ಇಂದಿನಿಂದ ಫೋನ್ ಪೇ, ಗೂಗಲ್ ಪೇ, ಪೇಟಿಎಂ ಬಳಕೆದಾರರಿಗೆ ಹೊಸ ನಿಯಮ: ಕೇವಲ OTP ಸಾಕಾಗುವುದಿಲ್ಲ!

ಇಂದಿನಿಂದ ಫೋನ್ ಪೇ, ಗೂಗಲ್ ಪೇ, ಪೇಟಿಎಂ ಬಳಕೆದಾರರಿಗೆ ಹೊಸ ನಿಯಮ: ಕೇವಲ OTP ಸಾಕಾಗುವುದಿಲ್ಲ! ಡಿಜಿಟಲ್ ಪಾವತಿಗಳಿಗೆ ಹೊಸ ಭದ್ರತಾ ನಿಯಮ: RBI ದಿಟ್ಟ ಹೆಜ್ಜೆ RBI introduces new digital payment security rules with mandatory two-factor authentication to curb online fraud and enhance customer protection in India. ಭಾರತದಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಚಹಾ ಅಂಗಡಿಯಿಂದ ಹಿಡಿದು ದೊಡ್ಡ ಮಾಲ್‌ಗಳವರೆಗೆ ಎಲ್ಲೆಡೆ…

Read More

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ನಿಟ್ಟೂರು ಭಾಗದಲ್ಲಿ ಮುಂಗಾರು ಮಳೆ ರಭಸವಾಗಿ  ಸುರಿಯುತ್ತಿರುವುದು ಮುಂದುವರೆದಿರುವುದು ವರದಿಯಾಗಿದ್ದು ಈ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರೊಂದಿಗೆ ಚರ್ಚಿಸಿದ್ದು, ಅವರ ಸೂಚನೆಯಂತೆ, ಇದೇ ರೀತಿ ಪರಿಸ್ಥಿತಿ ತಾಲ್ಲೂಕಿನ  ಕೆಲವು ಭಾಗದಲ್ಲಿಯೂ ಇರುವ ಕಾರಣ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುವ  ಪರಿಸ್ಥಿತಿಯಿದ್ದಲ್ಲಿ ಎಸ್ ಡಿಎಂಸಿ ಯವರೊಂದಿಗೆ ಚರ್ಚಿಸಿ ರಜೆ ನೀಡಲು ಕ್ರಮವಹಿಸಲು ತಾಲೂಕಿನ ಎಲ್ಲಾ ಶಾಲೆಯ…

Read More

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ

ಹೊಸನಗರ ವಿಧಾನಸಭಾ ಕ್ಷೇತ್ರದ ಸ್ಥಾನಮಾನ ಮರುಸ್ಥಾಪನೆಗೆ ಸಂಪೂರ್ಣ ಬೆಂಬಲ: ಸಂಸದ  ಬಿ. ವೈ. ರಾಘವೇಂದ್ರ Political and religious leaders unite in support of restoring the Hosanagara constituency, with MP B.Y. Raghavendra assuring full backing during the padyatra concluding event at Ripponpete. ರಿಪ್ಪನ್‌ಪೇಟೆ: ಹೊಸನಗರ ವಿಧಾನಸಭಾ ಕ್ಷೇತ್ರದ ಮರುಸ್ಥಾಪನೆಗೆ ರಾಜಕೀಯ ಮತ್ತು ಧಾರ್ಮಿಕ ನಾಯಕರಿಂದ ಒಗ್ಗಟ್ಟಿನ ಬೆಂಬಲ ವ್ಯಕ್ತವಾಗಿದ್ದು, ಹೋರಾಟಕ್ಕೆ ಹೊಸ ಚೈತನ್ಯ ಸಿಕ್ಕಿದೆ. ಸಂಸದ ಬಿ.ವೈ….

