Headlines

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News

ಮನೆ ಕಟ್ಟಲು ಬಡ್ಡಿಗೆ ಸಾಲ ಪಡೆದಿದ್ದ ಮಹಿಳೆ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ | Crime News ಬಡ್ಡಿಗೆ ಸಾಲ ನೀಡಿದ್ದವರು ಮನೆ ಬಳಿ ಬಂದು ಗಲಾಟೆ ಮಾಡಿದ್ದರಿಂದ ಮನನೊಂದು ಮಹಿಳೆಯೊಬ್ಬರು ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಶಿವಮೊಗ್ಗ ತಾಲೂಕು ಗೋಂದಿ ಚಟ್ನಹಳ್ಳಿಯ ಶೋಭಾ (39) ಮೃತ ಮಹಿಳೆಯಾಗಿದ್ದಾರೆ. ಗೋಂದಿ ಚಟ್ನಹಳ್ಳಿಯಲ್ಲಿ ಶೋಭಾ, ರಂಗನಾಥ ದಂಪತಿ ನೂತನ ಮನೆ ಕಟ್ಟಿದ್ದರು.ಮನೆ ನಿರ್ಮಾಣಕ್ಕೆ ಬ್ಯಾಂಕ್‌ ನಲ್ಲಿ ಪಡೆದ ಲೋನ್ ಸಾಕಾಗದೇ ಗ್ರಾಮದ ಆರು ಮಂದಿಯಿಂದ ಶೇ.3ರ ಬಡ್ಡಿಗೆ…

Read More

2023ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲ : ಶಾರದ ಪೂರ್ಯನಾಯ್ಕ್

ಹೊಸನಗರ : 2023ರಲ್ಲಿ ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿ ಆಗುವುದನ್ನು ಯಾವ ಶಕ್ತಿಯಿಂದಲೂ ತಡೆಯಲು ಸಾಧ್ಯವಿಲ್ಲವೆಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕಿ ಶಾರದಾ ಪೂರ್ಯ ನಾಯ್ಕ್ ಹೇಳಿದರು. ಪಟ್ಟಣದ ಗಾಯತ್ರಿ ಮಂದಿರದಲ್ಲಿ ಹೊಸನಗರ ತಾಲ್ಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು ಶಿವಮೊಗ್ಗ ಜಿಲ್ಲೆಯಲ್ಲಿ ಮೊಟ್ಟ ಮೊದಲು ಜೆಡಿಎಸ್ ಪಕ್ಷವು ಬೇರೂರಿ ಅತ್ಯಂತ ಕ್ರಿಯಾಶೀಲವಾಗಿ ಇದ್ದದ್ದು ಈ ಹೊಸನಗರ ತಾಲ್ಲೂಕಿನಲ್ಲಿ ಕೆಲ ರಾಜಕೀಯ ಸ್ಥಿತ್ಯಂತರಗಳಿಗೆ ಕಾರ್ಯಕರ್ತರು ಚದುರಿದ್ದು ಅವರನ್ನು…

Read More

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್

RIPPONPETE | ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಪ್ರಯುಕ್ತ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ರಿಪ್ಪನ್ ಪೇಟೆ ಪಟ್ಟಣದಲ್ಲಿ ಬರುವ ಗಣೇಶ ಚತುರ್ಥಿ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಪಿಎಸ್‌ಐ ರಾಜುರೆಡ್ಡಿ ನೇತೃತ್ವದಲ್ಲಿ ಪ್ರಮುಖ ರಸ್ತೆಗಳಲ್ಲಿ ಭದ್ರತಾ ದೃಷ್ಟಿಯಿಂದ ರೂಟ್ ಮಾರ್ಚ್ ನಡೆಯಿತು. ಮೆರವಣಿಗೆಗಳ ಸಮಯದಲ್ಲಿ ಯಾವುದೇ ಅನಿರೀಕ್ಷಿತ ಘಟನೆಗಳು ಸಂಭವಿಸದಂತೆ ಮುಂಗಡ ಕ್ರಮವಾಗಿ ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆ…

Read More

ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತ : ಎಂ ಬಿ ಮಂಜುನಾಥ್

ರಿಪ್ಪನ್ ಪೇಟೆ : ಶಿವಮೊಗ್ಗ ಕ್ಷೇತ್ರದ ಬಿಜೆಪಿ ವಿಧಾನ ಪರಿಷತ್ ಅಭ್ಯರ್ಥಿ ಡಿ ಎಸ್ ಅರುಣ್ ಗೆಲುವು ನಿಶ್ಚಿತವಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕೆಲಸಗಳೇ ಡಿ ಎಸ್ ಅರುಣ್ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಬೆಂಬಲಿಸುವ ಮೂಲಕ ವಿರೋಧ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಮುಂದಾಗಿದ್ದಾರೆ ಎಂದು ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ತಿಳಿಸಿದ್ದಾರೆ. ಅವರು ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿ…

