ಬಿಜೆಪಿ ಸಂಸ್ಥಾಪನಾ ದಿನ ಆಚರಣೆ: ಬಿ ವೈ ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ

ಬಿಜೆಪಿ ಸಂಸ್ಥಾಪನಾ ದಿನ ಕೆರೆಹಳ್ಳಿಯಲ್ಲಿ ಭವ್ಯ ಆಚರಣೆ: ರಾಘವೇಂದ್ರ, ಹರತಾಳು ಹಾಲಪ್ಪ ಭಾಗಿ Grand celebration of BJP Foundation Day at Kerehalli Mahashakti Kendra with participation of MP B.Y. Raghavendra and leader Haratalu Halappa in Shivamogga. ರಿಪ್ಪನ್ ಪೇಟೆ ; ಪಟ್ಟಣದ ಕೆರೆಹಳ್ಳಿ ಮಹಾಶಕ್ತಿ ಕೇಂದ್ರದ ಗವಟೂರು-1 (ಬೂತ್ 220)ನಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಅತ್ಯಂತ ಉತ್ಸಾಹಭರಿತ ಹಾಗೂ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಶಿವಮೊಗ್ಗ ಲೋಕಸಭಾ…

Read More

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ವರ್ಗಾವಣೆ – ನೂತನ ಎಸ್ ಪಿ ಯಾರು ಗೊತ್ತಾ ??? ಈ ಸುದ್ದಿ ನೋಡಿ |SP

ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಿ ಎಂ ಲಕ್ಷ್ಮಿಪ್ರಸಾದ್ ರವರನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಸಿಐಡಿ ಯಲ್ಲಿ ಕಾರ್ಯ ನಿರ್ವಹಿಸುತಿದ್ದ ಜಿ‌ ಕೆ ಮಿಥುನ್ ಕುಮಾರ್ ರವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗದ ನೂತನ ಎಸ್ ಪಿ ಯಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.              [ ಜಿ ಕೆ ಮಿಥುನ್ ಕುಮಾರ್ ] ಜಿ ಕೆ ಮಿಥುನ್ ಕುಮಾರ್ ರವರು ಪ್ರಸ್ತುತ ಬೆಂಗಳೂರು ಸಿ ಐ…

Read More

ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು

ಸಾಲಗಾರರ ಕಾಟಕ್ಕೆ ಬೇಸತ್ತು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಸಾವು ತೀರ್ಥಹಳ್ಳಿ : ಸಾಲಗಾರರ ಕಾಟ ತಾಳಲಾರದೆ ಮನನೊಂದು ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು  ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆ  ಪ್ರಶಾಂತ್ (32) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ವರ್ಷದ ಹಿಂದೆ ಪತ್ನಿಯಿಂದ ವಿಚ್ಚೆದನವಾಗಿತ್ತು ಎನ್ನಲಾಗುತ್ತಿದೆ.

