Headlines

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ

ಹುಲಿಕಲ್ ಘಾಟಿಯಲ್ಲಿ ಕೆಟ್ಟು ನಿಂತ ವಾಹನ – ಮಧ್ಯರಾತ್ರಿಯಿಂದ ವಾಹನ ಸಂಚಾರ ಸ್ಥಗಿತ : ಇಂದು ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡ ರಸ್ತೆ ಮಲೆನಾಡು ಕರಾವಳಿ ಸಂಪರ್ಕದ ​​ಪ್ರಮುಖ ಮಾರ್ಗಗಳಲ್ಲಿ ಒಂದಾದ ಹುಲಿಕಲ್ ಘಾಟಿಯಲ್ಲಿ ಮಧ್ಯರಾತ್ರಿಯಿಂದ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಪ್ರಮುಖ ಹೇರ್ ಪಿನ್ ತಿರುವಿನಲ್ಲಿ ಲಾರಿಯೊಂದು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್‌ಗಟ್ಟಲೆ ವಾಹನಗಳು ರಸ್ತೆಯ ಸಾಲುಗಟ್ಟಿ ನಿಂತ ಘಟನೆ ನಡೆದಿದೆ. ಸೋಮವಾರ ಮಧ್ಯ ರಾತ್ರಿಯಿಂದ ಮಂಗಳವಾರ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ಸ್ಥಗಿತವಾಗಿತ್ತು ನಗರ ಪೊಲೀಸ್…

Read More

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಯುವಜನರ ಆರೋಗ್ಯ ಮತ್ತು ನಾಯಕತ್ವ ವೃದ್ಧಿ: ಶಾಸಕ ಬೇಳೂರು ಗೋಪಾಲಕೃಷ್ಣ MLA Belur Gopalakrishna emphasized the importance of rural sports for youth health and leadership while inaugurating a district-level floodlight volleyball tournament at Talale village near Ripponpete. ರಿಪ್ಪನ್‌ಪೇಟೆ: ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದರಿಂದ ಗ್ರಾಮದ ಹಿತ ಕಾಪಾಡುವ ಜೊತೆಗೆ ಯುವಜನರ ದೈಹಿಕ-ಮಾನಸಿಕ ಆರೋಗ್ಯವನ್ನೂ ವೃದ್ಧಿಸಬಹುದು ಎಂದು ಸಾಗರ–ಹೊಸನಗರ ವಿಧಾನಸಭಾ…

Read More

ತೀರ್ಥಳ್ಳಿ ತಾಲೂಕಿನ 10000 ಕಟ್ಟಡ ಕಾರ್ಮಿಕರಿಗೆ ಕಿಟ್ ಗಳ ವಿತರಣೆ : ಆರಗ ಜ್ಞಾನೇಂದ್ರ

ರಿಪ್ಪನ್ ಪೇಟೆ :ಕಾರ್ಮಿಕ ಕಲ್ಯಾಣ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಸುಮಾರು 10000ಸಂಖ್ಯೆಯ ಆಹಾರ ಕಿಟ್ ಗಳನ್ನು ಕ್ಷೇತ್ರದ64 ಗ್ರಾಮ ಪಂಚಾಯಿತಿ ಗಳಲ್ಲಿ 58 ಗ್ರಾಮಪಂಚಾಯಿತಿಗಳಲ್ಲಿ ವಿತರಿಸಲಾಗಿದ್ದು ಇನ್ನುಳಿದ ಆರು ಗ್ರಾಮ ಪಂಚಾಯಿತಿಗಳಿಗೆ ಇನ್ನೆರಡು ದಿನಗಳಲ್ಲಿ ವಿತರಿಸಲಾಗುವುದೆಂದು ತೀರ್ಥಹಳ್ಳಿ  ಕ್ಷೇತ್ರದ ಶಾಸಕರು ಹಾಗೂ ರಾಜ್ಯ ಗೃಹ ಮಂಡಳಿಯ ಅಧ್ಯಕ್ಷರಾದ  ಆರಗ ಜ್ಞಾನೇಂದ್ರ ಹೇಳಿದರು  ಗುರುವಾರ ಹೆದ್ದಾರಿಪುರ ಗ್ರಾಮ ಪಂಚಾಯತಿಯ ಸಭಾಂಗಣದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ಟು ಗಳನ್ನು ವಿತರಿಸಿ ಮಾತನಾಡಿದ ಅವರು ದೇಶದಲ್ಲಿನ ಮೋದಿ ಸರ್ಕಾರವು ರಾಜ್ಯದಲ್ಲಿನ…

