Headlines

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (12-12-2024) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 12/12/24 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 12 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು…

Read More

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??

ನಾಳೆ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …?? ರಿಪ್ಪನ್‌ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾದ 58ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ರಾಜಬೀದಿ ಉತ್ಸವ ನಾಳೆ (06-09-2025) ಅದ್ದೂರಿಯಾಗಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಅದಾದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಈ ಮೆರವಣಿಗೆಯಲ್ಲಿ…

Read More

Crime News – ಅಡಿಕೆ ಮಂಡಿ ವರ್ತಕನ ಪತ್ನಿ ನೇಣಿಗೆ ಶರಣು

ಶಿವಮೊಗ್ಗ ನಗರದ ಅಡಿಕೆ ಮಂಡಿ ವರ್ತಕರೊಬ್ಬರ ಪತ್ನಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ನಗರದ ಅಡಿಕೆ ಮಂಡಿ ವರ್ತಕ ಪ್ರಶಾಂತ್‌ ಎನ್ನುವವರ ಪತ್ನಿ ಶ್ವೇತಾ (40) ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಡಿಯ ಕೋಣೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ. ಇನ್ನು ಸಾವಿಗೆ ಪತಿಯ ಸಾಲ ಹಾಗೂ ಜಮೀನು ಮಾರಾಟದ ವಿಷಯವೇ ಕಾರಣ ಎಂದು ಹೇಳಲಾಗುತ್ತಿದೆ.  ಸಂಸಾರದಲ್ಲಿ ಅದೇನು ಕಲಹವಿತ್ತೋ ಗೊತ್ತಿಲ್ಲ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಕುರಿತು…

Read More

ಶಿವಮೊಗ್ಗದ ಹಲವು ಲಾಡ್ಜ್ ಗಳ ಮೇಲೆ ದಿಡೀರ್ ದಾಳಿ – ತಪಾಸಣೆ

ಶಿವಮೊಗ್ಗ : ನಗರದ ಸುಮಾರು 28ಕ್ಕೂ ಅಧಿಕ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ. ನಗರದ ಕೆಲವು ಲಾಡ್ಜ್ ಗಳಲ್ಲಿ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲೂ ಪೊಲೀಸರು ಈ ರೀತಿ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಉಳಿದ ಲಾಡ್ಜ್ ತಪಾಸಣೆಯನ್ನು ನಾಳೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕೆಲವು…

Read More

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು

ಅರ್ಧ ಸೇದಿದ ಬೀಡಿಯ ತುಂಡು ನುಂಗಿ ಮಗು ಮೃತ್ಯು – ಗಂಡನ ವಿರುದ್ದ ಪತ್ನಿ ದೂರು ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಎಚ್ಚರಿಸಿದ್ದರೂ ಮತ್ತೆ ಎಸೆದ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು(ten month baby) ಚಿಕಿತ್ಸೆ…

Read More

ಈ ಬಾರಿ ಶಿವಮೊಗ್ಗದಲ್ಲಿ ವೈಭವದ ದಸರಾಕ್ಕೆ ಮಹಾನಗರ ಪಾಲಿಕೆ ನಿರ್ಧಾರ !

ಶಿವಮೊಗ್ಗ : ಈ ಬಾರಿ ಮೈಸೂರು ದಸರಾ ನೆಡಸಲು ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತಿದ್ದಂತೆ ಶಿವಮೊಗ್ಗದಲ್ಲಿಯೂ ಅದ್ದೂರಿ ದಸರಾ ನಡೆಸಲು ಇಂದು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.  ಸರ್ಕಾರ ಅನುದಾನ ನೀಡಿದರೆ 9 ದಿನವೂ ವೈಭವದ ದಸರಾ ಆಚರಣೆ ಮಾಡಲು ತೀರ್ಮಾನಿಸಲಾಗಿದ್ದು ಒಂದು ವೇಳೆ ಅನುದಾನ ನೀಡದಿದ್ದರೆ 50 ಲಕ್ಷ ಪಾಲಿಕೆ ಬಜೆಟ್ ನಲ್ಲಿ ಆಚರಿಸುವಂತೆ ತೀರ್ಮಾನ ಕೈಗೊಳ್ಳಲಾಗಿದೆ.  ದಸರಾ ವಿಷಯದಲ್ಲಿ ಮೊದಲು ಮಾತನಾಡಿದ ಹೆಚ್ ಸಿ ಯೋಗೇಶ್ ದಸರಾಕ್ಕೆ ಈvಬಾರಿ ಅನುದಾನವೆಷ್ಟು ಎಂಬುದು ಘೋಷಣೆ ಆದರೆ…

Read More

Thirthahalli | ಗುಡ್ಡೆಕೊಪ್ಪ ಶಾಲೆಯಲ್ಲಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ ಆರಗ ಜ್ಞಾನೇಂದ್ರ

Thirthahalli | ಗುಡ್ಡೆಕೊಪ್ಪ ಶಾಲೆಯಲ್ಲಿ ಕುಟುಂಬಸ್ಥರೊಂದಿಗೆ ಮತದಾನ ಮಾಡಿದ ಆರಗ ಜ್ಞಾನೇಂದ್ರ ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ರವರು ಗುಡ್ಡೆಕೊಪ್ಪ ಸರ್ಕಾರಿ ಶಾಲೆಗೆ ಕುಟುಂಬಸ್ಥರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ಕುಟುಂಬಸ್ಥರೊಂದಿಗೆ ಗುಡ್ಡೆಕೊಪ್ಪ ಸರ್ಕಾರಿ ಶಾಲೆಗೆ ಆಗಮಿಸಿದ ಅವರು ಮತ ಚಲಾಯಿಸಿ ಮಾತನಾಡಿ ಎಲ್ಲಾರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಹಬ್ಬವನ್ನು ಆಚರಿಸೋಣ ಎಂದರು. ಈ ಸಂಧರ್ಭದಲ್ಲಿ ಪತ್ನಿ , ಪುತ್ರ ಅಭಿನಂದನ್ ,ಸೊಸೆ ಶ್ರುತಿ ಅಭಿನಂದನ್ ಹಾಗೂ…

Read More

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ!

ಅಧಿಕಾರಿಗಳ ಕಿರುಕುಳ: ಬಸ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ KSRTC ಬಸ್ ಚಾಲಕ! ಶಿವಮೊಗ್ಗ : ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಜರುಗಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ ಎನ್ನಲಾಗಿದೆ. ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ…

Read More

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ | ವಿವಿಧ ಗ್ರಾಮಗಳಲ್ಲಿ ರಸ್ತೆ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಪಟ್ಟಣದ ಸಾವರ್ಕರ್ ರಸ್ತೆಯ ಕಾಂಕ್ರೀಟ್ ರಸ್ತೆ , ತಮ್ಮಡಿಕೊಪ್ಪ ಗ್ರಾಮದ ಊರೊಳಗಿನ ರಸ್ತೆ ,ಕೊಣನಜೆಡ್ಡು ರಸ್ತೆ  ಹಾಗೂ ಆಕಾಶ್ ಮಕ್ಕಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಶಂಕುಸ್ಥಾಪನೆ ನೇರವೇರಿಸಿದರು. ವಿವಿಧ ಗ್ರಾಮಗಳಲ್ಲಿ ಶಂಕುಸ್ಥಾಪನೆಯ ನಂತರ  ಡಿ.ಸಿ.ಸಿ ಬ್ಯಾಂಕ್ ನ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತಾನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ  ಹೊಸನಗರ…

Read More