Headlines

ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ

ಸಿಡಿಲು ಬಡಿದು ಕೋಳಿ ವ್ಯಾಪಾರಿ ದಾರುಣ ಸಾವು: ಅಂಗಡಿಗೆ ಬೆಂಕಿ, ಕೋಳಿಗಳು ಸುಟ್ಟು ಭಸ್ಮ A 45-year-old poultry trader died after being struck by lightning in Ramanagara near Kumsi. The incident also caused a fire in his shop, killing several chickens. ಕುಂಸಿ: ಸಮೀಪದ ರಾಮನಗರದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದ ಪರಿಣಾಮ ಕೋಳಿ ವ್ಯಾಪಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಹಾರನಹಳ್ಳಿಯ ಶೇಖ್…

Read More

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ

ಬ್ಯಾಂಕ್ ದರೋಡೆ ಮಾಡಿ 17 ಕೆಜಿ ಚಿನ್ನ ಪಾಳು ಬಾವಿಯಲ್ಲಿ ಬಚ್ಚಿಟ್ಟಿದ್ದ ಖದೀಮರು – ಮಾಲು ಸಮೇತ ಆರು ಜನ ಆರೋಪಿಗಳ ಬಂಧನ ನ್ಯಾಮತಿಯ ಬ್ಯಾಂಕೊಂದರಲ್ಲಿ ಕಳೆದ ಆರು ತಿಂಗಳ ಹಿಂದೆ ನಡೆದಿದ್ದ ದರೋಡೆ ಪ್ರಕರಣವನ್ನು ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಚಿನ್ನಾಭರಣ ಸಹಿತ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಬಗ್ಗೆ ಪೂರ್ವ ವಲಯ ಐಜಿಪಿ ಡಾ.B.R.ರವಿಕಾಂತೇಗೌಡ ಮಾಹಿತಿ ನೀಡಿದ್ದಾರೆ. 2024ರ ಅಕ್ಟೋಬರ್ 28ರಂದು ನ್ಯಾಮತಿ ಎಸ್‍ಬಿಐ ಬ್ಯಾಂಕ್​ನಲ್ಲಿ 13 ಕೋಟಿ ರೂ. ಮೌಲ್ಯದ 17 ಕೆಜಿ…

Read More

ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೆ ಸಾವು :

ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪ ಭಾನುವಾರ ಮುಂಜಾನೆ ಸಂಚರಿಸುತ್ತಿದ್ದ ಕಾರನ್ನು ಅದರ ಚಾಲಕ ಬೆಂಗಳೂರು ನಿವಾಸಿ ಸುರೇಶ್ ನಾವಡ (43) ಅವರು ಯಾವುದೋ ಶಬ್ದ ಕೇಳಿದ್ದಕ್ಕಾಗಿ ರಸ್ತೆಯಲ್ಲಿ ನಿಲ್ಲಿಸಿ ನೋಡುತ್ತಿದ್ದ ವೇಳೆ ಮರವೊಂದು ಕಾರಿನ ಮೇಲೆ ಹಠಾತ್ ಆಗಿ ಬಿದ್ದ ಪರಿಣಾಮ ಚಾಲಕ ಸುರೇಶ್ ನಾವಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮೃತ ಸುರೇಶ್ ನಾವಡ ಅವರು ಬೆಂಗಳೂರು ಐಬಿಎಂ ಸಾಫ್ಟ್ ವೇರ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಡಿಸೆಂಬರ್ 23 ರಂದು ಪತ್ನಿ ಮಕ್ಕಳೊಂದಿಗೆ ತಾಯಿ ಮನೆಯಾದ ಪಾವಂಜೆಗೆ…