Read More

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ

ಹೊಸನಗರ ತಾಲೂಕು ಮಟ್ಟದ ಕೆ.ಡಿ.ಪಿ ಸಮಿತಿಯ ಸದಸ್ಯರಾಗಿ 6 ಮಂದಿ ನಾಮ ನಿರ್ದೇಶನ ಹೊಸನಗರ : ಕರ್ನಾಟಕ ಸರ್ಕಾರದ ಹೊಸನಗರ ತಾಲೂಕು ಮಟ್ಟದ ತ್ರೈಮಾಸಿಕ ಪರಿಶೀಲನಾ (ಕೆ.ಡಿ.ಪಿ) ಸಮಿತಿಯ ಸದಸ್ಯರಾಗಿ 6 ಮಂದಿಯನ್ನು ನಾಮನಿರ್ದೇಶನ ಮಾಡಲಾಗಿದೆ. ಕೆಡಿಪಿ ಸದಸ್ಯರನ್ನಾಗಿ ಸುಮಾ ಸುಬ್ರಹ್ಮಣ್ಯ, ಆಸೀಫ಼್ ಭಾಷಾ ರಿಪ್ಪನ್‌ಪೇಟೆ, ಚಂದ್ರೇಶ್ ರಿಪ್ಪನ್‌ಪೇಟೆ ,ಮಂಜಪ್ಪ ಆಲಗೇರಿಮಂಡ್ರಿ ,  ಸಿ ಆರ್ ನಾಗೇಂದ್ರ ನಿಟ್ಟೂರು ,ಗುರುರಾಜ್ ಕಡಸೂರು  ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ. ಕೆಡಿಪಿ ಸದಸ್ಯರಾಗಿ…

Read More

ನಾಳೆ ಪೆಸಿಟ್ ಕಾಲೇಜಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ !

ಶಿವಮೊಗ್ಗ : ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಸ್ಥೆಯ ಪ್ರೇರಣಾ ಕನ್ವೆಷನ್ ಹಾಲ್‌ನಲ್ಲಿ ಮಧ್ಯಾಹ್ನ 3:30 ಗಂಟೆಗೆ ಸರಿಯಾಗಿ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಪಿಇಎಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಶ್ರೀ…

Read More

ಕಬ್ಬಿಣವನ್ನು ಬಂಗಾರ ಮಾಡಿದವರಿಂದ ಸೊರಗಿ ಹೋಗಿದ್ದ ಜಿಲ್ಲಾ ಸಹಕಾರಿ ಬ್ಯಾಂಕ್ ಈಗ ಸುಭದ್ರವಾಗಿದೆ : ಗೃಹ ಸಚಿವ ಆರಗ ಜ್ಞಾನೇಂದ್ರ|Talale

ರಿಪ್ಪನ್‌ಪೇಟೆ : ಸಹಕಾರ ಸಂಘದಲ್ಲಿ ಮೇವು ಉಂಡು ಜೀರ್ಣಿಸಿಕೊಂಡು ಕಬ್ಬಿಣವನ್ನು ಬಂಗಾರ ಮಾಡಿದ ಮಹಾನುಭಾವರಿಂದ ಸಹಕಾರಿ ಸಂಘಗಳು ಮುಳುಗಿ ಹೋದವು ಎಂಬ ಪರಿಸ್ಥಿತಿ ಉದ್ಬವಿಸಿದಾಗ ಉತ್ತಮ ಆಡಳಿತ ನೀಡಿ ಜಿಲ್ಲಾ ಸಹಕಾರಿ ಬ್ಯಾಂಕ್ ನ್ನು ಪುನಶ್ಚೇತನಗೊಳಿಸಿ ಎತ್ತರಕ್ಕೆ ಏರಿಸುವ ಮೂಲಕ ಜಿಲ್ಲಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪನವರು ಜನಮನ್ನಣೆ ಗಳಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಲ್ಲಿನ ತಳಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಇವರು ನಬಾರ್ಡ್ ಯೋಜನೆಯಲ್ಲಿ ನಿರ್ಮಿಸಿದ ಬಹುಸೇವಾ…

Read More

ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್ ಪೆಕ್ಟರ್ ಗಳು ವರ್ಗಾವಣೆ

Many sub-inspectors in Shivamogga district transferred ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಈ ವರ್ಗಾವಣೆಯ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐಗಳಿಗೆ ಹೊಸ ನಿಯೋಜನೆ ದೊರೆತಿದೆ. ಟಿ.ಎಂ. ನಾಗರಾಜು : ಸಾಗರ ಟೌನ್‌ನಿಂದ ಹಾವೇರಿ ಟೌನ್ ಪೊಲೀಸ್ ಠಾಣೆಗೆ ಆರ್.ಹೆಚ್. ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ನಿಂದ ಭದ್ರಾವತಿ ಟ್ರಾಫಿಕ್ ಠಾಣೆಗೆ ಅಕ್ಬರ್…

Read More

ಗಬ್ಬು ನಾರುತ್ತಿದೆ ರಿಪ್ಪನ್ ಪೇಟೆಯ ಸಾರ್ವಜನಿಕ ಶೌಚಾಲಯ:

ರಿಪ್ಪನ್ ಪೇಟೆ: ಸ್ವಚ್ಛ ಭಾರತ ನಿರ್ಮಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಹೆಸರುಗಳಲ್ಲಿ ನೂರಾರು ಯೋಜನೆಗಳನ್ನು ಘೋಷಿಸಿವೆ. ಆದರೂ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಚ್ಛತೆ ಎನ್ನುವುದು ಮರೀಚಿಕೆಯಾಗಿದೆ. ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಕಟ್ಟಿದ ಶೌಚಾಲಯಗಳು ನಿರ್ವಹಣೆ ಇಲ್ಲದೆ ಪಾಳು ಬಿದ್ದಿವೆ. ಸುತ್ತ ಮುತ್ತ ನೂರಾರು ಹಳ್ಳಿಗಳ  ಕೇಂದ್ರಬಿಂದುವಾಗಿರುವ ರಿಪ್ಪನ್ ಪೇಟೆ ಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯ ಸರಿಯಾದ ನಿರ್ವಹಣೆ ಇಲ್ಲದೆ ಗಬ್ಬುನಾರುತ್ತಿದ್ದು,ಮೂಗು ಮುಚ್ಚಿಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.  …

Read More
Exit mobile version