Headlines

Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು

Ripponpete | ಮನೆ ಮನೆಗೆ ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆ ತಲುಪಿಸುತ್ತಿರುವ ಹಿಂದೂ ಕಾರ್ಯಕರ್ತರು ಅಯೋಧ್ಯದಲ್ಲಿ ಐತಿಹಾಸಿಕ ಕ್ಷಣವಾಗಿರುವ ಜನವರಿ‌ 22 ರಂದು ಭವ್ಯ ರಾಮಮಂದಿರ ನಿರ್ಮಾಣಕ್ಕೆ ಮನೆ ಮನೆಗೆ ಹೋಗಿ ಆಮಂತ್ರಿಸಲಾಗುತ್ತಿದೆ. ಇಂದು ರಿಪ್ಪನ್‌ಪೇಟೆಯಲ್ಲಿ ಹಿಂದೂ ಕಾರ್ಯಕರ್ತರುಗಳು ಮನೆ ಮನೆಗೆ ತೆರಳಿ ಮಂತ್ರಾಕ್ಷತೆ ನೀಡಿ ಆಮಂತ್ರಿಸಿದರು. ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ವಯಂ ಪ್ರೇರಿತವಾಗಿ ಪಟ್ಟಣದ ಮನೆ ಮನೆ ಸಂಪರ್ಕ ಮಾಡಿ ಮನೆಗೆ ಅಯೋಧ್ಯೆಯಿಂದ ಬಂದಂತಹ ಮಂತ್ರಾಕ್ಷತೆಯನ್ನು ವಿತರಣೆ ಮಾಡುತ್ತಿದ್ದಾರೆ. ಪ್ರತಿಯೊಂದು ಹಿಂದುಗಳ ಮನೆಗೆ ಶ್ರೀರಾಮ ಮಂತ್ರಾಕ್ಷತೆಯನ್ನು…

Read More
White tea cup

Nulla id sem libero

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ

ಗಣಪತಿ ತರಲು ಹೊರಟ ವಾಹನ ಪಲ್ಟಿ – ಇಬ್ಬರು ಯುವಕರು ಸಾವು , ಇನ್ನಿಬ್ಬರು ಗಂಭೀರ ಗಣಪತಿ ತರಲು ಹೊರಟ  ವಾಹನವೊಂದು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತರಿಕೆರೆ ತಾಲೂಕಿನಲ್ಲಿ ನಡೆದಿದೆ. ಗಣಪತಿ ಮೂರ್ತಿಯನ್ನು ತರಲು ಟಾಟಾ ಏಸ್ ವಾಹನದಲ್ಲಿ ಹೋಗುತ್ತಿದ್ದ ವೇಳೆ ವಾಹನ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಾಪ್ಪಿದ್ದಾರೆ,ಗಾಯಗೊಂಡ ಇನ್ನಿಬ್ಬರು ಯುವಕರು ಶಿವಮೊಗ್ಗ ಮೆಗ್ಗಾನ್ ಗೆ ದಾಖಲಾಗಿದ್ದಾರೆ. ಇಂದು ಬೆಳಿಗ್ಗೆ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ಈ ಘಟನೆ ನಡೆದಿದೆ….

Read More
Man playing guitar

Sed tincidunt erat sit amet molestie dignissim

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

Ripponpete | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಹತ್ತಾರು ತೆಂಗಿನ ಗಿಡಗಳನ್ನು ಕಡಿದ ಕಿಡಿಗೇಡಿಗಳು – ದೂರು ದಾಖಲು

Ripponpete | ರಾತ್ರೋರಾತ್ರಿ ತೋಟಕ್ಕೆ ನುಗ್ಗಿ ಹತ್ತಾರು ತೆಂಗಿನ ಗಿಡಗಳನ್ನು ಕಡಿದ ಕಿಡಿಗೇಡಿಗಳು – ದೂರು ದಾಖಲು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ವಡಾಹೊಸಹಳ್ಳಿ ಗ್ರಾಮದ ಲಕ್ಷ್ಮಮ್ಮ ಎಂಬುವರ ತೋಟದಲ್ಲಿ 10ಕ್ಕೂ ಹೆಚ್ಚು ತೆಂಗಿನ ಗಿಡಗಳನ್ನು ಕಿಡಿಗೇಡಿಗಳು ಕಡಿದು ಹಾಕಿ ದುಷ್ಖೃತ್ಯ ಮೆರೆದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತೋಟದ ಮಾಲೀಕರು ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ ವಡಾಹೊಸಹಳ್ಳಿ ಗ್ರಾಮದಲ್ಲಿರುವ ಲಕ್ಷ್ಮಮ್ಮ ಕೋಂ ಗೋಪಾಲ ರವರ ತೋಟದ ಮಧ್ಯ ಮತ್ತು ಅಂಚುಗಳಲ್ಲಿ ತೆಂಗಿನ ಮರಗಳನ್ನು…

Read More

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್|district news

ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾದ ಮಾದಾಪುರ ಶಾಲೆಯ ಫೌಜಿಯಾ ಸರವತ್| ರಿಪ್ಪನ್‌ಪೇಟೆ : ಕರ್ನಾಟಕ ಶಿಕ್ಷಣ ಇಲಾಖೆ 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಶನಿವಾರ ಪ್ರಕಟಿಸಿದೆ. ಪಟ್ಟಣದ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಸರ್ಕಾರಿ ಶಾಲೆಯ ಶಿಕ್ಷಕಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರೆತಿದೆ. ಓರ್ವ ವಿಶೇಷ ಶಿಕ್ಷಕ ಸೇರಿ 11 ಮಂದಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಈ ಭಾರಿ ನೀಡಲಾಗುತ್ತಿದೆ. ರಾಜ್ಯ…

