Headlines

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ

ಮಾರುತಿ ವ್ಯಾನ್ ಮೇಲೆ ಬಿದ್ದ ಮರ – ಇಬ್ಬರಿಗೆ ಗಾಯ ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ.ಬಿರುಸಿನ ಗಾಳಿಗೆ ಮರವೊಂದು ವಾಹನದ ಮೇಲೆ ಉರುಳಿದ್ದು, ವಾಹನ ಜಖಂ ಆಗಿದೆ. ಪರಿಣಾಮ ಸಮೀಪದಲ್ಲಿದ್ದ ಇಬ್ಬರಿಗೆ ಗಾಯವಾಗಿದೆ. ಸೊರಬ: ಬಿರುಸಿನ ಗಾಳಿ ಮಳೆಗೆ ಮರವೊಂದು ವಾಹನದ ಮೇಲೆ ಉರುಳಿ ಬಿದ್ದು, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಚಂದ್ರಗುತ್ತಿ ಗ್ರಾಮದ ಸಿದ್ದಾಪುರ ರಸ್ತೆಯಲ್ಲಿ ಸೋಮವಾರ ನಡೆದಿದೆ. ಗ್ರಾಮದಲ್ಲಿ ವಾರದ ಸಂತೆಯಾದ…

Read More

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು|Mandi hospital

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು ರಿಪ್ಪನ್‌ಪೇಟೆ : ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನ ಶ್ರೀ ನಂದಿ ಹಾಸ್ಪಿಟಲ್ ನ್ನು ಉದ್ಘಾಟಿಸಿ, ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು…

Read More

ಮಗುವಿನ ಪ್ರಥಮ ವರ್ಷದ ಹುಟ್ಟುಹಬ್ಬದ ದಿನವೇ ಆತ್ಮಹತ್ಯೆಗೆ ಶರಣಾದ ರಿಪ್ಪನ್‌ಪೇಟೆ ಮೂಲದ ಮಹಿಳೆ : ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು|Ripponpet

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಮಹಿಳೆ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ತನ್ನ ಗಂಡನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾರಗೋಡು ಗ್ರಾಮದ ಆಟೋ ಕೃಷ್ಣ ರವರ ಪುತ್ರಿ ಐಶ್ವರ್ಯ (22) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ರಿಪ್ಪನ್‌ಪೇಟೆ ಸಮೀಪದ ಕಾರಗೋಡು ಗ್ರಾಮದ ನಿವಾಸಿ ಆಟೋ ಕೃಷ್ಣ ರವರ ಪುತ್ರಿ ಐಶ್ವರ್ಯ ವಿವಾಹ ಎರಡು ವರ್ಷಗಳ ಹಿಂದೆ ಆಲಗೇರಿ ಮಂಡ್ರಿ ಸಮೀಪದ ಗಂಟಿನಕೊಪ್ಪ ಗ್ರಾಮದ ಚಂದ್ರಶೇಖರ್ ಎಂಬುವವರ ಜೊತೆ ನಡೆದಿತ್ತು. ಮೃತ…

Read More

ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಅಗರ್ ವುಡ್ ಬೆಳೆ ಸಹಕಾರಿ : ಶಂಕರಣ್ಣ

ಮಲೆನಾಡಿನಲ್ಲಿ ಅಡಿಕೆ ಕೃಷಿಯೇ ಪ್ರಧಾನ. ಹಲವು ತಲೆಮಾರುಗಳಿಂದಲೂ ಇಲ್ಲಿನ ಬಹುತೇಕ ಕೃಷಿಕರು ಅಡಿಕೆಯನ್ನೇ ಪ್ರಧಾನ ಬೆಳೆಯನ್ನಾಗಿ ನಂಬಿಕೊಂಡಿದ್ದಾರೆ.ನಿಟ್ಟಿನಲ್ಲಿ ಅಡಿಕೆ ರಬ್ಬರ್ ಕಾಳು ಮೆಣಸು ಮತ್ತು ಶುಂಠಿ ಹೀಗೆ ಹತ್ತು ಹಲವು ಬೆಳೆಗಳನ್ನು ಬೆಳೆಯುವುದು ಇತ್ತೀಚೆಗೆ ಅಗತ್ಯವಾಗಿದೆ ಅದರೊಂದಿಗೆ ತಮ್ಮ ಜಮೀನಿನಲ್ಲಿ ಅಗರ್‌ವುಡ್ ಬೆಳೆಯನ್ನು ಹಾಕುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಬೇಡಿಕೆ ಇದೆ ಇದರಿಂದ ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಸಹಕಾರಿಯಾಗುವುದೆಂದು ಸಾಗರ ತಾಲ್ಲೂಕು ಅಗರ್‌ವುಡ್ ಪ್ರವರ್ತಕ ಶಂಕರಣ್ಣ ಅಭಿಪ್ರಾಯಪಟ್ಟರು. ಇಲ್ಲಿನ ಸುಳಕೋಡು ಗ್ರಾಮದ ಪ್ರಗತಿಪರ ರೈತ ಶೃಂಗೇರಿ…

