Headlines

ಗ್ರಾಮ ಪಂಚಾಯಿತಿ ಚುನಾವಣೆ ಕುರಿತು ಮಹತ್ವದ ಘೋಷಣೆ : ಜಿಲ್ಲಾಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ಸೂಚನೆ

Karnataka Rural Development and Panchayat Raj Minister Priyank Kharge has directed all district collectors to begin preparations for upcoming Grama Panchayat elections as members’ terms end by March. Speaking in the Assembly, the minister clarified that extending the tenure of existing members is allowed only if elections are delayed significantly. The state government aims to…

Read More

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ

ಹೊಸನಗರ, ನಗರ ಪೊಲೀಸ್‌ ಠಾಣೆಗಳಿಗೆ ಐಜಿಪಿ ಭೇಟಿ, ಪರಿಶೀಲನೆ IGP B.R. Ravikanthegowda conducted an annual inspection of Hosanagara and Nagar Police Stations, reviewing law and order, crime records, file management, and public grievance redressal. Officers were instructed to ensure prompt public service and efficient disposal of cases. ಹೊಸನಗರ: ದಾವಣಗೆರೆ ಪೂರ್ವ ವಲಯದ ಐಜಿಪಿ ಬಿ.ಆರ್. ರವಿಕಾಂತೇಗೌಡ ಅವರು ಹೊಸನಗರ ಹಾಗೂ…

Read More

ಹುಂಚಾ ಗ್ರಾಮದಲ್ಲಿ ರಕ್ತದಾನ ಶಿಬಿರ ಯಶಸ್ವಿ – 62 ಯೂನಿಟ್‌ಗಳ ರಕ್ತ ಸಂಗ್ರಹ

ಹುಂಚಾ ಗ್ರಾಮದಲ್ಲಿ ರಕ್ತದಾನ ಶಿಬಿರ ಯಶಸ್ವಿ – 62 ಯೂನಿಟ್‌ಗಳ ರಕ್ತ ಸಂಗ್ರಹ ಹೊಸನಗರ ತಾಲೂಕಿನ ಹುಂಚಾ ಗ್ರಾಮ ಪಂಚಾಯತಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಂಚಾ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 29ರಂದು ನಡೆದ ಸ್ವಯಂ ಪ್ರೇರಿತ ಬಹುತ್ ರಕ್ತದಾನ ಶಿಬಿರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಒಟ್ಟು 62 ಯೂನಿಟ್‌ಗಳ ರಕ್ತ ಸಂಗ್ರಹಿಸಲಾಯಿತು. ಈ ಶಿಬಿರದಲ್ಲಿ ಸ್ಥಳೀಯ ಯುವಕರು, ಮಹಿಳೆಯರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿ ಮಾನವೀಯತೆಯ ನಿಜವಾದ ಸಂದೇಶವನ್ನು ಸಾರಿದರು. ರಕ್ತದಾನದ ಮಹತ್ವವನ್ನು ಜನರಿಗೆ ತಲುಪಿಸುವ…

Read More

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..!

ಸೇನೆ ಸೇರ ಬಯಸುವವರಿಗೆ ಸಿಹಿ ಸುದ್ದಿ – BSF ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನ , ಕನ್ನಡದಲ್ಲೂ ನಡೆಯಲಿದೆ ನೇಮಕಾತಿ ಪರೀಕ್ಷೆ..! ಸೇನೆ ಸೇರಬಯಸುವವರಿಗೆ ಎಸ್ ಎಸ್ ಸಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಸ್‌ಎಸ್‌ಸಿ ಕಾನ್ಸ್‌ಟೇಬಲ್ ನೇಮಕಾತಿ ಅಡಿಯಲ್ಲಿ ಬಿಎಸ್‌ಎಫ್ (ಗಡಿ ಭದ್ರತಾ ಪಡೆ) ನಲ್ಲಿ 15,654 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪುರುಷರಿಗೆ 13 ಸಾವಿರದ 306 ಮತ್ತು ಮಹಿಳೆಯರಿಗೆ 2348 ಹುದ್ದೆಗಳು ಸೇರಿವೆ. ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್…