Read More

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ | ಮತಗಟ್ಟೆಗೆ ಬಂದು ಮತ ಚಲಾಯಿಸಿ 96ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡ ನಾಗಮ್ಮ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಈವರೆಗಿನ ಶೇಕಡವಾರು ಮತದಾನದ ವಿವರ |  ಲೋಕಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದ್ದು ಬಿಸಿಲು ಝಳಕ್ಕೆ ಬೆದರಿ ಮತದಾರರು ಬೆಳಗ್ಗೆಯೇ ಮತಗಟ್ಟೆಗಳತ್ತ ಉತ್ಸಾಹದಿಂದ ಧಾವಿಸಿ ಮತ ಚಲಾಯಿಸುತ್ತಿದ್ದಾರೆ. ಮಧ್ಯಾಹ್ನ 03 ಗಂಟೆವರೆಗೆ ಒಟ್ಟು ಶೇ.58.04 ಮತದಾನವಾಗಿದೆ. ಎಲ್ಲೆಲ್ಲಿ ಎಷ್ಟೆಷ್ಟು ? ಬೈಂದೂರು : 58.41 ಭದ್ರಾವತಿ : 53.28 ಸಾಗರ : 59.26 ಶಿಕಾರಿಪುರ : 60.75 ಶಿವಮೊಗ್ಗ : 53.16 ಶಿವಮೊಗ್ಗ ಗ್ರಾಮಾಂತರ : 61.63 ಸೊರಬ : 59.58…

Read More

ಕರ್ನಾಟಕ ರಾಜ್ಯ ಬರಹಗಾರರ ಬಳಗದಿಂದ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ: ರಫ಼ಿ ರಿಪ್ಪನ್ ಪೇಟೆ

ಶಿವಮೊಗ್ಗ::ದಿನಾಂಕ 04/07/21 ಭಾನುವಾರದಂದು ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಹಾಗೂ ಬರಹಗಾರರ ಜಿಲ್ಲಾ ಘಟಕ ಶಿವಮೊಗ್ಗದ ಸಹಯೋಗದೊಂದಿಗೆ ರಾಜ್ಯ ಮಟ್ಟದ ಅಂತರ್ಜಾಲ ಕವಿಗೋಷ್ಟಿ ಏರ್ಪಡಿಸಲಾಗಿದೆ ಎಲ್ಲ ಕವಿಮನಗಳು ಭಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಬರಹಗಾರರ ಬಳಗದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷರಾದ ರಫ಼ಿ ರಿಪ್ಪನ್ ಪೇಟೆ ಇಂದು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಭಾನುವಾರ ಸಂಜೆ 4 ಗಂಟೆಗೆ ಅನ್ನದಾತ ಎಂಬ ವಿಷಯದ ಅಡಿಯಲ್ಲಿ ಗೂಗಲ್ ಮೀಟ್ ನಲ್ಲಿ  ಜಿಲ್ಲಾಮಟ್ಟದ ಅಂತರ್ಜಾಲ…

Read More

ರಿಪ್ಪನ್‌ಪೇಟೆ : ಚಲಿಸುತ್ತಿದ್ದ ಟ್ರಾಕ್ಟರ್ ನಿಂದ ಆಯತಪ್ಪಿ ಕೆಳಗೆ ಬಿದ್ದು ವ್ಯಕ್ತಿ ಸಾವು

ರಿಪ್ಪನ್‌ಪೇಟೆ: ಚಲಿಸುತಿದ್ದ ಟ್ರ್ಯಾಕ್ಟರ್ ನಿಂದ ಆಯತಪ್ಪಿ ಕೆಳಕ್ಕೆ  ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಹಿರೇಮೈಥೆ ಗ್ರಾಮದ ವಾಸಿ ರಾಘವೇಂದ್ರ (43) ಮೃತ ದುರ್ದೈವಿಯಾಗಿದ್ದಾನೆ.  ಮನೆ ಕೆಲಸಕ್ಕೆ ಬೇಕಾಗಿದ್ದ ಮರಳು ತರಲು ಬಾಡಿಗೆ ಕೆಎ-15-TA-9879 ಟ್ರ್ಯಾಕ್ಟರ್ ನಲ್ಲಿ ಮನೆ ಸಮೀಪವಿರುವ ಹಳ್ಳದಿಂದ ಮರಳು ತುಂಬಿಸಿಕೊಂಡು ಬರುತ್ತಿರುವಾಗ   ಟ್ರ್ಯಾಕ್ಟರ್ ಚಾಲಕನ ಅಜಾಗರೂಕತೆಯಿಂದ ರಾಘವೇಂದ್ರ ಕೆಳಗೆ ಬಿದ್ದು ಹೊಟ್ಟೆ ಭಾಗಕ್ಕೆ ತೀವ್ರ ಗಾಯವಾಗಿದೆ ತಕ್ಷಣ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ…

Read More

ಡಿಜಿಪಿ ರಾಮಚಂದ್ರರಾವ್ ವಿರುದ್ಧ ಕಛೇರಿಯಲ್ಲಿಯೇ ರಾಸಲೀಲೆ ನಡೆಸಿದ ಆರೋಪ, ವಿಡಿಯೊ ವೈರಲ್!