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ

ಸ್ನೇಹಿತನಿಂದ ಕಾರು ಪಡೆದು ವಂಚನೆ – 08 ಕಾರು ಸಹಿತ ಆರೋಪಿಯ ಬಂಧನ ಶಿವಮೊಗ್ಗ : ಹೆಂಡತಿಗೆ ಅನಾರೋಗ್ಯವಿದೆ ಎಂದು ಹೇಳಿ ಕಾರನ್ನು ಸ್ನೇಹಿತನಿಂದ ಪಡೆದುಕೊಂಡು ವಾಪಾಸ್ ಕೊಡದೆ ಮೋಸ ಮಾಡಿದ ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ 08 ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್.ಎಂ.ಎಲ್ ನಗರದ ನಿವಾಸಿ ಸೈಯದ್ ಸಾದಿಕ್‌ರವರ ಟಾಟಾ ಇನ್ನೋವಾ ಕಾರನ್ನು ಆತನ ಪರಿಚಯಸ್ಥನಾದ ಕಿರಣ್ ಕುಮಾರ್ @ ಗುಂಡ ಎಂಬಾತ ತೆಗೆದುಕೊಂಡು ಹೋಗಿ…

Read More

ತೋಟದ ಕೆಲಸಕ್ಕೆ ಹೋದ ರೈತ ಮಹಿಳೆ ಹಳ್ಳಕ್ಕೆ ಬಿದ್ದು ಸಾವು : ತಡರಾತ್ರಿ ಮೃತದೇಹ ಪತ್ತೆ

ತೋಟದ ಕೆಲಸಕ್ಕೆ ಹೋದ ರೈತ ಮಹಿಳೆಯೊಬ್ಬರು ಹಳ್ಳದಲ್ಲಿ ಕೊಚ್ಚಿಹೋಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮೇಲಿನಕುರುವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಳುಗೋಡು ಗ್ರಾಮದಲ್ಲಿ ನಡೆದಿದೆ. ಮೃತ ದುರ್ಧೈವಿಯನ್ನು ಭವಾನಿ ಶಂಕರ್ ನಾರಾಯಣ(52) ಎಂದು ಗುರುತಿಸಲಾಗಿದೆ. ಸುಳುಗೋಡು ಗ್ರಾಮದ ಬಾಳೆಹಿತ್ತಲು ಹಳ್ಳದಲ್ಲಿ ಭವಾನಿ ರವರು ಎಂದಿನಂತೆ ಬೆಳಿಗ್ಗೆ ತೋಟಕ್ಕೆ ಕೆಲಸಕ್ಕೆ ಹೋಗಿದ್ದಾರೆ ಆದರೆ ಸಂಜೆಯವರೆಗೂ ಮನೆಗೆ ಬಾರದಿದ್ದಾಗ ಕುಟುಂಬದವರು ಇವರನ್ನು ಹುಡುಕಲು ಪ್ರಾರಂಭಿಸಿದ್ದು  ಎಷ್ಟೇ ಹುಡುಕಿದರೂ ಇವರ ಸುಳಿವು ಸಿಗಲಿಲ್ಲ.ತಡರಾತ್ರಿಯವರೆಗೂ ಹುಡುಕಿದಾಗ ರಾತ್ರಿ ಹನ್ನೊಂದರ ಸಮಯಕ್ಕೆ ಹಳ್ಳದಲ್ಲಿ ಇವರ ಮೃತದೇಹ…

