ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru
ಯಾವೊಬ್ಬ ರೈತನನ್ನು ಒಕ್ಕಲೆಬ್ಬಿಸಲು ಬಿಡುವುದಿಲ್ಲ – ಹೊಸದಾಗಿ ಅರಣ್ಯ ಕಡಿಯಬೇಡಿ : ಶಾಸಕ ಬೇಳೂರು ಗೋಪಾಲಕೃಷ್ಣ | Belluru ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬಂದಿರುವ ಯಾವೊಬ್ಬ ರೈತ ನನ್ನೂ ಒಕ್ಕಲೆಬ್ಬಿಸಲು ಬಿಡುವುದಿಲ್ಲ. ಎರಡು ಹೊತ್ತಿನ ಗಂಜಿಗೆ ದಾರಿಮಾಡಿಕೊಂಡಿರುವ ರೈತರು ಹೆದರುವ ಅವಶ್ಯಕತೆ ಇಲ್ಲ. ಆದರೆ ಹೊಸದಾಗಿ ಅರಣ್ಯವನ್ನು ಕಡಿಯಬೇಡಿ ಎಂದಷ್ಟೇ ನನ್ನ ಮನವಿ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೊಸನಗರ ತಾಲೂಕಿನ…