Headlines

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಹಳ್ಳದಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ ಶಿವಮೊಗ್ಗ ಜಿಲ್ಲೆಯ ಯಡವಾಲ ಸಮೀಪ ಕೊಂಡಜ್ಜಿ ಹಳ್ಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಚಿನ್ನಿಕಟ್ಟೆ ನಿವಾಸಿ ಇಕ್ಬಾಲ್(40) ಎಂಬ ವ್ಯಕ್ತಿ ಹಳ್ಳ ದಾಟುತ್ತಿದ್ದಾಗ ಬೈಕ್‌ ಸಮೇತ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದನು ಸ್ಥಳಕ್ಕೆ ಆಗಮಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪತ್ತೆ ಕಾರ್ಯಾಚರಣೆ ಕೈಗೊಂಡಿದ್ದರು.ಇದೀಗ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ತುಸು ದೂರದಲ್ಲಿ ಮೃತದೇಹ ಸಿಕ್ಕಿದೆ. ಘಟನೆ ನಡೆದ ದಿನ ಸ್ಥಳಕ್ಕೆ ಸಂಸದ ಬಿ ವೈ ರಾಘವೇಂದ್ರ ಭೇಟಿ…

Read More

ಕಸ್ತೂರಿ ರಂಗನ್ ವರದಿಯನ್ನು ಜಾರಿಯಾಗಲು ಬಿಡುವುದಿಲ್ಲ – ದೆಹಲಿಗೆ ಮಲೆನಾಡ ಶಾಸಕರ ನಿಯೋಗ : ಹರತಾಳು ಹಾಲಪ್ಪ

ಮಲೆನಾಡಿನ ಜನಜೀವನಕ್ಕೆ ಮಾರಕವಾಗಿರುವ ಕಸ್ತೂರಿ ರಂಗನ್ ವರದಿಯನ್ನು ಹಿಂದಕ್ಕೆ ಪಡೆಯುವಂತೆ ಒತ್ತಾಯಿಸಿ ಸೋಮವಾರ ನವದೆಹಲಿಯಲ್ಲಿ ಮಲೆನಾಡು ಭಾಗದ ಸಂಸದರು ಮತ್ತು ಶಾಸಕರು ಅರಣ್ಯ ಮತ್ತು ಪರಿಸರ ಖಾತೆ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತಿದ್ದೇವೆ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಸಾಗರ ನಗರಸಭೆ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಸ್ತೂರಿ ರಂಗನ್ ವರದಿ ಕೈಬಿಡಲು ರಾಜ್ಯ ಸರ್ಕಾರ ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿದೆ. ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ, ಈ ವರದಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮಲೆನಾಡು…

Read More

ತಂಗಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಚೂರಿ ಇರಿದ ಅಣ್ಣ | Crime News

ತಂಗಿಯೊಂದಿಗೆ ನಿಶ್ಚಿತಾರ್ಥವಾಗಿದ್ದ ಯುವಕನಿಗೆ ಚೂರಿ ಇರಿದ ಅಣ್ಣ | Crime News ತಂಗಿಯನ್ನು ಪ್ರೀತಿಸುತಿದ್ದ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ನಿನ್ನೆ ರಾತ್ರಿ ನಡೆದಿದೆ. ಶಿರಾಳಕೊಪ್ಪ ನಿವಾಸಿಗಳಾದ ಯುವಕ ಯುವತಿ ಹಲವು ಸಮಯದಿಂದ ಪರಸ್ಪರ ಪ್ರೀತಿಸುತ್ತಿದ್ದರು.ಈ ಸಂಬಂಧ ನಿಶ್ಚಿತಾರ್ಥವೂ ನಡೆದಿತ್ತು ಆದರೆ ಯುವತಿಯ ಸಹೋದರನಿಗೆ ಆಕೆ ಪ್ರೀತಿಸಿದ ಯುವಕನನ್ನು ಮದುವೆಯಾಗುವುದು ಇಷ್ಟವಿರಲಿಲ್ಲ. ಈ ಕಾರಣಕ್ಕೆ ಹಲವು ಬಾರಿ ವಿರೋದಿಸಿದ್ದನು. ಇದೇ ಕಾರಣಕ್ಕೆ ಗುರುವಾರ ರಾತ್ರಿ ಯುವಕನಿಗೆ ಯುವತಿಯ ಸಹೋದರನೇ ಚಾಕು…

