Headlines

ನೈರುತ್ಯ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ ಭರ್ಜರಿ ಗೆಲುವು -.ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ | Ripponpete

ನೈರುತ್ಯ  ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳ  ಭರ್ಜರಿ ಗೆಲುವು -. ರಿಪ್ಪನ್‌ಪೇಟೆಯಲ್ಲಿ ಪಟಾಕಿ ಸಿಡಿಸಿ ,ಸಿಹಿ ಹಂಚಿ ಸಂಭ್ರಮಾಚರಣೆ ರಿಪ್ಪನ್ ಪೇಟೆ :ನೈರುತ್ಯ ಶಿಕ್ಷಕರ ಹಾಗೂ ಪದವಿದರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿಯ ಮೈತ್ರಿ ಅಭ್ಯರ್ಥಿಗಳಾದ ಭೋಜೆಗೌಡ  ಡಾ. ಧನಂಜಯ ಸರ್ಜಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ವಿನಾಯಕ ವೃತ್ತದಲ್ಲಿ   ಶುಕ್ರವಾರ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ನೈರುತ್ಯ ಶಿಕ್ಷಕರ ಹಾಗೂ ಪದವೀಧರ  ಕ್ಷೇತ್ರದ ಪರಿಷತ್…

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ:  ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ

ಅಕ್ಕಿ ಮಿಲ್‌ನಲ್ಲಿ ಬಾಯ್ಲರ್ ಸ್ಫೋಟ:  ಐವರಿಗೆ ಗಂಭೀರ ಗಾಯ, ಓರ್ವ ನಾಪತ್ತೆ ಭದ್ರಾವತಿ: ಇಲ್ಲಿನ ಚನ್ನಗಿರಿ ರಸ್ತೆಯಲ್ಲಿರುವ ರೈಸ್ ಮಿಲ್‌ನಲ್ಲಿ ಗುರುವಾರ ಸಂಜೆ ಬಾಯ್ಲರ್ ಸ್ಫೋಟಗೊಂಡು  ಐವರು ಗಂಭೀರ ಗಾಯಗೊಂಡಿದ್ದಾರೆ. ಒಬ್ಬ ನಾಪತ್ತೆಯಾಗಿದ್ದಾನೆ. ಸ್ಫೋಟದಿಂದ ಕಟ್ಟಡ ಭಾಗಶಃ ಕುಸಿದು ಬಿದ್ದಿದೆ. ಕಾರ್ಖಾನೆಯ ಹಲವು ವಸ್ತ್ತುಗಳು ದೂರ ಹಾರಿಹೋಗಿ ಬಿದ್ದಿವೆ.  ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ವೇಳೆ ಒಟ್ಟು ೬ ಜನರು ಮಿಲ್‌ನಲ್ಲಿ ಕೆಲಸದಲ್ಲಿದ್ದರು. ಅವಶೇಷಗಳಡಿ ಸಿಲುಕಿರುವ ಇನ್ನೊಬ್ಬನಿಗಾಗಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಸ್ಫೋಟದಿಂದ ಹಾರಿದ ವಸ್ತುಗಳು…

Read More

ಭದ್ರಾವತಿ ನಗರದಲ್ಲಿ ಇಂದಿನಿಂದ ನಿಷೇಧಾಜ್ಞೆ ಜಾರಿ : ಶಾಲೆಗಳಿಗೆ ರಜೆ ಘೋಷಣೆ

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಶಿವಮೊಗ್ಗ ನಗರ ಪ್ರಕ್ಷುಬ್ದಗೊಂಡಿದೆ. ಮುಂಜಾಗ್ರತ ಕ್ರಮವಾಗಿ ಭದ್ರಾವತಿ ಪಟ್ಟಣದಲ್ಲಿಯು  ಜಾರಿಗೊಳಿಸಲಾಗಿದೆ. ಈ ಸಂಬಂಧ ತಹಶೀಲ್ದಾರ್ ಪ್ರದೀಪ್ ರವರು ಆದೇಶ ಹೊರಡಿಸಿದ್ದಾರೆ. ಫೆ.21ರ ಬೆಳಗ್ಗೆ 8 ಗಂಟೆಯಿಂದ ಫೆ.22ರ ರಾತ್ರಿ 10 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿಜನರು ಗುಂಪುಗೂಡುವಂತೆ ಇಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭದ್ರಾವತಿ ನಗರದಲ್ಲಿಯು ರಾತ್ರಿ 11 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ರಾತ್ರಿ 9 ಗಂಟೆ ನಂತರ ಅಂಗಡಿ ಮುಂಗಟ್ಟು…

