Headlines

ಆರೋಗ್ಯ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ|job

2023-24 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್ಯುಹೆಚ್‌ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಆರೋಗ್ಯ ಸಂಸ್ಥೆಗಳಿಗೆ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಇಎನ್ಟಿ ಸರ್ಜನ್, ಜನರಲ್ ಫಿಸಿಷಿಯನ್, ಸೈಕಿಯಾಟ್ರಿ ಹಾಗೂ ವೈದ್ಯರ ಹುದ್ದೆಗಳಿಗೆ ದಿ: 15-07-2023 ರಂದು ಹಾಗೂ ನೇತ್ರ ಸಹಾಯಕರು, ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ತಾಲ್ಲೂಕು ಮೇಲ್ವಿಚಾರಕರು, ಕಿ.ಮ.ಆ ಸಹಾಯಕಿಯರು, ಶುಶ್ರೂಷಕಿಯರು, ಕಿ.ಪು.ಆ.ಸಹಾಯಕರ ಹುದ್ದೆಗಳಿಗೆ ದಿ: 18-07-2023 ರಂದು ಬೆಳಿಗ್ಗೆ 10.30…

Read More

ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ: ಮಾಜಿ ಸಿಎಂ ಬಿಎಸ್​ವೈ

ಶಿವಮೊಗ್ಗ: ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯದ ಕೋರ್​​ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗುವುದು‌ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,‌ ದಾವಣಗೆರೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಯುತ್ತದೆ. ಎರಡೂ ಸಭೆಗಳಲ್ಲಿ ನಾನು ಭಾಗಿಯಾಗಿ, ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದರು. ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುವುದರ ಜೊತೆಗೆ ನಾಯಕರ ಸಲಹೆಗಳಿದ್ದರೆ ಅವುಗಳನ್ನು ಕಾರ್ಯರೂಪಕ್ಕೆ ತರುವ…

Read More

RIPPONPETE | ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ

ಗಣಪತಿ ಹಬ್ಬದ ಸಂಪ್ರದಾಯವಿಲ್ಲದ ಊರಿನಲ್ಲಿ ‘ವಿಘ್ನ ನಿವಾರಕ’ ವಿಸ್ಮಯಕಾರಿ ಪ್ರತ್ಯಕ್ಷ “ನನ್ನನ್ನೂ ಮರೆತಿರಾ?” – ಮೋರಿ ಕಟ್ಟೆಯ ಮೇಲೆ ದಿಡೀರ್ ಪ್ರತ್ಯಕ್ಷನಾದ ವಿಘ್ನ ನಿವಾರಕ – ಊರಿನ ಸಂಪ್ರದಾಯಕ್ಕೆ ಹೊಸ ತಿರುವು ಶಿವಮೊಗ್ಗ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಬಾರಿಯ ಗಣೇಶೋತ್ಸವ ಹಬ್ಬದಲ್ಲಿ ಅಚ್ಚರಿಯ ಘಟನೆ ನಡೆದಿದೆ. ಇಲ್ಲಿಯವರೆಗೆ ಗಣಪತಿ ಹಬ್ಬವನ್ನು ಆಚರಿಸುವ ಸಂಪ್ರದಾಯವೇ ಇಲ್ಲದ ಗ್ರಾಮಕ್ಕೆ, ಯಾರೋ ಅಗಂತುಕರು ಹೊಸ ಗಣಪತಿ ವಿಗ್ರಹವನ್ನು ತಂದಿಟ್ಟು ಹೋಗಿರುವುದು ಗ್ರಾಮಸ್ಥರು ಬೆಚ್ಚಿಬೀಳುವಂತ ಘಟನೆ ನಡೆದಿದೆ. ಹೌದು ಹೊಸನಗರ ತಾಲೂಕಿನ…

Read More

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….

Read More

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ನ್ಯಾಯಬೆಲೆ ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ

Ripponpete | ಪಡಿತರ ದಾಸ್ತಾನುವಿನಲ್ಲಿ ಅವ್ಯವಹಾರ – ಅಂಗಡಿಯ ಪರವಾನಗಿ ಅಮಾನತ್ತುಗೊಳಿಸಿ ಆದೇಶ ರಿಪ್ಪನ್‌ಪೇಟೆ : ಇಲ್ಲಿನ ಗ್ರಾಪಂ ಹಿಂಭಾಗದ ವಿಎಸ್ ಎಸ್ ಎನ್ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ: 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತ್ತುಪಡಿಸಿ ಜಿಲ್ಲಾ ಆಹಾರ ಉಪ ನಿರ್ದೇಶಕ ಆರ್ ಅವಿನ್ ಆದೇಶಿಸಿದ್ದಾರೆ. ದಿನಾಂಕ 16-12-2023 ರಂದು ಜಿಲ್ಲಾ ಆಹಾರ ಉಪ ನಿರ್ದೇಶಕರು   ನ್ಯಾಯಬೆಲೆ ಅಂಗಡಿಗೆ ಖುದ್ದು ಭೇಟಿ ನೀಡಿ,…