Read More

ಕುತ್ತಿಗೆ ಕತ್ತರಿಸುವ ಸಂಸ್ಕೃತಿ ನಮ್ಮದಲ್ಲ – ಕೊರಳಿಗೆ ಹಾರ ಹಾಕುವುದು ನಮ್ಮ ಭಾರತ ದೇಶದ ಸಂಸ್ಕೃತಿ : ಕಲ್ಲಡ್ಕ ಪ್ರಭಾಕರ್ ಭಟ್ |Ripponpet

ರಿಪ್ಪನ್‌ಪೇಟೆ : ಭಾರತ ದೇಶವನ್ನು ಮುಸಲ್ಮಾನ್, ಕ್ರೀಶ್ಚಿಯನ್ ದೇಶವನ್ನಾಗಿ ಮಾಡಬೇಕು ಎಂಬ ಹಿನ್ನಲೆಯಲ್ಲಿ ಜನಸಂಖ್ಯೆಯನ್ನು ಹೆಚ್ಚಿಸಿದರು.ಮತಾಂತರ ಮಾಡುವುದರೊಂದಿಗೆ ಭಯೋತ್ಪದನೆಯನ್ನು ಹುಟ್ಟು ಹಾಕಿ ಹಿಂದು ಧರ್ಮವನ್ನು ಒಡೆಯುವುದರೊಂದಿಗೆ ನಮ್ಮ ಸಂಸ್ಕೃತಿ ಸಂಸ್ಕಾರಕ್ಕೆ ದಕ್ಕೆ ತರುವ ಕಾರ್ಯದಲ್ಲಿ ತೊಡಗಿರುವವರಿಗೆ ರಾಷ್ಟ್ರೀಯ ಸ್ವಯಂ ಸೇವಕರ ಸಂಘ ಸಂಘಟನ್ಮಾಕವಾಗಿ ತಕ್ಕ ಉತ್ತರ ನೀಡುತ್ತದೆಂದು ಕರ್ನಾಟಕ ದಕ್ಷಿಣ ಪ್ರಾಂತ್ ಕಾರ್ಯಕಾರಣಿ ಅಹ್ವಾನಿತ ಸದಸ್ಯ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ಎಚ್ಚರಿಸಿದರು. ರಿಪ್ಪನ್‌ಪೇಟೆಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ಸಾಗರ ಜಿಲ್ಲಾ ಪ್ರಾಂತ್ಯದ  ರಾಷ್ಟ್ರೀಯ ಸ್ವಯಂ ಸೇವಕರ ಸಂಘದವರು ಅಯೋಜಿಸಲಾದ…

Read More

ಬಿಜೆಪಿ ಯುವಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ

ತೀರ್ಥಹಳ್ಳಿ: ಭಾರತದ ಪ್ರಧಾನಮಂತ್ರಿ  ನರೇಂದ್ರ ಮೋದಿಯವರ 71 ನೇ ಜನ್ಮದಿನಾಚರಣೆ ಅಂಗವಾಗಿ ದೇಶಾದ್ಯಂತ ಸೇವೆ ಮತ್ತು ಸಮರ್ಪಣಾ ಅಭಿಯಾನ ನಡೆಯುತ್ತಿದೆ. ಇದರ ಪ್ರಯುಕ್ತ ತೀರ್ಥಹಳ್ಳಿ ಮಂಡಲ ಬಿಜೆಪಿ ಯುವಮೋರ್ಚಾ ಮಂಗಳವಾರ ರಾಮ ಮಂದಿರದಲ್ಲಿ ರಕ್ತದಾನ  ಕಾರ್ಯಕ್ರಮ ನಡೆಸಿದರು.  ಈ ಶಿಬಿರದಲ್ಲಿ  ಬರೋಬ್ಬರಿ 157 ಯೂನಿಟ್ ರಕ್ತದಾನವಾಗಿದ್ದು 78 ಜನರು  ಮೊದಲ ಬಾರಿ ರಕ್ತದಾನ ಮಾಡಿದ್ದಾರೆ.  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ, ಉಪಾಧ್ಯಕ್ಷರಾದ ಗಣೇಶ್ ಬಿಳಕಿ ,ಸುಹಾಸ್ ಶಾಸ್ತ್ರಿ, ರಕ್ಷಿತ್ ಮೇಗರವಳ್ಳಿ, ಕಾರ್ಯದರ್ಶಿಗಳಾದ ಮೇಘರಾಜ್ ಹೊಳಲೂರು,…

