Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು..!!??
Shiralakoppa | ಸಂತೆಯಲ್ಲಿ ನಿಗೂಢ ವಸ್ತು ಸ್ಫೋಟ ಪ್ರಕರಣ – ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಹೇಳಿದ್ದೇನು..!!?? ಶಿವಮೊಗ್ಗ : ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಎಸ್ ಪಿ ಹೇಳಿದ್ದೇನು..?? ಇಂದು ಸಂತೆಗೆ ಉಮೇಶ್ ಮತ್ತು ಅವನ ಹೆಂಡತಿ ರೂಪರವರು ರಸ್ತೆ ಬದಿಯ ಅಂಗಡಿಯಾತ ಅಂತೋನಿ ಜೊತೆ ಕಂಬಳಿ ಖರೀದಿಸಿದ್ದಾರೆ. ಆ…