Read More

ಆನಂದಪುರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಪೋಕ್ಸೋ ಪ್ರಕರಣ ದಾಖಲು|Pocso

ಸಾಗರ : ಅಪ್ರಾಪ್ತೆಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ತಾಲೂಕಿನ ಆನಂದಪುರ ಹೋಬಳಿಯ ಗ್ರಾಮವೊಂದರ 24 ವರ್ಷದ ಯುವಕನ ವಿರುದ್ಧ ಆನಂದಪುರ ಠಾಣೆಯಲ್ಲಿ ಮಂಗಳವಾರ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಬುಧವಾರ ತಾಲೂಕು ಕೇಂದ್ರದ ಡಿವೈಎಸ್‌ಪಿ ಕಚೇರಿಯಲ್ಲಿ ಗ್ರಾಮಸ್ಥರು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು. ಮಂಗಳವಾರ ಸಂಜೆಯ ವೇಳೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆರೋಪಿ ಯುವಕ ಅಪ್ರಾಪ್ತೆಯ ಮನೆಗೆ ಹೋಗಿ ಕುಡಿಯಲು ನೀರು ಕೇಳಿದ್ದಾನೆ. ಆಕೆ ನೀರು ತರಲು ಅಡುಗೆ ಮನೆಗೆ ಹೋದಾಗ ಆತನೂ ಹಿಂದಿನಿಂದ…

Read More

ಮನೆ ಮೇಲೆ ಬಿದ್ದ ಮರ : ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಮತ್ತು ಮಗು ಪಾರು

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾದ ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More

ಬಾಳೂರು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ – ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ|baluru

ಬಾಳೂರು ಗ್ರಾ.ಪಂ.ಅಧ್ಯಕ್ಷರಾಗಿ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ವೇದಾವತಿ ಬಾಲಚಂದ್ರ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಬಾಳೂರು ಗ್ರಾಮ ಪಂಚಾಯತಿ ಯ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವೇದಾವತಿ ಬಾಲಚಂದ್ರ ಆಯ್ಕೆಯಾಗಿದ್ದಾರೆ.ಈ ಮೂಲಕ ಮತ್ತೊಂದು ಗ್ರಾಪಂ ಕಾಂಗ್ರೆಸ್ ತೆಕ್ಕೆಗೆ ಜಾರಿದೆ. 9 ಸದಸ್ಯರನ್ನು ಹೊಂದಿರುವ  ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯ ಶ್ರೀನಿವಾಸ್ ಆಚಾರ್ ಹಾಗೂ ಉಪಾಧ್ಯಕ್ಷೆ…

Read More

ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ಶಾಸಕ ಆನಂದ್ ಮಾಮನಿ ನಿಧನ|Bangalore

ವಿಧಾನಸಭೆಯ ಉಪಸಭಾಧ್ಯಕ್ಷ ಹಾಗೂ ಬೆಳಗಾವಿ ಜಿಲ್ಲೆ ಸವದತ್ತಿ ಕ್ಷೇತ್ರದ ಶಾಸಕರೂ ಆಗಿದ್ದ ಆನಂದ್ ಚಂದ್ರಶೇಖರ್ ಮಾಮನಿ (56) ಅವರು ತಡರಾತ್ರಿ ನಿಧನರಾಗಿದ್ದಾರೆ. ತೀವ್ರ ಸ್ವರೂಪದ ಅನಾರೋಗ್ಯದ ಹಿನ್ನೆಲೆಯಲ್ಲಿ ಎರಡು ತಿಂಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾದರು. ಉಪಸಭಾಪತಿಯಾಗಿದ್ದ ವೇಳೆ ಅವರು ಕಲಾಪದಲ್ಲಿ ಸದನವನ್ನು ನಿರ್ವಹಿಸುತ್ತಿದ್ದ ರೀತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಬೆಳಗಾವಿ ಜಿಲ್ಲೆಯ ಸವದತ್ತಿ ವಿಧಾನಸಭೆ ಕ್ಷೇತ್ರದಿಂದ ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಮಾದರಿ ಜನಪ್ರತಿನಿಧಿಯಾಗಿ ಕ್ಷೇತ್ರದಲ್ಲಿ…

Read More