Read More

EXIT POLL | ರಾಜ್ಯದಲ್ಲಿ ಅತಂತ್ರ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ನಾಲ್ಕು ಸಮೀಕ್ಷೆಗಳು – ಐದು ಸಮೀಕ್ಷೆಗಳಲ್ಲಿ ಯಾವ ಪಾರ್ಟಿಗೆ ಎಷ್ಟು ಸ್ಥಾನ??? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಕರ್ನಾಟಕ ಅತಂತ್ರ ಅಸೆಂಬ್ಲಿಯತ್ತ ಸಾಗುತ್ತಿದೆ ಎಂದು ಐದು ಎಕ್ಸಿಟ್ ಪೋಲ್‌ಗಳಲ್ಲಿ 4 ಭವಿಷ್ಯ ನುಡಿದಿವೆ ಮತ್ತು ಅವುಗಳಲ್ಲಿ ಬಹುಪಾಲು ಕಾಂಗ್ರೆಸ್‌ಗೆ ಸ್ವಲ್ಪಮಟ್ಟಿನ ಲಾಭವಿರುವ ಕುರಿತು ಭವಿಷ್ಯ ನುಡಿದಿವೆ. ಎಚ್‌ಡಿ ಕುಮಾರಸ್ವಾಮಿ ಅವರ ಜನತಾ ದಳ ಸೆಕ್ಯುಲರ್ ಕಿಂಗ್‌ಮೇಕರ್ ಆಗುವ ಸಾಧ್ಯತೆಯಿದೆ ಎಂದು ಹೇಳಿವೆ. 224 ಸ್ಥಾನಗಳ ವಿಧಾನಸಭೆಯಲ್ಲಿ ಬಹುಮತಕ್ಕೆ 113 ಸ್ಥಾನಗಳನ್ನು ಪಟೆಯಬೇಕಿದೆ.ಕೇವಲ ಒಂದು ಎಕ್ಸಿಟ್ ಪೋಲ್ – ಝೀ ನ್ಯೂಸ್ ಮ್ಯಾಟ್ರಿಜ್ ಏಜೆನ್ಸಿ – ಕಾಂಗ್ರೆಸ್‌ಗೆ ಗರಿಷ್ಠ ಮಿತಿ 118 ಎಂದು ಭವಿಷ್ಯ ನುಡಿದಿದೆ. ಇನ್ನೆರಡು…

Read More

ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ ಎಂ ಪತ್ತೆಯಾಗಿದ್ದಾರೆ

ರಿಪ್ಪನ್‌ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಕುವೆಂಪು ನಗರದಿಂದ ನಾಪತ್ತೆಯಾಗಿದ್ದ ಮ್ಯಾಥ್ಯೂ ಪಿ.ಎಂ (68) ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದ ಹಿನ್ನಲೆಯಲ್ಲಿ ಅವರು ಪರಿಚಯಸ್ಥರ ಮನೆಯಲ್ಲಿ ಇದ್ದರು ಎನ್ನಲಾಗುತಿದ್ದು ಸದ್ಯ ಅವರು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದು ತಿಳಿದುಬಂದಿದೆ.

Read More

ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ | Arecanut Rate today

ಮಾರುಕಟ್ಟೆಯಲ್ಲಿ ಅಡಿಕೆಯ ಇಂದಿನ ಧಾರಣೆ (30-05-2024) Arecanut Rate today |Shimoga | Sagara |  Arecanut/ Betelnut/ Supari | Date may 30, 2024|Shivamog ಅಡಿಕೆ ಮಾರುಕಟ್ಟೆ ಯಲ್ಲಿ ಅಡಿಕೆ ದರ ಎಷ್ಟಿದೆ?  ಇವತ್ತಿನ ಅಡಿಕೆ ರೇಟು ಶಿವಮೊಗ್ಗ ಜಿಲ್ಲೆಯ ಯಾವ ತಾಲ್ಲೂಕಿನಲ್ಲಿ ಎಷ್ಟಿದೆ! ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. Arecanut Today Price | ಮೇ 30 ಗುರುವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut)…

Read More

ಗೃಹ ಸಚಿವರ ಕ್ಷೇತ್ರದಲ್ಲಿ ಹಲವು ದಶಕಗಳಿಂದ ಮರೀಚಿಕೆಯಾದ ಮೂಲ ಸೌಕರ್ಯ – ಮಾದ್ಲುಮನೆ ,ಉಂಬ್ಳೆಬೈಲ್ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

