ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ – ಕಿಮ್ಮನೆ ವಾಗ್ದಾಳಿ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ  ಭ್ರಷ್ಟಾಚಾರ ವಿರುದ್ಧ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು  ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪದಿಂದ ಶಿವಮೊಗ್ಗದವರೆಗೆ 4 ದಿನಗಳ ಕಾಲ ಪಾದಯಾತ್ರೆ ನೆಡೆಸುತ್ತಿರುವ ಕಿಮ್ಮನೆ ರತ್ನಾಕರ್ ಇಂದು ಮೂರನೇ ದಿನದ ಪಾದಯಾತ್ರೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿ ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ ಎಂದು ವಾಗ್ದಾಳಿ ನೆಡೆಸಿದರು.  ನಾನು ರಸ್ತೆ ಮಾಡಿಸಿದ್ದೀನಿ ಕಿಮ್ಮನೆ ಪಾದಯಾತ್ರೆ ಮಾಡಲಿ ಎಂಬ ಆರಗ ಜ್ಞಾನೇಂದ್ರ ಅವರು ನಿನ್ನೆ ಹೇಳಿದ…

Read More

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ

ಬೆಲೆ ಕಟ್ಟಲಾಗದ ಗ್ಯಾರಂಟಿ ಶಿಕ್ಷಣ: ಜೂನ್ 1ರಂದು ಶಿವಮೊಗ್ಗದಲ್ಲಿ 1000 ಕೆಪಿಎಸ್ ಶಾಲೆಗಳಿಗೆ ಸಿಎಂ ಶಂಕುಸ್ಥಾಪನೆ ಶಿವಮೊಗ್ಗ, ಮೇ 22: ಶಿಕ್ಷಣ ಎಂಬುದು ಬೆಲೆ ಕಟ್ಟಲಾಗದ ಗ್ಯಾರಂಟಿಯಾಗಿದ್ದು, ಕರ್ನಾಟಕ ಸರ್ಕಾರ ಅದನ್ನು ಇಡೀ ದೇಶಕ್ಕೇ ಮಾದರಿಯಾಗುವ ರೀತಿಯಲ್ಲಿ ಜಾರಿಗೆ ತರುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು. ನಗರದ ಅಲ್ಲಮ ಪ್ರಭು ಮೈದಾನ (ಫ್ರೀಡಂ ಪಾರ್ಕ್) ನಲ್ಲಿ ಜೂನ್ 1ರಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಸಿದ್ಧತೆಗಳನ್ನು…

Read More

77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ

77 ನೇ ಸ್ವಾತಂತ್ರ್ಯೋತ್ಸವದಂದು ನಿವೃತ್ತ ಯೋಧನಿಗೆ ಸನ್ಮಾನ ರಿಪ್ಪನ್‌ಪೇಟೆ;-ಸಮೀಪದ ಕೋಡೂರು ಬ್ಲಾಸಂ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಯೋಧ ಚಿಕ್ಕಜೇನಿ ಗ್ರಾಮದ ಶೇಷ ಆಚಾರ್ ರವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬ್ಲಾಸಂ ಇಂಗ್ಲಿಸ್ ಮೀಡಿಯಂ ಸ್ಕೂಲ್‌ನ ಸಂಸ್ಥಾಪಕ ಅಧ್ಯಕ್ಷ ಬಿ.ಜೆ.ಚಂದ್ರುಮೌಳಿಗೌಡರು ಆಧ್ಯಕ್ಷತೆ ವಹಿಸಿದ್ದರು. ನಿವೃತ್ತ ಯೋಧ ಚಿಕ್ಕಜೇನಿ ಶೇಷ ಆಚಾರ್ ಇವರನ್ನು 77 ನೇ ಸ್ವಾತಂತ್ರೊö್ಯತ್ಸವದ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಜೈಪ್ರಕಾಶಶೆಟ್ಟಿ, ಸಂಸ್ಥೆಯ ನಿರ್ದೇಶಕರಾದ ದಿವಾಕರಶೆಟ್ಟರು…

Read More

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ

ಆಗುಂಬೆ ಘಾಟಿಯಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್–ಕಾರು ಮುಖಾಮುಖಿ ಡಿಕ್ಕಿ A private bus and a car collided head-on at Agumbe Ghat in Shivamogga district. No fatalities were reported as the bus driver managed to control the vehicle, preventing a major tragedy. ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿಯಿಂದ ಉಡುಪಿಯತ್ತ ತೆರಳುತ್ತಿದ್ದ ಖಾಸಗಿ…

