Headlines

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್​ಡೌನ್​ ಬಳಿಕ ಹೆಚ್ಚಿದ ಪೋಕ್ಸೋ ಪ್ರಕರಣಗಳು :

ಶಿವಮೊಗ್ಗ: ಜಿಲ್ಲೆಯಲ್ಲಿ ಪೋಕ್ಸೋ ಕಾಯಿದೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಗಳು‌ ಹೆಚ್ಚಳವಾಗುತ್ತಿದೆ ಎಂದು ಶಿವಮೊಗ್ಗ ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕೊರೊನಾ ಬಳಿಕ ಪೋಕ್ಸೋ ಕಾಯಿದೆ  ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗುತ್ತಿದೆ. ಕಳೆದ 4 ವರ್ಷದಿಂದ ಪ್ರತಿವರ್ಷ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. 2017ರಲ್ಲಿ 87 ಪ್ರಕರಣಗಳು, 2018ರಲ್ಲಿ 99 ಪ್ರಕರಣಗಳು, 2019ರಲ್ಲಿ 117 ಪ್ರಕರಣಗಳು ಪೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಾಗಿತ್ತು. ಆದರೆ ಕಳೆದ ವರ್ಷ 2020ರಲ್ಲಿ ಜಿಲ್ಲೆಯಲ್ಲಿ…

Read More

ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ|rpet news

ಬೇಡಿದ ವರವನ್ನು ವರ್ಷದೊಳಗೆ ಪೂರ್ಣಗೊಳಿಸುವ ಮಹಾತಾಯಿ;- “ವರಪ್ರದಾಯಿನಿ ಕಳಸೆ ಗೌರಿ ಹೊಂಡದ ಗೌರಿಮಾತೆಗೆ ಮುತ್ತೈದೆಯರಿಂದ ಬಾಗಿನ ಸಮರ್ಪಣೆ’’ ರಿಪ್ಪನ್‌ಪೇಟೆ;-ಪುರಾತನ ಕಾಲದ ದೇವಾಲಯಗಳು ನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಮೂಲಧಾರಗಳು ಹಾಗೆಯೇ ಅಲ್ಲಿ ವಾಸಿಸಿದ ಋಷಿಮುನಿಗಳು ಶಿವಯೋಗ್ಯವರೇಣ್ಯರು ತಮ್ಮ ಪವಾಡ-ಪೂಜೆಗಳಿಂದ ಆಯಾ ಭಾಗದ ಕ್ಷೇತ್ರಗಳನ್ನು ಪಾವನಗೊಲಿಸಿ ಜಗದಿಂದ ಮರೆಯಾಗಿ ಹೋಗಿದ್ದಾರೆ.ಅಂತಹ ಸಾಧಕರ ಪಾದಸ್ಫರ್ಶದ ಸ್ಥಳಗಿಳಿಂದು ಪ್ರಚಾರವಿಲ್ಲದೆ.ಮೂಲೆಗುಂಪಾಗುತ್ತಾ ಎಷ್ಟೋ ಪ್ರಮುಖ ಇತಿಹಾಸವೂಳ್ಳ ದೇವಸ್ಥಾನಗಳು ಮತ್ತು ಧಾರ್ಮಿಕ ಪವಾಡದ ಹಲವು ಗುಹೆಗಳು ಆಳಿಯುವಂತಾಗಿರುವುದು ಕಾಣಬಹುದಾಗಿದ್ದರೂ ಕೂಡಾ ಅಳಿದುಳಿದಿರುವ ಕೆಲವು ಪ್ರಮುಖ ಧಾರ್ಮಿಕ ಕೇಂದ್ರಗಳಲೊಂದಾದ…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು ಶಿವಮೊಗ್ಗ: ನಗರದ ಹೊರವಲಯದ ಗೋಂಧಿ ಚಟ್ನಹಳ್ಳಿ ಗ್ರಾಮದ ಬಳಿ ಇಂದು (ಗುರುವಾರ) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ಗೂಡ್ಸ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ, ವಾಹನದಲ್ಲಿದ್ದ ನಾಲ್ವರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ಇಂದು ಬೆಳಿಗ್ಗೆ ಸುಮಾರು 5.30ರ…

Read More

ರಿಪ್ಪನ್‌ಪೇಟೆ : ನೇಣಿಗೆ ಶರಣಾದ ಆಟೋ ಚಾಲಕ ವೆಂಕಟೇಶ್|crime news

ರಿಪ್ಪನ್‌ಪೇಟೆ : ನೇಣಿಗೆ ಶರಣಾದ ಆಟೋ ಚಾಲಕ ರಿಪ್ಪನ್‌ಪೇಟೆ;- ಪಟ್ಟಣದ ತೀರ್ಥಹಳ್ಳಿ ರಸ್ತೆಯ ನಿವಾಸಿ ಆಟೋ ಚಾಲಕ ವೆಂಕಟೇಶ್ (೫೩)ಎಂಬುವರು ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೋವಿಡ್ ಮುಂಜಾಗ್ರತಾ ಚುಚ್ಚುಮದ್ದು ಪಡೆದ ನಂತರ  ದೇಹದ ಎಡಭಾಗ ಸ್ವಾದೀನ ಕಳೆದುಕೊಂಡಿದ್ದು ಮಣಿಪಾಲ ಸೇರಿದಂತೆ ವಿವಿಧಡೆಯಲ್ಲಿ ಚಿಕಿತ್ಸೆ ಕೊಡಿಸಿದರು ಚಿಕಿತ್ಸೆ ಫಲಕಾರಿಯಾಗದೇ ಜೀವನದಲ್ಲಿ ಜಿಗುಪ್ಸೆಗೊಂಡ ಅವರು ಬುಧವಾರ ಬೆಳಗ್ಗೆ ಮನೆಯಲ್ಲಿ ನೇಣಿಗೆ ಕೊರಳೊಡಿದ್ದಾರೆ ಎಂದು ಕುಟುಂಬ ವರ್ಗದವರು ದೂರು ದಾಖಲಿಸಿದ್ದಾರೆ. ಮೃತ…