Read More

ಬಸವಪುರ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ನಾಲೆ ಕುಸಿತ:

ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಅಬ್ಬರಿಸುತ್ತಿರುವ ಮಳೆಯ ಕಾರಣದಿಂದ ಕಡೆ ಗೆದ್ದೆ ಪಿಕಪ್ ನಾಲೆಯಿಂದ ಕೋಣನ ಜಡ್ಡು ಮಾರ್ಗವಾಗಿ ಬಸವಪುರ ಗ್ರಾಮದಲ್ಲಿರುವ ನಾಲೆಯು ಕುಸಿದಿದ್ದು ಬಸವಪುರ ಗ್ರಾಮದ ನೂರಾರು ಎಕರೆ ಜಮೀನುಗಳಿಗೆ ನೆಟ್ಟಿ ಮಾಡಲು ನೀರು ಇಲ್ಲದಂತಹ ಪರಿಸ್ಥಿತಿ ಉಂಟಾಗಿದೆ.  ಅರಸಾಳು ಗ್ರಾಮ ಪಂಚಾಯಿತಿ ಅಧ್ಯಕ್ಷ ಕಾನಗೋಡು ಉಮಾಕರ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕಲಗೋಡು ರತ್ನಾಕರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ…

Read More

ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ

ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ₹5.41 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಹಾಗೂ ನಗದು ವಶ Shikaripura Police crack a house burglary case and arrest an accused. Gold ornaments, silver articles and cash worth ₹5.41 lakh recovered during the operation. ಶಿಕಾರಿಪುರ, ಜೂನ್ 11: ಶಿಕಾರಿಪುರ ಪಟ್ಟಣದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮನೆಯೊಂದರ ಬೀರುವಿನ ಬೀಗ ಮುರಿದು…

Read More

ಗಾಂಜಾ ಸೇವಿಸಿ ಅಸಭ್ಯವಾಗಿ ವರ್ತಿಸುತಿದ್ದ ಇಬ್ಬರು ಯುವಕರ ಬಂಧನ|arrest

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯ ಮಾರಿಗುಡ್ಡದ ಹೆಲಿಪ್ಯಾಡ್ ಬಳಿ ಇಬ್ಬರು ಗಾಂಜಾ ಸೇವನೆ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದು ಈ ಆರೋಪಿಗಳನ್ನು ಹೊಸನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಟ್ಟೆಮಲ್ಲಪ ಗ್ರಾಮದ ಫಯಾಜ್ ಬಿನ್ ಕರೀಂ ಸಾಬ್ ಹಾಗೂ ಮೊಹಮ್ಮದ್ ತಾಯಿಜ್ ಬಿನ್ ಮೊಹಮ್ಮದ್ ಎಂಬುವವರನ್ನು ಬಂಧಿಸಲಾಗಿದೆ. ಹೊಸನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ನೀರರಾಜ್ ನರಲಾರರವರ ಆದೇಶದ ಮೇರೆಗೆ ಪೊಲೀಸ್ ಸಿಬ್ಬಂದಿಗಳು ಕೇಸ್ ದಾಖಲಿಸಿಕೊಂಡು ತನಿಖೆ ಕಾರ್ಯ ಕೈಗೊಂಡಿದ್ದಾರೆ.