Read More

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್

ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ವಾರ್ಷಿಕೋತ್ಸವ ಉತ್ತಮ ವೇದಿಕೆ – ಡಾ. ಸೊನಲೆ ಶ್ರೀನಿವಾಸ್ ರಿಪ್ಪನ್‌ಪೇಟೆ : ಮಕ್ಕಳಲ್ಲಿ ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಕ್ರೀಡಾ ಚಟುವಟಿಕೆಯ ಮೂಲಕ ಪ್ರತಿಭೆಯನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಒಂದು ಉತ್ತಮ ವೇದಿಕೆಯಾಗಿದೆ ಎಂದು ವಿಶ್ರಾಂತ ಪ್ರಾಚಾರ್ಯ ಹಾಗೂ ಪ್ರಗತಿಪರ ಕೃಷಿಕ ಡಾ.ಸೊನಲೆ ಶ್ರೀನಿವಾಸ ಹೇಳಿದರು. ರಿಪ್ಪನ್‌ಪೇಟೆಯ ಗುಡ್‌ಶಫರ್ಡ್ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಮತ್ತು…

Read More

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| sendoff

ಪಲ್ಸರ್‌ ಬೈಕ್‌ ನ್ನು ಉಡುಗೊರೆಯಾಗಿ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು| 16 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರೊಬ್ಬರಿಗೆ ಗ್ರಾಮಸ್ಥರು, ಹಿರಿಯ ವಿದ್ಯಾರ್ಥಿಗಳು ಪಲ್ಸರ್‌ ಬೈಕ್‌(pulsar bike) ಉಡುಗೊರೆಯಾಗಿ ನೀಡಿ ತಮ್ಮ ನೆಚ್ಚಿನ ಶಿಕ್ಷಕ ಸೆಂಡ್‌ ಆಫ್‌(sendoff) ಮಾಡಿರುವ ಘಟನೆ ಸಾಗರ(sagara) ತಾಲೂಕಿನ ಕುಗ್ರಾಮ ವಳೂರಿನ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರಿಗೆ ಆಶ್ಚರ್ಯವಾಗುವಂತೆ, ಎಲ್ಲಾ ಗ್ರಾಮಸ್ಥರು ಒಗ್ಗೂಡಿ ಬೈಕ್ ಅನ್ನು ಉಡುಗೊರೆಯಾಗಿ ಖರೀದಿಸಿದ್ದಾರೆ.ಬೈಕ್ ನ ಎಕ್ಸ್ ಶೋರೂಂ ದರದಂತೆ ರೂ.1.10 ಲಕ್ಷಗಳಾಗಿದೆ ಎನ್ನಲಾಗಿದೆ….

Read More

ರಿಪ್ಪನ್‌ಪೇಟೆ : ಅದ್ಧೂರಿ ಕನ್ನಡ ರಾಜ್ಯೋತ್ಸವ ಸಂಭ್ರಮಕ್ಕೆ ಮೆರುಗು ನೀಡಿದ ಜಾನಪದ ಕಲಾ ಪ್ರಕಾರ|rpet

ರಿಪ್ಪನ್‌ಪೇಟೆ: ಪಟ್ಟಣದ  ಕಸ್ತೂರಿ ಕನ್ನಡ ಸಂಘ ಹಾಗೂ  ಡಾ.ಪುನಿತ್‌ ರಾಜ್‍ಕುಮಾರ್ ಅಭಿಮಾನಿ ಬಳಗ ಮಂಗಳವಾರ  ಆಯೋಜಿಸಿದ್ದ 68ನೇ ಕರ್ನಾಟಕ  ರಾಜ್ಯೋತ್ಸವದ  ಅದ್ಧೂರಿ ಕನ್ನಡ ನುಡಿ ಸಂಭ್ರಮಕ್ಕೆ  ಆಕರ್ಷಕ ಜಾನಪದ ಕಲಾ ಪ್ರಕಾರ ಗಳು ಭವ್ಯ ಮೆರವಣಿಗೆಗೆ ಮೆರಗು ನೀಡಿತ್ತು . ಪಟ್ಟಣದ ಪಿಎಸ್‌ಐ ಪ್ರವೀಣ್ ಎಸ್ ಪಿ ತಾಯಿ ಭುವನೇಶ್ವರಿ ದೇವಿಯ ಭವ್ಯ ಶೋಭಾ ಯಾತ್ರಾ  ಮೆರವಣಿಗೆಗೆ ಚಾಲನೆ ನೀಡಿದರು. ಈ ಮೆರವಣಿಗೆಯಲ್ಲಿ ಬ್ರಹ್ಮಾವರದ ಅಂಕದಮನೆ ಜಾನಪದ ಕಲಾ ತಂಡದ ಕಂಗಿಲು ನೃತ್ಯ,ಉಡುಪಿಯ ಮಹಾಗಣಪತಿ ಚಂಡೆ ಬಳಗ,ಮಂಗಳೂರಿನ…

Read More

ಹೊಸನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನಿಧಿ ಸಂಗ್ರಹಣೆಗಾಗಿ ಮೆರವಣಿಗೆ :

