕ್ ಅಡ್ಡಗಟ್ಟಿ ಮಹಿಳೆ ಮೇಲೆ ಕೊಲೆ ಯತ್ನ: ಇಬ್ಬರು ಆರೋಪಿಗಳ ಬಂಧನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮಸಕಲ್ ಬೈಲ್ ಸಮೀಪ ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿಯನ್ನು ತಡೆದು, ಬೈಕ್‌ನ ಹಿಂಬದಿ ಕುಳಿತಿದ್ದ ಮಹಿಳೆಯನ್ನು ಕೊಲೆ ಮಾಡುವ ಉದ್ದೇಶದಿಂದ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ದಿನಾಂಕ 05-01-2026 ರಂದು ಸಂಜೆ ಸುಮಾರು 7.00 ಗಂಟೆಗೆ ನಡೆದಿದ್ದು, ದೂರುದಾರರು ಶೃತಿ ಎಂಬುವವರನ್ನು ಮಸಕಲ್ ಬೈಲ್…

Read More

ತೀರ್ಥಹಳ್ಳಿಯಲ್ಲಿ ಹಾಡಹಗಲೇ ಮನೆ ಬೀಗ ಮುರಿದು ಕಳ್ಳತನ :

ತೀರ್ಥಹಳ್ಳಿ : ಹಾಡುಹಗಲೇ ಮನೆಯ ಬೀಗ ಮುರಿದು ಸುಮಾರು  ನಾಲ್ಕು ಲಕ್ಷಕ್ಕೂ ಅಧಿಕ ಮೌಲ್ಯದ ಬೆಳ್ಳಿ ಮತ್ತು ಚಿನ್ನಾಭರಣ ಹಾಗೂ  ನಗದು ಹಣವನ್ನು ದೋಚಿದ ಘಟನೆ  ತಾಲೂಕಿನ ಸಾಲೂರು ಗ್ರಾಪಂ ವ್ಯಾಪ್ತಿಯ ಮಾರಿಗುಣಿ ಸಮೀಪದ  ಹೊನ್ನೆಕಟ್ಟೆಯ ಮಂಜುನಾಥ ಎಂಬುವವರ ಮನೆಯಲ್ಲಿ ಮಂಗಳವಾರ ನೆಡೆದಿದೆ. ಈ ಘಟನೆಯಲ್ಲಿ 90 ಗ್ರಾಂ ಚಿನ್ನಾಭರಣ ಮತ್ತು ಬೆಳ್ಳಿಯ ವಸ್ತುಗಳು ಸೇರಿದಂತೆ 7 ಸಾವಿರ ನಗದು ಹಣ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.  ಇವರ ಮನೆಯ ಕಾಂಪೌಂಡ್ ಗೆ  ಹೊಂದಿಕೊಂಡಂತೆ ಎರಡೂ ಭಾಗದಲ್ಲಿ ಅಕ್ಕಪಕ್ಕ…

Read More