Read More

ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ

ಶಿವಮೊಗ್ಗ : ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್ ನಲ್ಲಿ ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ನಡೆದಿದೆ. ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಎಲ್ಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದು, ಹಾಸ್ಟೆಲ್ ಫುಡ್ ಹಾಗೂ ನೀರಿನಲ್ಲಿ ಪಾಯ್ಸನ್ ಆಗಿರುವ ಶಂಕೆ ವ್ಯಕ್ತವಾಗಿದೆ.

Read More

ಆಯುಷ್ ವಿಶ್ವವಿದ್ಯಾಲಯ ಕೂಡಲೇ ಪ್ರಾರಂಭಿಸುವಂತೆ ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ವತಿಯಿಂದ ಒತ್ತಾಯ :

ಶಿವಮೊಗ್ಗ ನಗರದಲ್ಲಿ ಕಳೆದ 2021-22ರ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಬೊಮ್ಮಾಯಿಯವರು ಮಂಜೂರು ಮಾಡಿ, 20 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಾಗಿದ್ದ ಆಯುಷ್  ವಿಶ್ವ ವಿದ್ಯಾಲಯದ ಯೋಜನೆಯ ಭರವಸೆಯು ಖಾಸಗಿ ಆಯುರ್ವೇದ ಮತ್ತು ಖಾಸಗಿ ನರ್ಸಿಂಗ್ ಹೋಂಗಳ ಚಿತಾವಣೆಯಿಂದ ಠುಸ್ಸ್ ಆಗಿದೆ ಎಂದು ಸಮಾಜವಾದಿ ಗೋಪಾಲಗೌಡ ಅಧ್ಯಯನ ಟ್ರಸ್ಟ್ ನ ಕಲ್ಲೂರು ಮೇಘರಾಜ್ ಮತ್ತು ಆರ್ ಎ ಚಾಬುಸಾಬ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಶಿವಮೊಗ್ಗದಲ್ಲಿ ಆಯುಷ್ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿದರೆ ಖಾಸಗಿ…

Read More

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news

ಒಂಟಿ ಮನೆಯಲ್ಲಿದ್ದ ಅಜ್ಜಿಯ ಭೀಕರ ಕೊಲೆ | Crime news ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಂಜರಿಕೊಪ್ಪ ಗ್ರಾಮದಲ್ಲಿ ನಿನ್ನೆ(ಶನಿವಾರ) ಬೆಳಗ್ಗೆ ಸುಮಾರು 10. 30 ಘಂಟೆಗೆ ದರೋಡೆಕೋರರು ಒಂಟಿ ಮನೆಗೆ ನುಗ್ಗಿದ್ದಾರೆ. ಮೃತ ಸಾವಿತ್ರಮ್ಮ (60) ಅಜ್ಜಿಯು ಬ್ಯಾಂಕ್​ಗೆ ಹೋಗಿ ಒಂದಿಷ್ಟು ಹಣ ತೆಗೆದುಕೊಂಡು ಬಂದು ಮನೆಯಲ್ಲಿ ಇಟ್ಟಿರುವುದನ್ನು ಕಳ್ಳರು ಗಮನಿಸಿದ್ದರು. ಹೀಗೆ ಅಜ್ಜಿ ಒಬ್ಬಳೇ ಇರುವುದನ್ನು ಅರಿತಿದ್ದ ಖದೀಮರು ಮನೆಗೆ ಎಂಟ್ರಿಕೊಟ್ಟು ಅಜ್ಜಿ ಬಳಿ ಇದ್ದ ನಗದು ಕಿತ್ತುಕೊಂಡಿದ್ದಾರೆ. ಈ ವೇಳೆ ಅಜ್ಜಿ ದರೋಡೆಗೆ…

Read More

ನ.6 ರಂದು ರಿಪ್ಪನ್‌ಪೇಟೆ ಪಟ್ಟಣದ ಕೆಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ ???? ಈ ಸುದ್ದಿ ನೋಡಿ|Mescom

ರಿಪ್ಪನ್‌ಪೇಟೆ: ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ನ. 6 ರ ಬೆಳಿಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆಲವೊಂದು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಪಟ್ಟಣದ ವಿನಾಯಕನಗರ ಮತ್ತು ಕೆರೆಹಳ್ಳಿ ವಾರ್ಡ್ಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಆದ್ದರಿಂದ ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿ ಕೋರಿದೆ. 