ಹೊಸನಗರ ಪಟ್ಟಣದ ಭಜರಂಗದಳ, ವಿಶ್ವ ಹಿಂದೂ ಪರಿಷತ್ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ, ಭಾನುವಾರ ಶಿವಮೊಗ್ಗದಲ್ಲಿ ಕಿಡಿಗೇಡಿಗಳಿಂದ ಕೊಲೆಯಾದ ಭಜರಂಗದಳದ ಕಾರ್ಯಕರ್ತ ಹರ್ಷನ ಕುಟುಂಬಕ್ಕಾಗಿ ಪಟ್ಟಣದಲ್ಲಿ ಮೆರವಣಿಗೆ ಮಾಡಿ ಪ್ರಮುಖ ಅಂಗಡಿ, ಹೋಟೆಲ್ ಗಳಲ್ಲಿ ನಿಧಿ ಸಂಗ್ರಹಣೆ ಮಾಡಲಾಯಿತು. ಈ ಮೆರವಣಿಗೆಯಲ್ಲಿ ಅಂಬೈಡ್ಕರ್ ನಿಗಮದ ನಿರ್ದೇಶಕ ಎನ್.ಆರ್ ದೇವಾನಂದ್,ಬಿ.ಜೆ.ಪಿ.ಮುಖಂಡರು ಸೇರಿದಂತೆ, ವಿಶ್ವ ಹಿಂದೂ ಪರಿಷತ್ತ್ ಮತ್ತು ಭಜರಂಗದಳದ ಕಾರ್ಯಕರ್ತರು ಭಾಗವಹಿಸಿದ್ದರು. ವರದಿ : ಫುಷ್ಪಾ ಜಾಧವ್

Read More

SSLC ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು

ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಸಾವು ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಮೂಡಲವಿಠಲಾಪುರ ಗ್ರಾಮದಲ್ಲಿ ನಡೆದಿದೆ. ಜಂಬರಘಟ್ಟ ಗ್ರಾಮದ ನಿವಾಸಿ ಉಮ್ಮೆ ಕೂಲ್ಸುಂ (14) ಸಾವನ್ನಪ್ಪಿದ ವಿದ್ಯಾರ್ಥಿನಿ. ಈಕೆ ಇಂದು ಎಸ್‌.ಎಸ್.ಎಲ್.ಸಿ ಪರೀಕ್ಷೆ ಬರೆಯಬೇಕಾಗಿತ್ತು. ಉಮ್ಮೆ ಕೊಲ್ಸುಂ ರಸ್ತೆ ದಾಟುವ ವೇಳೆ ಇನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಪುರಾಣ ಪ್ರಸಿದ್ದ ಕೆರೆಹಳ್ಳಿಯ ಶ್ರೀರಾಮೇಶ್ವರ ದೇವರ ಪುನರ್ ಪ್ರತಿಷ್ಠಾಪನೆ

ರಿಪ್ಪನ್‌ಪೇಟೆ: ಪುರಾಣಪ್ರಸಿದ್ಧ ಕೆರೆಹಳ್ಳಿಯ ಶ್ರೀರಾಮೇಶ್ವರ ಸ್ವಾಮಿಯ ಪುನರ್ ಪ್ರತಿಷ್ಠಾಪನಾ ಕಾರ್ಯಕ್ರಮ, ನೂತನ ದೇವಸ್ಥಾನದ ಕಟ್ಟಡದಲ್ಲಿ ಫೆ. 13 ರ ಭಾನುವಾರ ನೆರವೇರಲಿದೆ. ಪುರಾಣಕಾಲದ ಐತಿಹ್ಯವನ್ನು ಹೊಂದಿರುವ ದೇವರನ್ನು ಸೀತಾರಾಮರು ವನವಾಸ ಕಾಲದ ಸಂದರ್ಭದಲ್ಲಿ ಶಿವನ ಆರಾಧನೆಗಾಗಿ ಲಿಂಗವನ್ನು ಪ್ರತಿಷ್ಠಾಪಿಸಿ ಪೂಜಿಸಿದ್ದರೆಂಬ ಪ್ರತೀತಿ ಇಲ್ಲಿನ ಜನರಲ್ಲಿ ಪ್ರಚಲಿತದಲ್ಲಿದೆ.  ಪ್ರಾಚೀನಕಾಲದ ಶಿಥಿಲಾವಸ್ಥೆಗೊಂಡಿದ್ದ ದೇವಸ್ಥಾನವನ್ನು ತೆರವುಗೊಳಿಸಿ ಶಿವನ ಲಿಂಗವನ್ನು ವಿಸರ್ಜಿಸಲಾಗಿತ್ತು. ಭಕ್ತರ ಅಭಿಲಾಷೆಯಂತೆ ದಾನಿಗಳ ಸಹಾಯದಿಂದ ಸುಮಾರು 40 ಲಕ್ಷ ರೂ. ವೆಚ್ಚದಲ್ಲಿ ನೂತನ ದೇವಾಲಯ ರೂಪುಗೊಂಡಿದ್ದು, ಸುಸಜ್ಜಿತ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ…

Read More