Read More

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ|volleyball

ವಾಲಿಬಾಲ್ ಪಂದ್ಯಾವಳಿಯಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ರಿಪ್ಪನ್ ಪೇಟೆ :- ಶಿವಮೊಗ್ಗ ಜಿಲ್ಲಾ ಮಟ್ಟದ  ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ರಿಪ್ಪನ್ ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹೊಸನಗರ ತಾಲೂಕು ಮಟ್ಟದಿಂದ ಶಿವಮೊಗ್ಗ ಜಿಲ್ಲಾ ಮಟ್ಟಕ್ಕೆ ಅರ್ಹತೆ ಪಡೆದು  ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲಕರು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ಮೂವರು ಆಟಗಾರರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ….

Read More

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ : ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಸಾವು

ವಿದ್ಯುತ್ ತಂತಿ ದುರಸ್ತಿ ವೇಳೆ ದುರಂತ: ಮೆಸ್ಕಾಂ ಲೈನ್‌ಮನ್‌ ವಿದ್ಯುತ್ ಸ್ಪರ್ಶಿಸಿ ಸಾವು MESCOM lineman Shivakumar Chakrasali died due to electric shock while repairing a damaged power line in Shiralakoppa of Shivamogga district. Police have registered a case. ಶಿವಮೊಗ್ಗ: ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಪಟ್ಟಣದಲ್ಲಿ ಕೆಟ್ಟು ಹೋಗಿದ್ದ ವಿದ್ಯುತ್ ತಂತಿ ದುರಸ್ತಿ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಲೈನ್‌ಮನ್‌ ಮೃತಪಟ್ಟ ಘಟನೆ ನಡೆದಿದೆ. ವಿಜಯನಗರ…

Read More

ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ

ಗಣಪತಿ ವಿಸರ್ಜನೆಗೆ ತೆರಳಿದ ಯುವಕ – ಆನೆ ಟ್ರಂಚ್‌ನಲ್ಲಿ ಶವವಾಗಿ ಪತ್ತೆ ಶಿವಮೊಗ್ಗ : ಗಣಪತಿ ವಿಸರ್ಜನೆಗೆ ತೆರಳಿದ್ದ ಯುವಕನು ಆನೆ ಟ್ರಂಚ್‌ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿರಿಗೆರೆ ಅಂಚೆಯ ಆಡಿನಕೊಟ್ಟಿಗೆ ಗ್ರಾಮದಲ್ಲಿ ಶನಿವಾರ ಬೆಳಕಿಗೆ ಬಂದಿದೆ. ಮೃತನನ್ನು ನಾಗರಾಜ್ (34) ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಗ್ರಾಮದಲ್ಲಿ ಗಣಪತಿ ಪ್ರತಿಷ್ಠಾಪನೆ ನಡೆದಿದ್ದು, ನಿನ್ನೆ ವಿಸರ್ಜನೆ ನೆರವೇರಿಸಲಾಯಿತು. ಈ ವೇಳೆ ಟ್ರಂಚ್‌ ಬಳಿ ಕಾಲು ಜಾರಿ ಬಿದ್ದು ದುರ್ಘಟನೆ…

Read More

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!??

ಅಡಿಕೆ ತೋಟದ ಹೊಂಡಕ್ಕೆ ಬಿದ್ದು ಯುವಕ ಸಾವು – ಸಾವಿನ ಸುತ್ತ ಅನುಮಾನಗಳ ಹುತ್ತ!?? ರಿಪ್ಪನ್ ಪೇಟೆ : ಇಲ್ಲಿನ ಗವಟೂರು ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ಅಡಿಕೆ ತೋಟದಲ್ಲಿ ಯುವಕನೊಬ್ಬ ಅನುಮಾನಸ್ಪಾದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಈ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಪಟ್ಟಣದ ದೊಡ್ಡಿನಕೊಪ್ಪ ನಿವಾಸಿ ಮಂಜುನಾಥ್ (37) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ ಎನ್ನಲಾಗುತಿದ್ದು ತೋಟದ ಕಂದು ದಾಟುವಾಗ ಕೆಳಗೆ ಬಿದ್ದು ಗಾಯಗೊಂಡಿದ್ದ ಎನ್ನಲಾಗುತಿದ್ದು ,…

Read More

ಕಳೆದ ಐದು ತಿಂಗಳುಗಳಿಂದ ಪಡಿತರ ವ್ಯವಸ್ಥೆಯಲ್ಲಿ ಸೀಮೆ ಎಣ್ಣೆ ಇಲ್ಲ : ಜಾಣ ಕುರುಡು ಪ್ರದರ್ಶಿಸುತ್ತಿರುವ ಜನಪ್ರತಿನಿಧಿಗಳು ಹಾಗೂ ಹೋರಾಟಗಾರರು