Read More

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು

ಕೋಣಂದೂರು : ಹಸು ರಕ್ಷಿಸಲು ಹೋಗಿ ಕೂಲಿ ಕಾರ್ಮಿಕ ಸಾವು ಕೋಣಂದೂರು ಸಮೀಪದ ಕಾರಕೊಡ್ಲು ಎಂಬಲ್ಲಿ  ಬಾವಿಗೆ ಬಿದ್ದಿದ್ದ  ಹಸುವನ್ನು  ಮೇಲೆತ್ತಲು ಇಳಿದಿದ್ದ ವ್ಯಕ್ತಿ ‌ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಕೂಲಿ ಕಾರ್ಮಿಕ, ಕೇರಳದ ಸತೀಶ (45) ಮೃತಪಟ್ಟವನು. ಕಾರ್ಕೊಡ್ಲುವಿನಲ್ಲಿ ರಾಘು ಎಂಬುವವರು ಇತ್ತೀಚೆಗೆ ರಿಂಗ್ ಬಾವಿ ನಿರ್ಮಿಸಿದ್ದರು. ಅದಕ್ಕೆ ಮಂಗಳವಾರ ಹಸುವೊಂದು ಆಕಸ್ಮಿಕವಾಗಿ ಬಿದ್ದಿತ್ತು. ಅದನ್ನು ರಕ್ಷಿಸಲು ಸತೀಶ್ ಬಾವಿಗೆಇಳಿದಿದ್ದಾಗ ಈ ದುರ್ಘಟನೆ ನಡೆದಿದೆ. ಸತೀಶ್ ಮತ್ತು ಹಸುವಿನ ಮೃತದೇಹವನ್ನು ಅಗ್ನಿಶಾಮಕ ದಳದವರು ಬುಧವಾರ ಬಾವಿಯಿಂದ…

Read More

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

PDO ಸೇರಿ 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್‌ ಸಿ ಹುದ್ದೆಗಳು ಸೇರಿದಂತೆ ಒಟ್ಟು 1,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ. ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ…

Read More

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ

ಕಾಲೇಜಿಗೆ ತೆರಳಿದ್ದ ಯುವತಿ ನಾಪತ್ತೆ – ಪತ್ತೆಗೆ ಸಹಕರಿಸಲು ಪೊಲೀಸರ ಮನವಿ young-woman-who-went-to-college-goes-missing-police-appeal-for-help-in-finding-her ಕಾಲೇಜಿಗೆ ತೆರಳುವುದಾಗಿ ಮನೆಯಿಂದ ಹೊರಟಿದ್ದ 19 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಳೂರು ಠಾಣಾ ವ್ಯಾಪ್ತಿಯ ಬಗ್ಗೊಡಿಗೆ ಗ್ರಾಮದ ಕೊರೊಡಿ ಆನಂದ್ ಹೆಚ್.ಎಸ್. ಎಂಬುವವರ ಮಗಳು ಈಶಾನ್ಯ ಎಂಬ 19 ವರ್ಷದ ಯುವತಿ ಶಿವಮೊಗ್ಗದ ವಸುಂಧರ ಹಾಸ್ಟೆಲ್‌ನಲ್ಲಿದ್ದುಕೊಂಡು ನಗರದ ಸ.ಪ್ರ.ದ.ಕಾಲೇಜಿನಲ್ಲಿ 2ನೇ ವರ್ಷದ ಬಿ.ಕಾಂ. ವ್ಯಾಸಂಗ ಮಾಡುತ್ತಿದ್ದು, ಮನೆಯಿಂದ ಕಾಲೇಜ್‌ಗೆ ಹೋಗುವುದಾಗಿ ನ….