Read More

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು

Sudooru | ಕಬ್ಬಿನ ಜ್ಯೂಸ್ ಅಂಗಡಿಯವನ ಮೇಲೆ ಮುಸಿಯಾ ದಾಳಿ – ಮೆಗ್ಗಾನ್ ಗೆ ದಾಖಲು ಮುಸಿಯಾ ದಾಳಿಯಿಂದ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೂಡೂರು ಸಮೀಪದ ಐದನೇ ಮೈಲಿಕಲ್ಲು ಬಳಿಯಲ್ಲಿ ನಡೆದಿದೆ. ಲೋಕೇಶ್ ಹೊಸಕೊಪ್ಪ ಎಂಬುವವರಿಗೆ ಗಾಯಗಳಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹನುಮಾನ್‌ ಲಂಗೂರ್‌ ಎಂದು ಕರೆಯಲ್ಪಡುವ ಮುಸಿಯಾಗಳು ಈ ಭಾಗದಲ್ಲಿ ಹೆಚ್ಚು ತೊಂದರೆ ಕೊಡುತ್ತಿದೆ ಎಂದು ಸ್ಥಳೀಯರು ಆರೋಪಿಸುತಿದ್ದಾರೆ. ನಡೆದಿದ್ದೇನು..??? ಐದನೇ ಮೈಲಿಕಲ್ಲು ಬಸ್ ನಿಲ್ದಾಣದ ಬಳಿಯಲ್ಲಿ ಕಬ್ಬಿನ…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ

ನಿವೃತ್ತ ಯೋಧನ ಮೇಲೆ ಗ್ರಾಪಂ ಉಪಾಧ್ಯಕ್ಷನ ದೌರ್ಜನ್ಯ – ಜೂ.18 ಕ್ಕೆ ಭಾರಿ ಪ್ರತಿಭಟನೆ ಹೊಸನಗರ : ನಿವೃತ್ತ ಯೊಧರೊಬ್ಬರ ಮೇಲೆ ಕರಿಮನೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರೊಬ್ಬರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ಜೂನ್ .18 ರ ಮಂಗಳವಾರ ಬೆಳಿಗ್ಗೆ11 ಗಂಟೆಗೆ ನಿಲ್ಸ್ ಕಲ್ ಗ್ರಾಪಂ ಆವರಣದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕರಿಮನೆ ಗ್ರಾಮದ ನಿವೃತ್ತ ಯೋಧ ಹಾಗೂ ಜೆಡಿಎಸ್ ಮುಖಂಡರಾದ ರಾಮಪ್ಪ ಎಂಬುವವರ ಮೇಲೆ ಕರಿಮನೆ ಉಪಾದ್ಯಕ್ಷರಾದ ರಮೇಶ್ ಎಂಬುವವರು  ದೌರ್ಜನ್ಯ,ಹಾಗು ಆನಾಗರೀಕ ವರ್ತನೆ ನಡೆದಿದ್ದಾರೆಂದು ಆರೋಪಿಸಿ ನಿವೃತ್ತ…

Read More

ಅತಿವೃಷ್ಟಿ ಮಳೆಗೆ ಸಾಗರ ತಾಲ್ಲೂಕಿನಲ್ಲಿ 50 ಕೋಟಿಗೂ ಅಧಿಕ ನಷ್ಟ: ಮಾಜಿ ಜಿಪಂ ಸದಸ್ಯೆ ಅನಿತಾ ಕುಮಾರಿ

ಆನಂದಪುರ: ತಾಲ್ಲೂಕಿನಲ್ಲಿ ಕಳೆದ ವಾರದಿಂದ ಸುರಿದ ಮಳೆಗೆ ಇದುವರೆಗೂ 50 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಅನಿತಾಕುಮಾರಿ ಹೇಳಿದ್ದಾರೆ. ಆನಂದಪುರ ಸಮೀಪದ ಹೊಸೂರು ಗ್ರಾಮಪಂಚಾಯತಿ  ವ್ಯಾಪ್ತಿಯಲ್ಲಿ ಅತಿವೃಷ್ಟಿ ವೀಕ್ಷಣೆಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ ಸಾಗರ ತಾಲ್ಲೂಕಿನಲ್ಲಿ ಇದುವರೆಗೂ ಸುರಿದ ಮಳೆಗೆ ಐವತ್ತು ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ    ಭತ್ತ ನಾಟಿ ಮಾಡಿ 500 ಹೆಕ್ಟೇರ್ ಬೆಳೆ ನಾಶವಾಗಿದೆ    ಶುಂಠಿ ಹಾಗೂ ಜೋಳ ಕೊಳೆಯುವ ಹಂತಕ್ಕೆ ಬಂದಿದೆ ಇದರಿಂದ…

Read More