Read More

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ :

ಹುತಾತ್ಮ ಯೋಧ ಮಂಜುನಾಥ್ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ – ನಾಳೆ ಸಾರ್ವಜನಿಕ ದರ್ಶನ, ಅಂತ್ಯಕ್ರಿಯೆ : ಸಿದ್ದತೆ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ಹೇಳಿದ್ದೇನು..!? ಹೊಸನಗರ : ಪ್ಯಾರಚೂಟ್ ನಿಷ್ಕ್ರಿಯಗೊಂಡು ಹುತಾತ್ಮರಾದ ಪ್ಯಾರಾ ಇನ್ಸ್ಟ್ರಕ್ಟರ್ ಮಂಜುನಾಥ್ ಅವರ ಪಾರ್ಥಿವ ಶರೀರ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದು ನಾಳೆ ಬೆಳಿಗ್ಗೆ ಹೊಸನಗರದ ಮಾವಿನಕೊಪ್ಪದಿಂದ ಸಂಕೂರಿನಲ್ಲಿರುವ ಅವರ ಮನೆಯವರೆಗೂ ಪಾರ್ಥೀವ ಶರೀರದ ಮೆರವಣಿಗೆ ಸಾಗಲಿದೆ ಎಂದು ತಹಶೀಲ್ದಾರ್ ರಶ್ಮಿ ಹಾಲೇಶ್ ತಿಳಿಸಿದ್ದಾರೆ. ಪೋಸ್ಟ್ ಮ್ಯಾನ್ ನ್ಯೂಸ್ ನೊಂದಿಗೆ…

Read More

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ

ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಗಾಂಜಾ ಬೆಳೆ – 2.50 ಲಕ್ಷ ಮೌಲ್ಯದ ಗಾಂಜಾ ಸಮೇತ ಆರೋಪಿ ವಶಕ್ಕೆ ಗಾಂಜಾ ಗಿರಾಕಿಗಳಿಗೆ ಸಿಂಹಸ್ವಪ್ನವಾಗಿರುವ ಡಿವೈಎಸ್ಪಿ ಗಜಾನನ ವಾಮನ ಸುತರ ತೀರ್ಥಹಳ್ಳಿ : ಮನೆಯ ಹಿಂಭಾಗ ಅಡಿಕೆ ತೋಟದಲ್ಲಿ ಗಾಂಜಾ ಗಿಡಗಳನ್ನು ಅಕ್ರಮವಾಗಿ ಬೆಳೆದಿದ್ದ ಆರೋಪಿಯ ಹೆಡೆಮುರಿ ಕಟ್ಟುವಲ್ಲಿ ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತ್ರತ್ವದ ಸಿಬ್ಬಂದಿಗಳ ತಂಡ ಯಶಸ್ವಿಯಾಗಿದೆ. ತೀರ್ಥಹಳ್ಳಿ ತಾಲೂಕಿನ ಹುತ್ತಳ್ಳಿ ಗ್ರಾಮದ ಗುರುಮೂರ್ತಿ ಬಂಧಿತ ಆರೋಪಿಯಾಗಿದ್ದು 2.50000 ಲಕ್ಷ ಮೌಲ್ಯದ ಹಸಿ…

Read More

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ|gkb

ರೈತರು ಆತ್ಮಹತ್ಯೆಗೆ ಮುಂದಾಗದೇ ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಮ್ಮ ಸರ್ಕಾರವಿದೆ – ಬೇಳೂರು ಅಭಯ ರಿಪ್ಪನ್‌ಪೇಟೆ : ಕಷ್ಟ ಬಂದಿದೆಯೆಂದು ಆತಂಕಕ್ಕೊಳಗಾಗುವ ರೈತರು ಆತ್ಮಹತ್ಯೆಗೆ ಮನಸ್ಸುಮಾಡಬೇಡಿ. ಸಮಸ್ಯೆಗಳ ಬಗ್ಗೆ ನನಗೆ ಹಾಗೂ ಸರಕಾರದ ಗಮನಕ್ಕೆ ತನ್ನಿ ನಿಮ್ಮ ಬೆಂಗಾವಲಾಗಿ ನಾವೀರುತ್ತೇವೆ ಭಯಪಡಬೇಡಿ ಎಂದು ರೈತರಿಗೆ ಸಾಗರ ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ನೀಡಿದರು. ಕೋಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ 20 ಲಕ್ಷ ರೂ…

Read More