ರಿಪ್ಪನ್ ಪೇಟೆ: ಪಡಿತರ ವ್ಯವಸ್ಥೆಯಲ್ಲಿ ನೀಡುತ್ತಿದ್ದ ಸೀಮೆ ಎಣ್ಣೆಯನ್ನು ಸರ್ಕಾರ ಅಕ್ಟೋಬರ್ ತಿಂಗಳಿನಿಂದ ಸ್ಥಗಿತಗೊಳಿಸಿದ್ದು, ಗ್ರಾಮೀಣ ಜನತೆ ಬೆಳಕಿಗೆ, ಸಣ್ಣ ಕೃಷಿಕರು ತೋಟಕ್ಕೆ ನೀರು ಹಾಯಿಸಲು ಪರದಾಡುವಂತಾಗಿದೆ. ನಮ್ಮ ಹೊಸನಗರ ತಾಲೂಕು ಮಲೆನಾಡ ಪ್ರದೇಶವಾಗಿರುವುದರಿಂದ ಪಡಿತರ ಚೀಟಿದಾರರಿಗೆ ಅತ್ಯವಶ್ಯಕವಾಗಿ ಬೇಕಾಗಿರುವ ಸೀಮೆ ಎಣ್ಣೆ ವಿತರಣೆಯನ್ನು ಕಳೆದ ನಾಲ್ಕೈದು ತಿಂಗಳುಗಳಿಂದ ಸರ್ಕಾರ ನಿಲ್ಲಿಸಿದೆ. ಇದಕ್ಕೆ ಕಾರಣವೇನು ಎಂದು ತಿಳಿದುಕೊಳ್ಳಬೇಕಾಗಿರುವ ಜನಪ್ರತಿನಿಧಿಗಳು ಹಾಗೂ ಸೋಕಾಲ್ಡ್ ಹೋರಾಟಗಾರರು ಬಾಯಿಗೆ ಬೆರಳಿಟ್ಟುಕೊಂಡು ಕುಳಿತಿದ್ದಾರೆಯೇ ಹೊರತು ಪ್ರಶ್ನೆ ಮಾಡುವ ಗೋಜಿಗೆ ಹೋಗಿಲ್ಲ. ಸೀಮೆಎಣ್ಣೆ ಬಹು…

Read More

ಮೇಗರವಳ್ಳಿ ಬಿಜೆಪಿ ಘಟಕದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿ ವರ್ಗದವರಿಗೆ ಸನ್ಮಾನ

ತೀರ್ಥಹಳ್ಳಿ : ಆರೋಗ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್ ಸಮಯದಲ್ಲಿ ವಹಿಸಿದ ಸೂಕ್ತ ಮುನ್ನೆಚ್ಚರಿಕೆ ಹಾಗೂ ವ್ಯಾಕ್ಸಿನ್ ನೀಡಿಕೆಯ ವೇಳೆಯಲ್ಲಿ ಮಾಡಿದ ಪ್ರಾಮಾಣಿಕ ಸೇವೆಯಿಂದ ದೇಶ ಇಂದು ಕೊರೋನಾ ಸೋಂಕಿನಿಂದ ಚೇತರಿಸಿಕೊಂಡು ಮತ್ತೆ ಜನಜೀವನ ಚುರುಕುಗೊಂಡಿದೆ. 100 ಕೋಟಿಗೂ ಅಧಿಕ ಲಸಿಕೆ ನೀಡಿ ಭಾರತವು ವಿಶ್ವ ದಾಖಲೆ ಬರೆಯುವಲ್ಲಿ  ಇವರ ಕೊಡುಗೆ ಅಪಾರ. ಈ ಹಿನ್ನೆಲೆಯಲ್ಲಿ ಮೇಗರವಳ್ಳಿ ಮಹಾಶಕ್ತಿ ಕೇಂದ್ರದ ವತಿಯಿಂದ ಆರೋಗ್ಯ ಅಧಿಕಾರಿಗಳಿಗೆ ಮತ್ತು ಅಲ್ಲಿಯ ಸಿಬ್ಬಂದಿ ವರ್ಗದವರಿಗೆ ಸನ್ಮಾನಿಸಿ ಗೌರವ ಸಲ್ಲಿಸುವ ಕಾರ್ಯಕ್ರಮ ನಡೆಯಿತು….

Read More