Read More

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!|yoga

ಯೋಗ ಮಾಡಿ ಗಮನ ಸೆಳೆದ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್!!!| ಶಿವಮೊಗ್ಗದ ಮಹಾನಗರ ಪಾಲಿಕೆ ‘ಶಿವಮೊಗ್ಗ ದಸರಾ’ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಈ ಕಾರ್ಯಕ್ರಮವನ್ನು ಯು.ಟಿ. ಖಾದರ್ ಉದ್ಘಾಟಿಸಿ, ಯೋಗಪಟುಗಳೊಂದಿಗೆ ತಾವು ಕೂಡ ಯೋಗ ಮಾಡಿದ್ದಾರೆ. ಯೋಗದ ಎಲ್ಲಾ ಆಸನಗಳನ್ನು ಲೀಲಾಜಾಲವಾಗಿ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಯು.ಟಿ ಖಾದರ್, ನಾನು 6ನೇ ತರಗತಿಯಿಂದ ಯೋಗಾಸನ ಮಾಡುತ್ತಿದ್ದೇನೆ. ನನಗೆ ಮೊದಲಿನಿಂದಲೂ ಯೋಗದ ಪರಿಚಯವಿದೆ. ಯೋಗವನ್ನು ಎಲ್ಲರು ಮಾಡಬೇಕು. ಯೋಗಾಸನ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಿದ್ದಾರೆ….

Read More

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ ಶಿವಮೊಹ್ಗ: ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಂತೋಷ್ (38) ಬಂಧಿತ ಆರೋಪಿಯಾಗಿದ್ದಾನೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ…

Read More

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು

SORABA | ನರ್ಸ್ ಮಾಂಗಲ್ಯ ಸರ ಕಿತ್ತು ಪರಾರಿಯಾದ ಕಳ್ಳರು ಸೊರಬ: ಮಹಿಳೆಯೊಬ್ಬರ ಗಮನವನ್ನು ಬೇರೆಡೆ ಸೆಳೆದು ಮಾಂಗಲ್ಯ ಸರವನ್ನು ಕಳ್ಳರು ಕಿತ್ತು ಪರಾರಿಯಾದ ಘಟನೆ ಶನಿವಾರ ರಾತ್ರಿ 10.30ರ ಸುಮಾರಿಗೆ ಪಟ್ಟಣದ ಚಾಮರಾಜ ಪೇಟೆಯಲ್ಲಿ ನಡೆದಿದೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ದಾದಿಯಾಗಿ ಆಗಿ ಕಾರ್ಯ ನಿರ್ವಹಿಸುತ್ತಿರುವ ಕಾನುಕೇರಿ ಬಡಾವಣೆ ನಿವಾಸಿ ಲಕ್ಷ್ಮೀ ಬಾಯಿ  ಮಾಂಗಲ್ಯ ಸರ ಕಳೆದುಕೊಂಡವರು. ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುವಾಗ ಬೈಕ್ ನಲ್ಲಿ ಆಗಮಿಸಿದ ಇಬ್ಬರು ಅಪರಿಚಿತರು ಮಹಿಳೆಯ ಗಮನವನ್ನು ಬೇರೆಡೆ…

Read More

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು

ANANDAPURA | ಬೈಕ್ ಅಪಘಾತ – ಸ್ಥಳದಲ್ಲೇ ಇಬ್ಬರು ಸಾವು TVS ಎಕ್ಸ್‌ಎಲ್‌ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಾಗರ ತಾಲೂಕಿನ ಆನಂದಪುರ ವ್ಯಾಪ್ತಿಯ ಗೌತಮಪುರದಲ್ಲಿ ಸಂಭವಿಸಿದೆ. ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ. ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಬೈಕ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ದೋಸ್ತ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ…

Read More