Read More

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ – ಡಾ. ರತ್ನಾಕರ ಸಿ ಕುನುಗೋಡು|Ripponpet news

ಮನಸ್ಸುಗಳನ್ನು ಕಟ್ಟುವ ಪ್ರಕ್ರಿಯೆಯೇ ರಂಗಭೂಮಿ- ಡಾ. ರತ್ನಾಕರ ಸಿ ಕುನುಗೋಡು.  ರಿಪ್ಪನ್ ಪೇಟೆ :  ಎಲ್ಲ ಭೇದಗಳನ್ನು ಅಳಿಸಿ ಸಮತೆಯ ಕಣ್ಣಲ್ಲಿ ಒಡೆದ ಮನಸ್ಸುಗಳನ್ನು ಕಟ್ಟುವ ಸಮರ್ಥ ಮಾಧ್ಯಮ ರಂಗಭೂಮಿ. ರಂಗಭೂಮಿಯ ಮುಖಾಂತರ ಆರೋಗ್ಯಕರ ಮನಸ್ಸುಳ್ಳ ಯುವಜನತೆಯನ್ನು ರೂಪಿಸುವ ತುರ್ತು ಇದೆ ಎಂದು ರಿಪ್ಪನ್ ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ. ರತ್ನಾಕರ ಸಿ ಕುನುಗೋಡು ಹೇಳಿದರು. ದಿ. ರೇಣುಕಪ್ಪಗೌಡ ಪ್ರತಿಷ್ಠಾನ, ಮಲೆನಾಡು ಕಲಾತಂಡ ಮಸರೂರು ಹಾಗ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ …

Read More

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train

ರೈಲಿಗೆ ಸಿಲುಕಿ ಯುವಕ ಸಾವು | A young man died after being hit by a train ಶಿವಮೊಗ್ಗ : ಟ್ರೈನ್ ಗೆ ಸಿಲುಕಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ  ಸೋಮಿನಕೊಪ್ಪದಲ್ಲಿ ನಡೆದಿದೆ. ಭಾನುವಾರ ರಾತ್ರಿ ತಾಳಗುಪ್ಪ-ಬೆಂಗಳೂರು ಇಂಟರ್‌ ಸಿಟಿ ಟ್ರೈನ್‌ಗೆ ಸಿಲುಕಿ ಶಿವಮೊಗ್ಗ ನಗರದ ನಿವಾಸಿ ಹೇಮಂತ್(24) ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಸೋಮಿನಕೊಪ್ಪ ಬಳಿ ಪಶುವೈದ್ಯಕೀಯ ಕಾಲೇಜಿನ ಸಮೀಪ ಸಿಗುವ ರೈಲ್ವೆ ಬ್ರಿಡ್ಜ್‌ ಸಮೀಪದಲ್ಲಿ ಸ್ನೇಹಿತರು ಕಳೆದುಕೊಂಡ ಮೊಬೈಲ್‌ ಹುಡುಕುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು…

Read More

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ

ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ ದೂನ ಗ್ರಾಮದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ಕನ್ನಡ ನಾಡು ನುಡಿ ಜಲ ಸಂಸ್ಕ್ರತಿಯನ್ನು ನಾಡಿನ ಪ್ರತಿಯೊಬ್ಬರು ಪ್ರೀತಿಸಿ ಬೆಳೆಸಿದಾಗ ಕನ್ನಡ ಭಾಷೆ ವಿಶ್ವ ಮಟ್ಟದಲ್ಲಿ ತೆರೆದುಕೊಳ್ಳುತ್ತದೆ. ಕನ್ನಡ ಕಟ್ಟುವ ಕೆಲಸ ಎಲ್ಲಾರಿಂದಲೂ ಆಗಬೇಕು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಇಂದು ಅರಸಾಳು ಗ್ರಾಪಂ ವ್ಯಾಪ್ತಿಯ ದೂನ ಗ್ರಾಮದ…

Read More

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ

ಕಡವೆ ಭೇಟೆ -ಓರ್ವನ ಬಂಧನ , ನಾಲ್ವರು ಪರಾರಿ ಕಡವೆ ಬೇಟೆಯಾಡಿದ ಆರೋಪದ ಮೇಲೆ ಓರ್ವ ಆರೋಪಿಯನ್ನು ಬಂಧಿಸಿದ್ದು ಉಳಿದ ನಾಲ್ವರು ಪರಾರಿಯಾಗಿರುವ ಘಟನೆ ಜಿಲ್ಲೆಯ ದಾನವಾಡಿ ಕಿರು ಅರಣ್ಯ ಪ್ರದೇಶದಲ್ಲಿ ಮಂಗಳವಾರ(ನ.12) ನಡೆದಿದೆ. ಬಂಧಿತ ಆರೋಪಿಯನ್ನು ಮಂಜುನಾಥ್ ಎನ್ನಲಾಗಿದ್ದು ಬಂಧಿತನಿಂದ ಕಡವೆ ಮಾಂಸ ಬೇಟೆಗೆ ಬಳಸಿದ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಭದ್ರಾವತಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಶಿಶ್ ರೆಡ್ಡಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ನಾಲ್ವರು ಪರಾರಿಯಾಗಿದ್ದು ಅವರ ಪತ್ತೆಗೆ…

Read More