ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ
ಡಿ.18ರಂದು ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ‘ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ರಿಪ್ಪನ್ಪೇಟೆ : ಗರ್ತಿಕೆರೆ ಸಮೀಪದ ರಾಮನಸರ ಶ್ರೀ ನಾಗದೇವತೆ ಕ್ಷೇತ್ರದಲ್ಲಿ ಡಿ.18ರ ಸೋಮವಾರ 17ನೇ ವರ್ಷದ ಸುಬ್ರಹ್ಮಣ್ಯ ಷಷ್ಠಿ ದೀಪೋತ್ಸವ ಆಯೋಜಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ದೇವಸ್ಥಾನದ ವ್ಯವಸ್ಥಾಪಕರಾದ ಸುನಂದ, ಚಂದ್ರಶೇಖರ್(ಪುಟ್ಟ) ಹಾಗೂ ನಾಗರಾಜ್ ರಾಮನರಸ ಅವರು, ಅಂದು ಬೆಳಿಗ್ಗೆ ದೇವರಿಗೆ ಗಣಹೋಮ, ಪಂಚ ವಿಂಶತಿ ಕಲಶ, ಕಲಾತತ್ವ ಅಧಿವಾಸ ಹೋಮ ನಡೆಯಲಿದೆ. ಮಧ್ಯಾಹ್ನ ಅನ್ನ ಸಂತರ್ಪಣೆ, ಆಶ್ಲೇಷ ಬಲಿ, ರಾತ್ರಿ…