Karnataka DGP Ramachandra Rao alleged viral office video sparks public outrage. Senior police officer controversy creates statewide discussion. ಕರ್ನಾಟಕ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊಗಳು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿವೆ. ಡಿಜಿಪಿ ಹುದ್ದೆಯಲ್ಲಿರುವ ರಾಮಚಂದ್ರ ರಾವ್ ಅವರು ತಮ್ಮ ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರ ಧರಿಸಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ದೃಶ್ಯಗಳು ವೈರಲ್ ಆಗಿವೆ ಎನ್ನಲಾಗಿದೆ. ಈ ಬೆಳವಣಿಗೆಗೆ ಸಾರ್ವಜನಿಕ…

Read More

ಗೋವಿನ ‍ಚರ್ಮ ಸಾಗಾಟ ತಡೆದಿದ್ದಕ್ಕೆ ವ್ಯಕ್ತಿಯೊಬ್ಬನ ಮೇಲೆ ಪೊಲೀಸ್ ಠಾಣೆ ಎದುರು ಹಲ್ಲೆ|assault

ಗೋವಿನ ಚರ್ಮ ಸಾಗಾಟ ತಡೆದ ವ್ಯಕ್ತಿಯೊಬ್ಬನ ಮೇಲೆ ಗುಂಪೊಂದು ಪೊಲೀಸ್ ಠಾಣೆ ಎದುರೇ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಅಕ್ರಮವಾಗಿ ಗೋವುಗಳಚರ್ಮ ಸಾಗಿಸುತ್ತಿದ್ದ ವಿಚಾರ ತಿಳಿದ ಗುಂಪೊಂದು ಅದನ್ನು ತಡೆದು ಪೊಲೀಸ್ ಠಾಣೆಗೆ ಒಪ್ಪಿಸಿದೆ. ಈ ವಿಚಾರವಾಗಿ ಯುವಕರ ಮತ್ತೊಂದು ತಂಡ ಪೊಲೀಸರ ಎದುರೇ ಹಲ್ಲೆ ನಡೆಸಿದೆ. ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ…

Read More

ಅರಸಾಳು ಹುಸೇನ್ ಸಾಬ್ ನಿಧನ

ಅರಸಾಳು ಹುಸೇನ್ ಸಾಬ್ ನಿಧನ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾಗಿದ್ದ ಹುಸೇನ್ ಸಾಬ್(69) ನಿಧನರಾಗಿದ್ದಾರೆ. ಇತ್ತೀಚಿನ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಹುಸೇನ್ ಸಾಬ್ ಇಂದು ಬೆಳಿಗ್ಗೆ ಅರಸಾಳಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಹೆಣ್ಣು ಮಕ್ಕಳು , ಓರ್ವ ಮಗ ಹಾಗೂ ಅಪಾರ ಬಂಧ ಬಳಗವನ್ನು ಅಗಲಿದ್ದಾರೆ.

Read More

ರಿಪ್ಪನ್ ಪೇಟೆ,ಶಿವಮೊಗ್ಗ ನಗರದಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

ರಿಪ್ಪನ್ ಪೇಟೆ : ಪಟ್ಟಣದಲ್ಲಿ ಇಂದು ಸಂಜೆಯಿಂದ ಧಾರಾಕಾರ ಮಳೆ ಸುರಿದಿದೆ. ವಿನಾಯಕ ವೃತ್ತ ಸೇರಿ ಹಲವೆಡೆ ಚರಂಡಿ ನೀರು ರಸ್ತೆಯ ಮೇಲೆ ಹರಿದಿದ್ದು, ಜನರ ಹಾಗೂ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿತ್ತು. ಪಟ್ಟಣದಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆಗೆ ಗುಡುಗು ಸಹಿತ ಮಳೆ ಶುರುವಾಗಿದ್ದು, ಬಿಡುವು ಕೊಡದೆ ಸುರಿಯುತ್ತಿದೆ. ಭಾರಿ ಮಳೆಯಿಂದಾಗಿ ಪಟ್ಟಣದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ವಿವಿಧೆಡೆ ಇವತ್ತು ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಮಳೆ ಅಬ್ಬರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. …

Read More