ದಶಕಗಳಿಂದ ಮರೀಚಿಕೆಯಾದ ಮೂಲ ಸೌಕರ್ಯ – ಮಾದ್ಲುಮನೆ ,ಉಂಬ್ಳೆಬೈಲ್ ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹುಂಚದಕಟ್ಟೆ ಗ್ರಾಪಂ ವ್ಯಾಪ್ತಿಯ ಮೂಲಸೌಕರ್ಯ ವಂಚಿತ ಮಾದ್ಲುಮನೆ ,ಉಂಬ್ಳೆಬೈಲು ಗ್ರಾಮಸ್ಥರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ.  60 ವರ್ಷಗಳಿಂದ ಗ್ರಾಮ ಮೂಲಭೂತ ಸೌಕರ್ಯ ವಂಚಿತವಾಗಿದ್ದು, ಚುನಾವಣಾ ಸಮಯದಲ್ಲಿ ಜನಪ್ರತಿನಿಧಿಗಳ ಸುಳ್ಳು ಭರವಸೆಗಳಿಗೆ ತುತ್ತಾಗಿರುವುದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಸುಳ್ಳು ಭರವಸೆಗಳಿಂದ ಬೇಸತ್ತಿರುವ ಗ್ರಾಮಸ್ಥರು, ಸಾಮೂಹಿಕವಾಗಿ ಚುನಾವಣೆಯನ್ನು ಬಹಿಷ್ಕರಿಸುತ್ತಿರುವುದಾಗಿ ಘೋಷಿಸಿದ್ದಾರೆ. ಗ್ರಾಮಸ್ಥರಿಗೆ ಚುನಾವಣೆಯನ್ನು ಬಹಿಷ್ಕರಿಸಲು…

Read More

ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ “ಟಪ್ ಫೈಟ್” ನೀಡುತ್ತಿರುವ ಚಂದ್ರಶೇಖರ್ ಪೂಜಾರ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಯಕನ ಹಿಂದೆ, ಈ ಬಾರಿ ಅವನೇ ನಾಯಕ.!?

ಬಿಜೆಪಿ ಟಿಕೆಟ್ ಆಕಾಂಕ್ಷಿಗಳಿಗೆ “ಟಪ್ ಫೈಟ್” ನೀಡುತ್ತಿರುವುದು ಚಂದ್ರಶೇಖರ್ ಪೂಜಾರ.ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಯಕನ ಹಿಂದೆ, ಈ ಬಾರಿ ಅವನೇ ನಾಯಕ.!? ಹರಿಹರ: ಈಗಾಗಲೇ ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 13ನೇ ತಾರೀಖಿನಿಂದ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭವಾಗಲಿದೆ. ಮೇ ಹತ್ತರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ 13 ರಂದು ಅಭ್ಯರ್ಥಿಗಳ ಭವಿಷ್ಯ ಹೊರಬಿಳಲಿದೆ. ಪ್ರಮುಖ ಪಕ್ಷಗಳು ರಾಜ್ಯ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ…

Read More

ಗರ್ತಿಕೆರೆ ಬೈಕ್ ಹಾಗೂ ಕಾರಿನ ನಡುವೆ ಅಪಘಾತ : ಅಪಘಾತದ ಸಿಸಿಟಿವಿ ದೃಶ್ಯಾವಳಿ ಇಲ್ಲಿ ವೀಕ್ಷಿಸಿ👇|cctv

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದ ಕಾರು ಹಾಗು ಬೈಕ್ ನಡುವೆ ಅಪಘಾತದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗಿದೆ. ಗರ್ತಿಕೆರೆ ಪೆಟ್ರೋಲ್ ಬಂಕ್ ಮುಂಭಾಗ ಬೈಕ್ ಚಾಲಕನ ಅಜಾಗರೂಕತೆಯಿಂದ ಹಿಂಬದಿ ಗಮನಿಸದೆ ಬಲಕ್ಕೆ ತಿರುಗಿಸಿದ್ದಾನೆ ಆ ಸಂಧರ್ಭದಲ್ಲಿ ಅತೀ ವೇಗವಾಗಿ ಬಂದ ಕಾರು ಬೈಕ್ ನ್ನು ತಪ್ಪಿಸಲು ಬಲಕ್ಕೆ ತಿರುಗಿಸಿದ್ದರೂ ಬೈಕ್ ಗೆ ಕಾರು ತಗುಲಿದ ಪರಿಣಾಮ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ರಿಪ್ಪನ್‌ಪೇಟೆ ಮೂಲದ ಮಾರುತಿ…

Read More

ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…

Read More