Read More

ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಸಶಕ್ತವಾದ ಸ್ವಾಭಿಮಾನಿ ಸಮಾಜ ನಿರ್ಮಿಸಬಹುದು : ಸೀಮಾ ಕಿರಣ್

ರಿಪ್ಪನ್‌ಪೇಟೆ : ಹೆಣ್ಣು ಮಕ್ಕಳು ರಾಷ್ಟ್ರದ ಶಕ್ತಿಯಾಗಿದ್ದಾರೆ, ಹೆಣ್ಣು ಮಕ್ಕಳು ಮನಸ್ಸು ಮಾಡಿ ನಿಂತರೆ ಸಾಕು ಸಶಕ್ತವಾದ ಸಧೃಡ ಸ್ವಾಭಿಮಾನಿ ಸಮಾಜವನ್ನು ಸುಲಭವಾಗಿ ನಿರ್ಮಿಸಬಹುದಾಗಿದೆ ಎಂದು ಜೆಸಿಐ ಅಧ್ಯಕ್ಷೆ  ಸೀಮಾ ಕಿರಣ್ ಹೇಳಿದರು ಅವರು ಪಟ್ಟಣದ ಶ್ರೀ ರಾಮ ಸಭಾ ಭವನ ಮಹಿಳೆಯರು ನೂತನವಾಗಿ ಆರಂಭಿಸಿದ ಹೊಸನಗರ ತಾಲೂಕ್ ರೈಸ್ ಅಂಡ್ ಶೈನ್ ಬ್ಯೂಟಿಷಿಯನ್ ಅಸೋಶಿಯೇಷನ್ ಸಂಘವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು. ಮನೆ, ಕುಟುಂಬ ಸೇರಿದಂತೆ ಇಡೀ ಸಮಾಜವನ್ನು ಸಶಕ್ತವಾಗಿ ಸದೃಡವಾಗಿ ಮುನ್ನಡೆಸುವ ಶಕ್ತಿಯು ಹೆಣ್ಣು…

Read More

ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿರುವ ಬಿ ವೈ ವಿಜಯೇಂದ್ರ ರ ಒಟ್ಟು ಆಸ್ತಿ ಎಷ್ಟು ಗೊತ್ತಾ???? ಪತ್ನಿಗೆ ಸಾಲ ಕೊಟ್ಟಿರುವ BYV ಗೆ ಸ್ವಂತ ಕಾರು ಇಲ್ಲ!!! ಈ ಸುದ್ದಿ ನೋಡಿ

ಕರ್ನಾಟಕ ಬಿಜೆಪಿ ಉಪಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಉತ್ತರಾಧಿಕಾರಿಯಾಗಿ ಶಿಕಾರಿಪುರದಲ್ಲಿ ಕಣಕ್ಕಿಳಿದಿದ್ದಾರೆ. ಯಡಿಯೂರಪ್ಪ ಅವರು ಚುನಾವಣೆ ರಾಜಕೀಯದಿಂದ ಹಿಂದೆ ಸರಿದು ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟುಕೊಟ್ಟಿದ್ದಾರೆ. ಅದರಂತೆ ವಿಜಯೇಂದ್ರ ಅವರು ಶಿಕಾರಿಪುರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಇನ್ನು ತಮ್ಮ ಕುಟುಂಬದ ಆಸ್ತಿ ಎಷ್ಟು? ಅವರ ಬಳಿ ಏನೆಲ್ಲಾ ಇದೆ ಎನ್ನುವುದನ್ನು ವಿಜಯೇಂದ್ರ ಅವರು ನಾಮಿನೇಷನ್​ನಲ್ಲಿ ಮಾಹಿತಿ ನೀಡಿದ್ದಾರೆ.  ಬಿವೈ ವಿಜಯೇಂದ್ರ ಮತ್ತು ಅವರ ಪತ್ನಿ ಪ್ರೇಮಾ ವಿಜಯೇಂದ್ರ ಒಟ್ಟು…

Read More
Exit mobile version