Read More

HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ

HOSANAGARA | B.Com student of Kodachadri College committed suicide HOSANAGARA | ಕೊಡಚಾದ್ರಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಆತ್ಮಹತ್ಯೆ HOSANAGARA | B.Com student of Kodachadri College committed HOSANAGARA | B.Com student of Kodachadri College committed ಸುಇಚಿದೆ HOSANAGARA | B.Com student of Kodachadri College committed ಸುಇಚಿದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ….

Read More

ಶಿವಮೊಗ್ಗ : ಲೇಡೀಸ್ ನೈಟ್ ಪಾರ್ಟಿ ತಡೆದ ಭಜರಂಗದಳದ ಕಾರ್ಯಕರ್ತರು|Ladies party

ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಶುಕ್ರವಾರ ಸಂಜೆ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ‘ಲೇಟ್ ನೈಟ್ ಲೇಡಿಸ್ ಪಾರ್ಟಿ’ಯನ್ನು ಬಜರಂಗದಳದ ಕಾರ್ಯಕರ್ತರು ತಡೆದ ಘಟನೆ ಶುಕ್ರವಾರ ನಡೆದಿದೆ. ಕುವೆಂಪು ರಸ್ತೆಯಲ್ಲಿರುವ ಹೋಟೆಲ್ನಲ್ಲಿ ಈ ಪಾರ್ಟಿ ಆಯೋಜಿಸಲಾಗಿತ್ತು. ಭಜರಂಗದಳ ಕಾರ್ಯಕರ್ತರು ಲೇಟ್ ನೈಟ್ ಪಾರ್ಟಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಪೊಲೀಸರು ಕೂಡ ಸ್ಥಳಕ್ಕೆ…

Read More

ಮನೆಯಲ್ಲಿಯೇ ಗಾಂಜಾ ಬೆಳೆದ ಮೆಡಿಕಲ್ ವಿದ್ಯಾರ್ಥಿಗಳು – ಹೈಟೆಕ್ ಕೃಷಿಗೆ ಪೊಲೀಸರೇ ಶಾಕ್|crime news

ಕರ್ನಾಟಕ ರಾಜ್ಯದ ನೂತನ ಸರ್ಕಾರ ಮಾದಕ ವಸ್ತುಗಳ ದಂಧೆಗೆ ಕಡಿವಾಣ ಹಾಕುವಂತೆ ಸೂಚಿಸಿದ ಬೆನ್ನಲ್ಲೆ ಶಿವಮೊಗ್ಗ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದಾರೆ.  ಈ ನಡುವೆ , ಶಿವಮೊಗ್ಗದಲ್ಲಿ ಈ ಹಿಂದೆ ಬೆಂಗಳೂರಿನಲ್ಲಿ ಕಂಡುಬಂದಂತೆ ವ್ಯಕ್ತಿಯೊಬ್ಬ, ಖುದ್ದು ತನ್ನ ಮನೆಯಲ್ಲಿ ಗಾಂಜಾ ಕೃಷಿ ಆರಂಭಿಸಿದ್ದರ ಬಗ್ಗೆ ವರದಿಯಾಗಿದೆ. ವಿದೇಶಿ ಹೂವುಗಳನ್ನ ಬೆಳಸಲು ನೆಟ್ ಹಾಕಿ ಫಾರ್ಮಿಂಗ್ ಮಾಡುವ ಹಾಗೆ, ಈತ ಮನೆಯಲ್ಲಿಯೇ ನೆಟ್ ಬಳಸಿ , ಫ್ಯಾನು ಲೈಟು ಅಳವಡಿಸಿ ಗಾಂಜಾವನ್ನು ಪಾಟ್​ಗಳಲ್ಲಿ ಬೆಳೆಯುತ್ತಿದ್ದ. ಸದ್ಯ ಈ ಬಗ್ಗೆ ಮಾಹಿತಿ…