Read More

ಕಾಂಗ್ರೆಸ್ ಸರ್ಕಾರ ಹಿಂದೂ ಹಾಗೂ ಬಡವರ ವಿರೋಧಿ ಸರ್ಕಾರ – ಕೆ ಎಸ್ ಈಶ್ವರಪ್ಪ|KSE

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಒಳಗೆ ಹಿಂದೂ ಧರ್ಮ ವಿರೋಧಿ ಮತ್ತು ಬಡವರ ವಿರೋಧಿ ಸರ್ಕಾರ ಎಂದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಮಾಜಿ ಸಚಿವ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಡವರಿಗೆ ಪ್ರತಿ ತಿಂಗಳಿಗೆ 10 ಕೆ ಜಿ ಅಕ್ಕಿ ಕೊಡುವುದಾಗಿ ಹೇಳಿ ಪ್ರಧಾನಿ ಮೋದಿ ಅಡ್ಡ ಬರ್ತಾ ಇದ್ದಾರೆ ಎಂಬ ಭಾವನೆಯನ್ನ ಕಾಂಗ್ರೆಸ್ ಆರೋಪಿಸುತ್ತಿದೆ. ಕೇಂದ್ರವನ್ನು ಕೇಳಿ ಕಾಂಗ್ರೆಸ್ ಗ್ಯಾರೆಂಟಿ ಘೋಷಣೆ ಮಾಡಿದ್ರಾ.ಎಂದು ಪ್ರಶ್ನಿಸಿದ ಈಶ್ವರಪ್ಪ ಬಡವರಿಗೆ ಮೋಸ ಆಗುತ್ತಿದೆ…

Read More

ತೀರ್ಥಹಳ್ಳಿಯಲ್ಲಿ ಹರ್ ಘರ್ ತಿರಂಗಾ ಅಭಿಯಾನಕ್ಕೆ ಆರಗ ಜ್ಞಾನೇಂದ್ರ ಚಾಲನೆ : ಸಾವಿರಾರು ವಿದ್ಯಾರ್ಥಿಗಳು ಬಾಗಿ

ತೀರ್ಥಹಳ್ಳಿ : 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮನೆ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಬೇಕೆಂಬ ಕಾರಣಕ್ಕಾಗಿ ಪಟ್ಟಣದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿದರು. ಪಟ್ಟಣದ ಕುಶಾವತಿ ಪಾರ್ಕ್ ನಿಂದ ತೀರ್ಥಹಳ್ಳಿಯ ಆಗುಂಬೆ ಬಸ್ ನಿಲ್ದಾಣದವರೆಗೆ ಸಾವಿರಾರು ವಿದ್ಯಾರ್ಥಿಗಳೊಡನೆ ಸರಿ ಸುಮಾರು 2 ಕಿಮೀ ಗಳಷ್ಟು ದೂರ ಮಳೆಯಲ್ಲಿಯೇ ಹೆಜ್ಜೆ ಹಾಕಿದರು. ಪಟ್ಟಣದ ಆಗುಂಬೆ ಬಸ್ ನಿಲ್ದಾಣದ ಬಳಿ ಹರ್ ಘರ್ ತಿರಂಗಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು…

Read More

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ ರಿಪ್ಪನ್ ಪೇಟೆ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ರವರನ್ನು ನಾಮನಿರ್ದೇಶನಗೊಳಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಆದೇಶಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅಮೀರ್ ಹಂಜಾರವರನ್ನು ಈ ಕೂಡಲೇ  ಜಾರಿಗೆ ಬರುವಂತೆ ಪ್ರಧಾನಮಂತ್ರಿಗಳ 15 ಅಂಶ ಅನುಷ್ಠಾನ ಸಮಿತಿಗೆ ಜಿಲ್ಲಾ…

Read More