Read More

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ

ಮೇ 12ಕ್ಕೆ ನಾಗರಹಳ್ಳಿ ನಾಗೇಂದ್ರಸ್ವಾಮಿಯ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಜಗದ್ಗುರು ಶಂಕರಾಚಾರ್ಯರ ಜಯಂತಿ  ರಿಪ್ಪನ್‌ಪೇಟೆ;-ಸಮೀಪದ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ 13 ನೇ ವರ್ಷದ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಕಾರ್ಯಕ್ರಮ ಮತ್ತು ಜಗದ್ಗುರು ಶ್ರೀಶಂಕರಾಚಾರ್ಯರ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೇ 12 ರಂದು ಭಾನುವಾರ ಬೆಳಗ್ಗೆ ಶ್ರೀ ನಾಗೇಂದ್ರಸ್ವಾಮಿಗೆ ಪ್ರತಿಷ್ಟಾವರ್ಧಂತಿ ಉತ್ಸವ ಅಂಗವಾಗಿ ಶ್ರೀಸ್ವಾಮಿಗೆ ಮೂಲಮಂತ್ರ ಹೋಮ,ಪಂಚವಿಂಶತಿ ಕಲಶಾಭಿಷೇಕ,ವಿಶೇಷ ಪೂಜೆ ಕೈಂಕರ್ಯಗಳು…

Read More

ಹಾದಿಗಲ್ಲು ಬಳಿ ರಸ್ತೆ ಅಪಘಾತ – ಮಾನವೀಯತೆ ಮೆರೆದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ತಾಲೂಕಿನ ಹಾದಿಗಲ್ಲು ಬಳಿ ಅಪಘಾತವೊಂದು ಸಂಭವಿಸಿದ್ದು ಇದೆ ಮಾರ್ಗದಲ್ಲಿ ಬರುತ್ತಿದ್ದ ಗೃಹಸಚಿವ ಆರಗ ಜ್ಞಾನೇಂದ್ರರವರು ಮಾನವೀಯತೆ ಮೆರೆದ ಘಟನೆ ಭಾನುವಾರ ರಾತ್ರಿ ನೆಡೆದಿದೆ. ಹಾದಿಗಲ್ಲಿನ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಕರೆಂಟ್ ಕಂಬಕ್ಕೆ ಗುದ್ದಿ ಪಲ್ಟಿಯಾಗಿತ್ತು. ಅದೇ ಮಾರ್ಗದಲ್ಲಿ ಬಂದ ಗೃಹಸಚಿವರು ಈ ಸನ್ನಿವೇಶ ನೋಡಿದ ಕೂಡಲೇ ಗಾಡಿಯಿಂದ ಇಳಿದು ಅಪಘಾತಕ್ಕೀಡಾದ ಕಾರಿನ ಮೇಲೆ ಕರೆಂಟ್ ವೈರ್ ಬಿದ್ದಿರುವುದನ್ನ ಗಮನಿಸಿ ಮೊದಲು ಕಾರಿನಲ್ಲಿದ್ದವರನ್ನು ಹೊರಗಡೆ ಕರೆ ತರುವಂತೆ ತಮ್ಮ ಸಿಬ್ಬಂದಿಗೆ ಸೂಚಿಸಿದರು.  ನಂತರ…

Read More